ಮಾರ್ಚ್ 21 ಕಾಡನ್ನು ಪ್ರೀತಿಸಲು ಕಲಿಯಿರಿ
ಮಾರ್ಚ್ 21 ರಂದು ವಿಶ್ವ ಅರಣ್ಯ ದಿನ ಆಚರಿಸಲಾಗುತ್ತದೆ. ಭೂಮಿ ಮತ್ತು ಪರಿಸರ ಸಮತೋಲನವಾಗಿರಬೇಕಾದರೆ ಅರಣ್ಯದ ಪಾತ್ರ ಬಹುಮುಖ್ಯ. ಈ ಕಾರಣಕ್ಕೆ ಅರಣ್ಯ ಸಂವರ್ಧನೆಗೆ ಪಣತೊಡಬೇಕು ಎಂಬ ಆಶಯ ಈ ದಿನದ್ದಾಗಲಿ.
ಇಂದು ವಿಶ್ವ ಅರಣ್ಯ ದಿನ. ಮನುಷ್ಯ ಜೀವನದ ಮೊದಲ ಘಟ್ಟ ಆರಂಭವಾದದ್ದು ಕಾಡಿನಿಂದ. ಬದುಕಲು ಬೇಕಾಗುವ ಎಲ್ಲ...
ಬಿಜೆಪಿ ಹೈ ಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಚುನಾವಣೆಯನ್ನು ಎದುರಿಸೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.
ಗುರುವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಕಲ್ಲೋಳಿ ಸೌಹಾರ್ದ...
ಪುಟ್ಟಣ ಕಣಗಾಲ್ ನಿರ್ದೇಶನದ 1971ರಲ್ಲಿ ಬಿಡುಗಡೆಯಾದ ಶರಪಂಜರ ಚಿತ್ರದ ಬಿಳಿಗಿರಿ ರಂಗಯ್ಯ ನೀನೇ ಹೇಳಯ್ಯ..ಹಾಡು ಇಂದಿಗೂ ಅಮರವಾಗಿದೆ. ಈ ಹಾಡಿನ ಗುಂಗಿನಲ್ಲೇ ನಾವು ಬಿಳಿಗಿರಿ ರಂಗನ ಬೆಟ್ಟ ಹತ್ತುವಷ್ಟರಲ್ಲಿ ಹತ್ತೂವರೆ ಆಗಿತ್ತು. ಬಸ್ಸು ಬೆಟ್ಟ ಹತ್ತಿ ಬುಸ್ ಎಂದು ಹೊಗೆಯಾಡಿತು. ಬಸ್ಸಿನ ಟ್ಯಾಂಕ್ನಲ್ಲಿ ನೀರು ಕಡಿಮೆಯಾಗಿ ಹೊಗೆಯಾಡಿದ್ದು ಖರೆ. ಯಾರೋ ಪುಣ್ಯಾತ್ಮರು ಈ ಕಡೆ...
ನಾವು ಬಿಳಿಗಿರಿ ರಂಗನ ಬೆಟ್ಟದಿಂದ ಇಳಿದು ತಲಕಾಡಿಗೆ ಹೋಗಲು ತಿರುಮಕೂಡಲು ನರಸೀಪುರ ಕಡೆಗೆ ತಿರುಗಿ ಬಂದೆವು. ಟಿ.ನರಸೀಪುರದಿಂದ 10 ಕಿ.ಮೀ.ದೂರದಲ್ಲಿದೆ ಮೂಗೂರು. ನಾವು ಮೂಗೂರು ಮುಟ್ಟಿದಾಗ ಮಟ ಮಟ ಮಧ್ಯಾಹ್ನ. ರಣ ರಣ ಸುಡುವ ಬಿಸಿಲು. ಬಸ್ಸು ತ್ರಿಪುರ ಸುಂದರಿ ದೇವಸ್ಥಾನದ ಮುಂಭಾಗ ನಿಂತಿತು. ನಮ್ಮ ಪಾದರಕ್ಷೆಗಳನ್ನು ಬಸ್ಸಲ್ಲೇ ಬಿಟ್ಟು ದೇವಸ್ಥಾನ ಪ್ರವೇಶಿಸಿದೆವು. ದೇವಸ್ಥಾನದ...
೨೦೨೨ರ ಸಪ್ಟೆಂಬರ್ ತಿಂಗಳಲ್ಲಿ ನನ್ನ ಸಂಪಾದಿತ ಕೃತಿ ಅಭಿಪ್ರೇರಣೆ ಬಿಡುಗಡೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಜರುಗಿತು. ಅದು ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡಿತ್ತು. ನಾಡಿನ ವಿವಿಧ ಭಾಗಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಹಲವಾರು ಶಿಕ್ಷಕ ಶಿಕ್ಷಕಿಯರು ತಮ್ಮ ತರಗತಿ ಕೊಠಡಿಯಲ್ಲಿ ನಿರ್ವಹಿಸುವ ಚಟುವಟಿಕೆಗಳನ್ನು ನನಗೆ ಒದಗಿಸಿದ್ದರು.ಕೃತಿ ಬಿಡುಗಡೆ ದಿನದಂದು ಅವರಿಗೆ ಶಿಕ್ಷಕ ರತ್ನ ರಾಜ್ಯ...
