Monthly Archives: May, 2024
ಸುದ್ದಿಗಳು
ಚಿಕ್ಕುಂಬಿಯಲ್ಲಿ ಸವದತ್ತಿ ತಾಲೂಕ ಮಟ್ಟದ ಶಾಲಾ ಪ್ರಾರಂಭೋತ್ಸವ
ಸವದತ್ತಿ - ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಹಬ್ಬದ ಸಡಗರದೊಂದಿಗೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.ಗ್ರಾಮದಲ್ಲಿ ವಿವಿಧ ವೇಷಭೂಷಣಗಳನ್ನು ಹೊಂದಿದ ಮಕ್ಕಳು ಚಕ್ಕಡಿಯಲ್ಲಿ ಮೆರವಣಿಗೆಯಲ್ಲಿ ಹೊರಟಿದ್ದು ತಾಲೂಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಯಶವಂತಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ದಂಡಿನ, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ಮೈತ್ರಾದೇವಿ ವಸ್ತ್ರದ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿ.ಎನ್.ಬ್ಯಾಳಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಯಲ್ಲವ್ವ ಮಾರುತಿ...
ಸುದ್ದಿಗಳು
ದಾಲ್ಮಿಯಾ ದೀಕ್ಷಾ ಕೇಂದ್ರದಲ್ಲಿ ಕರೂರ್ ವೈಶ್ಯ ಬ್ಯಾಂಕ್ ನೆರವಿನ ವೃತ್ತಿ ತರಬೇತಿ ಕಾರ್ಯಕ್ರಮ ಉದ್ಘಾಟನೆ.
ಯಾದವಾಡ - ದಾಲ್ಮಿಯಾ (ಭಾರತ) ಸಿಮೆಂಟ್ ಕಾರ್ಖಾನೆಯ ದಾಲ್ಮಿಯಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ದಾಲ್ಮಿಯಾ ದೀಕ್ಷಾ ಕೌಶಲ್ಯ ಕೇಂದ್ರ ಬೆಳಗಾವಿಯಲ್ಲಿ ಅಸಿಸ್ಟೆಂಟ್ ಬ್ಯೂಟಿ ತೆರಪಿಸ್ಟ್ ಕಸ್ಟಮರ್ ಎಕ್ಸಿಕ್ಯೂಟಿವ್ ಮತ್ತು ಅಸಿಸ್ಟೆಂಟ್ ಎಲೆಕ್ಟ್ರಿಷಿಯನ್ ತರಬೇತಿಗಳನ್ನು ಕರೂರ್ ವೈಶ್ಯ ಬ್ಯಾಂಕ್ ನೆರವಿನೊಂದಿಗೆ ಆರಂಭಿಸಲಾಯಿತು.ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸತೀಶ್ ಖಾನ್ ಗೌಡರ್ ವ್ಯವಸ್ಥಾಪಕರು ಕೆರೂರ್ ವೈಶ್ಯ...
ಸುದ್ದಿಗಳು
ಮೊದಲಿನಿಂದಲೂ ಸಾಹಿತ್ಯಿಕ ವಿಚಾರ ಪೋಷಿಸುತ್ತಿರುವುದು ಪತ್ರಿಕೆ – ಎಚ್ ಎಲ್ ಪುಷ್ಪಾ
ಸ್ವಾಭಿಮಾನಿ ಕರ್ನಾಟಕ ವೇದಿಕೆಯಿಂದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಕನ್ನಡ ವಿಭಾಗ, ಕನ್ನಡ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ ಪ್ರದಾನ-2023’ ಕಾರ್ಯಕ್ರಮವು ನಗರದ ಶೇಷಾದ್ರಿಪುರಂ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು. ತೀರ್ಪುಗಾರರಾಗಿ ಉಪಸ್ಥಿತರಿದ್ದ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೆಚ್.ಎಲ್. ಪುಷ್ಪ ಮಾತನಾಡಿ, "ಕಥಾಸಂಕಲನಗಳು, ಕವಿತೆಗಳು,...
ಸುದ್ದಿಗಳು
ಜೂನ್ 05ರಂದು ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರ ‘ಜ್ಞಾನಸಿಂಧು’ ಪುಸ್ತಕ ಲೋಕಾರ್ಪಣೆ ಸಮಾರಂಭ
ಪ್ರೊ.ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಲಬುರಗಿ ಮತ್ತು ಉದಯ ಪ್ರಕಾಶನ, ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ, ಹಿರಿಯ ಸಾಹಿತಿ, ಶಾಸ್ತ್ರಚೂಡಾಮಣಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರ ಸಂಪಾದಕತ್ವದ “ಜ್ಞಾನಸಿಂಧು” ಚಿದಾನಂದಾವಧೂತರ ವೇದಾಂತ ಕಾವ್ಯ ಗ್ರಂಥ ಲೋಕಾರ್ಪಣೆ ಹಾಗೂ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜೂನ್...
