Monthly Archives: February, 2024

‘ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳು ಜ್ಞಾನದ ಬೆಳಕು ನೀಡಿವೆ’- ಪ್ರೊ. ಕೆ ಬಿ ಗುಡಸಿ

ಮೂಡಲಗಿ: ‘ನಾಡಿನ ಹಿರಿಯರ ಶಿಕ್ಷಣ ಪ್ರೀತಿ, ಸಾಮಾಜಿಕ ಕಾಳಜಿಯಿಂದ ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳು ಸದೃಢವಾಗಿ ನೆಲೆಯೂರಿ ಸಮಾಜಕ್ಕೆ ಜ್ಞಾನದ ಬೆಳಕು ನೀಡಿವೆ’ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಬಿ. ಗುಡಸಿ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಮಹಾವಿದ್ಯಾಲಯದ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು...

ಫೆ. 11 ರಂದು ಶ್ರೀ ಸತ್ಯಸಾಯಿ ಸೇವಾ ಸಮಿತಿ 17ನೇ ವಾರ್ಷಿಕೋತ್ಸವ

ಮೂಡಲಗಿ: ಪಟ್ಟಣದ ಶ್ರೀ ಸತ್ಯಸಾಯಿ ಸೇವಾ ಸಮಿತಿ ಆಶ್ರಯದಲ್ಲಿ ಯುಗಾವತಾರಿ ಭಗವಾನ ಶ್ರೀ ಸತ್ಯ ಸಾಯಿಬಾಬಾರವರ ಪರಮಪಾವನ ಸಾನ್ನಿಧ್ಯದಲ್ಲಿ 17ನೇ ವಾರ್ಷಿಕೋತ್ಸವ ಸಮಾರಂಭವು ಫೆ.11 ರಂದು ಆರ್‍ಡಿಎಸ್ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ಬೆಳಿಗ್ಗೆ 10-30 ಗಂಟೆಗೆ ಜರುಗಲಿದೆ ಎಂದು ಸೇವಾ ಸಮಿತಿ ತಿಳಿಸಿದೆ.ಸಮಾರಂಭದ ಸಾನ್ನಿಧ್ಯವನ್ನು ಪಟ್ಟಣದ ಸಿದ್ದ ಸಂಸ್ಥಾನ ಮಠದ ಶ್ರೀ ದತ್ತಾತ್ರೇಯಬೋಧ...

ರಾಜ್ಯದ 262 ಖಾದಿ ಸಂಸ್ಥೆಗಳು ನೋಂದಾಯಿತ – ಕೇಂದ್ರ ಸಚಿವ ಭಾನು ಪ್ರತಾಪ ಸಿಂಗ್ ವರ್ಮಾ

ಮೂಡಲಗಿ: ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದಲ್ಲಿ 2008-09 ರಲ್ಲಿ ಪ್ರಾರಂಭವಾದಾಗಿನಿಂದ 30.01.2024 ರವರೆಗೆ 47463 ಘಟಕಗಳ ನೆರವು ನೀಡಲಾಗಿದೆ ಮತ್ತು 388133 ಉದ್ಯೋಗ ಸೃಷ್ಟಿಯಾಗಿವೆ ಹಾಗೂ ರಾಜ್ಯದ 262 ಖಾದಿ ಸಂಸ್ಥೆಗಳು ನೋಂದಣಿಯಾಗಿದ್ದು 27612 ಖಾದಿ ಕುಶಲಕರ್ಮಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ...

ಸಂವಿಧಾನ ಜಾಗೃತಿ ರಥದಿಂದ ಅರಿವು ಜನರಲ್ಲಿ ಮೂಡಬೇಕು

ಸಿಂದಗಿ: ರಾಜ್ಯ ಸರಕಾರ ಹೊರಡಿಸಿದ ಸಂವಿಧಾನ ಜಾಗೃತಿ ರಥವನ್ನು ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿಕೊಂಡು ಸಂವಿಧಾನದ ಅರಿವು ಮೂಡಿಸುವಂಥ ಕಾರ್ಯಕ್ರಮಗಳು ಅನಾವರಣಗೊಳ್ಳಬೇಕು ಎಂದು ವಿಜಯಪುರ ಆಹಾರ ವಿಬಾಗದ ಜಿಲ್ಲಾಧಿಕಾರಿ ವಿನಯ ಪಾಟೀಲ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನದ...