ಮೈಸೂರಿನ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಇಂದು ಯಾದವಗಿರಿ ಸೇವಾ ಕೇಂದ್ರದಲ್ಲಿ ಬೇರೆ ಊರುಗಳಿಂದ ಆಗಮಿಸಿದ್ದ ಬ್ರಹ್ಮಾಕುಮಾರಿಯರನ್ನು ಈವಿವಿ ಮೈಸೂರು ಉಪ ವಲಯದ ಮುಖ್ಯ ಸಂಚಾಲಕಿ ರಾಜಯೋಗಿನಿ ಬಿಕೆ ಲಕ್ಷ್ಮೀಜಿಯವರು ಸನ್ಮಾನಿಸಿ, ಗೌರವಿಸಿದರು.
ಬಿಕೆ ಸಾವಿತ್ರಿ, ಸಂಚಾಲಕರು, ಬ್ರಹ್ಮಾಕುಮಾರೀಸ್, ವರ್ತೂರು, ಬೆಂಗಳೂರು, ಬಿಕೆ ಜೈಮಿನಿ, ನಿರ್ದೇಶಕರು, ಪ್ರಕಟನಾ ವಿಭಾಗ, ಬ್ರಹ್ಮಾಕುಮಾರೀಸ್, ಲಂಡನ್, ಬಿಕೆ...
ಸಿಂದಗಿ: ಮಹಿಳೆಯರು ಸಮಾಜದ ಎಲ್ಲ ಕ್ಷೇತ್ರದಲ್ಲಿಯೂ ಮಹೋನ್ನತ ಸಾಧನೆ ಗೈದು, ದೇಶಕ್ಕೆ ತಮ್ಮದೆಯಾದ ಕೊಡುಗೆ ನೀಡಿ ಭಾರತದ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಮತ್ತು ಅಭಿನಂದನಾರ್ಹ ಎಂದು ಇನ್ನರ್ ವೀಲ್ ಕ್ಲಬ್ನ ಮಾಜಿ ಅಧ್ಯಕ್ಷೆ ನಾಗರತ್ನ ಮನಗೂಳಿ ಹೇಳಿದರು.
ಪಟ್ಟಣದ ಹೊರ ವಲಯದಲ್ಲಿರುವ ಲೊಯೋಲ ಶಾಲೆಯಲ್ಲಿ ನಬಿರೋಷನ್ ಪ್ರಕಾಶನ, ಬೋರಗಿ ವತಿಯಿಂದ ಹಮ್ಮಿಕೊಂಡ ವಿಶ್ವ...
ಸಿಂದಗಿ: ಎಸ್ಎಸ್ಎಲ್ಸಿ ಮತ್ತು ಪಪೂ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ಮಾಡುವ ಶಿಕ್ಷಕರು ಅವರ ಪರೀಕ್ಷೆ ಮಾಡುವುದು ಕೆಎಸ್ಇಎಬಿ ಪರೀಕ್ಷಾ ಮಂಡಳಿಯ ಮೂಲಕ ಪರೀಕ್ಷಾ ಪದ್ದತಿಯಲ್ಲಿ ಸರಕಾರ ಧ್ವಂದ್ವ ನೀತಿ ಅನುಸರಿಸುತ್ತಿದೆ ಇಂತಹ ನೀತಿಯಿಂದ ಹೊರಬೇಕು ಇಲ್ಲದಿದ್ದರೆ ಚುನಾವಣೆ ನೀತಿ ಸಂಹಿತೆಯನ್ನು ಮರೆತು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಕರ್ನಾಟಕ ಮಾಧ್ಯಮ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷ ಅರುಣ...
ಬೆಳಗಾವಿ - ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಎಲ್ಲಾ 35ಗ್ರಾಮ ಪಂಚಾಯತ ಗ್ರಂಥಪಾಲಕರಿಗೆ ಬೈಲಹೊಂಗಲ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ದಿ. 19/03/2024 ರ ಮಂಗಳವಾರದಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ಹಾಗೂ ಪುನಶ್ಚೇತನ...
ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆ, ಲಿಂಗಾಯತ ಮಹಿಳಾ ಸಮಾಜ ಬೆಳಗಾವಿ, ಕನ್ನಡ ಸಾಂಸ್ಕೃತಿಕ ಭವನ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿ ಮತ್ತು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಕನ್ನಡ ಭವನ ನೆಹರು ನಗರದಲ್ಲಿ ದಿನಾಂಕ ೧೯-೩-೨0೨೪ ರಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ,...
ಹನಿಗವನಗಳು
1) ಸುಳ್ಳುಗಾರರು
ಹತ್ತು ನಾಲಿಗೆಯ
ರಾವಣ ಹೇಳಲಿಲ್ಲ
ಒಂದು ಸುಳ್ಳು
ಒಂದೇ ನಾಲಿಗೆಯ
ರಾಜಕಾರಣಿ ಹೇಳುತ್ತಾನೆ
ದಿನಕ್ಕತ್ತು ಸುಳ್ಳು!
2) ಶೀಲಾ
ನೆರೆಮನೆ ಶೀಲಾ
ಪರ ಪುರುಷರೊಡನೆ
ಸೇರಿ
ಹೆಸರು ಕೆಡಿಸಿಕೊಂಡಳು
3) ಟಿವಿ ಹಾವಳಿ
ಮನೆಯಲ್ಲಿ
ಟಿವಿ ಮುಂದೆ
ಸದಾ ಇರುವ
ವಿದ್ಯಾ ರ್ಥಿಗಳು
ಶಾಲೆಯಲ್ಲಿ
ಹಿಂದೆ ಬೀಳುವರು.
4) ವಾಸ್ತವ
ಕಟ್ಟುವವು...