Monthly Archives: March, 2024

ವಿಶ್ವ ಗುಬ್ಬಚ್ಚಿಗಳ ದಿನ: World Sparrow Day March 2024

ನಮ್ಮ ಗುಬ್ಬಚ್ಚಿಗಳ ದಿನ ಬಂತು. ಆ ಗುಬ್ಬಚ್ಚಿಗಳು ಇಂದು ಎಲ್ಲೋ ಅಪರೂಪವಾಗಿ ಅಡಗಿ ಹೋಗಿದ್ದರೂ ಹೃದಯದಲ್ಲಿನ ಗುಬ್ಬಚ್ಚಿ ತಾನೇ ಕುಣಿ ಕುಣಿದು ನೂರಾರು ಗುಬ್ಬಚ್ಚಿಗಳೆಂಬ ವಿವಿಧಾಕಾರಗಳನ್ನು ತಳೆದ ಅನುಭಾವ ಉಂಟಾಗುತ್ತಿದೆ. ನಾವು ಪುಟ್ಟವರಿದ್ದಾಗ ನಾವು ಇದ್ದ ಹೆಂಚಿನ ಮನೆಗಳ ತೊಲೆಗಳ ಮೇಲೆ ಅದೆಷ್ಟು ಚೆನ್ನಾಗಿ ಬಂದು ಆಟ ಆಡಿ ಹೋಗೋದು. ಅಕ್ಕ ಪಕ್ಕದಲ್ಲಿದ್ದ ಸೀಬೆ ಕಾಯಿ...

ಡಾ.ರವಿಶಂಕರ್ ಕೆ.ವಿ.ಅವರಿಗೆ ಡಾ.ಪ್ರತಾಪ್ ಸಿ.ರೆಡ್ಡಿ ಪ್ರಶಸ್ತಿ

ಮೈಸೂರು-ನಗರದ ಉಷಾಕಿರಣ ಕಣ್ಣಿನ ಆಸ್ಪತ್ರೆಯ ಹಿರಿಯ ನೇತ್ರ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ್ ಕೆ.ವಿ. ಅವರಿಗೆ ಮಾ.17ರಂದು ಉತ್ತರಪ್ರದೇಶದ ಲಕ್ನೋದಲ್ಲಿ ನಡೆದ ಗ್ಲೋಬಲ್ ಅಸೋಸಿಯೇಷನ್ ಆಫ್ ಫಿಜಿಷಿಯನ್ (ಜಿಎಪಿಐಒ) ಸಂಸ್ಥೆಯು ಕೊಡಮಾಡುವ ಪ್ರತಿಷ್ಠಿತ ಡಾ.ಪ್ರತಾಪ್ ಸಿ.ರೆಡ್ಡಿ ಲೋಕೋಪಯೋಗಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಚಿತ್ರದಲ್ಲಿ ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್, ರಾಜ್ಯಸಭಾ ಸದಸ್ಯ...

ಸಂಪನ್ನಗೊಂಡ ತೇರಾ ಕೋಟಿ ಶ್ರೀ ರಾಮನಾಮ ಲೇಖನ ಯಜ್ಞ

ಬೆಂಗಳೂರು: ದಕ್ಷಿಣ ಬೆಂಗಳೂರಿನ ಒಂದು ಪ್ರಮುಖ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರ ಶ್ರೀ ಜಯರಾಮ ಸೇವಾ ಮಂಡಳಿಯು “ತೇರಾ ಕೋಟಿ ಶ್ರೀರಾಮನಾಮ ಲೇಖನ ಯಜ್ಞ”ವನ್ನು ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತೀ ಮಹಾಸ್ವಾಮಿಗಳ ಮಹಾಸಂರಕ್ಷಣೆ, ದಿವ್ಯ ಮಾರ್ಗದರ್ಶನ ಹಾಗೂ ಆಶೀರ್ವಾದಗಳೊಂದಿಗೆ 2022-2024ರಲ್ಲಿ 17 ತಿಂಗಳ ಕಾಲ ಹಮ್ಮಿಕೊಂಡಿದ್ದು, ಈ ಯಜ್ಞದಲ್ಲಿ...

