ಸಿಂದಗಿ: ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದ ಮುಂದುವರಿದ ಭಾಗವಾಗಿ ಕಲ್ಯಾಣ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯಾದ್ಯಂತ ಹೋರಾಟದ ಕಿಚ್ಚು ಪಸರಿಸುತ್ತಿದೆ. ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರುಗಳಾದ ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ 12 ರಂದು ಸಂಜೆ 4ಗಂಟೆಗೆ ಕಲ್ಬುರ್ಗಿ ನಗರದ ಶ್ರೀ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಇದು...
ಸಿಂದಗಿ: ಸಿಂದಗಿ ತಾಲೂಕನ್ನು ವಿಭಜನೆ ಮಾಡಿದಾಗ ಸಿಂದಗಿಯಿಂದ ಕೇವಲ 12 ಕಿ.ಮೀ ದೂರವಿರುವ ಗಬಸಾವಳಗಿ ಗ್ರಾಮವನ್ನು ಸುಮಾರು 40 ಕಿ.ಮೀ ದೂರವಿರುವ ಆಲಮೇಲ ತಾಲೂಕಿಗೆ ಸೇರಿಸಿದ್ದು ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಸ್ಥರಿಗೆ ಮಾಡಿದ ದೊಡ್ಡ ಅನ್ಯಾಯವಾಗಿದೆ ಎಂದು ಪತ್ರಕರ್ತ ಮಲ್ಲಿಕಾರ್ಜುನ್ ಹಿರೇಮಠ ಹೇಳಿದರು.
ನಿಯೋಜಿತ ತಾಲೂಕಿನ ಗಬಸಾವಳಗಿಯಲ್ಲಿ ಹೋರಾಟ ವೇದಿಕೆಯ ಸದಸ್ಯರು ಹಾಗೂ ಗ್ರಾಮಸ್ಥರು ಹಮ್ಮಿಕೊಂಡಿದ್ದ...
ಸಿಂದಗಿ: ಚುನಾವಣೆಯ ಸಂದರ್ಭದಲ್ಲಿ ನೀಡಿದ ವಾಗ್ದಾನದಂತೆ ಕ್ಷೇತ್ರದ ಅಭಿವೃದ್ಧಿಗೆ ಕಂಕಣ ಬದ್ಧರಾಗಿ ಕೇವಲ 10 ತಿಂಗಳ ಅಧಿಕಾರಾವಧಿಯಲ್ಲಿ ಸುಮಾರು ರೂ. 230 ಕೋಟಿಗೂ ಅಧಿಕ ಅನುದಾನ ತಂದು ಕ್ಷೇತ್ರದ ಜನತೆಯ ಋಣ ತೀರಿಸುತ್ತಿದ್ದಾರೆ ಇದನ್ನೆಲ್ಲ ಮುಂದಿನ ಚುನಾವಣೆಯಲ್ಲಿ ಅವಲೋಕನ ಮಾಡುವ ಮೂಲಕ ಮನಗೂಳಿ ಅವರಿಗೆ ಆರ್ಶಿವಾದ ನೀಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ...
ಮೂಡಲಗಿ - ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕ ಮೂಡಲಗಿ ಸಹಯೋಗದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಮಾ.17ರಂದು ಮುಂಜಾನೆ 10ಗಂಟೆಗೆ ಶ್ರೀರಂಗ ಸಾಂಸ್ಕೃತಿಕ ಭವನದಲ್ಲಿ ತಾಲೂಕಾ ಮಟ್ಟದ ಮಹಿಳಾ ಕವಿಗೋಷ್ಠಿ, ವಚನಗಾಯನ ಹಾಗೂ ಭಾವಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಭಾಗವಹಿಸಬಹುದು. ಯಾವುದೆ ವಯಸ್ಸಿನ ನಿರ್ಬಂಧವಿರುವುದಿಲ್ಲ, ಎಲ್ಲರೂ ಪಾಲ್ಗೊಳ್ಳಬಹುದಾಗಿದೆ ಎಂದು ಕಸಾಪ ಅಧ್ಯಕ್ಷ ಡಾ.ಸಂಜಯ ಶಿಂಧಿಹಟ್ಟಿ...
