ಭಾರತ ಸಂವಿಧಾನದ ಸಮ್ಮೇಳನ ಮತ್ತು ಎಕ್ಸಪೊ ಕಾರ್ಯಕ್ರಮವು ದಿನಾಂಕ: 24ನೇ, 25ನೇ ಫೆಬ್ರುವರಿ-2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು ಸಮ್ಮೇಳನದಲ್ಲಿ ರಾಷ್ಟ್ರೀಯ ಅಂತಾರಾಷ್ಟ್ರೀಯ ತಜ್ಞರು ಭಾಗವಹಿಸುವರು ಆರ್ಥಿಕ ಸಾಮಾಜಿಕ ಧಾರ್ಮಿಕ ವಿಷಯಗಳನ್ನು ಚರ್ಚಿಸುವುಲಾಗುವುದು ಎಂದು ಬಸವ ತಿಳಿವಳಿಕೆ ಮತ್ತು ಸಂಶೊಧನಾ ಕೇಂದ್ರ ಪುಣೆ ಇದರ ವಿಶ್ವಸ್ಥರು ಸುಧಾ ಪಾಟೀಲ ಬೆಳಗಾವಿ ಇವರು ತಿಳಿಸಿದ್ದಾರೆ.
Foot...
ಮೂಡಲಗಿ: ಉತ್ತರ ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಸಂಗೀತ ಕಲಾವಿದರಿದ್ದು ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿ ಬೆಳೆಸುವುದು ಅವಶ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಹೇಳಿದರು.
ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ, ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅಸೋಸಿಯೇಶನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ‘ಭಾವಸ್ವರ ಸೌರಭ’ ಸುಗಮ ಸಂಗೀತೋತ್ಸವದ ಉದ್ಘಾಟನಾ...
ಜೀವನದಿ, ಕಾವ್ಯ, ನೀ ಮುಡಿದ ಮಲ್ಲಿಗೆ ಚಿತ್ರಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿರುವ ಜಿ.ಎನ್. ವೆಂಕಟರಾಮನ್ ಕಾವ್ಯ ನೀ ಮುಡಿದ ಮಲ್ಲಿಗೆ ಚಿತ್ರಗಳ ನಿರ್ಮಾಪಕರೂ ಹೌದು. ಓದಿನ ದಿನಗಳಲ್ಲಿ ಹವ್ಯಾಸಿ ನಟರಾಗಿ ಟಿ.ಪಿ. ಕೈಲಾಸಂರವರ ನಾಟಕಗಳಲ್ಲಿ ನಟಿಸುತ್ತಿದ್ದ ಇವರು ಕಲೆಯ ವ್ಯಾಮೋಹದಿಂದಲೇ ಚಿತ್ರ ನಿರ್ಮಾಣಕ್ಕೆ ಕೈ ಹಾಕಿ ಕಾವ್ಯ ಚಿತ್ರದಲ್ಲಿ ನಟ ರಾಮಕುಮಾರ್ರ ತಂದೆಯ ಪಾತ್ರ...
ಬೆಳಗಾವಿ: ಜತ್ತ-ಜಾಬೋಂಟಿ ಹೆದ್ದಾರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು. ಬೆಳಗಾವಿ ವಿಮಾನ ನಿಲ್ದಾಣದಿಂದ ಸಿಟಿ ಬಸ್ ನಿಲ್ದಾಣದವೆರೆಗೆ ಮೇಲ್ಸೇತುವೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕು ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಸಚಿವ ಬೆಳಗಾವಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ...
ಆಧುನಿಕ ಮೈಸೂರು ಸಂಸ್ಥಾನದ ಏಳ್ಗೆಗೆ ಭಾಷ್ಯ ಬರೆದುದೇ ಅಲ್ಲದೆ ಅದರ ಮುಂದಿನ ಮಹೋನ್ನತ ಬೆಳವಣಿಗೆಗೆ ಉತ್ತಮ ಅಡಿಪಾಯ ಹಾಕಿಕೊಟ್ಟವರು ಚಾಮರಾಜೆಂದ್ರ ಒಡೆಯರ್ ಅವರು. ವಿಶ್ವ ಸರ್ವಧರ್ಮ ಸಮಾವೇಶದಲ್ಲಿ ಪಾಲ್ಗೊಳ್ಳಲು ಸ್ವಾಮಿ ವಿವೇಕಾನಂದರಿಗೆ ಎಲ್ಲ ರೀತಿಯ ಬೆಂಬಲ ನೀಡಿದ ಕೀರ್ತಿ ಕೂಡ ಈ ಮಹಾಶಯರಿಗೆ ಸಂದಿದೆ.
ಚಾಮರಾಜೇಂದ್ರ ಒಡೆಯರ್ ಅವರು ಮೈಸೂರು ಸಂಸ್ಥಾನದ ಬೆಟ್ಟದ ಕೋಟೆ ಶಾಖೆಯ...
ಮೂಡಲಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2024ರ ಅಕ್ಟೋಂಬರ 1 ರಿಂದ 2025 ಸೆಪ್ಟಂಬರ್ 30ರ ಮುಂಬರುವ ಹಂಗಾಮಿನಲ್ಲಿ ಕಬ್ಬು ಬೆಳೆಗಾರರಿಗೆ ಎಫ್ಆರ್ಪಿ ದರವನ್ನು ಪ್ರತಿ ಟನ್ಗೆ 250 ರೂ ಹೆಚ್ಚಳಕ್ಕೆ ಅನುಮೋದನೆ ನೀಡಿ ಕಬ್ಬು ಬೆಳೆಗಾರರಿಗೆ ಭರ್ಜರಿ ಉಡುಗೊರೆ ನೀಡಿದೆ ಎಂದು ಈರಣ್ಣ...
ಶ್ರಮಿಕರತ್ನ, ಅತ್ಯುತ್ತಮ ಶಾಲೆ ಪ್ರಶಸ್ತಿಪ್ರದಾನ ಧಾರವಾಡದಲ್ಲಿ
ಧಾರವಾಡ: ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ,ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಪೆಬ್ರವರಿ 24 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ, ರೋಹನ್ ಕೇರ್ ಫೌಂಡೇಶನ್ ಬೆಂಗಳೂರು, ಸಾಧನಾ ಮಹಿಳಾ ಮತ್ತು ಮಕ್ಕಳ, ಮಾನವ ಹಕ್ಕುಗಳ ಸಂರಕ್ಷಣಾ ಕೇಂದ್ರ ಧಾರವಾಡ ಇವರುಗಳ ಜಂಟಿ ಆಶ್ರಯದಲ್ಲಿ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ...
ಸವದತ್ತಿ: ಪಟ್ಟಣದ ಗುರ್ಲಹೊಸೂರಿನ ಸರಕಾರಿ ಶಾಸಕರ ಮಾದರಿ ಶಾಲೆಯಲ್ಲಿ ಗುರುವಾರದಂದು ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಬಿಸಿ ಹಾಲಿನೊಂದಿಗೆ ಬೆರೆಸಿ ಕುಡಿಯುಲು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಸಂಸ್ಥೆಯವರು ಉಚಿತವಾಗಿ ನೀಡುತ್ತಿರುವ ರಾಗಿ ಮಾಲ್ಟ್ ಪೂರಕ ಪೌಷ್ಠಿಕ ಆಹಾರ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ತಹಶೀಲ್ದಾರ್ ಮಧುಸೂದನ್ ಕುಲಕರ್ಣಿ ಮಾತನಾಡಿ,...
ಮೈಸೂರು -ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಮೈಸೂರು ಜಿಲ್ಲಾ ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ವೇದಿಕೆ ವತಿಯಿಂದ ಫೆ.24ರ ಶನಿವಾರ ಮಧ್ಯಾಹ್ನ 3-30ಕ್ಕೆ ನಂಜುಮಳಿಗೆ ಹತ್ತಿರವಿರುವ ಗೋಪಾಲಸ್ವಾಮಿ ಶಿಶು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕವಿ ಡಾ.ಸಂತೋಷ ಚೊಕ್ಕಾಡಿ ಅವರ “ಅರ್ಥವಿದೆಯೆ ವಿದಾಯಕ್ಕೆ” ಕವನ ಸಂಕಲನ ಬಿಡುಗಡೆ ಮತ್ತು ವಿಶೇಷ ಉಪನ್ಯಾಸವನ್ನು...
ಮೂಡಲಗಿ: ಪಟ್ಟಣದ ಶ್ರೀನಿವಾಸ ಶಾಲೆಯಲ್ಲಿ ಜರುಗಿದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶ್ರೀನಿವಾಸ ಶಾಲೆಯಿಂದ 200ಕ್ಕೂ ಹೆಚ್ಚು ಅತ್ಯದ್ಭುತವಾದ ಸೃಜನಶೀಲ ಮಾದರಿಗಳು ಪ್ರದರ್ಶನದ ಕೇಂದ್ರ ಬಿಂದುಗಳಾಗಿದ್ದವು ಮತ್ತು ಬೆಳಗಾವಿ ಹಾಗೂ ಬಾಗಲಕೋಟ ಜಿಲ್ಲೆಯಿಂದ 15ಕ್ಕೂ ಹೆಚ್ಚು ಶಾಲೆಗಳು ಭಾಗವಹಿಸಿ ಶಾಲೆಯಲ್ಲಿ ವಿಜ್ಞಾನ ಲೋಕವನ್ನು ಸೃಷ್ಟಿಸಿದರು.
ಈ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಪ್ರೌಢಶಾಲೆ ಅವರಾದಿ ವಿದ್ಯಾರ್ಥಿಗಳು ಪ್ರದರ್ಶಿಸಿದ...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...