ತಾಯ್ತನವುಳ್ಳವರಿಂದ ಮಕ್ಕಳ ಸಾಹಿತ್ಯ ರಚನೆ ಸಾಧ್ಯ

ಸಿಂದಗಿ: ತಾಯ್ತನವುಳ್ಳವರಿಂದ ಮಾತ್ರ ಮಕ್ಕಳ ಸಾಹಿತ್ಯ ರಚನೆ ಸಾಧ್ಯ. ವಿಜಯಪುರ ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯ ಗಟ್ಟಿಯಾಗಿದೆ. ಜಿಲ್ಲೆ ಮಕ್ಕಳ ಸಾಹಿತ್ಯದ ಕಣಜವಾಗಿದೆ ಎಂದು ಜಾನಪದ ವಿದ್ವಾಂಸ ಡಾ.ಎಂ.ಎಂ. ಪಡಶೆಟ್ಟಿ ಅಭಿಪ್ರಾಯಪಟ್ಟರು.ಪಟ್ಟಣದ ಸಾರಂಗಮಠದ ಆವರಣದಲ್ಲಿ ವಿದ್ಯಾಚೇತನ ಪ್ರಕಾಶನ ಹಮ್ಮಿಕೊಂಡಿದ್ದ ಐದು ಕೃತಿಗಳ ಲೋಕಾರ್ಪಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಪ.ಗು.ಸಿದ್ದಾಪೂರ ಗಟ್ಟಿಯಾಗಿ...

ಕೃತಿ ಅವಲೋಕನ: ಗೊರೂರು ಅನಂತರಾಜು ಅವರ ‘ ನಮ್ಮೂರು- ತಿರುಗಿ ನೊಡಿದಾಗ’

ಭಾರತೀಯ ಸಾಮಾಜಿಕ ವ್ಯವಸ್ಥೆಯ ಆಧಾರ ಸ್ಥಂಭಗಳಲ್ಲೊಂದಾದ ಗ್ರಾಮಗಳು ವೇದಗಳ ಕಾಲ ಮಹಾಭಾರತ ರಾಮಾಯಣ ಹಾಗೂ ಪುರಾಣ ಕಾಲಗಳಿಂದಿಡಿದು ಪ್ರಸ್ತುತದವರಿಗೂ ಅಸ್ತಿತ್ವದಲ್ಲಿದ್ದು  ತಮ್ಮ ಅನನ್ಯತೆಯನ್ನೂ ಸಾಮಾಜಿಕ ಮತ್ತು ಸಾಂಸ್ಕೃತಿಕ  ಸ್ವರೂಪವನ್ನು ಸಾಬೀತುಪಡಿಸಿವೆ. ಗಾತ್ರದಲ್ಲಿ ಚಿಕ್ಕದಾದ ಮುಖಾಮುಖಿ ಸಂಬಂಧಗಳ ಅನ್ಯೋನ್ಯತೆಯೊಂದಿಗೆ ಸಾಮಾಜಿಕ ಸಮೈಕ್ಯತೆ ಸಾಧಿಸಿರುವ ಈ ಗ್ರಾಮಗಳು ಪ್ರಾಚೀನ ಪರಂಪರೆ, ಸಂಪ್ರದಾಯ, ಜಾತಿ ಮತ್ತು ಧರ್ಮಗಳಿಂದ ಸಮ್ಮಿಳಿತಗೊಂಡಿವೆ....

ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ: ಈರಣ್ಣ ಕಡಾಡಿ

ಮೂಡಲಗಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೇಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.     ಈ ಬಗ್ಗೆ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ...

