Monthly Archives: May, 2024

ಕವನ

ಏನ ಬಂತ ಕಾಲಏನ ಬಂತ ಕಾಲ ಕೇಳ ಬದುಕೆಲ್ಲ ಬರೀ ಗೋಳ ಗೋಳ ಹೆಂಗ ಬದುಕಲಿ ತಿಳಿಯದಲ್ಲ ಬದುಕೋ ದಾರಿ ನೀನೇ ಹೇಳ//ಸತ್ಯ ಮಾಯವಾಗೈತಲ್ಲ ಸುಳ್ಳಿನದೇ ಕಾಲ ಎಲ್ಲೆಲ್ಲೂ ಪುಟಿಯುತಿದೆ ನೋವ ತುಂಬಿ ಹಾಲಾಹಲ ಹಣದ ದಾಹ ಮೇರೆ ಮೀರಿ ಕೋಲಾಹಲ ಮುಗುದ ಮನ ಒದ್ದಾಡತಾವ ಕೇಳ ವಿಲ ವಿಲ ಇದ ಏನ ಕಲಿಗಾಲ ಬಂತೇನ ಕೊನೆಗಾಲ//ಕಾರ ಹೋಗತಾವ ಭರ ಭರಾ ಕಾಲುದಾರಿ ನಡೆಯಾಂವ ಥರಥರಾ ಮೈ...

ವಿಠ್ಠಲಶ್ರೀ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮೂಡಲಗಿ - ನಾಮದೇವ ಸಿಂಪಿ ಮತ್ತು ಭಾವಸಾರ ಕ್ಷತ್ರಿಯ ಸಮಾಜದ ಸಾಧಕರಿಗೆ ವಿಠ್ಠಲಶ್ರೀ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆರಾವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಮದೇವ ಸಿಂಪಿ ಮತ್ತು ಭಾವಸಾರ ಕ್ಷತ್ರಿಯ ಸಮಾಜದ ಸಾಧಕರಿಗೆ ರಾಜ್ಯ ಮಟ್ಟದ ವಿಠ್ಠಲಶ್ರೀ ಪ್ರಶಸ್ತಿ ನೀಡಿ ಗೌರವಿಸಲು ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಕಲ್ಪ ಕ್ರೀಡಾ ಸಮಾಜ ಸೇವಾ...

ಕೆನಡಾದಲ್ಲಿ ಅಂತ್ಯ ಸಂಸ್ಕಾರ ಅತ್ಯಂತ ದುಬಾರಿ !

ಸತ್ತವರ ಬಾಡಿ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ !ಟೊರಂಟೋ - ಜಗತ್ತಿನಲ್ಲಿ ಎಲ್ಲವೂ ದುಬಾರಿಯಾಗುತ್ತಿರಬಹುದು ಆದರೆ ಕೆನಡಾ ದೇಶದಲ್ಲಿ ಸತ್ತವರನ್ನೂ ಹೂಳಲು ತಗಲುವ ಖರ್ಚೇ ಅತ್ಯಂತ ದುಬಾರಿಯಾಗಿದ್ದು ಮೃತ ದೇಹಗಳನ್ನು ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿನ ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ಒಂಟಾರಿಯೋ ಪ್ರಾಂತದಲ್ಲಿ ಸತ್ತವರ ಸಂಬಂಧಿಗಳು ಪಡೆಯದೇ ಇರುವ ಮೃತ ದೇಹಗಳ ಸಂಖ್ಯೆ ೨೦೧೩ ...

ಜೂಜಿಗೆ ಪ್ರಸಿದ್ಧ ಫಲೋಡಿ ನಗರ

ಇಲ್ಲಿ ಮಳೆಯಿಂದ ಹಿಡಿದು ರಾಜಕಾರಣದವರೆಗೂ ಪ್ರತಿಯೊಂದರ ಮೇಲೂ ಜೂಜು ನಡೆಯುತ್ತದೆ.ಭಾರತದ ಅತ್ಯಂತ ಬಿಜಿಯಾಗಿರುವ ಜೂಜು ಮಾರುಕಟ್ಟೆ ಎಂದು ಕರೆಯಲ್ಲಡುವ ರಾಜಸ್ಥಾನದ ಫಲೋಡಿ ಜೂಜು ಮಾರುಕಟ್ಟೆ ಈಗ ಅತ್ಯಂತ ಸುದ್ದಿಯಲ್ಲಿದೆ. ಈ ಸಲದ ಲೋಕಸಭಾ ಚುನಾವಣೆಯ ಫಲಿತಾಂಶ ಬಿಜೆಪಿಯ ಪರ ಇದ್ದು ಸ್ವಲ್ಪ ಸೀಟುಗಳನ್ನು ಕಳೆದುಕೊಂಡರೂ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಈ ಸಟ್ಟಾ...

