Monthly Archives: February, 2024

PM Surya Ghar Yojana: 30 ದಿನಗಳಲ್ಲಿ ₹78,000 ಸಹಾಯಧನ ಪಡೆಯಲು ಏನು ಮಾಡಬೇಕು?

ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸುವ ಮತ್ತು ಎಲ್ಲರಿಗೂ ಉಚಿತ ವಿದ್ಯುತ್‌ ಒದಗಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಹೊಸ ಯೋಜನೆಯೊಂದನ್ನು ಪ್ರಾರಂಭಿಸಿದೆ. ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ (PM Surya Ghar Yojana) ಎಂಬ ಈ ಯೋಜನೆಯು ಭಾರತದಲ್ಲಿ ಸಂಚಾಲನವನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ. ಯೋಜನೆಯ ಮುಖ್ಯಾಂಶಗಳು: ಘೋಷಣೆ: ಫೆಬ್ರವರಿ 15, 2024ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಣೆ ಮಾಡಿದರು. ...

ಶೈಕ್ಷಣಿಕ ವಲಯ ಬೆಳೆಯಲು ಕಾರಣರಾದ ಮಹನೀಯರಿಗೆ ಅಭಿನಂದನೆ ಕಾರ್ಯಕ್ರಮ

ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯ ವರ್ಷಾರಂಭದಿಂದ ಇಲ್ಲಿಯವರೆಗೆ ರಾಷ್ಟ್ರ, ರಾಜ್ಯ ಹಾಗೂ ವಿವಿಧ ಹಂತಗಳಲ್ಲಿ ಪ್ರಗತಿ ಪಥದತ್ತ ಸಾಗಲು ಕಾರಣೀಕರ್ತರಾದ 23 ವರ್ಷಗಳಲ್ಲಿ ತಮ್ಮದೆಯಾದ ಕೊಡುಗೆ ನೀಡಿದ ಮಹನೀಯರ ಕರ್ತವ್ಯಗಳನ್ನು ಸ್ಮರಿಸಬೇಕು ಎಂದು ಅಭಿನಂದನಾ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಶನಿವಾರ ಸಮೀಪದ ಮುನ್ಯಾಳ ಸರಕಾರಿ ಪ್ರಾಥಮಿಕ...

ದೇಶವನ್ನು ರಕ್ಷಿಸಿ ಮುನ್ನಡೆಸುವುದೇ ಸಂವಿಧಾನ – ನ್ಯಾ.ಮೂ. ಜ್ಯೋತಿ ಪಾಟೀಲ

ಮೂಡಲಗಿ: ತ್ಯಾಗ, ಬಲಿದಾನಗಳಿಂದ ಸ್ವಾತಂತ್ರ್ಯಗಳಿಸಿದ್ದು ಒಂದು ಭಾಗವಾದರೆ, ಆ ಸ್ವಾತಂತ್ರ್ಯವನ್ನು ಆಂತರಿಕ ಮತ್ತು ಬಾಹ್ಯ ಶಕ್ತಿಗಳಿಂದ ರಕ್ಷಿಸಿ ದೇಶವನ್ನು ಮುನ್ನಡೆಸಿಕೊಂಡು ಹೋಗುವ ಒಂದು ವ್ಯವಸ್ಥೆಯೇ ಸಂವಿಧಾನ ಎಂದು ಮೂಡಲಗಿ ದಿವಾಣಿ ಮತ್ತು ಜೆಎಮ್‍ಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಜ್ಯೋತಿ ಪಾಟೀಲ ಹೇಳಿದರು.  ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆಯ್.ಕ್ಯೂ.ಎ.ಸಿ.ರಾಷ್ಟ್ರೀಯ...

ನಿಜಗುಣ ದೇವರ ವಿದ್ಯಾಸಂಸ್ಥೆಯ 25ನೇ ವರ್ಷದ ಬೆಳ್ಳಿ ಹಬ್ಬದ ಸಮಾರಂಭ

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದಜೀ ಮುತಾಲಿಕರಿಗೆ “ಹಿಂದೂ ಭಾಸ್ಕರ” ಪ್ರಶಸ್ತಿ ಪ್ರದಾನ ಮೂಡಲಗಿ: ಗುರುವನ್ನು ಗೌರವಿಸುವಂತಹ ಪರಂಪರೆ ನಮ್ಮ ನೆಲದ ಗುಣ, ಶಿಕ್ಷಣದಿಂದ ಸದೃಢ ಸಮಾಜ ನಿರ್ಮಾಣವಾಗಬೇಕಿದೆ. ಈ ನಿಟ್ಟಿನಲ್ಲಿ ನಿಜಗುಣ ದೇವರು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಆಧ್ಯಾತ್ಮಿಕತೆಯ ಜೊತೆಗೆ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಶ್ರೀರಾಮ ಸೇನಾ ಸಂಸ್ಥಾಪಕರಾದ ಪ್ರಮೋದಜೀ ಮುತಾಲಿಕ ಹೇಳಿದರು.     ...

