Monthly Archives: March, 2024

ಹಳೆಯ ಪಿಂಚಣಿ ವ್ಯವಸ್ಥೆ (ಓಪಿಎಸ್) ಜಾರಿ; ಸರ್ಕಾರದ ಕ್ರಮಕ್ಕೆ ಸ್ವಾಗತ – ಇವಣಗಿ

ಸಿಂದಗಿ: 2006 ಏಪ್ರಿಲ್ 1 ಕ್ಕಿಂತ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಸರ್ಕಾರದ ನಿರ್ಧಾರ ಅತ್ಯಂತ ಸೂಕ್ತವಾದದ್ದು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ತಾಲೂಕು ಘಟಕ ಸಿಂದಗಿಯ...

ಆಮರಣಾಂತ ಉಪವಾಸ ಸತ್ಯಾಗ್ರಹ ; ಮುಖಂಡ ಬಂಗಾರೆಪ್ಪಗೌಡ ಬಿರಾದಾರ ಹೇಳಿಕೆ

ಬೇಡಿಕೆ ಈಡೇರುವರೆಗೆ ಕದಲುವ ಮಾತೇ ಇಲ್ಲ ಸಿಂದಗಿ: ಬೇಡಿಕೆ ಈಡೇರುವವರೆಗೆ ಸತ್ಯಾಗ್ರಹ ಜಾಗೆ ಬಿಟ್ಟು ಕದಲುವುದಿಲ್ಲ, ಅಧಿಕಾರಿಗಳಿಗೆ ಹೇಳಿ ಹೇಳಿ ಸಾಕಾಗಿದೆ, ಮನವಿಯನ್ನೂ ಸಲ್ಲಿಸಲಾಗಿದೆ, ಸಮಸ್ಯೆಗೆ ಸ್ಪಂದನೆ ಸಿಕ್ಕಿಲ್ಲ  ನಾಳೆಯಿಂದ ಆಮರಣಾಂತ  ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಮುಖಂಡ ಬಂಗಾರೆಪ್ಪಗೌಡ ಬಿರಾದಾರ ಹೇಳಿದರು. ಆಲ್ಮೆಲ್ ತಾಲೂಕಿಗೆ ಸೇರ್ಪಡೆಯಾದ ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಗಳನ್ನು ಮರಳಿ ಸಿಂದಗಿ ತಾಲೂಕಿಗೆ...

ಹೋಳಿ ಹಬ್ಬ ಆಚರಣೆ ಮಹತ್ವ ಮತ್ತು ಹಿನ್ನೆಲೆ

ಪಾಲ್ಗುಣ ಮಾಸದ ಶುದ್ಧ ಹುಣ್ಣಿಮೆ ಅಂದರೆ ಚಾಂದ್ರಮಾನ ಪಂಚಾಂಗದ ಪ್ರಕಾರ ವರ್ಷದ ಕೊನೆಯ ಹುಣ್ಣಿಮೆ. ಇದನ್ನು ಹೋಳಿ ಹುಣ್ಣಿಮೆ ಎಂದು ಕರೆಯಲಾಗುತ್ತದೆ. ಈ ಹಬ್ಬವು ವಸಂತ ಮಾಸವನ್ನು ಸ್ವಾಗತಿಸುವುದಷ್ಟೇ ಅಲ್ಲ ಏಕತೆಯನ್ನು ಬಿಂಬಿಸಿ ಹೊಸದನ್ನು ಸ್ವಾಗತಿಸುವ ಹಬ್ಬ. ಬಣ್ಣಗಳನ್ನು ಎರಚಾಡಿ ಸಂಭ್ರಮಿಸುವುದಕ್ಕಷ್ಟೇ ಈ ಹಬ್ಬವು ಸೀಮಿತವಾಗಿಲ್ಲ. ಬಡವ-ಬಲ್ಲಿದ, ಜಾತಿ ಧರ್ಮದ ಎಲ್ಲೆಯನ್ನು ಮೀರಿ ಕೂಡಿ...