ಮೂಡಲಗಿ: ‘ವೈವಾಹಿಕ ಜೀವನದಲ್ಲಿ ಮಹಿಳೆ ಗಂಡನಿಂದ ಜೀವನಾಂಶ ಪಡೆದು ಬದುಕುವುದಕ್ಕಿಂತ ಪತಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ನೆಮ್ಮದಿಯ ಬದುಕನ್ನು ಸಾಗಿಸುವುದು ಉತ್ತಮ’ ಎಂದು ಮೂಡಲಗಿ ದಿವಾಣಿ ಹಾಗೂ ಪ್ರಥಮ ದರ್ಜೆ ನ್ಯಾಯಾಧೀಶೆ ಜ್ಯೋತಿ ಪಾಟೀಲ ಅವರು ಅಭಿಪ್ರಾಯಪಟ್ಟರು.
ಮೂಡಲಗಿಯ ಶಾಂತಿನಿಕೇತನ ಶಾಲೆಯ ಆತಿಥ್ಯದಲ್ಲಿ ಭಾಗ್ಯಲಕ್ಷ್ಮೀ ಮಹಿಳಾ ಮಂಡಳ, ಸ್ವಾಮಿ ವಿವೇಕಾನಂದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಲಯನ್ಸ್...
ಧಾರವಾಡ: ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳ ಅವರ ಬರವಣಿಗೆ ನಮ್ಮ ನಡುವಿರುವ ಎಲೆಮರೆಯ ಕಾಯಿಯಂತಿರುವ ಅನೇಕ ಪ್ರತಿಭೆಗಳನ್ನು ಪರಿಚಯಿಸುವ ಬಲ್ಲವರ ಬಳಗ ಹಾಗೂ ಮರೆಯಲಾಗದ ಮಹನೀಯರ ಕುರಿತು ಹವಳದ ರಾಶಿ ಎಂಬ ಎರಡು ಕೃತಿಗಳ ಮೂಲಕ ಏಣಗಿ ಬಾಳಪ್ಪ, ಹುಕ್ಕೇರಿ ಬಾಳಪ್ಪ, ಬಿದರಿ ಕುಮಾರ ಶಿವಯೋಗಿಗಳು, ಸಿದ್ದೇಶ್ವರ ಪೂಜ್ಯರಂತಹ ಮಹನೀಯರನ್ನು ತಮ್ಮ ಬರಹಗಳ ಮೂಲಕ ಪರಿಚಯಿಸುವ...
ಹಾಸನ ನಗರದ ಹುಣಸಿನಕೆರೆ ಬೀದಿಯಲ್ಲಿ ಶ್ರೀ ಕಾಶಿ ವಿಶ್ವನಾಥ ದೇವಾಲಯವಿದೆ. 90 ವರ್ಷಗಳ ಹಿಂದೆ ನಿರ್ಮಾಣಗೊಂಡ ದೇವಾಲಯವನ್ನು ಇತ್ತೀಚೆಗೆ ಸಾಕಷ್ಟು ಅಭಿವೃದ್ದಿಗೊಳಿಸಲಾಗಿದೆ. ದೇವಾಂಗ ಜನಾಂಗದ ಶೆಟ್ಟಿ ಯಜಮಾನರಾಗಿದ್ದ ದಿವಂಗತ ಮಾವತನಹಳ್ಳಿ ಶಂಕರಪ್ಪ ಎಂಬುವರು 1934ರಲ್ಲಿ ಕಾಶಿಯಿಂದ ಶಿವಲಿಂಗವನ್ನು ತಂದು ಪ್ರತಿಷ್ಠಾಪಿಸಿದ್ದಾರೆ ಎನ್ನಲಾಗಿದೆ. ಶ್ರೀ ಕಾಶಿ ವಿಶ್ವನಾಥ ದೇವಾಲಯ ಜೀರ್ಣೋದ್ದಾರ ಸಮಿತಿ ಹಾಗೂ ಕನ್ನಡ ರತ್ನ...
