Monthly Archives: May, 2024

ಯೋಗ್ಯ ಶಿಕ್ಷಣ ಮತ್ತು ಸಂಸ್ಕಾರ ಬದುಕನ್ನು ಉತ್ತಮವಾಗಿ ರೂಪಿಸಬಲ್ಲದು

ಸಿಂದಗಿ- ಶಿಕ್ಷಣದಿಂದ ಮಾತ್ರ ಈ ದೇಶ ಬಲಿಷ್ಠವಾಗಲಿದೆ. ಯೋಗ್ಯ ಶಿಕ್ಷಣ ಮತ್ತು ಸಂಸ್ಕಾರ ನಮ್ಮ ಬದುಕನ್ನೇ ಉತ್ತಮವಾಗಿ ರೂಪಿಸ ಬಲ್ಲದು ಎಂದು ಶ್ರೀಶೈಲ ಪೀಠದ ಪರಮ ಪೂಜ್ಯ ಜಗದ್ಗುರು ಡಾ. ಚೆನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.ತಾಲೂಕಿನ ಕನ್ನೋಳ್ಳಿ ಹಿರೇಮಠದ ಶ್ರೀ ಜಗದ್ಗುರು ದಾರುಕಾಚಾರ್ಯರ ಜಾತ್ರಾ ಮಹೋತ್ಸವ ಮತ್ತು ಲಿಂ.ಶ್ರೀ ಮರುಳಾರಾಧ್ಯ ಶಿವಾಚಾರ್ಯರ 110...

ಅದ್ದೂರಿಯಾಗಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಸಿಂದಗಿ: ತಾಲೂಕಿನ ಮಾಡಬಾಳ ಗ್ರಾಮದಲ್ಲಿ ಮಹಾಶಿವರಣೆ ಹೆಮರಡ್ಡಿ ಮಲ್ಲಮ್ಮಳ 605ನೇ ಜಯಂತ್ಯುತ್ಸವದ ನಿಮಿತ್ತ ಮೆರವಣಿಗೆ ಅದ್ದೂರಿಯಾಗಿ ನೆರವೇರಿತು.ಮೆರವಣಿಗೆಯು ಮಲ್ಲಿಕಾರ್ಜುನ ಕಟ್ಟೆಯಿಂದ ಹೊರಟು ಗಂಗಾಪೂಜೆ ಸಲ್ಲಿಸಿ ಗ್ರಾಮದ ವಿವಿಧ ರಸ್ತೆಗಳಲ್ಲಿ ಶಿವಶರಣೆ ಹೆಮರಡ್ಡಿ ಮಲ್ಲಮ್ಮಳ ಮೆರವಣಿಗೆಯ ರಸ್ತೆಯುದ್ಧಕ್ಕೂ ಯುವಕರು ಪುಷ್ಪಾರ್ಚನೆ, ಮಹಿಳೆಯರು, ಮಕ್ಕಳಾಧಿಯಾಗಿ ಭಜನೆ, ಮಾಡುವ ಮೂಲಕ ವಚನಗಳನ್ನು ಹೇಳುತ್ತಿರುವುದು ಜನಮೆಚ್ಚುಗೆಗೆ ಪಾತ್ರವಾಯಿತು.ಕಾರ್ಯಕ್ರಮದಲ್ಲಿ ರಡ್ಡಿ ಸಮಾಜ...

ರಾಜಕಾರಣಿಗಳು ಒಂದೇ ವೇದಿಕೆಯಲ್ಲಿ ಚರ್ಚೆ ನಡೆಸಲಿ

ಚುನಾವಣೆಗಳಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂಬಂತಾಗಿದೆ. ಇತ್ತೀಚೆಗಂತೂ ಈ ಪ್ರಕ್ರಿಯೆ ನೇರವಾಗಿ ವೈಯಕ್ತಿಕ ಮಟ್ಟಕ್ಕೆ ಇಳಿದು ತನ್ನ ನೈತಿಕತೆ ಕಳೆದುಕೊಂಡಿದೆಯೆನ್ನಬಹುದು. ಇದಕ್ಕೆ ಉದಾಹರಣೆಗಳನ್ನು ಸಾಕಷ್ಟು ಕೊಡಬಹುದು. ಮುಖ್ಯವಾಗಿ ನೋಡುವುದಾದರೆ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಹಾಗೂ ಬಿಜೆಪಿಯ ನರೇಂದ್ರ ಮೋದಿ ಯವರು ಪರಸ್ಪರ...