ಹೊಸಪುಸ್ತಕ ಓದು: ಸಾಹಿತ್ಯಲೋಕದ ಒಳದನಿಯ ಅನಾವರಣ

ಪುಸ್ತಕದ ಹೆಸರು : ಸಾರಸ್ವತ ಕೂಜನ ಲೇಖಕರು : ಡಾ. ಗುರುಪಾದ ಮರಿಗುದ್ದಿ ಪ್ರಕಾಶಕರು : ಮಣಿ ಪ್ರಕಾಶನ, ಮೈಸೂರು, ೨೦೨೩ ಪುಟ : ೨೨೦ ಬೆಲೆ : ರೂ. ೨೩೦ ಲೇಖಕರ ಸಂಪರ್ಕವಾಣಿ : ೯೪೪೯೪೬೫೬೧೭ ಡಾ. ಗುರುಪಾದ ಮರಿಗುದ್ದಿ ಬೆಳಗಾವಿ ಜಿಲ್ಲೆಯ ಸಾಹಿತ್ಯ ಲೋಕದ ಒಬ್ಬ ಗಟ್ಟಿ ವಿದ್ವಾಂಸರು. ಸದ್ದುಗದ್ದಲವಿಲ್ಲದೆ ತಮ್ಮ...

ಹೊಸಪುಸ್ತಕ ಓದು: ಲೋಕಮಾನ್ಯರನ್ನೆ ನಡುಗಿಸಿದ ಧೀಮಂತನ ಯಶೋಗಾಥೆ

ಪುಸ್ತಕದ ಹೆಸರು : ಅರಟಾಳ ರುದ್ರಗೌಡರ ಚರಿತ್ರೆ ಲೇಖಕರು : ಬಸವಯ್ಯ ಚನ್ನಬಸವಯ್ಯ ಹಿರೇಮಠ ಊರ್ಫ ಕಂಬಿ (ಕಂಬಿ ಬಸವಾರ್ಯರು) ಪ್ರಕಾಶಕರು : ಪ್ರಸಾರಾಂಗ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ, ಬೆಳಗಾವಿ, ೨೦೨೩ (ಮರುಮುದ್ರಣ) ಪುಟ : ೬೦೭ ಬೆಲೆ : ರೂ. ೧೦೦೦ ೧೯-೨೦ನೇ ಶತಮಾನದ ಮಧ್ಯಕಾಲದಲ್ಲಿ ಲಿಂಗಾಯತ ಸಮಾಜವು ಅಜ್ಞಾನ ಅನಕ್ಷರತೆಗಳಿಂದ...

ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ರವರ ಬಲಿದಾನ ದಿನ

ಸ್ವಾಮಿ ವಿವೇಕಾನಂದರು ಹೇಳುತ್ತಾರೆ, “ಯಾವ ದೇಶ ಅಥವಾ ಜನಾಂಗವು ತನ್ನ ಚರಿತ್ರೆಯನ್ನು ಹಾಗೂ  ಚಾರಿತ್ರಿಕ ಮಹಾಪುರುಷರನ್ನು ಮರೆಯುತ್ತದೆಯೋ ಆ ದೇಶಕ್ಕಾಗಲೀ, ಆ ಜನಾಂಗಕ್ಕಾಗಲೀ ಭವಿಷ್ಯವಿಲ್ಲ” ಅಂತ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ವೀರ ಪುರುಷರಾದ ಭಗತ್‍ಸಿಂಗ್, ರಾಜಗುರು, ಸುಖದೇವ್‍ರ ವೀರ ಬಲಿದಾನದ ರೋಚಕ ಘಟನೆ ನಮ್ಮ ಕಣ್ಣ ಮುಂದಿದೆ. ಕ್ರಾಂತಿವೀರರ ಅಮರ ತ್ಯಾಗದ ಕಥೆಯೊಂದನ್ನು ಓದಿಬಿಡೋಣ… 23...

ಡೇ ಸ್ಪೆಷಲ್‌: ವಿಶ್ವ ಜಲ ದಿನ ಮಾರ್ಚ್ 22

ನೀರಿನ ಬಳಕೆ, ಉಳಿಕೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್‌ 22 ರಂದು ವಿಶ್ವ ಜಲ ದಿನವನ್ನು ಭಾರತ ಸೇರಿದಂತೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ. 1993 ರಲ್ಲಿ ಬ್ರೆಜಿಲ್‌ನ ರಿಯೋದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮಾವೇಶದಲ್ಲಿ ಜಲ ಸಂರಕ್ಷಣೆಯ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು ಹಾಗೂ ಪ್ರತಿ ವರ್ಷ ಮಾರ್ಚ್‌...