ಕನಾ೯ಟಕ ರಾಜ್ಯ ಬರಹಗಾರರ ಸಂಘದ ಅರಸೀಕೆರೆ ತಾ. ಅಧ್ಯಕ್ಷರಾಗಿ ಶಿಕ್ಷಕರು ಆನಂದ ಕಾಳೇನಹಳ್ಳಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷರು ಮಧುನಾಯ್ಕಲಂಬಾಣಿ ತಿಳಿಸಿದಾರೆ.
ಆನಂದ್ ಕಾಳೇನಹಳ್ಳಿ ಅವರು ಹಾಸನ ಜಿಲ್ಲೆ ಅರಸೀಕೆರೆ ತಾ ಕಾಳೇನಹಳ್ಳಿ ಗ್ರಾಮದಲ್ಲಿ 20/07/1976 ಜನಿಸಿದರು.
ಬಿ ಎ, ಬಿ ಇಡಿ ಪದವಿಧರರು. 2002 ರಿಂದ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ...
ಉಡುಪಿ ರಾಮಚಂದ್ರ ರಾವ್ ಅವರು ಬಾಹ್ಯಾಕಾಶ ವಿಜ್ಞಾನಿಗಳಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷರಾಗಿ ಭಾರತ ಇಂದು ಬಾಹ್ಯಾಕಾಶ ಯುಗದಲ್ಲಿ ಗಳಿಸಿರುವ ಪ್ರತಿಷ್ಠಿತ ಸ್ಥಾನಕ್ಕೆ ಪ್ರಮುಖ ಕೊಡುಗೆದಾರರು. 2004 ರ ವರ್ಷದಲ್ಲಿ ಅಂತರರಾಷ್ಟ್ರೀಯ ಪ್ರತಿಷ್ಠಿತ ‘ಸ್ಪೇಸ್ ಮಾಗಜೈನ್’ ಬಾಹ್ಯಾಕಾಶ ವಿಜ್ಞಾನದಲ್ಲಿ 1989-2004 ವರ್ಷದ ವರೆಗಿನ ಅವಧಿಯ ಸಾಧನೆಯ ಆಧಾರದ ಮೇಲೆ ಬಾಹ್ಯಾಕಾಶ ವಿಜ್ಞಾನ ಸಾಧನೆಯ ಹತ್ತು...
ಮನೆಯಲ್ಲಿ ಸೈಕಲ್ ಇದ್ದವರು ಅನುಕೂಲಸ್ಥರು. ಸ್ಕೂಟರ್ ಇದ್ದವರು ಶ್ರೀಮಂತರು.
ಘಂಟೆಗೆ ಇಷ್ಟು ಆಣೆ ಎನ್ನುವ ಲೆಕ್ಕಾಚಾರದಲ್ಲಿ ಸೈಕಲ್ ಶಾಪ್ ನಿಂದ ಬಾಡಿಗೆ ಸೈಕಲ್ ತಂದು ಅದರಲ್ಲೇ ಸೈಕಲ್ ಓಡಿಸುವುದನ್ನು ಕಲಿತುಬಿಟ್ಟರೆ ದೊಡ್ಡ ಸಾಹಸ ಮಾಡಿದಂತೆ.
ಆಮೇಲೆ ಅಪ್ಪ ಅಮ್ಮನನ್ನು ಪೀಡಿಸಿ ನಾಲ್ಕಾಣೆ, ಎಂಟಾಣೆ ಪಡೆದು ಸೈಕಲ್ ಶಾಪ್ ಸೈಕಲ್ ಓಡಿಸುತ್ತಿದ್ದರೆ BMW, Benz ಕಾರ್ ಓಡಿಸಿದಷ್ಟು ಖುಷಿ.
ಬೀದಿಯಲ್ಲಿ...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...