Monthly Archives: February, 2024

ಜೀನಿಯಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಮತ್ತು ಫನ್‍ಫೇರ್

ಮೈಸೂರು - ಮೈಸೂರಿನ ವರ್ತುಲ ರಸ್ತೆಯ ದೇವೆಗೌಡ ವೃತ್ತದಲ್ಲಿರುವ ಕೆ.ಬಿ.ಎಲ್ ಬಡಾವಣೆಯ ಜೀನಿಯಸ್‍ ಕಾಲೇಜಿನಲ್ಲಿ ಜಿಲ್ಲಾಮಟ್ಟದ ವಾಲಿಬಾಲ್ ಮತ್ತು ಫನ್‍ಫೇರ್‍ ಕಾರ್ಯಕ್ರಮವನ್ನು ದಿ. 30 ರಂದು ನಡೆಸಲಾಯಿತು.ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದ ದಕ್ಷಿಣ ಶಿಕ್ಷಕರ ಕ್ಷೇತ್ರದ ಶಾಸಕರಾದ ಮರಿತಿಬ್ಬೇಗೌಡರವರು ಮಾತನಾಡಿ, ಇಂದು ಹುತಾತ್ಮರ ದಿನ, ಆದ್ದರಿಂದ ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿಯವರನ್ನು...

ಲಂಡನ್‍ನ ಟ್ರೀನಿಟಿ ಕಾಲೇಜು ಪಾಶ್ಚಿಮಾತ್ಯ ಸಂಗೀತ ಪರೀಕ್ಷೆಯಲ್ಲಿ ಗ್ರೇಡ್ 2 ದರ್ಜೆಯಲ್ಲಿ ತೇರ್ಗಡೆ

ಮೈಸೂರು -ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗಣಿತ ಶಾಸ್ತ್ರ ವಿಭಾಗದಲ್ಲಿ 2ನೇ ವರ್ಷದ ಎಂ.ಎಸ್ಸಿ. ವಿದ್ಯಾರ್ಥಿಯಾದ ಮುರುಳೀಧರ್ ಎ.ಎಸ್. 2023-24ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ನಡೆದ ಲಂಡನ್‍ನ ಟ್ರೀನಿಟಿ ಕಾಲೇಜು ನಡೆಸಿದ ರಾಜ್ಯ ಮಟ್ಟದ ಪಾಶ್ಚಿಮಾತ್ಯ ಸಂಗೀತ ಪರೀಕ್ಷೆಯಲ್ಲಿ ಗ್ರೇಡ್-2 ದರ್ಜೆಯಲ್ಲಿ ತೇರ್ಗಡೆ ಹೊಂದಿ ಕೀರ್ತಿ ತಂದಿದ್ದಾರೆ.ಮುರುಳೀಧರ್ ಅವರು ಈಗಾಗಲೇ ಯುವ ಕವಿಯಾಗಿದ್ದು, ಬಾಲ್ಯದ ನೆನಪು,...

ಮೈಸೂರು ಕೆಎಸ್‍ಐಸಿ ಹಿರಿಯ ನೌಕರ ರಾಮಲಿಂಗು ಅವರಿಗೆ ಸನ್ಮಾನ

ಮೈಸೂರು -ನಗರದ ಕೆಎಸ್‍ಐಸಿಯ ಹಿರಿಯ ನೌಕಕರಾದ ರಾಮಲಿಂಗು ಅವರು ಕಳೆದ 30 ವರ್ಷಗಳಿಂದ ಸಂಸ್ಥೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ, ವಯೋಮಿತಿ ಆಧಾರದಲ್ಲಿ ಇಂದು ನಿವೃತ್ತರಾದ ಸಂದರ್ಭದಲ್ಲಿ ಅಶೋಕಪುರಂನ ಆದಿಕರ್ನಾಟಕ ಮಹಾಸಂಸ್ಥೆಯ ಅಧ್ಯಕ್ಷ ಸಿದ್ದರಾಜು ಪಿ. (ಸುನಿಲ್) ಸನ್ಮಾನಿಸಿ, ಗೌರವಿಸಿದರು.ಈ ಸಂದರ್ಭದಲ್ಲಿ  ಶ್ರೀಮತಿ ಪದ್ಮ ರಾಮಲಿಂಗು, ಭಾನುಪ್ರಿಯ, ಹೇಮಪ್ರಿಯ, ಭಾಗ್ಯಮ್ಮ, ಪ್ರಕಾಶ್, ಸಿದ್ದರಾಜು, ಮಂಗಳ ಹಾಗೂ...

