Monthly Archives: February, 2024

ಟ್ರಕ್ ಹಾಗೂ ಟಾಟಾ ಎಸಿ ನಡುವೆ ಮುಖಾಮುಖಿ ಡಿಕ್ಕಿ ಸ್ಥಳದಲ್ಲೆ ನಾಲ್ವರ ಸಾವು

ಬೀದರ - ಅಂತ್ಯಕ್ರಿಯೆ ಮುಗಿಸಿ ವಾಪಸ್ ಬರುವಾಗ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದ ರಸ್ತೆ ಅಪಘಾತವೊಂದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. 10 ಜನರಿಗೆ ಗಾಯಗಳಾಗಿದ್ದು  ಬೀದರ್ ನ ಬ್ರಿಮ್ಸ್ ಆಸ್ಪತ್ರೆಯ ಗಾಯಾಳುಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಮೃತ ಪಟ್ಟಿರುವ ಎಲ್ಲಾ ದುರ್ದೈವಿಗಳು ಮಹಾರಾಷ್ಟ್ರದ ಉದಗಿರ್ ಮೂಲದವರು. ದಸ್ತಗಿರ್ ದಾವಲಸಾಬ್ (36) ರಸೀದಾ ಸೈಕ್ (41) ಟಾಟಾ...

Lok Sabha Elections2024: ಕರ್ನಾಟಕದ ಮೂವರು ಕೇಂದ್ರ ಸಚಿವರಿಗೆ ಟಿಕೆಟ್ ನೀಡುವ ಬಗ್ಗೆ ವಿರೋಧ, ಬಿಜೆಪಿಯ ಹಾಲಿ ಸದಸ್ಯರ ವಿರುದ್ಧ ಜನರಲ್ಲಿ ತುಂಬಾ ಅಸಮಾಧಾನ

ಬೆಂಗಳೂರಿನಲ್ಲಿ, ಬರಲಿರುವ ಲೋಕಸಭಾ ಚುನಾವಣೆ ಕುರಿತು ದೊಡ್ಡ ಚರ್ಚೆ ನಡೆಯುತ್ತಿದೆ. ಜನರು ಶೀಘ್ರದಲ್ಲೇ ಚುನಾವಣಾ ದಿನಾಂಕಗಳ ಪ್ರಕಟಣೆಯನ್ನು ನಿರೀಕ್ಷಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಉತ್ತಮ ಫలిತಾಂಶ ಗಳಿಸಿದ್ದ ಬಿಜೆಪಿ ಪಕ್ಷದಲ್ಲಿ ಈ ಬಾರಿ ಟಿಕೆಟ್‌ಗಾಗಿ ಹೆಚ್ಚಿನ ಬೇಡಿಕೆ ಎದುರಾಗಿದೆ. ಕೇಂದ್ರದ ಮೂರು ಸಚಿವರು ಸೇರಿದಂತೆ ಹತ್ತುಕ್ಕೂ ಹೆಚ್ಚು ಈಗಿರುವ ಸಂಸದರನ್ನು ಹೊಸ ಮುಖಗಳೊಂದಿಗೆ ಬದಲಾಯಿಸಬೇಕು ಎಂದು...

ಅಲೈಯನ್ಸ್ ಇಂಟರ್‍ನ್ಯಾಷನಲ್ ಕ್ಲಬ್ ವತಿಯಿಂದ ಶಾಲಾ ಶಿಕ್ಷಣ ಪದಾಧಿಕಾರಿಗಳ ಕಾರ್ಯಾಗಾರ

ಮೈಸೂರು - ಅಸೋಸಿಯೇಷನ್ ಆಫ್ ಅಲೈಯನ್ಸ್ ಕ್ಲಬ್ ಇಂಟರ್‍ನ್ಯಾಷನಲ್ ಮೈಸೂರು ಜಿಲ್ಲೆ 255 ಮತ್ತು ಮಂಡ್ಯ ಜಿಲ್ಲೆ 268 (ದಕ್ಷಿಣ) ಈ ಎರಡು ಜಿಲ್ಲೆಗಳ ಪದಾಧಿಕಾರಿಗಳಿಗೆ ಶಾಲಾ ಶಿಕ್ಷಣ (ಸ್ಕೂಲಿಂಗ್) ಒಂದು ದಿನದ ಕಾರ್ಯಾಗಾರವನ್ನು ಇತ್ತೀಚೆಗೆ ಮೈಸೂರಿನ ಹೆಬ್ಬಾಳು ರಿಂಗ್‍ರೋಡ್‍ನ ಖಾಸಗಿ ಹೊಟೇಲ್‍ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಂತಾರಾಷ್ಟ್ರೀಯ ನಿರ್ದೇಶಕರಾದ (ಎಎಸಿಐ) ಡಾ.ಅಲೈ ನಾಗರಾಜ್...

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆ ಬೇಕು – ಬಿಇಓ ಮನ್ನಿಕೇರಿ

ಮೂಡಲಗಿ: ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಲು ಸಹಕಾರಿ ಆಗುತ್ತವೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.  ಅವರು ಮೂಡಲಗಿ ಶ್ರೀ ಶಿವಬೋಧ ರಂಗ ಬ್ಯಾಂಕಿನಲ್ಲಿ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ ಸಂಘದ 5 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮಕ್ಕಳ...