ಉಚಿತ ಕಣ್ಣು ತಪಾಸನೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ

ಸಿಂದಗಿ; ಪೂಜ್ಯ ಶ್ರೀ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಸಿಂದಗಿ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ವಿಜಯಪುರ ಹಾಗೂ ಅನುಗ್ರಹ ವಿಜನ್ ಫೌಂಡೇಶನ್ ಟ್ರಸ್ಟ್, ವಿಜಯಪುರ, ಜಿ.ಪಿ. ಪೋರವಾಲ ಕಲಾ, ವಾಣಿಜ್ಯ ಮತ್ತು ವಿ.ವಿ. ಸಾಲಿನಮಠ ವಿಜ್ಞಾನ ಮಹಾವಿದ್ಯಾಲಯ ಇವುಗಳ ಸಹಯೋಗದಲ್ಲಿ 22 ರಂದು ಬುಧವಾರ ಬೆಳಗ್ಗೆ 10 ರಿಂದ 1 ಗಂಟೆಯವರೆಗೆ ಸಾರಂಗಮಠ ಮಠದಲ್ಲಿ ಉಚಿತ...

ಮೇ 22ರಂದು ಶ್ರೀ ಲಕ್ಷ್ಮೀನರಸಿಂಹ ಜಯಂತ್ಯುತ್ಸವ ಹಾಗೂ ವಿಶೇಷ ಸ್ವಾತಿ ಪೂಜೆ

ಮೈಸೂರು - ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮೇ 22ರಂದು ಬುಧವಾರ ಶ್ರೀ ಲಕ್ಷ್ಮೀನರಸಿಂಹ ಜಯಂತಿ ಹಾಗೂ ವಿಶೇಷ ಸ್ವಾತಿ ಪೂಜೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 7ಕ್ಕೆ ವಿಶ್ವರೂಪದರ್ಶನ, 8ಕ್ಕೆ ಮಹಾಸಂಕಲ್ಪದೊಂದಿಗೆ ನವ ಕಳಶ ಸ್ಥಾಪನೆ ಆವಾಹನ,...

ಶರಣ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಬಸವ ಸಮಿತಿಯ ಕಾರ್ಯ ಶ್ಲಾಘನೀಯ – ಪ್ರಭುನೀಲಕಂಠ ಮಹಾಸ್ವಾಮಿಗಳು

ಬೈಲಹೊಂಗಲ: ಶರಣ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಬಸವ ಸಮಿತಿಯ ಕಾರ್ಯ ಶ್ಲಾಘನೀಯ ಎಂದು ಪಟ್ಟಣದ ಮೂರುಸಾವಿರಮಠದ ಪೂಜ್ಯಶ್ರೀ ಪ್ರಭುನೀಲಕಂಠ ಮಹಾಸ್ವಾಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.ವಿಶ್ವಬಸವ ಜಯಂತಿಯ ನಿಮಿತ್ತ ಬೆಂಗಳೂರಿನ ಕೇಂದ್ರ ಬಸವ ಸಮಿತಿ ಏರ್ಪಡಿಸಿದ್ದ ರಾಜ್ಯಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಅಭಿನಂದನಾ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.1964 ರಲ್ಲಿ ಸ್ಥಾಪನೆಯಾಗಿ...