ಮಹಿಪಾಲ ರೆಡ್ಡಿಗೆ ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿ

ಕಲಬುರಗಿ: ಸಾಹಿತಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ನೀಡುವ  2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಹಿಪಾಲರೆಡ್ಡಿ ಅವರು ರವಿ ಬೆಳೆಗೆರೆ ಸ್ಮಾರಕ ಪ್ರಶಸ್ತಿಗೆ ಆಯ್ಕೆ ಯಾಗಿದ್ದು, ಇದೇ ಫೆ. 3 ಹಾಗೂ 4 ರಂದು ದಾವಣಗೆರೆಯಲ್ಲಿ ನಡೆಯುವ 38 ನೇ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ...

ನಿಜಗುಣಯ್ಯ ಅವರಿಗೆ ರಾಷ್ಟ್ರಮಟ್ಟದ ವಿಶ್ವ ಜ್ಞಾನಶ್ರೀ ಪುರಸ್ಕಾರ ಪ್ರಶಸ್ತಿ

ಕಸ್ತೂರಿ ಸಿರಿಗನ್ನಡ ವೇದಿಕೆ (ರಿ)ಬೆಳಗಾವಿ ವತಿಯಿಂದ ನೀಡುವ ರಾಷ್ಟ್ರ ಮಟ್ಟದ ವಿಶ್ವ ಜ್ಞಾನಶ್ರೀ ಪುರಸ್ಕಾರವು ಪ್ರೌಢಶಾಲಾ ಶಿಕ್ಷಕರು ಮತ್ತು ಕವಿ  ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ನಿಜಗುಣಯ್ಯ ಎಚ್ ಎಸ್ ಅವರಿಗೆ ದೊರಕಿದೆ.ಸಮಾಜ ಕಲ್ಯಾಣ ಇಲಾಖೆಯ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ನೊಣವಿನಕೆರೆ ತಿಪಟೂರು ತಾ ತುಮಕೂರು ಜಿಲ್ಲೆ ಹಾಗೂ ರಾಜ್ಯ...

ಎಂ.ಎಸ್.ಎಂ.ಇ. ಸೆಂಟರ್ ಆರಂಭಿಸಲು ಮನವಿ

ಮೂಡಲಗಿ: ರಾಜ್ಯದ ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣ ಕಾಮಗಾರಿಯನ್ನು ಬೇಗ ಆರಂಭಿಸಬೇಕೆಂದು ರಾಜ್ಯಸಭಾ ಸದಸ್ಯ ಮನವಿ ಸಲ್ಲಿಸಿದ್ದಾರೆ.ನವದೆಹಲಿಯಲ್ಲಿ ಕೇಂದ್ರ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ನಾರಾಯಣ ರಾಣೆ ಅವರನ್ನುಅವರು ಭೇಟಿಯಾಗಿ ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣಕ್ಕೆ ಈಗಾಗಲೇ 10 ಎಕರೆ ಸ್ಥಳವನ್ನು ಗುರುತಿಸಿದ್ದು, ಆ ಸ್ಥಳದಲ್ಲಿ ಆದಷ್ಟು ಬೇಗ  ಕಾಮಗಾರಿಯನ್ನು...

ದೇಶದ ಪ್ರಗತಿಗೆ ಪೂರಕ ಬಜೆಟ್; ಈರಣ್ಣ ಕಡಾಡಿ ಪ್ರಶಂಸೆ

ಮೂಡಲಗಿ: ರೈತರು, ಮಹಿಳೆಯರು, ಯುವಜನತೆ ಹಾಗೂ ಬಡ ವರ್ಗದ ಜನರ ಜೀವನಮಟ್ಟ ಸುಧಾರಿಸುವ, ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ, ಸದೃಢ, ಸಶಕ್ತ, ವಿಕಸಿತ, ವಿಶ್ವಗುರು ಭಾರತ ನಿರ್ಮಾಣದ ನಿಟ್ಟಿನಲ್ಲಿ  ಈ ಬಜೆಟ್ ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಬಜೆಟ್‌ನ್ನು ಸ್ವಾಗತಿಸಿದ್ದಾರೆ.ಗುರುವಾರ ಫೆ-01 ರಂದು ಕೇಂದ್ರ...

