Monthly Archives: March, 2024

ನಡ್ಡಾ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ

ಬೆಳಗಾವಿ - ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆ ನಡೆಯಿತು. ಬರಲಿರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಕರೆಯಲಾದ ಈ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ....

ಮೋದಿ 3.0 ಘೋಷನೆಯೊಂದಿಗೆ ಗ್ರಾಮ ಚಲೋ ಅಭಿಯಾನ – ಕಡಾಡಿ

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಲ್ಲಿ ಮಾಡಿದ ಸಾಧನೆಗಳನ್ನು ಮನೆ, ಮನೆಗೆ ಮುಟ್ಟಿಸುವ ಮೂಲಕ ದೇಶಕ್ಕಾಗಿ ಮತ್ತೊಮ್ಮೆ ಮೋದಿ 3.0 ಎಂಬ ಘೋಷ ವಾಕ್ಯದೊಂದಿದೆ ಗ್ರಾಮ ಚಲೋ ಅಭಿಯಾನ ಆರಂಭಿಸಿದ್ದೇವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಮಾ-03 ರಂದು ಅರಭಾವಿ ಮತಕ್ಷೇತ್ರದ ಶಿವಾಪೂರ(ಹ) ಗ್ರಾಮದಲ್ಲಿ...

ಹುಬ್ಬಳ್ಳಿ ದಾದರ ಎಕ್ಸ್ ಪ್ರೆಸ್ ನಿಲುಗಡೆಗೆ ಸಮ್ಮತಿ

ಘಟಪ್ರಭಾ: ಹುಬ್ಬಳ್ಳಿ-ದಾದರ ಎಕ್ಸ್ ಪ್ರೆಸ್ (17317/17318) ರೈಲನ್ನು ಮಾರ್ಚ 06 ರಿಂದ ಚಿಕ್ಕೋಡಿ ರೋಡ್ ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆಯನ್ನು ಮುಂದಿನ ಆದೇಶದವರೆಗೆ ಮುಂದುವರೆಸಲು ನೈರುತ್ಯ ರೈಲ್ವೆ ವಲಯ ಒಪ್ಪಿಗೆ ಸೂಚಿಸಿದೆ ಎಂದು ರಾಜ್ಯಸಭಾ ಸಂಸದ ಹಾಗೂ ನೈರುತ್ಯ ರೈಲ್ವೆ ವಲಯ ಪ್ರಯಾಣ ಕರ ಸಲಹಾ ಮಂಡಳಿ ಸದಸ್ಯ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಸೋಮವಾರ...

ಡಿಜೆ ಸೌಂಡ್ ಅನಾಹುತ; ಕೋರ್ಟ್ ಆದೇಶವಿದ್ದರೂ ಪೊಲೀಸರು ನಿಷ್ಕ್ರಿಯ

ಪೊಲೀಸರು ನಿದ್ದೆಯಿಂದ ಎಚ್ಚತ್ತುಕೊಳ್ಳಬೇಕು: ರಮೇಶ ಬೆಳಕೂಡ  ಮೂಡಲಗಿ - ಡಿಜೆ ಸೌಂಡ್ ಎಂದರೆ ಹೃದಯರೋಗಿಗಳಿಗೆ ತೊಂದರೆ, ಮನೆಗಳ ಕಿಟಕಿ ಗಾಜುಗಳು ಒಡೆಯುತ್ತವೆ, ಗೋಡೆಗಳು ನಡುಗುತ್ತವೆ, ಕಿವಿ ಪರದೆಗಳು ಹರಿದುಹೋಗುತ್ತವೆ, ಸೌಂಡಿನ ಮತ್ತಿನಲ್ಲಿ ಅನಾಹುತಗಳು ಸಂಭವಿಸುತ್ತವೆ. ಡಿಜೆ ಸೌಂಡ್ ನಿಷೇಧ ಮಾಡಬೇಕೆಂದು ನ್ಯಾಯಾಲಯದ ಆದೇಶವಿದ್ದರೂ ಪೊಲೀಸರು ನಿಷ್ಕ್ರಿಯರಾಗಿದ್ದರಿಂದ ಸಮೀಪದ ನಾಗನೂರಿನಲ್ಲಿ ಹೊಡೆದಾಟ ಸಂಭವಿಸಿದೆ ಎಂದು ಕಲ್ಲೊಳಿಯ ಶ್ರೀ...

ಮಕ್ಕಳ ಆರೋಗ್ಯಕ್ಕಾಗಿ ಪೋಲಿಯೋ ಹಾಕಿಸಿ

ಮೂಡಲಗಿ: ‘ಭಾರತವು ಪೋಲಿಯೋ ಮುಕ್ತವಾಗಿದ್ದು, ಪುನಃ ಮರುಕಳಿಸದಂತೆ ಮುಂಜಾಗೃತ ಕ್ರಮವಾಗಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಆರೋಗ್ಯ ಇಲಾಖೆ, ಪುರಸಭೆ, ಶಿಶು ಅಭಿವೃದ್ಧಿ ಇಲಾಖೆ ಮತ್ತು ಲಯನ್ಸ್...

