ಬೀದರ - ಜಿಲ್ಲೆಯ 13 ಠಾಣೆ ಹಾಗೂ ಹೈದರಾಬಾದಿನ ಒಂದು ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು. ಓರ್ವ ಅಂತಾರಾಜ್ಯ ಖದೀಮ ಸೇರಿ 28 ಜನ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಗಳಿಂದ 52 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತು ಜಪ್ತಿ ಮಾಡಿದ ಪೊಲೀಸರು. 23.91 ಲಕ್ಷ ಮೌಲ್ಯದ 396 ಗ್ರಾಂ ತೂಕದ ಬಂಗಾರ,...
ಮೂಡಲಗಿ: ಅಖಿಲ ಭಾರತ ವಿದ್ಯುತ್ ಕ್ರೀಡಾ ನಿಯಂತ್ರಣ ಮಂಡಳಿಯವರು ಉತ್ತರಪ್ರದೇಶದ ಲಕ್ನೋದಲ್ಲಿ ಜರುಗಿದ 45ನೇ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಸುವರ್ಣ ಪದಕ ಪಡೆದ ಮೂಡಲಗಿ ಹೆಸ್ಕಾಂ ನೌಕರ ಸಲೀಮ ಇಸಾಕಹ್ಮದ ನದಾಫ್ ಅವರನ್ನು ಮತ್ತು ರಾಮದುರ್ಗ ತಾಲೂಕಿನ ಚಂದರಗಿ ಕ್ರೀಡಾ ವಸತಿ ಶಾಲೆಯ ಚುನಾವಣೆಯಲ್ಲಿ ಎರಡನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾದ ಮೂಡಲಗಿಯ ಆರ್.ಡಿ.ಶಿಕ್ಷಣ ಸಂಸ್ಥೆ...
ಸಿಂದಗಿ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಡಿಯಲ್ಲಿ ನಡೆಯುವ ಬಿ.ಎಸ್.ಡಬ್ಲ್ಯೂ ಕೋರ್ಸಿನ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯವು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಜರುಗಿದ 15ನೆಯ ಘಟಿಕೋತ್ಸವದಲ್ಲಿ ಬಿ.ಎಸ್.ಡಬ್ಲ್ಯೂ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ ಪಡೆದ ಪ್ರಯುಕ್ತ ಸಮಾರಂಭದಲ್ಲಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಬಿ.ಎಸ್.ಡಬ್ಲ್ಯೂ...
ಶ್ರೀ ಜಯರಾಮ ಸೇವಾ ಮಂಡಳಿ (ರಿ), ದಕ್ಷಿಣ ಬೆಂಗಳೂರಿನ ಒಂದು ಪ್ರಮುಖ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರ. 2018ರಲ್ಲಿ ಮಂಡಳಿಯ ಸುವರ್ಣ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಆರಂಭದಿಂದಲೂ ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಗಳನ್ನು ಮಂಡಳಿ ನಿರಂತರವಾಗಿ ನಡೆಸುತ್ತಾ ಬಂದಿದೆ. ಶ್ರೀ ಜಯರಾಮ ದೇವಸ್ಥಾನ ಮತ್ತು ಅದಕ್ಕೆ ಸೇರಿರುವ ಮಂಡಳಿಯ ಸಭಾಂಗಣಗಳು ಜಯನಗರದ ಹೆಗ್ಗುರುತು.
ರಾಮತಾರಕ...
ಬೀದರ: ಎರಡು ತಿಂಗಳ ಹಿಂದೆ ವಿವಿಧ ಕಾಮಗಾರಿಯಲ್ಲಿ ಅಕ್ರಮ ಮಾಡಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಮಾನತ್ತು ಮಾಡಲ್ಪಟ್ಟಿದ್ದ ಪಿಡಿಓ ಪ್ರಭುದಾಸ್ ಎಂಬುವವನು ಜಿಪಂ ಉಪಕಾರ್ಯದರ್ಶಿ ಸೂರ್ಯಕಾಂತ ಅವರ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ
ಅಮಾನತುಗೊಂಡ ಅಧಿಕಾರಿಯನ್ನು ರೀ ಪೋಸ್ಟಿಂಗ್ ಮಾಡುವ ವಿಷಯದಲ್ಲಿ ಇಬ್ಬರ ಮಧ್ಯೆ ಗಲಾಟೆ ಸಂಭವಿಸಿದ್ದು ...
ದಿ.10 ರಂದು ಬೆಳಗಿನ ಸಮಯದಲ್ಲಿ ವಾರದ ಸತ್ಸಂಗ ಸಂದರ್ಭದಲ್ಲಿ ಮೌಲಿಕ ಉಪನ್ಯಾಸ , ಸಾಧಕರ ಸನ್ಮಾನ ಮತ್ತು ವಿವಿಧ ಸಾಂಸ್ಕೃತಿಕ ಚಟುವಟಿಕಗಳ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅತಿಥಿ ಉಪನ್ಯಾಸಕರಾಗಿ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಪ್ರಶಸ್ತಿ ವಿಜೇತ ಸಂಪನ್ಮೂಲ ವ್ಯಕ್ತಿಗಳು ಮತ್ತು ಸಂಶೋಧಕರು ಆದ ಡಾ. ದಾನಮ್ಮ ಜಳಕಿಯವರು , ಅಂತಾರಾಷ್ಟ್ರೀಯ...
