Monthly Archives: February, 2024
ಸುದ್ದಿಗಳು
ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ನಾಟಕ ರಚಿಸಿದವರು ಬಿ.ಪುಟ್ಟಸ್ವಾಮಯ್ಯನವರು
ನಾಡಿನ ಹೆಸರಾಂತ ನಾಟಕಕಾರರು ಬಿ.ಪುಟ್ಟಸ್ವಾಮಯ್ಯನವರು 22 ನಾಟಕ 21 ಕಾದಂಬರಿಗಳನ್ನು ರಚಿಸಿದ್ದಾರೆ. ಇವರ ಸಮಕಾಲೀನ ನಾಟಕಕಾರರು ಶ್ರೀರಂಗರು, ಕೈಲಾಸಂ ಕುವೆಂಪು ಮೊದಲಾದವರು ಪಾಶ್ಚಾತ್ಯ ಸಾಹಿತ್ಯದಿಂದ ಪ್ರಭಾವಿತರಾಗಿದ್ದವರು. ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ನಾಟಕಗಳನ್ನು ರಚಿಸಿದವರಲ್ಲಿ ಬಿ.ಪುಟ್ಟಸ್ವಾಮಯ್ಯ, ನಂಜನಗೂಡು ಶ್ರೀಕಂಠಶಾಸ್ತ್ರಿಗಳು, ಬೆಳ್ಳಾವೆ ನರಹರಿ ಶಾಸ್ತ್ರಿಗಳು ಪ್ರಮುಖರು. ಗುಬ್ಬಿ ಕಂಪನಿಗೆ 1933ರಲ್ಲಿ ಬರೆದ ಕುರುಕ್ಷೇತ್ರ 1934ರಲ್ಲಿ ಪ್ರಥಮ ಪ್ರಯೋಗಗೊಂಡು...
ಸುದ್ದಿಗಳು
ಪ್ರತಿಯೊಬ್ಬರು ಪುರಾಣ ಪ್ರವಚನ ಕೇಳಿ ಜೀವನ ಸಾರ್ಥಕಪಡಿಸಿಕೊಳ್ಳಿ
ಶಿವಾಪೂರ: ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಕೆಟ್ಟ ವ್ಯಸನಾದಿಗಳಿಗೆ ಅಂಟಿಕೊಳ್ಳದೆ ಸತ್ಸಂಗ, ಪುರಾಣ ಪ್ರವಚನದಂಥ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮುಖಾಂತರ ತಮ್ಮ ಜೀವನದ ಅಮೂಲ್ಯ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಇಂಚಗೇರಿ ಮಠದ ಪಿಠಾಧ್ಯಕ್ಷರಾದ ಶ್ರೀ ರೇವಣಸಿದ್ದೇಶ್ವರ ಮಹಾರಾಜರು ಹೇಳಿದರು.ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದಲ್ಲಿ ಕರ್ನಾಟಕ ಏಕೀಕರಣ ಪುರಸ್ಕೃತ ಇಂಚಗೇರಿ ಮಠದ ಗುರುಗಳಾದ ಸ್ವಾತಂತ್ರ ಸೇನಾನಿ ಶ್ರೀ...
ಸುದ್ದಿಗಳು
ಕೃಷಿ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ
ಗೋಕಾಕ: ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಕರಕುಚ್ಚಿ ಗ್ರಾಮದಲ್ಲಿ ಮಾಡಿದರು.ವಿದ್ಯಾರ್ಥಿಗಳು ರೈತರಿಗೆ ಅಜೋಲಾ ಸಸ್ಯದ ಮಹತ್ವ ಹಾಗೂ ವಿವಿಧ ತಳಿಗಳು, ಬೆಳೆಯುವ ಹಂತಗಳು ಕುರಿತು ಮಾಹಿತಿಯನ್ನು ನೀಡಿದರು.ಪಶುವಿನ ಉತ್ತಮ ಹಾಲಿನ ಇಳುವರಿಗಾಗಿ ಪಶುಗಳಿಗೆ...
ಸುದ್ದಿಗಳು
ಪಶುಸಂಗೋಪನೆ ಸಚಿವ ಕೆ ವೆಂಕಟೇಶ ನಾಮಕಾವಾಸ್ತೆ – ಪ್ರಭು ಚವ್ಹಾಣ್
ಬೀದರ- ರಾಜ್ಯದಲ್ಲಿ ಗೋ ಹತ್ಯೆ ಕಾನೂನು ಜಾರಿಯಿದ್ದರೂ ಇಂದು ಜಾನುವಾರುಗಳು ಕಸಾಯಿಖಾನೆಗೆ ಹೋಗುತ್ತಿವೆ. ರಾಜ್ಯದ ಸರ್ಕಾರ ಹಾಗೂ ಪೊಲೀಸರು ಯಾರೂ ನೋಡುತ್ತಿಲ್ಲ. ನಾವು ಗೋ ಹತ್ಯೆ ನಿಷೇದ ಕಾನೂನು ಮಾಡಿದ್ದೇವೆ ನೀವು ಕಾನೂನು ಬಂದ್ ಮಾಡಲು ಹೋರಟಿದ್ದೀರಿ. ನಾನು ಜನ ಹಾಗೂ ಜಾನುವಾರುಗಳ ಪರವಾಗಿ ಇದ್ದೇನೆ ಎಂದು ಸಿಎಂ ಹೇಳುತ್ತಾರೆ ಯಾಕೆ ಎಲ್ಲಾ ಯೋಜನೆಯನ್ನು...