ಹಿಂದುಸ್ತಾನಿ ಗಾಯಕಿ ಡಾ, ನೀಲಾ ಎಂ ಕೂಡ್ಲಿ ಯವರಿಗೆ ಅವಳಿ ತಾಲೂಕ ಆಡಳಿತದಿಂದ ಸನ್ಮಾನ

ಹುನಗುಂದ - ಪ್ರಸಿದ್ಧ ಹಿಂದುಸ್ತಾನಿ ಗಾಯಕಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ನೀಲಾ ಎಂ.ಕೊಡ್ಲಿ ಅವರನ್ನು ಹುನಗುಂದ-ಇಲಕಲ್ ತಾಲೂಕಾ ಆಡಳಿತದ ಪರವಾಗಿ ಇಲಕಲ್ಲಿನ ಅವರ ನಿವಾಸದಲ್ಲಿ ಬುಧವಾರ ಗೌರವಿಸಲಾಯಿತು.ಇದೇ ಸಂದರ್ಭದಲ್ಲಿ ಶಿರಸ್ತೆದಾರ ಶ್ರವಣ ಮುಂಡೇವಾಡಿ, ಹಿರಿಯ ಲೇಖಕ ಎಸ್ಕೆ, ಕೊನೆಸಾಗರ, ಲೇಖಕ,  ಹಾಯ್ಕು ಕವಿ ಸಿದ್ದಲಿಂಗಪ್ಪ ಬೀಳಗಿ, ಹುನಗುಂದ ಸರ್ಕಾರಿ ಪಿ ಯು ಕಾಲೇಜಿನ...

ಮೋದಿ ಮತ್ತೇ ಪ್ರಧಾನಿಯಾದರೆ ಭಾರತ ಪ್ರಪಂಚದಲ್ಲಿಯೇ ಶಕ್ತಿ ಶಾಲಿ ರಾಷ್ಟ್ರವಾಗಲಿದೆ

ಗೋಕಾಕದಲ್ಲಿಂದು ಜರುಗಿದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಭಾರತವು ಮತ್ತಷ್ಟು ಗಟ್ಟಿಯಾಗಲು ನರೇಂದ್ರ ಮೋದಿಯವರು ಮತ್ತೊಮ್ಮೆ ನಮ್ಮ ರಾಷ್ಟ್ರದ ಪ್ರಧಾನಿಯಾಗಬೇಕು. ಮತ್ತೊಮ್ಮೆ ಮೋದಿಯವರಿಗಾಗಿ ಕಾರ್ಯಕರ್ತರು ಪ್ರತಿ ಮನೆ-ಮನೆ ಬಾಗಿಲಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳನ್ನು ವಿವರಿಸಬೇಕು. ಬರುವ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು...

‘ಮೊರಾರ್ಜಿ ಶಾಲೆಗಳಲ್ಲಿ ಪದವಿಗೂ ಅವಕಾಶ ದೊರೆಯಲಿದೆ’ – ಡಾ. ಅಬ್ದುಲ್ ರಶೀದ

ಮೂಡಲಗಿ: ‘ಸರ್ಕಾರದಿಂದ ನಡೆಸುವ ಮೊರಾರ್ಜಿ ವಸತಿ ಶಾಲೆಗಳು ಗ್ರಾಮೀಣ ಪ್ರತಿಭಾವಂತ ಮಕ್ಕಳ ಭವಿಷ್ಯ ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಲಿವೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಡಾ. ಅಬ್ದುಲರಶೀದ ಮಿರ್ಜನ್ನವರ ಹೇಳಿದರು.ಇಲ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 2023-24ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಮೊರಾರ್ಜಿ...
- Advertisement -spot_img

Latest News

ಕವನ : ಪ್ರೀತಿಸಿದ ತಪ್ಪಿಗೆ

ಪ್ರೀತಿಸಿದ ತಪ್ಪಿಗೆ... ಇಂದು ಈ ಮುಸ್ಸಂಜೆಯಲಿ.... ಯಾರೋ ಎಲ್ಲೋ ಪ್ರೀತಿಸುವ ಹೃದಯಕೆ ನೋವುಣಿಸಿರಬೇಕು... ಅಕಾಲದಲ್ಲಿ ಆಕಾಶ ಆರ್ಭಟಿಸಿ ಭೋರ್ಗರೆದು ಹೀಗೆ ಸುರಿಯಬೇಕಾದರೆ... ಸದ್ದಿಲ್ಲದೇ ಒಡೆದ ಎದೆ ತುಣುಕುಗಳು ಮುಗಿಲಲಿ ಶೋಕಗೀತೆ ನುಡಿಸುತಿವೆ....ಯಾರೋ ಎಲ್ಲೋ ಹೂವಂತ ಮನಸನು ಮಾತಿನ ಮುಳ್ಳುಗಳಿಂದ ಚುಚ್ಚಿ ನೋಯಿಸಿರಬೇಕು... ಹೆಪ್ಪುಗಟ್ಟಿದ ದುಃಖ ಕಪ್ಪು ಮೋಡದ ಒಡಲ ಬಗೆದು...
- Advertisement -spot_img
error: Content is protected !!
Join WhatsApp Group