ಪ್ರೊ.ಭಾಷ್ಯಂ ಸ್ವಾಮೀಜಿಗೆ ಅಭಿಮಾನಿಗಳಿಂದ ಅಭಿನಂದನೆ

ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕ ಪ್ರೊ.ಭಾಷ್ಯಂ ಸ್ವಾಮೀಜಿಯವರು ಇತ್ತೀಚೆಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ಪದವಿಗೆ ನಾಮಾಂಕಿತರಾದ ಸಂದರ್ಭದಲ್ಲಿ ಅವರ ಅಭಿಮಾನಿಗಳು ಕ್ರಾಫರ್ಡ್ ಹಾಲ್ ಮುಂದೆ ಫಲತಾಂಬೂಲ ನೀಡಿ ಅಭಿನಂದಿಸಿದರು. ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್, ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಶಾಖಾ ಮಠ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ವ್ಯವಸ್ಥಾಪಕ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್...

ಇಂತಹವರೂ ಇರುತ್ತಾರೆ ನೋಡಿ: Feeling Speechles

ಮೊನ್ನೆ ಬೆಂಗಳೂರಿಗೆ ಬಂದಿದ್ದಾಗ, ಶ್ರೀಮತಿ ವೀಣಾ ರಾವ್ ದಂಪತಿಗಳು ಕರೆ ಮಾಡಿ ಮನೆ ಲೊಕೇಶನ್ ತಿಳಿದುಕೊಂಡು, ಸಂಜೆ ಅನಿರೀಕ್ಷಿತವಾಗಿ ನಮ್ಮಲ್ಲಿಗೆ ಭೇಟಿಕೊಟ್ಟರು. ಶ್ರೀಮತಿ ವೀಣಾ ರಾವ್ ಅವರ ಚೊಚ್ಚಲ ಕಾದಂಬರಿ ’ಮಧುರ ಮುರಳಿ’ ಯ ಪ್ರತಿಯನ್ನು ನೀಡಿ, ದಂಪತಿಗಳು ಹಣ್ಣು-ಹಾರ-ಶಾಲುಗಳೊಂದಿಗೆ ಅಕ್ಕರೆ-ಗೌರವಗಳಿಂದ ಸತ್ಕರಿಸಿದಾಗ ನಾನು ನಿಜಕ್ಕೂ ಮೂಕವಿಸ್ಮಿತನಾಗಿದ್ದೆ. ನಮ್ಮ ಮನೆಯವರಿಗೂ ಉಡುಗೊರೆಯೊಂದಿಗೆ ಬಾಗಿನ ನೀಡಿ,...

ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷ, ವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ

ಗೋಕಾಕ: ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಅಶೋಕ ನಾಯಿಕ ಹಾಗೂ ಉಪಾಧ್ಯಕ್ಷರಾಗಿ ವಿಠ್ಠಲ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿವಾರದಂದು ಸಂಘದ ಸಭಾ ಗೃಹದಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು...

ಕ್ಷೇತ್ರವನ್ನು ಮಾದರಿ ಮಾಡುವ ಕನಸಿದೆ – ಶಾಸಕ ಮನಗೂಳಿ

ಸಿಂದಗಿ- ಪಟ್ಟಣದ ಸೌಂದರ್ಯಿಕರಣಕ್ಕೆ ಅನೇಕ ಯೋಜನೆಗಳು ಈಗಾಗಲೇ ಸಿದ್ದಗೊಂಡಿವೆ. ಹಂತ ಹಂತವಾಗಿ ಕಾರ್ಯರೂಪಕ್ಕೆ ಬರುತ್ತವೇ ಈ ಕ್ಷೇತ್ರವನ್ನು ಮಾದರಿ ಮಾಡುವ ಕನಸನ್ನು ಹೊತ್ತುಕೊಂಡಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಅವರು ಪಟ್ಟಣದ ವಾರ್ಡ 7 ರಲ್ಲಿ ರವಿವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಜಯಪುರ ಹಾಗೂ ಅನುಷ್ಠಾನ ಕೆ.ಆರ್.ಐ.ಡಿ.ಎಲ್ ಸಿಂದಗಿ ಇವುಗಳ ಸಹಯೋಗದಲ್ಲಿ ನಡೆದ...

ವಾರದ ಪ್ರಾರ್ಥನೆ ಮತ್ತು ಉಪನ್ಯಾಸ

ದಿ: ೦೩-೦೩-೨೦೨೪ ರಂದು ಲಿಂಗಾಯತ ಸಂಘಟನೆ ವತಿಯಿಂದ ಬೆಳಗಾವಿಯ ಮಹಾಂತೇಶ ನಗರದ ಡಾ.ಫ.ಗು ಹಳಕಟ್ಟಿ ಭವನದಲ್ಲಿ "ವಾರದ ಪ್ರಾರ್ಥನೆ ಮತ್ತು ಉಪನ್ಯಾಸ "ಕಾರ್ಯಕ್ರಮ ಜರುಗಿತು. ಸುನೀಲ ಸಾಣಿಕೊಪ್ಪ , ನ್ಯಾಯವಾದಿಗಳು ಉಪನ್ಯಾಸಕರಾಗಿ ಆಗಮಿಸಿ, "ಬಸವಣ್ಣನವರು ಮತ್ತು ವೈಚಾರಿಕತೆ" ವಿಷಯ ಕುರಿತು ಉಪನ್ಯಾಸ ನೀಡಿದರು.       ಬಸವೇಶ್ವರರು ಕಾಯಕಕ್ಕೆ ಹೆಚ್ಚು ಒತ್ತು ನೀಡಿದ್ದರು. ವೃತ್ತಿಯಿಂದ ಜಾತಿಗಳು ಬಂದವು....
- Advertisement -spot_img

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -spot_img
close
error: Content is protected !!
Join WhatsApp Group