Monthly Archives: March, 2024

ಸಿಂದಗಿಯ ಸಿರಿ ಶಾಂತವೀರ ಪಟ್ಟಾಧ್ಯಕ್ಷರ ಪುಣ್ಯ ಸ್ಮರಣೋತ್ಸವ ಮಾರ್ಚ 13 ರಿಂದ ಮಾ.19 ರ ವರೆಗೆ

  ಸಿಂದಗಿ: ಸಿಂದಗಿ ಸಿರಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ 44 ನೇ ಪುಣ್ಯಸ್ಮರಣೋತ್ಸವ ಹಾಗೂ ಗದುಗಿನ ತೋಂಟದಾರ್ಯ ಮಠದ ಲಿಂ. ಶ್ರೀ ಜಗದ್ಗುರು ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ 6 ನೇ ಗುರು ಸ್ಮರಣೆ ಕಾರ್ಯಕ್ರಮವು ಮಾ.13 ರಿಂದ ಮಾ.19 ರ ವರೆಗೆ ಪ್ರತಿ ದಿನ ಸಾಯಂಕಾಲ 7 ಗಂಟೆಗೆ ಸಿಂದಗಿಯ ಊರಿನ ಹಿರಿಯಮಠದಲ್ಲಿ ಜರುಗಲಿದೆ ಎಂದು...

ಪುರಾಣ ಪ್ರವಚನ ಆಲಿಸುವುದರಿಂದ ಮನಸು ಶುದ್ಧ – ನಾನಗೌಡ ಪಾಟೀಲ

ಸಿಂದಗಿ: ಇಂದಿನ ಆಡಂಬರಿಕ ಜೀವನದಲ್ಲಿ ಮನೆಗಳು ದೊಡ್ಡವಾಗುತ್ತಿವೆ ಆದರೆ ಮನಸ್ಸು ಮಾತ್ರ ಸಣ್ಣದಾಗಿಸಿಕೊಂಡಿದ್ದೇವೆ. ನೀರು, ಶುದ್ಧ ಗಾಳಿಗಾಗಿ ಏನೆಲ್ಲ ಮಾರ್ಗಗಳನ್ನು ಕಂಡುಕೊಂಡಿದ್ದೇವೆ ಮಲೀನವಾದ ಮನಸ್ಸನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕಾದರೆ ಇಂತಹ ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸು ಶುದ್ಧವಾಗಿಟ್ಟುಕೊಳ್ಳಲು ಸಾಧ್ಯ ಎಂದು ನಾಗರಳ್ಳಿ ಬಸವ ಕೇಂದ್ರದ ಅಧ್ಯಕ್ಷ ನಾನಾಗೌಡ ಪಾಟೀಲ ಹೇಳಿದರು.         ತಾಲೂಕಿನ ಹಿಕ್ಕನಗುತ್ತಿ...

ಬಸವಣ್ಣನವರ ವಿಚಾರಧಾರೆಗಳು ಹೊರದೇಶಕ್ಕೂ ತಲುಪಿದ್ದು ಹೆಮ್ಮೆಯ ವಿಚಾರ – ಲಿಂಗಣ್ಣ ಕಲಬುರ್ಗಿ

ಸಿಂದಗಿ- ಬಸವಣ್ಣನವರ ವಿಚಾರ ಧಾರೆಗಳು ಭಾರತ ಅಲ್ಲದೆ ಹೊರ ರಾಷ್ಟ್ರದಲ್ಲಿ ಪಸರಿಸುತ್ತಿರುವುದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ನ್ಯೂಜಿಲೆಂಡಿನ ಬಸವ ಸಮಿತಿ ಸಂಸ್ಥಾಪಕ ಲಿಂಗಣ್ಣ ಕಲಬುರ್ಗಿ ಅಭಿವ್ಯಕ್ತ ಪಡಿಸಿದರು. ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು...

ಸಮೃದ್ಧ ಸಮಾಜ ನಿರ್ಮಾಣಕ್ಕೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ: ಮೌಲಾಲಿ ಆಲಗೂರ

ಸಿಂದಗಿ: ನಾಗಾಲೋಟದಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನ ಯುಗದಲ್ಲಿ ಸ್ವಸ್ಥ, ಸಮೃದ್ಧ ಸಮಾಜ ನಿರ್ಮಾಣವಾಗಬೇಕಾದರೆ ಮಕ್ಕಳಿಗೆ ಮೌಲ್ಯಾಧಾರಿತ ಮತ್ತು ಗುಣಮಟ್ಟದ ಶಿಕ್ಷಣ ಅತ್ಯಗತ್ಯವಿದೆ ಎಂದು ಆರಕ್ಷಕ ಮೌಲಾಲಿ ಆಲಗೂರ ಹೇಳಿದರು. ತಾಲೂಕಿನ ಬ್ಯಾಕೋಡ ಗ್ರಾಮದ ಸರ್ವಜ್ಞ ಪ್ರಾಥಮಿಕ ಶಾಲೆ ವತಿಯಿಂದ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಮಕ್ಕಳು ಮುಂದಿನ ನವ ಭಾರತದ ನಿರ್ಮಾತೃಗಳಾಗಬೇಕಾದರೆ ಮೊಬೈಲ್...