ರಾಜ್ಯ ಮಟ್ಟದ ಬ್ರಹ್ಮೋಪದೇಶ

ಮೈಸೂರು -ನಗರದ ಕೆಆರ್‍ಎಸ್ ಮುಖ್ಯರಸ್ತೆಯಲ್ಲಿರುವ ಸಾದನಹಳ್ಳಿ ಗ್ರಾಮದಲ್ಲಿರುವ ಸಪ್ತರ್ಷಿ ಗುರುಕುಲ ಸೇವಾಶ್ರಮದ ಸಂಸ್ಥಾಪಕ ಅಧ್ಯಕ್ಷರಾದ ಡಾ.ಶ್ರೀ ಶ್ರೀ ಶ್ರೀ ಅಭಿನವ ಶ್ರೀರಂಗ ರಾಮಾನುಜಾಚಾರ್ಯ ತ್ರಿದಂಡಿ ಜೀಯರ್‍ರವರ ರಾಜ್ಯಮಟ್ಟದ ಉಪನಯನ ಕಾರ್ಯಕ್ರಮ ನಡೆಯಿತು.ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಪರಶುರಾಮಪುರ ಭೂವೈಕುಂಠ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಭಾಗವಹಿಸಿ ಅವರು ರಾಜ್ಯಮಟ್ಟದ ಸಾಮೂಹಿಕ ಉಪನಯನದ ಎಲ್ಲಾ ವಟುಗಳಿಗೆ ಶುಭ...

ಮೂಡಲಗಿಯಲ್ಲಿ ಸ್ವಚ್ಛತೆ ಮಾಯ ; ಎಲ್ಲೆಡೆ ಕಂಗೊಳಿಸುತ್ತಿವೆ ತಿಪ್ಪೆಗಳು !

ಮೂಡಲಗಿ - ನಗರದಲ್ಲಿ ಪ್ರಧಾನ ಮಂತ್ರಿ ಮೋದಿಯವರ ಸ್ವಚ್ಛ ಭಾರತ ಅಭಿಯಾನವೆಂಬುದು ಕಾಣೆಯಾಗಿದ್ದು ನಗರದ ಎಲ್ಲೆಡೆ ಕಸ, ಕಡ್ಡಿ, ತಿಪ್ಪೆಗಳು ಕಂಗೊಳಿಸುತ್ತಿವೆ.ಇದರಿಂದ ನಗರದ ತುಂಬೆಲ್ಲ ಸೊಳ್ಳೆಗಳ ಕಾಟ ವಿಪರೀತವಾಗಿದ್ದು ಇದನ್ನೆಲ್ಲ ನಿರ್ಲಕ್ಷಿಸಿರುವ ಪುರಸಭೆ ನಾಗರಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದೆ.ದುರ್ಗಾನಗರದ ದುರ್ಗಮ್ಮ ದೇವಿಯ ಸ್ವಾಗತ ಕಮಾನಿನ ಅಕ್ಕಪಕ್ಕ ತಿಪ್ಪೆಗಳ ರಾಶಿ ಬಿದ್ದಿದ್ದು ದೇವಿಯ ಗುಡಿಗೆ ಭಕ್ತರನ್ನು...

ದಾಸರಾಯರ ಕೃತಿ ಸಂಪದಕ್ಕೆ ಜ್ಞಾನಪೀಠ ಪ್ರಶಸ್ತಿ ಸಿಗುವ ಎಲ್ಲ ಅರ್ಹತೆಗಳಿವೆ 

 ಹರಿದಾಸ ಸಂಪದ ಸಂಸ್ಥಾಪಕ ಮಧುಸೂಧನ್ ವಿ. ರಾವ್ ಅಭಿಮತಮಾನವಿಯ ಜಗನ್ನಾಥ ದಾಸರ ಅಂತರಂಗ ಭಕ್ತರಾದ ಬಲ್ಲಟಗಿ ಗುಂಡಾಚಾರ್ಯರ(ಶ್ರೀ ಶ್ಯಾಮಸುಂದರದಾಸರ) ಪುಣ್ಯದಿನ ಅಂಗವಾಗಿ ಬೆಂಗಳೂರು ಮತ್ತಿಕೆರೆ ರಾಯರ ಮಠದಲ್ಲಿ ದಾಸವಾಣಿ ಕರ್ನಾಟಕ ಆಯೋಜಿಸಿದ್ದ ಕಾರ್ಯಕ್ರಮವನ್ನು ಅಂಕಣಕಾರ ,ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಡಾ. ಗುರುರಾಜ್ ಪೋಶೆಟ್ಟಿಹಳ್ಳಿ ದೀಪ ಬೆಳಗಿ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹರಿದಾಸ ಸಂಪದ...
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group