ಸುದ್ದಿಗಳು
ಶೈಕ್ಷಣಿಕ ಪ್ರವಾಸಗಳು ವಿದ್ಯಾರ್ಥಿ ಜೀವನದ ಪ್ರಮುಖ ಜ್ಞಾನದ ಆಕರಗಳಾಗಿವೆ – ವಿಶ್ವಾಸ ವೈದ್ಯ
ಸವದತ್ತಿ: ದೇಶ ಸುತ್ತು ಕೋಶ ಓದು ಎಂಬ ಮಾತಿನಂತೆ ಶೈಕ್ಷಣಿಕ ಪ್ರವಾಸಗಳು ವಿದ್ಯಾರ್ಥಿ ಜೀವನದ ಪ್ರಮುಖ ಜ್ಞಾನದ ಆಕರಗಳಾಗಿವೆ. ಅಧ್ಯಯನದ ಜೊತೆಗೆ ಸ್ಥಳ ಭೇಟಿ ವಿದ್ಯಾರ್ಥಿಗಳಿಗೆ ಜ್ಞಾನದ ಸ್ಪಷ್ಟತೆಗೆ ದಾರಿ ಮಾಡಿ ಕೊಡುತ್ತವೆ ಎಂದು ಶಾಸಕರಾದ ವಿಶ್ವಾಸ ವಸಂತ ವೈದ್ಯರವರು ಅಭಿಪ್ರಾಯಪಟ್ಟರು.ಅವರು ತಾಲೂಕು ಕ್ರೀಡಾಂಗಣದಲ್ಲಿ ಜರುಗಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸವದತ್ತಿ ಹಾಗೂ ಪ್ರವಾಸೋದ್ಯಮ...
ಸುದ್ದಿಗಳು
ನಿತ್ಯೋತ್ಸವ ಕವಿ ಕೆ ಎಸ್ ನಿಸಾರ ಅಹಮದ್
'ನಿತ್ಯೋತ್ಸವ ಕವಿ' ಎಂದೇ ಪ್ರಸಿದ್ಧರಾದ ನಿಸಾರ್ ಅಹಮದ್ ರವರು ನವೋದಯ ಹಾಗೂ ನವ್ಯ ಕಾವ್ಯ ಪರಂಪರೆಗಳಲ್ಲಿ ಉತ್ತಮ ಅಂಶಗಳನ್ನು ಪಡೆದು, ತಮ್ಮ ಕಾವ್ಯಗಳಲ್ಲಿ ಪ್ರಯೋಗಿಸಿ ತಮ್ಮದೇ ಆದ ವೈಶಿಷ್ಟ್ಯವನ್ನು ಬೆಳೆಸಿದ ಶ್ರೇಷ್ಠ ಕವಿಗಳಲ್ಲೊಬ್ಬರಾಗಿದ್ದಾರೆ.1974 ರಲ್ಲಿ ಪ್ರಕಟವಾದ 'ನಿತ್ಯೋತ್ಸವ' ಕವನ ಸಂಕಲನ, ನಿಸಾರ್ ರಿಗೆ ಬಹಳ ಜನಪ್ರಿಯತೆ ತಂದು ಕೊಟ್ಟಿದೆ. ಇಂದು ಕೂಡ ಕನ್ನಡದ ಹಬ್ಬ...
ಸುದ್ದಿಗಳು
ದಿ.ಗಾಯಕ ಗೋವಿಂದರಾಜುಗೆ ಗೀತ ನಮನ
ಮೈಸೂರು - ನಗರದ ಗಾಯಕ ಅರುಣಾಚಲಮ್ ಸಾರಥ್ಯದಲ್ಲಿ ಮಹತಿ ಮ್ಯೂಸಿಕಲ್ ಗ್ರೂಪ್ ವತಿಯಿಂದ ಇತ್ತೀಚೆಗೆ ನಿಧನರಾದ ಗಾಯಕ ಎಂ.ವಿ.ಗೋವಿಂದರಾಜುರವರಿಗೆ ಗೀತ ನಮನ ಕಾರ್ಯಕ್ರಮವನ್ನು ಜೆಎಲ್ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಇದು ಮನರಂಜನಾ ಕಾರ್ಯಕ್ರಮ ಎನ್ನುವುದಕ್ಕಿಂತ ಭಾವಪೂರ್ಣ ಶೃದ್ಧಾಂಜಲಿ ಕಾರ್ಯಕ್ರಮ ಎಂದೇ ಹೇಳಬಹುದು. ಅಲ್ಲಿ ನೆರೆದಿದ್ದ ಸಭಿಕರು ಚಪ್ಪಾಳೆ ಹೊಡೆಯದೇ ಮೌನವಾಗಿಯೇ ಕಾರ್ಯಕ್ರಮ ವೀಕ್ಷಿಸಿದರು. ಮೊದಲು...