ತಿಮ್ಮಾಪೂರದಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ

ಹುನಗುಂದ: ತಾಲೂಕಿನ ತಿಮ್ಮಾಪುರ ಗ್ಗ್ರಾಮದಲ್ಲಿ ದಿ. 10 ರಂದು ಶುಕ್ರವಾರ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತ್ಯುತ್ಸವ  ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ಜರುಗಿದವು.ಮುಂಜಾನೆ ಮಲ್ಲಮ್ಮನ ಮೂರ್ತಿಗೆ ಅಮರಯ್ಯ ಹಿರೇಮಠ, ವೀರಯ್ಯ ಸರಗಣಿ ಚಾರಿ, ವೀರಯ್ಯ ಶರಣಯ್ಯ ಹಿರೇಮಠ ರುದ್ರಾಭಿಷೇಕವನ್ನು ನೆರವೇರಿಸಿದರು ನಂತರ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಕಳಸವನ್ನು ಗ್ರಾಮಸ್ಥರು ವಾದ್ಯ ಮೇಳದೊಂದಿಗೆ...

ಶ್ರೀ ಗೌರಿಶಂಕರ ಶಿವಾಚಾರ್ಯರ ಪುಣ್ಯಾರಾಧನೆ

ಬಾಗಲಕೋಟೆ-ಜಿಲ್ಲೆಯ ಬಾಗಲಕೊಟೆ ತಾಲೂಕಿನ ಕಿರಸೂರ ಗ್ರಾಮದ ಲಿಂ ಶ್ರೀ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆಯ ನಿಮಿತ್ತ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ, ಸಕಲ ವಾದ್ಯ ಮೇಳದೊಂದಿಗೆ ಮಹಾರಥೋತ್ಸವವು ಕಿರಸೂರನಲ್ಲಿ ಜರುಗಿತು.ಮುಂಜಾನೆ ೬ ಗಂಟೆಗೆ ಗೌರಿಶಂಕರ ಕರ್ತೃ ಗದ್ದಿಗೆಗೆ ಮಹಾರುದ್ರಾಭಿಷೇಕ, ಸಕಲವಾದ್ಯ ಮೇಳದೊಂದಿಗೆ ಪಾಲಿಕೆ ಉತ್ಸವ ಕಳಸದ ಮೆರವಣಿಗೆಯು ಸುಮಂಗಲಿಯರಿ೦ದ ಕುಂಭಮೇಳ ಮೆರವಣಿಗೆಯು ಗ್ರಾಮದ ಪ್ರಮುಖ...

ನೆಮ್ಮದಿ ದೊರೆಯುವ ಏಕೈಕ ಮಾರ್ಗವೇ ಧ್ಯಾನ – ಈರಣ್ಣ ಕಡಾಡಿ

ಘಟಪ್ರಭಾ: ದುಡ್ಡು ಕೊಟ್ಟು ಜಗತ್ತಿನಲ್ಲಿ ಏನೆಲ್ಲ ಕೊಳ್ಳಬಹುದು. ಆದರೆ ನೆಮ್ಮದಿಯನ್ನು ಮಾತ್ರ ಕೊಳ್ಳಲು ಸಾಧ್ಯವಿಲ್ಲ ಅಂತಹ ನೆಮ್ಮದಿ ದೊರೆಯುವ ಏಕೈಕ ಮಾರ್ಗವೆಂದರೇ ಧ್ಯಾನ. ಆಧುನಿಕ ಯುಗದಲ್ಲಿ ಪಿರಮಿಡ್ ಆಧ್ಯಾತ್ಮಿಕ ಧ್ಯಾನ ಕೇಂದ್ರಗಳು ಮನುಷ್ಯನ ನೆಮ್ಮದಿಯ ಕೇಂದ್ರಗಳಾಗಲಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಸಮೀಪದ ಕಲ್ಲೋಳಿ ಪಟ್ಟಣದಲ್ಲಿ ಶ್ರೀ ಮಲ್ಲಯ್ಯಾ ಪಿರಮಿಡ್ ಆಧ್ಯಾತ್ಮಿಕ ಧ್ಯಾನ...