ಸುದ್ದಿಗಳು
ತಂಬಾಕು ದಿನ ನಿಮಿತ್ತ ಜಾಗೃತಿ ಜಾಥಾ
ಸಿಂದಗಿ: ವಿಶ್ವ ತಂಬಾಕು ದಿನಾಚರಣಿಯ ಅಂಗವಾಗಿ ಜೇರಟಗಿಯಲ್ಲಿ ಭೀಮಾ ಯುನಿವರ್ಸಲ್ ಸೆಂಟ್ರಲ್ ಶಾಲೆ ಮಕ್ಕಳಿಂದ ಜಾಗೃತಿ ಜಾಥಾ ಹಮ್ಮಿಕೊಂಡಿದ್ದು ಶಾಲೆಯ 10ನೇ ತರಗತಿಯ ಮಕ್ಕಳಿಂದ ಬೀದಿನಾಟಕ ಮೂಲಕ ಜನರಲ್ಲಿ ತುಂಬಾಕು ಹಾಗೂ ಸಿಗರೇಟು ಸೇದುವುದರಿಂದ ಶ್ವಾಸಕೋಶ ದುರ್ಬಲವಾಗುವುದು, ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಕುಟುಂಬದ ಮುಖ್ಯಸ್ಥ ಸಾವಿನಿಂದ ಕುಟುಂಬ ಸದಸ್ಯರು ಅನಾಥರಾಗುವರು ಎಂಬ ಸಂದೇಶವನ್ನು ಸಾರಿದರು.ಇನ್ನು...
ಸುದ್ದಿಗಳು
ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ವಾಟ್ಸಾಪ್ ಗ್ರುಪ್ ರಚನೆ ; ಶಿಕ್ಷಣ ಆಯುಕ್ತರ ಸ್ವಾಗತಾರ್ಹ ನಡೆ
ಬೆಂಗಳೂರು - ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಸ್ಥಾಪಿಸುವ ಹಾಗೂ ಅವರ ವಾಟ್ಸಾಪ್ ಗ್ರುಪ್ ರಚಿಸುವ ಬಗ್ಗೆ ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ ) ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರ ಬರೆದಿದ್ದಾರೆ.ಆಯುಕ್ತರ ಕಚೇರಿಯ ಆದೇಶ ದಿ.೨೦.೦೧.೨೦೨೪ ರ ಅನುಸಾರ ಹಳೆಯ...
ಸುದ್ದಿಗಳು
ನ್ಯಾಯವಾದಿ ಅಶೋಕ ಗಾಯಕವಾಡ ಸನ್ಮಾನ
ಸಿಂದಗಿ: ಅಖಿಲ ಭಾರತೀಯ ಸೋಮವಂಶ ಆರ್ಯ ಕ್ಷತ್ರಿಯ ಸಮಾಜ ಟ್ರಸ್ಟ್ (ನಾಸಿಕ) ನ ಉಪಾಧ್ಯಕ್ಷ ರಾಗಿ ಅವಿರೋಧವಾಗಿ ಆಯ್ಕೆ ಆದ ಸಿಂದಗಿ ಪಟ್ಟಣದ ಹಿರಿಯ ನ್ಯಾಯವಾದಿಗಳಾದ ಅಶೋಕ ಗಾಯಕವಾಡ ಅವರನ್ನು ಖ್ವಾಜಾ ಸ್ಯೆಪನ ಮುಲ್ಕ ಟ್ರಸ್ಟ್ ವತಿಯಿಂದ ಸನ್ಮಾನ ಮಾಡಲಾಯಿತುಈ ವೇಳೆಯಲ್ಲಿ ದರ್ಗಾದ ಟ್ರಸ್ಟ್ ಅಧ್ಯಕ್ಷರಾದ ಮಹದೇವಪ್ಪ ಗಾಯಕವಾಡ ಹಾಗೂ ಶ್ರೀ ಸೋಮವಂಶ ಆರ್ಯ...
ಸುದ್ದಿಗಳು
ಸಮಾಜಮುಖೀ ಚಿಂತನೆಯಡಿ ನಿವೃತ್ತಿ ಜೀವನ ಸಾಗಲಿ ನಾಮದೇವ ಚವ್ಹಾಣ
ಸಿಂದಗಿ: ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುವ ಶಿಕ್ಷಕರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖೀ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದ ದೈಹಿಕ ಶಿಕ್ಷಣಾಧಿಕಾರಿ ನಾಮದೇವ ಚವ್ಹಾಣ ಹೇಳಿದರುತಾಲೂಕಿನ ಬಂದಾಳ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ...
ಸುದ್ದಿಗಳು
ಕಲಿಕೆಗೆ ಪೂರಕ ವಾತಾವರಣ ಸೃಷ್ಟಿ ಎಲ್ಲರ ಕರ್ತವ್ಯ – ಸತೀಶ ಬಿ ಎನ್
ಮೂಡಲಗಿ: ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಒದಗಿಸಿರುವ ಅಗತ್ಯ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಕಲಿಕೆಗೆ ಪೂರಕವಾಗುವ ವಾತಾವರಣ ಸೃಷ್ಟಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಿಕ್ಷಣ ಸಂಯೋಜಕ ಸತೀಶ ಬಿ.ಎಸ್ ಹೇಳಿದರು.ಅವರು ಸಮೀಪದ ಪಟಗುಂದಿಯ ಸರಕಾರಿ ಕನ್ನಡ ಮತ್ತು ಉರ್ದು ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಸನ್ 2024-25 ನೇ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ...
ಸುದ್ದಿಗಳು
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದ ಬಿಇಓ ಜಾಸ್ಮಿನ್ ಕಿಲ್ಲೇದಾರ.
ಅಮೀನಗಡ : ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳು ಹೊಂದಿರುವ ಮೂಲಕ ಗುಣಾತ್ಮಕ ಶಿಕ್ಷಣ ನೀಡುತ್ತಿವೆ ಸಾರ್ವಜನಿಕರು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಾತಿ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ಹೇಳಿದರು.ಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ2 ಶಾಲೆಯಲ್ಲಿ -2024-25 ನೆ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ...
Latest News
ಬೆಳಕಿನ ಹಬ್ಬ ದೀಪಾವಳಿ.
'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ ದೀಪಾವಳಿ ಹಬ್ಬ'. ದೇಶದಾದ್ಯಂತ...