ಬಾಲಸಾಹಿತ್ಯ ಪುರಸ್ಕಾರಕ್ಕಾಗಿ ಕೃತಿಹಳ ಆಹ್ವಾನ

ಸಿಂದಗಿ: ಸಿಂದಗಿಯ ವಿದ್ಯಾಚೇತನ ಪ್ರಕಾಶನದಿಂದ ಕೊಡಮಾಡುವ ಬಾಲಸಾಹಿತ್ಯ ಪುರಸ್ಕಾರಕ್ಕಾಗಿ 2023ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗೆ ಆಸಕ್ತ ಲೇಖಕರು ಮಕ್ಕಳ ಸಾಹಿತ್ಯದ ಕಥೆ, ಕವನ, ಕಾದಂಬರಿ ಈ ಮೂರು ಪ್ರಕಾರಗಳ ಕೃತಿಗಳನ್ನು ಕಳಿಸಬಹುದು. 2023ರಲ್ಲಿ ಪ್ರಕಟಗೊಂಡ ಕೃತಿಯ ನಾಲ್ಕು ಪ್ರತಿಗಳನ್ನು ರಜಿಸ್ಟರ್ಡ ಅಂಚೆ ಅಥವಾ ಕೋರಿಯರ್ ಮೂಲಕ ಕಳುಹಿಸಬೇಕು....

ರೈತರಿಗಾಗಿ PACS ಉದ್ಘಾಟಿಸಿದ ನರೇಂದ್ರ ಮೋದಿ

ನವದೆಹಲಿ - ನಾವು ಕೃಷಿ ಕ್ಷೇತ್ರದಲ್ಲಿ ಹೊಸ ವ್ಯವಸ್ಥೆಗಳನ್ನು ಜಾರಿಗೆ ತರುವುದರೊಂದಿಗೆ ಕ್ಷೇತ್ರವನ್ನು ಆಧುನಿಕತೆಯ ಜೊತೆ ಜೋಡಿಸುತ್ತಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ಸಹಕಾರದಿಂದ ಸಮೃದ್ಧಿ ಸಂಕಲ್ಪದ ಅಂಗವಾಗಿ ನವದೆಹಲಿಯ ಭಾರತ ಮಂಟಪಂ ನಲ್ಲಿ ಉದ್ಘಾಟನೆಗೊಂಡ ಪ್ರಾಥಮಿಕ ಕೃಷಿ ಸಹಕಾರಿ ಸಾಲ ಸಂಘಟನೆ ( PACS) ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದು ೧೮೦೦೦ ಪ್ಯಾಕ್ಸ್...

ಬೆಳಗಾವಿ ಸುಂದರಿ ಲಕ್ಷ್ಮಿ ರೈ: ಗ್ಲಾಮರ್ ರಾಣಿಯಿಂದ ನಟಿಯವರೆಗೆ! ಒಂದೇ ಫೋಟೋ ಭೀತಿ ಹುಟ್ಟಿಸಿದ್ದು ಏಕೆ ಗೊತ್ತಾ?

ಬೆಂಗಳೂರು: ಲಕ್ಷ್ಮಿ ರೈ - ಈ ಹೆಸರು ಕೇಳಿದರೆ ಕನ್ನಡ ಸಿನಿ ಪ್ರೇಮಿಗಳಿಗೆ ಖುಷಿ. ಬೆಳಗಾವಿ ಜಿಲ್ಲೆಯ ರಾಯಬಾಗ್‌ನಲ್ಲಿ ಜನಿಸಿದ ಈ ಸುಂದರಿ, ತಮ್ಮ ಅದ್ಭುತ ಸೌಂದರ್ಯ ಮತ್ತು ಅಭಿನಯದ ಮೂಲಕ ಕನ್ನಡ ಚಿತ್ರರಂಗದಲ್ಲಿ ಒಂದು ಗುರುತು ಮೆರೆದಿದ್ದಾರೆ. ಚಿತ್ರರಂಗ ಪ್ರವೇಶ: ಮೇ 9, 1985 ರಂದು ಜನಿಸಿದ ಲಕ್ಷ್ಮಿ ರೈ, 2005 ರಲ್ಲಿ ಶಿವರಾಜ್‌ಕುಮಾರ್‌ ಅಭಿನಯದ...