ಪುಸ್ತಕ ಪರಿಚಯ: ಓದುಗರ ಗಟ್ಟಿ ಹಿಡಿಕೆ, ಈ ಬಿದಿರ ತಡಿಕೆ

ಸಾಹಿತ್ಯದ ಪ್ರಕಾರ: ಪ್ರಬಂಧ ಸಂಕಲನ ಪುಸ್ತಕದ ಹೆಸರು: ಬಿದಿರ ತಡಿಕೆ ಲೇಖಕರು: ಡಾ.ಎಚ್.ಎಸ್. ಸತ್ಯನಾರಾಯಣ ಪ್ರಕಾಶಕರು: ಮಿಂಚುಳ್ಳಿ ಪ್ರಕಾಶನ ಬಿದಿರ ತಡಿಕೆಯ ಹಿಂದೆ ಬಿಚ್ಚಲಾಗದ ಕಣ್ಣು ಕವನ ಹುಟ್ಟೀತೆ? ಎಂದು ಕೇಳುತ್ತಿದೆ. ನಾನೀಗ ತುಟಿಯಂಚಿನಲ್ಲಿ ಹೇಳಿದ್ದಿಷ್ಟೆ : ಇನ್ನೊಂದು ದಿವಸ ಕಾದರೆ ನಷ್ಟವೆ ? ಎಂಬ ಕೆ.ಎಸ್.ನರಸಿಂಹಸ್ವಾಮಿಯವರ ಕವನ ಹುಟ್ಟುವ ಸಮಯವನ್ನು "ಬಿದಿರ ತಡಿಕೆ" ಪ್ರಬಂಧ ಸಂಕಲನದ ಶಿರೋನಾಮೆಗೆ ಅಧಾರವಾಗಿಟ್ಟುಕೊಂಡಿದ್ದು...

‘ವಿದ್ಯಾರ್ಥಿಗಳು ಸೃಜನಶೀಲತೆ ಬೆಳೆಸಿಕೊಳ್ಳಬೇಕು’ – ಪ್ರೊ. ಗಂಗಾಧರ ಮಳಗಿ

ಮೂಡಲಗಿ: ‘ವಿದ್ಯಾರ್ಥಿಗಳು ಸೃಜನಶೀಲತೆ, ಪ್ರಾಮಾಣಿಕತೆ, ಸಂಸ್ಕಾರ ರೂಢಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದು ಗೋಕಾಕದ ಜ್ಞಾನದೀಪ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೊ. ಗಂಗಾಧರ ಮಳಗಿ ಹೇಳಿದರು. ಮೂಡಲಗಿ ಶೈಕ್ಷಣಿಕ ವಲಯಯದ ಬೆಟಗೇರಿಯ ವಿ.ವಿ. ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ವಿಜ್ಞಾನ ತಂತ್ರಜ್ಞಾನ ಯುಗದಲ್ಲಿ...

ವಿಶ್ವ ಜಲದಿನ

ಭೂಮಿಯ ಮೇಲೆ ಇರುವ ಎಲ್ಲ ಜೀವಿಗಳಿಗೂ ನೀರು ಮೂಲವಾಗಿದೆ. ಈ ನೀರಿನ ಅರಿವಿಗಾಗಿ ಹಾಗೂ ಸಂರಕ್ಷಣೆಗಾಗಿ ಮಾರ್ಚ ೨೨ ರಂದು ವಿಶ್ವ ಜಲ ದಿನ ಆಚರಣೆ ಮಾಡಲಾಗುತ್ತದೆ. ಮುಂದಿನ ಪೀಳಿಗೆಗೆ ಈ ಭೂಮಿಯನ್ನು ಸುರಕ್ಷಿತವಾಗಿ ಬಿಟ್ಟು ಹೋಗಬೇಕಾಗಿರುವದರಿಂದ ನಾವೆಲ್ಲ ನೀರಿನ ಬಳಕೆ ಹಾಗೂ ಉಳಿಕೆಯ ಮಹತ್ವವನ್ನು ಅರಿವುದು ಮುಖ್ಯವಾಗಿದೆ. ನೀರು ವಿಶ್ವದ ೭೦೦ ಕೋಟಿ ಜನರಿಗೆ ಹಾಗೂ...
- Advertisement -spot_img

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -spot_img
close
error: Content is protected !!
Join WhatsApp Group