Monthly Archives: March, 2024

ಶಿವಾಪೂರದಲ್ಲಿ ಶಿವಾನುಭವ ಗೋಷ್ಠಿ

ಮೂಡಲಗಿ: ತಾಲ್ಲೂಕಿನ ಶಿವಾಪೂರ ಗ್ರಾಮದಲ್ಲಿ ಶ್ರೀ ಗುರು ಅಡವಿಸಿದ್ದೇಶ್ವರ ಮಠದಲ್ಲಿ ಅಮವಾಸ್ಯೆ ನಿಮಿತ್ತ ದ್ವಿತೀಯ ಶಿವಾನುಭವ ಗೋಷ್ಠಿ ಮಾರ್ಚ-10 ರಂದು ರವಿವಾರ ಸಂಜೆ 6-00 ಗಂಟೆಗೆ ನಡೆಯಲಿದೆ. ಸಾನ್ನಿಧ್ಯವನ್ನು ಶ್ರೀ ಅಡವಿಸಿದ್ದೇಶ್ವರ ಮಠದ ಪೂಜ್ಯ ಶ್ರೀ ಅಡವಿಸಿದ್ಧರಾಮ ಮಹಾಸ್ವಾಮಿಗಳು ವಹಿಸಲಿದ್ದು, ಮಹಾ ಶಿವಯೋಗ ಕುರಿತು ಚಿಂತಕರಾದ ಬೆಳಗಾವಿ ಪ್ರಣವಂ ಫೌಂಡೇಷನ್‌ ಗುರುಕುಲದ ಪೂಜ್ಯ ಶ್ರೀ ನಿಶ್ಚಲ...

ಆಕೆಗೆ ಫೋನ್ ಮಾಡುವುದನ್ನು ಕಲಿಸಿದ್ದು ನಾನೇನಾ??!

ಎಷ್ಟು ಗರ್ವದಿಂದ ಹೇಳಿಕೊಳ್ಳಬಹುದಾದ ಅವ್ವನ ಬಗೆಗಿನ ಸಂಗತಿ ಇದು. ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿ, ಅವ್ವ ಅನ್ನಕ್ಕಾಗಿ ಹೋರಾಟ ಮಾಡಿದಳು, ಕಾಸಿಗಾಗಿ ಹೋರಾಟ ಮಾಡಿದಳು, ಕೂಲಿಗಾಗಿ ಹೋರಾಟ ಮಾಡಿದಳು, ನಮ್ಮ ಇಂಚಿಂಚು ಕಾಯವನ್ನು ಕಾಯಲು ಹೋರಾಟ ಮಾಡಿಯೇ ಸುಸ್ತಾದಳು. ಅವ್ವ, ಅಪ್ಪ ಇಬ್ಬರೂ ಒಂದೇ ಊರಿನವರು. ಅಪ್ಪನ ಹೊಲದ ಬಳಿ ಅವ್ವನ ಮನೆ ಇತ್ತು....

ನಟ ಕೆ.ಶಿವರಾಂ ನಿಧನಕ್ಕೆ ಆದಿಕರ್ನಾಟಕ ಮಹಾಸಂಸ್ಥೆ ಸಂತಾಪ

ಮೈಸೂರಿನ ಆದಿಕರ್ನಾಟಕ ಮಹಾಸಂಸ್ಥೆ ಹಾಗೂ ಅಶೋಕಪುರಂ ಜನತೆ ಖ್ಯಾತ ನಟ ಹಾಗೂ ಮೊದಲ ಕನ್ನಡ ಭಾಷೆಯಲ್ಲಿ ತೇಗರ್ಡೆ ಹೊಂದಿದ ನಿಷ್ಠಾವಂತ ಐ.ಎ.ಎಸ್ ಅಧಿಕಾರಿ ಎನಿಸಿಕೊಂಡಿದ್ದ ಕೆ.ಶಿವರಾಂ ರವರ ನಿಧನ ನಾಡಿನ ಜನತೆಗೆ ಹಾಗೂ ಚಲನಚಿತ್ರ ರಂಗಕ್ಕೆ ತುಂಬಲಾರದ ನಷ್ಟ ಎಂದು ಅಶೋಕಪುರಂ ಆದಿಕರ್ನಾಟಕ ಮಹಾಸಂಸ್ಥೆಯ ಅಧ್ಯಕ್ಷರಾದ ಸಿದ್ದರಾಜು ಪಿ (ಸುನಿಲ್) ಸಂತಾಪ ವ್ಯಕ್ತಪಡಿಸಿದ್ದಾರೆ. ಅಶೋಕಪುರಂನಲ್ಲಿ ಇಂದು...