ದೇಶದ ಆರ್ಥಿಕತೆಗೆ ಬಲ ತುಂಬಿದ ಬಜೆಟ್- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ

ಗೋಕಾಕ- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ ದೇಶದ ಆರ್ಥಿಕ ರಂಗಕ್ಕೆ ಆಧಾರಸ್ತಂಭವಾಗಿರುವ ಒಟ್ಟು ಆರು ಪ್ರಮುಖ ಅಂಶಗಳ ಮೇಲೆ ಬೆಳಕು ಚೆಲ್ಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಕೃಷಿ, ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ, ಸಾರಿಗೆ, ಆರೋಗ್ಯ ಮತ್ತು ವಸತಿ ಕ್ಷೇತ್ರಗಳತ್ತ ಹೆಚ್ಚು ಗಮನ ಕೇಂದ್ರಿಕರಿಸಿದ್ದಾರೆ. ಮಾತ್ರವಲ್ಲ,...

ವಿದುರಾಶ್ವತ್ಥದಲ್ಲಿ 76ನೇ ಸರ್ವೋದಯ ದಿನಾಚರಣೆ

ಕರ್ನಾಟಕ ಗಾಂಧಿ ಸ್ಮಾರಕ ನಿಧಿ , ರಾ.ಸೇಯೋ , ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ಗೌರಿಬಿದನೂರು , ಸ್ವಾತಂತ್ರ್ಯ ಸ್ಮಾರಕ ಅಭಿವೃದ್ಧಿ ಸಮಿತಿ , ವಿದುರಾಶ್ವತ್ಥ ಹಾಗೂ ಕರ್ನಾಟಕ ಸರ್ವೋದಯ ಮಂಡಲ ಸಂಯುಕ್ತಾಶ್ರಯದಲ್ಲಿ ಹುತಾತ್ಮರ ದಿನಾಚರಣೆ ಅಂಗವಾಗಿ ಗಾಂಧಿ -ಸರ್ವೋದಯ ವಿಚಾರ ಚಿಂತನ ಮಂಥನವನ್ನು ವಿದುರಾಶ್ವಥದ ವೀರಸೌಧದ ಆವರಣದ ಎನ್.ಸಿ.ನಾಗಯ್ಯ ರೆಡ್ಡಿ ಸಭಾಂಗಣದಲ್ಲಿ...

ಕೃಪಾಕರ – ಸೇನಾನಿ

ಕೃಪಾಕರ - ಸೇನಾನಿ ಒಂದೇ ಹೆಸರಿನಂತಿರುವ ಮಹಾನ್ ಸಾಧನೆ ಮಾಡಿರುವ ಜೋಡಿ. ಈ ಜೋಡಿ ಶ್ರೇಷ್ಠ ಮಟ್ಟದ ವನ್ಯಜೀವಿಗಳ ಕುರಿತಾದ ಚಿತ್ರಗಳಿಗಾಗಿ ವಿಶ್ವಮಾನ್ಯತೆ ಗಳಿಸಿರುವುದರ ಜೊತೆಗೆ, ಪರಿಸರದ ಕಾಳಜಿಯ ಕುರಿತಾಗಿ ಮಹತ್ವದ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿರುವವರು. ವೀರಪ್ಪನ್ ಇಂದ ಅಪಹೃತರಾಗಿದ್ದ ಈ ಜೋಡಿ ತಮ್ಮ ಸ್ನೇಹಗುಣದಿಂದ ಆತನಿಂದಲೂ ಆಪ್ತ ಬೀಳ್ಕೊಡುಗೆ ಪಡೆದು ಬಂದು ನಿರಂತರವಾಗಿ...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group