ಲೋಕಾಯುಕ್ತ ಸಿಪಿಐ ಹಾಲಪ್ಪ ಬಾಲದಂಡಿಗೆ ಸತ್ಕಾರ

ಮೂಡಲಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕಾರ್ಯ ನಿರ್ವಹಿಸಿ ಚುನಾವಣಾ ನಿಮಿತ್ತ ಬಾಗಲಕೋಟೆ ಜಿಲ್ಲೆಯ ತೇರದಾಳ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ  ಪಿ ಎಸ್ ಐ ಹಾಲಪ್ಪ ವಾಯ್ ಬಾಲದಂಡಿ ಅವರು ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಸಿಪಿಐ ಹುದ್ದೆಗೆ  ಮುಂಬಡ್ತಿ ಹೊಂದಿ ಬೆಂಗಳೂರು ಲೋಕಾಯುಕ್ತ  ಇಲಾಖೆಗೆ ಅಧಿಕಾರ ಸ್ವೀಕರಿಸಲು ಮಂಗಳವಾರ ಸಂಜೆ ತೆರಳುತ್ತಿರುವ ಸಂದರ್ಭದಲ್ಲಿ ಹಾಲಪ್ಪ...

ಹಳೆಯ ಎತ್ತು, ಮೇಕೆ ಮತ್ತು ಬೆಳಗಾವಿ ಭಾಜಪಾ

ಒಂದೂರಲ್ಲಿ ಒಬ್ಬ ರೈತ ಇದ್ದ ಆತನ ಬಳಿ ಕುದುರೆ ಆಕಳು ಎತ್ತು ಹೋರಿ ಆಡು ಎಲ್ಲ ಇದ್ದವು. ಎತ್ತು ಹಳೆಯದಾಗಿತ್ತು. ಒಂದು ಬಾರಿ ಮಾಲಿಕ ಮೇವು ಕಡಿಮೆ ಇದ್ದ ಕಾರಣ ಹೊಲದಲ್ಲಿ ಉಳುವ ಹೋರಿಗೆ ಮೇವು ಹಾಕಿ, ಹಳೆ ಎತ್ತಿಗೆ ಬೇರೆ ಮೇವು ಬರುತ್ತಿದೆ ಅದು ಬರುವವರೆಗೆ ಕಾಯಲು ತಿಳಿಸಿದ. ಇದರಿಂದ ಹಳೆಯ ಎತ್ತು ಹತಾಶಗೊಂಡಿತು. ಆ...

ಬಿಜೆಪಿ ಮಂಡಲ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಸಿಂದಗಿ: ಪಟ್ಟಣದ ವೈಷ್ಣವಿ ಹೋಟೆಲಿನಲ್ಲಿ ಸಿದ್ದು ಗೌಡ ಪಾಟೀಲ್ ಇವರ ಪರಿವಾರ ವತಿಯಿಂದ ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳಿಗೆ  ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು.  ಈ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ  ಮಾತನಾಡಿ, ಮಂಡಲ ಪದಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾದ ರಮೇಶ ಜಿಗಜಿನಗಿಯವರ ಗೆಲುವಿಗೆ ಸಿಂದಗಿಯಿಂದ ಅತಿ ಹೆಚ್ಚು ಮತಗಳನ್ನು...

ಬೀದರ್‌ನಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆ

ತೆಂಗಿನ ಮರಕ್ಕೆ ಸಿಡಿಲು ಬಿದ್ದು ಮರಕ್ಕೆ ಬೆಂಕಿ.. ಬೀದರ: ಅಚಾನಕ್ಕಾಗಿ ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆ ಹಾಗೂ ತೆಂಗಿನ ಮರಕ್ಕೆ ಬಡಿದ ಸಿಡಿಲಿಗೆ ಸುಟ್ಟು ಹೋದ ತೆಂಗಿನ‌‌ ಮರ. ಈ ಘಟನೆಯಿಂದಾಗಿ ಬೀದರ ಜಿಲ್ಲೆಯಲ್ಲಿ ತಂಪು ವಾತಾವರಣದ ಜೊತೆ ಆತಂಕದ ವಾತಾವರಣವೂ ಸೃಷ್ಟಿಯಾಯಿತು. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೊಸಮ್ ಗ್ರಾಮದಲ್ಲಿ ಘಟನೆ ಸಿಡಿಲು ಬಿದ್ದು...