ಅರೇ.! ಹಾಡು ಬರೆದು ಹಾಡಿದರೆ ಇಷ್ಟೆಲ್ಲಾ ಹಣ ಸಿಗುತ್ತಾ..! ಗ್ಯಾರಂಟಿ ರಾಮಣ್ಣ

ಹಾಸನ ಜಿಲ್ಲಾ ಹಿರಿಯ ನಾಗರಿಕರ ಸಾಂಸ್ಕೃತಿಕ ಕಲಾ ಸಂಘದ ಕಲಾವಿದರು ಇದೇ ಭಾನುವಾರ 12ರಂದು ಜಿಲ್ಲಾ ಕ.ಸಾ.ಪ. ಭವನದಲ್ಲಿ ಬಾಡಿದ ಬದುಕು ಸಾಮಾಜಿಕ ನಾಟಕ ಪ್ರದರ್ಶಿಸುತ್ತಿದ್ದಾರೆ. ಈ ನಾಟಕ ಬರೆದ ಗ್ಯಾರಂಟಿ ರಾಮಣ್ಣ ಸ್ವತಃ ಗಾಯಕರು. ಕಂಚಮಾರನಹಳ್ಳಿ ಪ್ರಗತಿ ಗ್ರಾಮೀಣ ಅಭಿವೃದ್ಧಿ ಮತ್ತು ತರಬೇತಿ ಸಂಸ್ಥೆಯ 22ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಕಲಾವಿದರನ್ನು ಸನ್ಮಾನಿಸಲಾಗುತ್ತಿದೆ. ಅರೇ!...

ಕಾಶಿ ಪೀಠದ ಗುರು ಮುಪ್ಪಿನ ಸ್ವಾಮಿ 18ನೇ ರಥೋತ್ಸವ

  ಹುನಗುಂದ -  ತಿಮ್ಮಾಪುರ ಹುನಗುಂದ ತಾಲೂಕಿನ ಸುಕ್ಷೇತ್ರ ಚಿತ್ತರಗಿಯ ಕಾಶಿ ಪೀಠದ  ಶಾಖಾಮಠದ ಗುರು ಮುಪ್ಪಿನ ಸಾಮಿ ಮಠದ 18ನೇ ಮಹಾರಥೋತ್ಸವ 9.03.2024 ಶನಿವಾರ ಸಾಯಂಕಾಲ 5:00 ಗಂಟೆಗೆ ಜರುಗಲಿದೆ ಎಂದು ಯಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಶಿವಕುಮಾರ್ ಗಂಗಾಧರ ಶಾಸ್ತ್ರಿಗಳು ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಚಿತ್ತರಗಿಯ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ...

ಕಾಡು ಹಂದಿ ದಾಳಿ ; ಮಹಿಳೆಯ ಸಾವು

ಬೀದರ - ಜೋಳ ಕಟಾವಿಗೆ ಹೊಲಕ್ಕೆ ತೆರಳಿದ ವೇಳೆ ಮಹಿಳೆಯೊಬ್ಬರ ಮೇಲೆ ಕಾಡು ಹಂದಿ ದಾಳಿ ಮಾಡಿದ್ದು ಅವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಬೀದರ್ ತಾಲೂಕಿನ ಹೊಕ್ರಾಣ (ಕೆ) ಗ್ರಾಮದಲ್ಲಿ ನಡೆದಿದೆ. ಮೃತಳ ಮನೆಗೆ  ಭೇಟಿ  ಸಚಿವ ಈಶ್ವರ ಖಂಡ್ರೆ ಭೇಟಿ ನೀಡಲಿದ್ದು ಸಾಂತ್ವನ ಹೇಳಲಿದ್ದಾರೆ. ಕವಿತಾ ರವಿಕುಮಾರ ಎಂಬ (45) ಮೃತ ದುರ್ದೈವಿ. ಅಹಮ್ಮದ್...