ಮಕ್ಕಳಲ್ಲಿ ಸೃಜನಶೀಲತೆ ಬೆಳಸುವಲ್ಲಿ ಚಿತ್ರಕಲಾ ಶಿಕ್ಷಕರ ಪಾತ್ರ ಮಹತ್ವದಾಗಿದೆ – ಬಾಲಶೇಖರ ಬಂದಿ

ಮೂಡಲಗಿ: ‘ಪ್ರತಿ ಶಾಲೆಯಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಮತ್ತು ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವಲ್ಲಿ ಚಿತ್ರಕಲಾ ಶಿಕ್ಷಕರ ಪಾತ್ರ ಮಹತ್ವದಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಕೆ.ಎಚ್. ಸೋನವಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೂಡಲಗಿ ತಾಲ್ಲೂಕಾ ಶಾಲಾ ಚಿತ್ರಕಲಾ ಶಿಕ್ಷಕರ ಸಂಘದ ಉದ್ಘಾಟನೆ ಮತ್ತು ಸಂಘದ ಫಲಕ ಅನಾವರಣಗೊಳಿಸಿ ಮಾತನಾಡಿದ ಅವರು, ಚಿತ್ರಕಲೆಯು ಮಕ್ಕಳಲ್ಲಿ...

ಅಪಘಾತದಲ್ಲಿ ಮೃತರಿಗೆ ಪರಿಹಾರ ನೀಡಲು ಈರಣ್ಣ ಕಡಾಡಿ ಆಗ್ರಹ

ಮೂಡಲಗಿ: ಮುಗಳಖೋಡ ಕೆನಾಲ್ ಹತ್ತಿರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ದುರ್ಮರಣಕ್ಕೆ ಒಳಗಾಗಿದ್ದು ಸಂಬಂಧಿಸಿದ ಕುಟುಂಬದವರಿಗೆ ಸರ್ಕಾರದಿಂದ ಸಹಾಯಧನ ಒದಗಿಸಲು ಒತ್ತಾಯಿಸಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದಿಂದ ಪರಿಹಾರ ಧನ ಒದಗಿಸಬೇಕಾಗಿ ಒತ್ತಾಯಿಸಿದರು. ಫೆ-23 ರಂದು ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಮುಗಳಖೋಡ ಕೆನಾಲ್ ಹತ್ತಿರ ...

ದೇವರ ದರ್ಶನದಿಂದ ಶಾಂತಿ, ಅಂತಃಶಕ್ತಿ ಸಾಧಕರ ದರ್ಶನದಿಂದ ಸ್ಫೂರ್ತಿ, ಬಾಳಿಗೆ ದೀಪ್ತಿ…

ಹೀಗೆ ಅನ್ನಿಸಲು ಕಾರಣವಾಗಿದ್ದು ಬೀದರಿನ ಸಮಾಜಮುಖಿ ಚೇತನ ಬಸವಕುಮಾರ್ ಪಾಟೀಲರು. ಕಳೆದ 4-5 ವರ್ಷಗಳಿಂದ ವಾಟ್ಸಾಪ್ ಬಳಗಗಳಿಂದ ಪರಿಚಿತರಾಗಿ, ಆತ್ಮೀಯರಾಗಿರುವ ಪಾಟೀಲರ ವ್ಯಕ್ತಿತ್ವದ ವಿರಾಟ್ ದರ್ಶನವಾಗಿದ್ದು ಕಳೆದ ವರ್ಷ ಮಾರ್ಚನಲ್ಲಿ. ಡಾ.ಎಂ.ಜಿ.ದೇಶಪಾಂಡೆಯವರ ಪ್ರತಿಷ್ಠಾನದ ಪ್ರಶಸ್ತಿ ಸ್ವೀಕರಿಸಲು ಬೀದರಿಗೆ ಹೋದಾಗ. ಅಂದು ಬಸವಕುಮಾರ್ ಪಾಟೀಲರು ನೀಡಿದ ಆತಿಥ್ಯ, ತೋರಿದ ಅಕ್ಕರೆ-ಕಕ್ಕುಲತೆ ಸ್ನೇಹಬಂಧವನ್ನು ಮತ್ತಷ್ಟು ಸದೃಢಗೊಳಿಸಿತು. ಅಲ್ಲಿ ಅವರ...