ಸುಖಕರ ಜೀವನಕ್ಕೆ ಆರೋಗ್ಯವೇ ಭಾಗ್ಯ – ಡಾ. ಮಂಜುನಾಥ

ಮೋರಟಗಿ : ಮನುಷ್ಯ ಎಷ್ಟು ವರ್ಷ ಬದುಕಿದ್ದಾನೆ ಎನ್ನುವುದು ಮುಖ್ಯವಲ್ಲ, ಎಷ್ಟು ಅರೋಗ್ಯವಂತನಾಗಿ ಬದುಕಿದ್ದಾನೆ ಎನ್ನುವುದು ಮುಖ್ಯ, ಅರೋಗ್ಯ ಭಾಗ್ಯಕಿಂತ ಇನ್ನೊಂದು ಭಾಗ್ಯವಿಲ್ಲ, ಸುಖಕರ ಜೀವನಕ್ಕೆ ಅರೋಗ್ಯವೇ ಭಾಗ್ಯ ಎಂದು ವೈದ್ಯಾಧಿಕಾರಿ ಡಾ. ಮಂಜುನಾಥ್ ಟಿ. ಡಿ.ಹೇಳಿದರು. ಸೋಮವಾರ ಗ್ರಾಮದ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಜುವಾರಿ ಫರ್ಮ್ ಹಬ್ ಲಿಮಿಟೆಡ್ ಜೈಕಿಸಾನ್ ಜಂಕ್ಷನ್ ಮೋರಟಗಿ ಇವರ...

ಶ್ರೀ ಶಾಂತವೀರರ ಬದುಕೇ ಒಂದು ಇತಿಹಾಸ – ರುದ್ರಮುನಿ ಶ್ರೀಗಳು

ಸಿಂದಗಿ- ಮಾನವೀಯತೆಗೆ ಹೊಸ ಭಾಷೆ ಬರೆದ ಸಿಂದಗಿಯ ಸಿರಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಬದುಕೇ ಒಂದು ಇತಿಹಾಸ ಎಂದು ಯಂಕಂಚಿ ಹಿರೇಮಠದ ಶ್ರೀ ಅಭಿನವ ರುದ್ರಮನಿ ಶಿವಾಚಾರ್ಯರು ಹೇಳಿದರು. ಅವರು ಪಟ್ಟಣದ ಊರಿನ ಹಿರಿಯಮಠದಲ್ಲಿ ಗುರುವಾರ ನಡೆದ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ 44 ನೇ ಪುಣ್ಯ ಸ್ಮರಣೋತ್ಸವ ಮತ್ತು ಗದುಗಿನ ತೋಂಟದಾರ್ಯ ಮಠದ ಲಿಂ ಡಾ.ಸಿದ್ದಲಿಂಗ...

ವಾರದ ಸಾಮೂಹಿಕ ಪ್ರಾಥ೯ನೆ ಮತ್ತು ಕಣ್ಣಿಗೆ ಹನಿ ಹಾಕುವ ವಿಶೇಷ ಕಾಯ೯ಕ್ರಮ

ಬೆಳಗಾವಿ - ಲಿಂಗಾಯತ ಸಂಘಟನೆ ಡಾ ಫ ಗು ಹಳಕಟ್ಟಿ ಭವನ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿ. 17.ರಂದು ವಾರದ ಸಾಮೂಹಿಕ ಪ್ರಾರ್ಥನೆ ನಡೆಯಿತು. ಆರಂಭದಲ್ಲಿ ಮಹಾದೇವಿ ಅರಳಿ ಅವರು ಪ್ರಾಥ೯ನೆ ನಡೆಸಿಕೊಟ್ಟರು ಆನಂದ ಕಕಿ೯, ಜಯಶ್ರೀ ಚಾವಲಗಿ, ಸುವರ್ಣ ಗುಡಸ,ಗೀತಾ ದೇಯಣ್ಣವರ (ಪಾಟೀಲ)ವಿ ಕೆ ಪಾಟೀಲ ಮುಂತಾದವರು ವಚನ ಗಾಯನ ಮಾಡಿದರು      ಕಣ್ಣಿನ...
- Advertisement -spot_img

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -spot_img
close
error: Content is protected !!
Join WhatsApp Group