ಬಾಗವಾನ ಜಮಾತ್ ಸಮುದಾಯದ ಅಭಿವೃದ್ಧಿಗೆ ಬದ್ಧನಾಗಿದ್ದೇನೆ

ಸಿಂದಗಿ: ಮನಗೂಳಿ ಮನೆತನಕ್ಕೂ ಹಾಗೂ ಮುಸ್ಲಿಂ ಬಾಗವಾನ ಜಮಾತ್ ಗೂ ನಮ್ಮ ತಂದೆಯವರ ಕಾಲದಿಂದಲೂ ಒಂದು ಅವಿನಾಭಾವ ಸಂಬಂಧವಿದೆ, ಪ್ರಥಮವಾಗಿ ವಿಧಾನಸಭೆ ಚುನಾವಣೆಯಲ್ಲಿ ತಂದೆಯವರಾದ ದಿ. ಎಂ ಸಿ ಮನಗೂಳಿ ಅವರ ಚುನಾವಣೆಯಲ್ಲಿ ಸೈಕಲ್ ಮೂಲಕ ಪ್ರಚಾರ ಮಾಡಿದ ಕೀರ್ತಿ ಭಾಗವಾನ ಸಮುದಾಯದ ಹಿರಿಯರಿಗೂ ಸಲ್ಲುತ್ತದೆ ತಾವೆಲ್ಲರೂ ನನ್ನನ್ನು ಶಾಸಕ ಎಂದು ನೋಡಬೇಡಿ  ನಿಮ್ಮ...

ಸೋಲಾರ್ ಸ್ಥಾವರಗಳ ಸ್ಥಾಪನೆಗೆ ನಿರ್ಣಯ ಮತ್ತು ರೈತರ ರಸಗೊಬ್ಬರಕ್ಕೆ ಸಬ್ಸಿಡಿ ನೀಡಿದ ಕೇಂದ್ರದ ಕ್ರಮ ಸ್ವಾಗತಾರ್ಹ-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್ 01 ರಿಂದ ಸೆಪ್ಟೆಂಬರ್ 30 ರವರೆಗಿನ ಖಾರಿಫ್ ಹಂಗಾಮಿಗೆ ಅನ್ವಯವಾಗುವಂತೆ ಫಾಸ್ಪೇಟಿಕ ಮತ್ತು ಪೋಟ್ಯಾಷಯುಕ್ತ ರಸಗೊಬ್ಬರಗಳ ಮೇಲೆ 24,420 ಕೋಟಿ ರೂ.ಗಳನ್ನು ಸಬ್ಸಿಡಿ ನೀಡಲು ತೀರ್ಮಾನಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು...

ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಬದಲಾವಣೆ ಸಾಧ್ಯ- ಈರಣ್ಣ ಕಡಾಡಿ

ಘಟಪ್ರಭಾ: ಇಡೀ ದೇಶವನ್ನು ಸುತ್ತಾಡಿದ ಬಳಿಕ ನನಗಾದ ಅನುಭವ ಎಂದರೆ ಜನರ ಸಹಭಾಗಿತ್ವ ಇಲ್ಲದೇ ಈ ರಾಷ್ಟ್ರದಲ್ಲಿ ಯಾವ ಯೋಜನೆಯೂ ಯಶಸ್ವಿಯಾಗುವುದಿಲ್ಲ. ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಏನಾದರೂ ಬದಲಾವಣೆ ತರಲು ಸಾಧ್ಯ ಹೀಗಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಗ್ರಾಮಗಳು ಬದಲಾವಣೆಯ ಬೆಳಕು ಕಾಣಬೇಕು. ಪ್ರತಿ ಗ್ರಾಮಸ್ಥನೂ ತನ್ನ ಗ್ರಾಮದ ಪರಿಸರ ಮತ್ತು ಅಭಿವೃದ್ಧಿ ಬಗ್ಗೆ ಕಾಳಜಿ...

ಗೋಕಲ್ ದಾಸ ಎಕ್ಸ್‍ಪೋರ್ಟರ್ಸ್‍ನಿಂದ ಅಂಧ ಹಾಗೂ ಶ್ರವಣ ದೋಷವುಳ್ಳ ಮಕ್ಕಳ ಸರ್ಕಾರಿ ಶಾಲೆಗೆ ರೂ.18 ಲಕ್ಷ ಮೌಲ್ಯದ ಉಪಕರಣಗಳ ವಿತರಣೆ