ಲೇಖನ
ಲೋಕ ದೃಷ್ಟಿ ಕಲಾ ಸೃಷ್ಟಿ
ಕಲೆಯು ಮಾನವನ ಹುಟ್ಟಿನೊಂದಿಗೆ ದೈವದತ್ತವಾಗಿ ಬೆಳೆದು ಬಂದ ಚಮತ್ಕಾರವಾಗಿದೆ. ಒಂದು ಕಾಲದ ಸಂಸ್ಕೃತಿಯಿಂದ ಇನ್ನೊಂದು ಕಾಲದ ಸಂಸ್ಕೃತಿಗೆ ಸಂಬಂಧವನ್ನು ಜೋಡಿಸುವ ಸಂಪರ್ಕ ಸಾಧನವಾಗಿರುವ ಭಾಷೆಯಂತೆ ಕಲೆಯೂ ಸಂಪರ್ಕ ಮಾಧ್ಯಮವಾಗಿದೆ. ವಿಶ್ವದ ಮೊಟ್ಟಮೊದಲ ಚಿತ್ರಕಾರನು ಆದಿಮಾನವನು. ಅದೆಷ್ಟೋ ಕಾಲದವರೆಗೆ ಚಿತ್ರವೇ ಆದಿ ಮಾನವನ ಭಾಷೆಯಾಗಿತ್ತು ಎಂಬುದಕ್ಕೆ ಚೀನಾ, ಜಪಾನ್, ಗ್ರೀಸ್, ಈಜಿಪ್ಟ್ ಹಾಗೂ ಸಿಂಧೂ ಸಂಸ್ಕೃತಿಗಳ...
ಸುದ್ದಿಗಳು
38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್
ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿಯ ಸ್ವರೂಪ ಬಹಳ ಬದಲಾವಣೆ ಕಂಡಿದೆ: ಕೆ.ವಿ.ಪ್ರಭಾಕರ್
ಸ್ವರೂಪ ಬದಲಾದರೂ ಮೂಲ ಆಶಯ ಮತ್ತು ವೃತ್ತಿ ಬದ್ಧತೆಯಲ್ಲಿ ಬದಲಾಗಬಾರದು: ಕೆ.ವಿ.ಪ್ರಭಾಕರ್ ಆಶಯ
ದಾವಣಗೆರೆ: ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ...
ಸುದ್ದಿಗಳು
ಅದೊಂದು ಸಣ್ಣ ಸುದ್ದಿಯೂ ಆಗಲಿಲ್ಲ. ಕಳೆದ ವಾರ ಈ ಸೃಷ್ಟಿಯಲ್ಲಿ ಒಂದು ಅದ್ಭುತ ನಡೆಯಿತು
ಸುದ್ದಿ ಆಗಬೇಕಿತ್ತು, ಆಗಲಿಲ್ಲ. ಆಗಲಿಲ್ಲ ಏಕೆಂದರೆ ಆ ವಿಷಯ ನಮಗೆ ಗೊತ್ತಿಲ್ಲ...ಹಾಗಾಗಿ....ನವಮಾಧ್ಯಮಗಳ ಮೂಲೆಯಲ್ಲಿ ಈ ಅದ್ಭುತ ಸುದ್ದಿ ಸಿಕ್ಕಿದೆ. ಬನ್ನಿ ನೋಡೋಣ.ಅದು ಒಂದು ಪುಟ್ಟ ಹಕ್ಕಿಯ ಪಯಣಪಕ್ಷಿಗಳ ಜೀವನವೇ ವಿಸ್ಮಯ. ಅದರಲ್ಲೂ ಹಕ್ಕಿಗಳ ವಲಸೆ ಕಥೆ ಎಂದೆಂದಿಗೂ ರೋಚಕ. ಎಲ್ಲೋ ದೂರದ ಸೈಬೀರಿಯಾದಿಂದ ಹಾರಿ ಭಾರತದ ಪಶ್ಚಿಮ ಘಟ್ಟದ ಶ್ರೇಣಿಯಲ್ಲಿ ಗೂಡು ಕಟ್ಟಿ ಒಂದು...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