ಮೈಸೂರು: ಅಸೋಸಿಯೇಷನ್ ಆಫ್ ಅಲಯನ್ಸ್ ಸೇವಾ ಸಂಸ್ಥೆಯ ಮೈಸೂರು ಮತ್ತು ಮಂಡ್ಯ ಜಿಲ್ಲಾ ಘಟಕಗಳ ಉದ್ಘಾಟನಾ ಕಾರ್ಯಕ್ರಮ ‘ಓಂಕಾರ’ ಭಾನುವಾರ (ಮಾ.10) ನಗರದ ಖಾಸಗಿ ಹೊಟೇಲ್ನಲ್ಲಿ ಆಯೋಜಿಸಲಾಗಿತ್ತು.
ಮೈಸೂರಿನ ಪೊಲೀಸ್ ಆಯುಕ್ತ ಬಿ.ರಮೇಶ್ ಮತ್ತು ಅಲಯನ್ಸ್ ಇಂಟರ್ನ್ಯಾಷನಲ್ ಸೇವಾ ಸಂಸ್ಥೆಯ ಮಾಜಿ ಅಂತಾರಾಷ್ಟ್ರೀಯ ಅಧ್ಯಕ್ಷ ಹಾಗೂ ಅಲಯನ್ಸ್ ಸಂಸ್ಥಾಪಕ ತಿರುಪತಿ ರಾಜುರವರು ಜ್ಯೋತಿ ಬೆಳಗಿಸುವ ಮೂಲಕ...
ಮೈಸೂರ -ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ದಿನದ 24 ಗಂಟೆಗಳು ಓದುವ ಕೇಂದ್ರವಾದ ಇನ್ಸ್ಪೈರ್ ಸ್ಟಡಿ ಸೆಂಟರ್ ಅನ್ನು ಇಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮಕ್ಕೆ ಟೇಪ್ ಕಟ್ ಮಾಡುವುದರ ಮೂಲಕ ಚಾಲನೆ ನೀಡಿದ ಶ್ರೀ ಕೇಟರರ್ಸ ನ ಮಾಲೀಕ ಹಾಗೂ ಉದ್ಯಮಿ ಹೆಚ್.ಎನ್.ಶ್ರೀಧರ್ ಮೂರ್ತಿಯವರು ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುವುದು ವಿದ್ಯಾರ್ಥಿಗಳ ಸಾಧನೆಗೆ ನಾಂದಿಯಾಗುತ್ತದೆ. ವಿದ್ಯಾರ್ಥಿಗಳಿಗೆ...
ನಗರದ ಅಶೋಕಪುರಂನ ದೊಡ್ಡಗರಡಿ ವತಿಯಿಂದ ನಟ, ಐಎಎಸ್ ಅಧಿಕಾರಿಯಾಗಿದ್ದ ಕೆ.ಶಿವರಾಮ್ ರವರ ಪುಣ್ಯಸ್ಮರಣೆಯನ್ನು ಇಂದು (11.03.2024) ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮಾಜಿ ಮಹಾಪೌರರಾದ ಪುರುಷೋತ್ತಮ್ ರವರು ಶಿವರಾಮ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿ, ಶಿವರಾಮ್ ನಾಡು ಕಂಡು ಅಪರೂಪದ ನಟ ಹಾಗೂ ದಕ್ಷ ಅಧಿಕಾರಿ. ಶೋಷಿತರ ಪರ ಹಾಗೂ ಹಿಂದುಳಿದ...
ಬೆಂಗಳೂರು ನಗರದ ಶ್ರೀ ದೇವಗಿರಿ ಲಕ್ಷ್ಮೀಕಾಂತ ಸಂಘದ ವತಿಯಿಂದ ಜಯನಗರ 8ನೇ ಬ್ಲಾಕ್ನ ಬೆಳಗೋಡು ಕಲಾ ಮಂಟಪದಲ್ಲಿ ತಿರುಮಲ ತಿರುಪತಿ ದೇವಸ್ಥಾನದ ದಾಸಸಾಹಿತ್ಯ ಪ್ರಾಜೆಕ್ಟ್ ಹಾಗೂ ಮಂತ್ರಾಲಯ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ಸಹಯೋಗದಲ್ಲಿ ವಿಶಿಷ್ಟವಾಗಿ 36ನೇ ವರ್ಷದ ಪುರಂದರದಾಸರ ಸಂಸ್ಮರಣೋತ್ಸವದಲ್ಲಿ ಮಂತ್ರಾಲಯ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ಕೆ.ಅಪ್ಪಣ್ಣಾಚಾರ್ಯರ ನೇತೃತ್ವದಲ್ಲಿ ಸುಪ್ರಭಾತಸೇವೆ ,...