ಮೈಸೂರು -ಬೆಂಗಳೂರಿನ ಗೋಕಲ್‍ದಾಸ್ ಎಕ್ಸ್‍ಪೋರ್ಟ್ಸ್ ಚಾರಿಟಬಲ್ ಫೌಂಡೇಶನ್ ವತಿಯಿಂದ ಮಾ.೧ ರಂದು ತಿಲಕ್ ನಗರದಲ್ಲಿರುವ ಅಂಧ ಹಾಗೂ ಶ್ರವಣ ದೋಷವುಳ್ಳ ಮಕ್ಕಳ ಸರ್ಕಾರಿ ಶಾಲೆಗೆ ‘ನಮ್ಮ ನಡಿಗೆ ಸಾಮಾಜಿಕ ಜವಾಬ್ದಾರಿಗಳ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ರೂ.18 ಲಕ್ಷ ಮೌಲ್ಯದ ಉಪಕರಣಗಳನ್ನು ವಿತರಿಸಲಾಯಿತು. ಅಂಧ ಮಕ್ಕಳ ಶಾಲೆಗೆ ಪೀಠೊಪಕರಣಗಳು, ಸಂಗೀತ ವಾದ್ಯಗಳು ಹಾಗೂ ಪಿಎ ಸಿಸ್ಟಂ ಹಾಗೂ...

ಮಾ.5ರಂದು ಈವಿವಿಯಿಂದ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು

ಮೈಸೂರು -ನಗರದ ಯಾದವಗಿರಿ 3ನೇ ಮುಖ್ಯ ರಸ್ತೆ, (ಆಕಾಶವಾಣಿ ಹಿಂಭಾಗ) ಇಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಾ.5ರಂದು ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳ ವಿವರ: 1) ವೇಷಭೂಷಣ ಸ್ಪರ್ಧೆ: (ವಿಷಯ: ಭಾರತೀಯ ಸಂಸ್ಕೃತಿ), 2) ಆಶುಭಾಷಣ ಸ್ಪರ್ಧೆ:...

ಭಾವಚಿತ್ರ ರಚನೆಯ ನಾಡಿನ ಹೆಸರಾಂತ ಕಲಾವಿದರು ಬಾಬುರಾವ್ ನಡೋಣಿ

ಈ ವಿಸ್ತಾರವಾದ ಪ್ರಕೃತಿ ತುಂಬಾ ಸುಂದರಮಯ ರಮಣೀಯವಾಗಿದೆ. ನಿಸರ್ಗದಲ್ಲಿರುವ ಪ್ರತಿಯೊಂದು ವಸ್ತುವೂ ಕಲೆಯಾಗಿದೆ. ಅಸಂಖ್ಯಾತ ವರ್ಣ ಆಕಾರಗಳಿಂದ ಕೂಡಿದ ಈ ಸೃಷ್ಟಿ ಸೌಂದರ್ಯದ ಸೊಬಗನ್ನು ಆಸ್ವಾದಿಸುವ ಮನಸ್ಸು, ಆನಂದಿಸುವ ಗುಣವಿದ್ದರೆ ಎಲ್ಲವೂ ಕಲೆಯ ಆಗರ. ಜುಳು ಜುಳು ಹರಿಯುವ ನೀರಿನ ಶಬ್ಧ, ಗಾಳಿಯಿಂದ ಗಿಡ ಮರಗಳು ಅಲುಗಾಡಿದಾಗ ಸೂಸುವ ನಾದ ನಿನಾದ ಸಂಗೀತಮಯ. ಗುಡ್ಡ...

ಚಿತ್ರ ಕಲಾವಿದೆ ಪ್ರೀತಿ ಹೆಚ್.ಪಿ. ಅವರ ಪ್ರಕೃತಿ ಚಿತ್ರಣ

ಬಲ್ಲವನೇ ಬಲ್ಲ ಬೆಲ್ಲದ ರುಚಿಯ ಎನ್ನುವ ಹಾಗೆ ಚಿತ್ರಕಲೆಯ ಸವಿಯ ಸವಿದವನಿಗೇ ಗೊತ್ತು. ಸಮುದ್ರದ ದಡದಲ್ಲಿ ನಿಂತು ಒಂದು ಬೊಗಸೆ ಸಮುದ್ರದ ನೀರನ್ನು ಎತ್ತಿ ಹಿಡಿದು ನೋಡಿ ನನ್ನ ಬೊಗಸೆಯಲ್ಲ್ಲಿಇರುವುದೇ ಇದೇ ಸಮುದ್ರ ಎಂದು ಕೂಗಿಕೊಂಡಂತೆ.  ಹೀಗೆ ಚಿತ್ರಕಲೆಯ ಆಳ ಆಗಲ ವಿಸ್ತಾರವಾದುದು. ಸಾಗರದಾಳದಲ್ಲಿ ತಿಮಿಂಗಲಗಳು ಇರುವಂತೆಯೇ ಮೀನುಮರಿಗಳು ಇರುತ್ತವೆಯಷ್ಟೇ. ಅಪೂರ್ವ ಚಿತ್ರಕಲಾ ಜಗತ್ತಿನಲ್ಲಿ...
- Advertisement -spot_img

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -spot_img
close
error: Content is protected !!
Join WhatsApp Group