ಅಕ್ಷರ ತಾಯಿ ಲೂಸಿ ಸಾಲ್ಡಾನ್ ಅವರ 105 ನೇ ದತ್ತಿ ನಿಧಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಯರಗಟ್ಟಿ: ಧಾರವಾಡದ ಅಕ್ಷರತಾಯಿ ಲೂಸಿ ಸಾಲ್ಡಾನರವರ 105 ನೇ ದತ್ತಿ ಕಾರ್ಯಕ್ರಮವನ್ನು ಸಮೀಪದ ಸೊಪ್ಪಡ್ಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಈ ಕಾರ್ಯವನ್ನು ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ  ಸಮಾರಂಭದಲ್ಲಿ ಜರುಗಿಸಲಾಯಿತು. ಈ ವೇಳೆ ಪೂಜ್ಯ ರೇವಣ ಸಿದ್ದೇಶ್ವರ ಸ್ವಾಮೀಜಿ, ಅಜೀತಕುಮಾರ ದೇಸಾಯಿ, ಎಸ್ ಡಿಎಂಸಿ ಅಧ್ಯಕ್ಷರಾದ ಶ್ರೀಮತಿ  ದ್ರಾಕ್ಷಾಯಿಣಿ ಮಹಾಲ್ಮನಿ, ಎಸ್ ಡಿಎಂಸಿ...

ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ರಿಗೆ ಮೌಲ್ಯ ಸಾಹಿತ್ಯ ಸಂಪದ ಪ್ರಶಸ್ತಿ 2024 ಪ್ರದಾನ

ರಾಮದುರ್ಗ: ಇಂದಿನ ದಿನಗಳಲ್ಲಿನ ವೈಜ್ಞಾನಿಕ ಬೆಳವಣಿಗೆಯ ವೇಗವನ್ನು ಗಮನಿಸಿದಾಗ ಇಡೀ ಜಗತ್ತನ್ನು ಅಂಗೈಯಲ್ಲಿ ಹಿಡಿದಂತಾಗಿದೆ. ಆದರೆ ಒಬ್ಬ ಬಡವ ನಮ್ಮಿಂದ ದೂರವಾಗಿದ್ದಾನೆ. ಡಿಜಿಟಲ್ ಯುಗದಲ್ಲಿ ನಮಗೆ ಬಹಳಷ್ಟು ಅನುಕೂಲ ಆದರೂ.. ದುಷ್ಪರಿಣಾಮವೂ ದೊಡ್ಡ ಪ್ರಮಾಣದಲ್ಲಿದೆ. ಮಾನವೀಯ ಮೌಲ್ಯಗಳು ಮಸುಕಾಗಿ.. ನಶಿಸಿ ಹೋಗುತ್ತಿವೆ. ಮೌಲ್ಯಯುಕ್ತ ಸಂಬಂಧಗಳಿಗೆ ಪೆಟ್ಟು ಬಿದ್ದಿರುವುದರಲ್ಲಿ ಸಂದೇಹ ಇಲ್ಲ. ಇಂಥ ಸಂದರ್ಭದಲ್ಲಿ ಮೌಲ್ಯ...

ಸೂಫಿ ಸಾಹಿತ್ಯದಲ್ಲಿ ಮರೆಯಲಾರದ ಹೆಸರು ರಾಬಿಯಾ; ರುದ್ರೇಶ ಅಳ್ಳೊಳ್ಳಿ

ಹುನಗುಂದ:- ಮುರ್ತುಜಾಬೇಗಂ ಕೊಡಗಲಿಯವರು ಕಾವ್ಯದ ಆರಾಧಕಿಯಾಗಿದ್ದಾರೆಂದು ಬ.ಬಾಗೇವಾಡಿ ತಾಲೂಕಿನ ಗೊಳಸಂಗಿ ಗ್ರಾಮದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ರುದ್ರೇಶ ಅಳ್ಳೊಳ್ಳಿ ಹೇಳಿದರು. ಹುನಗುಂದದ ಹೊನ್ನಕುಸುಮ ವೇದಿಕೆಯ ಆಶ್ರಯದಲ್ಲಿ ತಿಂಗಳ ಬೆಳಕು ೧೮ರ ಇಲಕಲ್ಲಿನ ಕವಿಯತ್ರಿ ಮುರ್ತುಜಾಬೇಗಂ ಕೊಡಗಲಿಯವರ 'ರಾಬಿಯಾ; ಬಿರುಗಾಳಿಯ ಹಾಡು' ಎಂಬ ಕೃತಿಯನ್ನ ಪಟ್ಟಣದ ವಿಜಯ ಮಹಾಂತೇಶ ಪದವಿ ಪೂರ್ವ ಕಾಲೇಜಿನಲ್ಲಿ...
- Advertisement -spot_img

Latest News

ಕವನ : ಏನೆಂದು ಹೇಳಲಿ…

ಏನೆಂದು ಹೇಳಲಿ.... ಬಹಳಷ್ಟು ಸಲ ಎದುರಾದವರೆಲ್ಲ ಕೇಳುತ್ತಾರೆ ಯಾಕೆ ಬರೆಯುತ್ತಿಲ್ಲ ಈಗೀಗ ಅವರ ಪ್ರಶ್ನೆಗಳಿಗೆಲ್ಲ ಉತರಿಸಲು ಉತ್ತರಗಳಿಲ್ಲ ನನ್ನಲ್ಲಿ ಬರೆಯಲು ಭಾವನೆಗಳು ತುಂಬಿ ಬರಬೇಕು ಖಾಲಿ ಹಾಳೆಯ ಜೊತೆಗೆ ಪೆನ್ನು...
- Advertisement -spot_img
close
error: Content is protected !!
Join WhatsApp Group