ಕಲ್ಲೋಳಿಯಲ್ಲಿ ಜೋಡಿ ಎತ್ತುಗಳ ಬೃಹತ್ ಮೆರವಣಿಗೆ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯಲ್ಲಿ ಬಸವ ಜಯಂತಿ ಅಂಗವಾಗಿ ಬೆಳಿಗ್ಗೆ ಶ್ರೀ ಬಸವೇಶ್ವರ ಭಾವಚಿತ್ರ ಮತ್ತು 60 ಜೋಡಿ ಎತ್ತುಗಳ ಬೃಹತ ಮೆರವಣಿಗೆಯನ್ನು ಏರ್ಪಡಿಸಿದ್ದರು.ಕರಡಿ ಮಜಲು ಸೇರಿದಂತೆ ವಿವಿಧ ವಾದ್ಯ ವೃಂದಗಳೊಂದಿಗೆ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀ ರಾಮಲಿಂಗೇಶ್ವರ ದೇವರ ಅಲಂಕೃತ ಪಾಲಕಿಯೊಂದಿಗೆ ಸಾಗಿತು. ಮೆರವಣಿಗೆಯುದ್ದಕ್ಕೂ ಜಗಜ್ಯೋತಿ ಬಸವೇಶ್ವರರರಿಗೆ...

ಬಸವಣ್ಣ ಸಮಾನತೆಯನ್ನು ಸಾರಿದ ವಿಶ್ವ ಗುರುವೆನಿಸಿದ್ದಾರೆ – ಕುಲಪತಿ ಸಿ ಎಮ್ ತ್ಯಾಗರಾಜ

ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣಮೂಡಲಗಿ -  ಸಾಕ್ರೇಟಿಸ್ ನಿಂದ ಬಸವಣ್ಣನ ವರೆಗಿನ ಜ್ಞಾನ ನಮ್ಮನ್ನು ಮನುಷ್ಯರನ್ನಾಗಿ ರೂಪಿಸಿದೆ. ಕರ್ನಾಟಕ ಸಾಂಸ್ಕೃತಿಕ ನಾಯಕನಾದ ಬಸವಣ್ಣನವರು ತಾವು ಬೆಳೆಯುವ ಜೊತೆಗೆ ತಮ್ಮ ಸುತ್ತಲಿನ ಸಮಾಜವನ್ನು ವೈಚಾರಿಕ ಮತ್ತು ಆಧ್ಯಾತ್ಮಿಕವಾಗಿ ಬೆಳೆಸುವ ಮೂಲಕ ಅರಿವೇ ಗುರು ಎಂದು ಸಾರಿದರು. ಹೆಣ್ಣು –ಗಂಡು, ಮೇಲು-ಕೀಳು, ಬಡವ-ಬಲ್ಲಿದ ಈ ತಾರತಮ್ಯವನ್ನು...

ಗಜರಾಜನ ಮೇಲೆ ಬಸವಣ್ಣ !

ಮೂಡಲಗಿ - ಮೂಡಲಗಿಯ ಶ್ರೀ ಬಸವ ಸೇವಾ ಯುವಕ ಸಂಘದ ಆಶ್ರಯದಲ್ಲಿ ಬಸವಣ್ಣನವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಸುಮಾರು ೫೦೦ ಮುತೈದೆಯರಿಂದ ಕುಂಭಮೇಳ, ಗಜರಾಜನ ಮೇಲೆ ಬಸವಣ್ಣನವರ ಭಾವಚಿತ್ರ ಮೆರವಣಿಗೆ ಮಾಡಿ ನಗರದಲ್ಲಿ ಸಕಲ ವಾದ್ಯಮೇಳಗಳೊಡನೆ ಪ್ರದಕ್ಷಿಣೆ ಹಾಕಿ ಸಂಭ್ರಮದಿಂದ ಬಸವ ಜಯಂತಿ ಆಚರಿಸಲಾಯಿತು.ಮೂಡಲಗಿ ಸಂಸ್ಥಾನ ಮಠದ ಪೀಠಾಧಿಪತಿ ದತ್ತಾತ್ರಯ ಬೋಧ ಸ್ವಾಮೀಜಿ ಹಾಗೂ ಶ್ರೀಧರ...

ಸಮಾಜದಲ್ಲಿ ಸಮಾನತೆ ಸೃಷ್ಟಿಸುವುದಕ್ಕಾಗಿ ಶ್ರಮಿಸಿದ ವಿಶ್ವಗುರು ಬಸವಣ್ಣ-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಮಹಾ ಮಾನವತಾವಾದಿ ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವವನ್ನು ಜಗತ್ತಿಗೆ ಪರಿಚಯಿಸಿದ್ದರು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರುಶುಕ್ರವಾರ ಮೇ 10ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಭಾಭವನದಲ್ಲಿ ವಿಶ್ವಗುರು ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group