ಅಬ್ಭಾ! ಅದು ಅದ್ಭುತ ಗಾಲಿ ನೃತ್ಯ ಪ್ರದರ್ಶನ ಪಾಶ ನೃತ್ಯ ನಿರ್ದೇಶನ

ಅಬ್ಬಾ! ಅದೊಂದು ಅದ್ಭುತ ಗಾಲಿ ನೃತ್ಯ ಪ್ರದರ್ಶನ. ನಡೆದಿದ್ದು ಹಾಸನದ ಕಲಾಭವನದಲ್ಲಿ. ಹಾಸನಕ್ಕೆ ಪಾಶಾ ಅವರ ತಂಡ ಕರೆಸಿದ್ದವರು ನಮ್ಮ ಹಾಸನ ಚಾರಿಟಬಲ್ ಟ್ರಸ್ಟ್‍ನ ಹರೀಶ್ ಕೆ.ಆರ್. ಅದು ಅವರ ಟ್ರಸ್ಟ್ ನ 3ನೇ ವರ್ಷದ ವಾರ್ಷಿಕೋತ್ಸವಕ್ಕೆ, ಆನೇಕಲ್‍ನ ಸಯ್ಯದ್ ಸಲ್ಲಾವುದ್ದಿನ್ ಪಾಶ ಮೂರು ದಶಕಗಳಿಗೂ ಹೆಚ್ಚು ಕಾಲ ವಿಕಲ ಚೇತನರಿಗೆ ನೃತ್ಯ ಕಲೆಯ...

ಬಿಳಿ ಕೂದಲಿಗೆ ಟೆನ್ಷನ್? ಈ ನ್ಯಾಚುರಲ್‌ ಹೇರ್ ಪ್ಯಾಕ್‌ಗಳಿಂದ ಕ್ಷಣಾರ್ಧದಲ್ಲೇ ಕಪ್ಪು ಕೂದಲು ಪಡೆಯಿರಿ!

ಇಂದಿನ ಯುವಕ ಹಾಗೂ ಯುವತಿಯರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದರೆ ಬಿಳಿ ಕೂದಲು. ಹದಿಹರೆಯದಲ್ಲೇ ಬಿಳಿ ಕೂದಲು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಲವರು ಕಷ್ಟಪಡುತ್ತಿದ್ದಾರೆ. ಆದರೆ ಚಿಂತೆ ಬೇಡ! ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ನೈಸರ್ಗಿಕ ಮಾರ್ಗಗಳಿವೆ. ರಾಸಾಯನಿಕ ಉತ್ಪನ್ನಗಳಿಗೆ ಗುಡ್‌ಬೈ! ಕೂದಲಿಗೆ ಅನೇಕ ರಾಸಾಯನಿಕ ಉತ್ಪನ್ನಗಳನ್ನು ಬಳಸುವುದರಿಂದ ಕೂದಲಿನ ಬೆಳವಣಿಗೆ ಕುಂಠಿತಗೊಳ್ಳಬಹುದು....

ಗೋಕಲ್‍ದಾಸ್ ಎಕ್ಸ್ ಪೋರ್ಟರ್ಸ್ ನಿಂದ ವೈದ್ಯಕೀಯ ಉಪಕರಣಗಳ ಹಸ್ತಾಂತರ

ಮೈಸೂರು: ಗೋಕುಲ್‍ದಾಸ್ ಎಕ್ಸ್‍ಪೋರ್ಟ್ಸ್  ಚಾರಿಟಬಲ್ ಫೌಂಡೇಷನ್, ಬೆಂಗಳೂರು ವತಿಯಿಂದ ಫೆ.23 ರಂದು ನಗರದ ಕೆ.ಆರ್.ಆಸ್ಪತ್ರೆಗೆ ಸುಮಾರು 15 ಲಕ್ಷ ರೂ. ಮೌಲ್ಯದ ವೈದ್ಯಕೀಯ ಉಪಕರಣಗಳು, ವಿದ್ಯುತ್‍ಚಾಲಿತ ಇ-ವಾಹನ ಮತ್ತು ಶುದ್ಧ ಕುಡಿಯುವ ನೀರಿನ ಘಟಕ (ಆರ್.ಓ.ಪ್ಲಾಂಟ್) ಗಳನ್ನು ಹಸ್ತಾಂತರಿಸಲಾಯಿತು. ವೈದ್ಯಕೀಯ ಉಪಕರಣಗಳನ್ನು ಹಸ್ತಾಂತರಿಸಿ ಮಾತನಾಡಿದ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷರಾದ ಮೊಯಿದ್ದೀನ್ ಅವರು, ಕೆ.ಆರ್.ಆಸ್ಪತ್ರೆ...
- Advertisement -spot_img

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -spot_img
close
error: Content is protected !!
Join WhatsApp Group