ಪತ್ರಕರ್ತ ರಕ್ಷಣಾ ಕಾಯ್ದೆ ಸರ್ಕಾರ ಕೂಡಲೇ ಜಾರಿ ಗೊಳಿಸಬೇಕು – ಬಂಗ್ಲೆ ಮಲ್ಲಿಕಾರ್ಜುನ

ಬೆಂಗಳೂರು : ನಮ್ಮ ಸಂಘದ ಹೋರಾಟದ ಫಲವಾಗಿ ರಾಜ್ಯದ ಪತ್ರಕರ್ತರಿಗೆ ಸರ್ಕಾರ ಬಸ್ ಪಾಸ್ ನೀಡಿದೆ ಎಂದು  ಕೆಲವರು ಹೇಳಿಕೊಂಡಿದ್ದಾರೆ ಯಾವತ್ತಾದರೂ ಪತ್ರಕರ್ತರ ಪರವಾದ ಹೋರಾಟವಾಗಲಿ ಧ್ವನಿಯಾಗಲಿ  ಎತ್ತಿದ್ದಾರಾ ಎಂದು ಕಾ.ನಿ.ಪ.ದ್ವನಿ ಸಂಘಟನೆ ರಾಜ್ಯಾದ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಅಸಮಾಧಾನ ವ್ಯಕ್ತಪಡಿಸಿದರು. ಅವರು ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಕಾ.ನಿ.ಪತ್ರಕರ್ತರ ದ್ವನಿ ಸಂಘಟನೆ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಕಾ.ನಿ.ಪ.ದ್ವನಿ...

ಸ್ಕೌಟ್ಸ್ ಮಕ್ಕಳ ಮೇಳ

ಬಂದೇವ ನಾವು ಬಂದೇವ ಮಕ್ಕಳ ಮೇಳಕ್ಕೆ ಬಂದೇವ ನಲಿದೇವ ನಾವು ನಲಿದೇವ ಜನಪದ ಮೇಳದಲಿ ನಲಿದೇವ || ತಂದೇವ ನಾವು ತಂದೇವ ಶುದ್ಧ ಮನವನು ತಂದೇವ  ಜೀವನ ಶಿಕ್ಷಣ ಪಡೆದೇವ ಸ್ಕೌಟ್ ಮೇಳದಲ್ಲಿ ಮಿಂದೇವ || ಇದು ಸ್ಕೌಟ್ ಗೈಡ್ ಶಿಬಿರ ಅಣ್ಣ  ಮಕ್ಕಳ ಮೇಳ ನಮಗಾಗಿ ಅಣ್ಣ ನಾವೆಲ್ಲ ಒಟ್ಟಾಗಿ ಸೇರಿದೆವಣ್ಣ ಇಲ್ಲಿ ಕಲಿಯಲು ತೊಡಗಿದೆವಣ್ಣ || ಸರಳ ಯೋಗಾಸನ, ಆಟಗಳುಂಟು ಪ್ರಥಮಚಿಕಿತ್ಸೆ, ಮೌಲ್ಯಗಳುಂಟು ವನವಿದ್ಯೆ, ಮರಕೋತಿ ಆಟವುಂಟು ನಲಿಯುತ ಹಾಡುವ ಗೀತೆಗಳುಂಟು || ರಂಗೋಲಿ,...

ಶಿವ ಪಾರ್ವತಿ ವಿವಾಹದ ದಿನ ಮಹಾ ಶಿವರಾತ್ರಿ

🌹ಹಿಂದೂ ಧರ್ಮದಲ್ಲಿ ಶಿವರಾತ್ರಿಗೆ ಅದರದ್ದೇ ಆದ ಮಹತ್ವವಿದೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯಂದು ಪರಿಗಣಿಸಲಾಗುತ್ತದೆ. ಕೈಲಾಸನಾಥನು ಈ ದಿನದಂದು ಭೂಮಿಗೆ ಆಗಮಿಸಿ ಸಕಲ ಇಷ್ಟಾರ್ಥಗಳನ್ನು ಪೂರೈಸುತ್ತಾನೆಂಬ ನಂಬಿಕೆ ಹಿಂದೂ ಭಕ್ತರಲ್ಲಿದೆ. ಶಿವರಾತ್ರಿಗೆ ಹೆಚ್ಚು ಪಾವಿತ್ರ್ಯತೆ ಪ್ರಾಮುಖ್ಯತೆ ಇರುವುದು ಅಂದು ಆಚರಿಸುವ ಉಪವಾಸದಲ್ಲಿ. ಶುಚಿರ್ಭೂತರಾಗಿ ಶಿವನನ್ನು ಧ್ಯಾನಿಸುತ್ತಾ ದಿನಪೂರ್ತಿ ಭಕ್ತರು ಆಹಾರ ನೀರು ಮುಟ್ಟದೆ...
- Advertisement -spot_img

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -spot_img
close
error: Content is protected !!
Join WhatsApp Group