Monthly Archives: May, 2024
ಸುದ್ದಿಗಳು
ಗದ್ದಿಗೌಡರ ಗೆಲುವು ನಿಶ್ಚಿತ – ಮನೋಹರ ಶಿರೋಳ
ಹುನಗುಂದ - ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಹುನಗುಂದ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಲೆ ಇರುವುದರಿಂದ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರ ಗೆಲುವು ನಿಶ್ಚಿತವಾಗಿದೆ ಎಂದು ಹುನಗುಂದ ಕ್ಷೇತ್ರದ ಬಿಜೆಪಿ ಪ್ರಭಾರಿ ಮನೋಹರ ಶಿರೋಳ ಹೇಳಿದರು.ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರ ಗೃಹದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತ ಐದನೇ ಬಾರಿಗೆ...
ಸುದ್ದಿಗಳು
ರೇವಣ್ಣ ಏಳು ದಿನ ಜೈಲು ಪಾಲು
ಬೆಂಗಳೂರು - ಕಿಡ್ ನ್ಯಾಪ್ ಪ್ರಕರಣವೊಂದರ ಆರೋಪಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರನ್ನು ಮುಂದಿನ ಏಳು ದಿನಗಳ ಕಾಲ ಅಂದರೆ ಮೇ ೧೪ ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರು ಮಹಿಳೆಯೊಬ್ಬರನ್ನು ಅಪಹರಿಸಿ ಇಟ್ಟುಕೊಂಡಿದ್ದಾರೆಂದು ಆರೋಪಿಸಿ ದೂರು ಬಂದ...
ಸುದ್ದಿಗಳು
ಕಾಂಗ್ರೆಸ್ ಗೆ ಸ್ಯಾಮ್ ಪಿತ್ರೊಡಾ ರಾಜೀನಾಮೆ
ಹೊಸದೆಹಲಿ - ಭಾರತದ ವಿವಿಧ ಪ್ರದೇಶಗಳ ಜನರನ್ನು ವಿವಿಧ ದೇಶಗಳ ಜನರಿಗೆ ಹೋಲಿಕೆ ಮಾಡಿದ್ದ ಕಾಂಗ್ರೆಸ್ ನ ಸಾಗರೋತ್ತರ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ತಮ್ಮ ವಿವಾದಾತ್ಮಕ ಹೇಳಿಕೆಯೊಂದರ ಪ್ರತೀಕವಾಗಿ ಅವರು ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ.ಸಂದರ್ಶನವೊಂದರಲ್ಲಿ ಪಿತ್ರೊಡಾ ಮಾತನಾಡುತ್ತ, ೭೫ ವರ್ಷಗಳಿಂದ ಕೆಲವೇ ಜಗಳಗಳನ್ನು...
ಸುದ್ದಿಗಳು
ಮತಕ್ಷೇತ್ರದಲ್ಲಿನ ಮತದಾರರ ಒಟ್ಟು ಸಂಖ್ಯೆ ಆಯೋಗ ಯಾಕೆ ಪ್ರಕಟಿಸಿಲ್ಲ ? ಖರ್ಗೆ ಪ್ರಶ್ನೆ
ಹೊಸದೆಹಲಿ - ಭಾರತದ ಲೋಕಸಭಾ ಚುನಾವಣೆಯ ಮೂರನೇ ಹಂತದ ಚುನಾವಣೆ ಮುಕ್ತಾಯಗೊಳ್ಳುತ್ತಲೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಆಯೋಗಕ್ಕೆ ಸವಾಲೆಸೆದಿದ್ದು ಎರಡು ಹಂತಗಳ ಚುನಾವಣೆಯ ಪ್ರತಿ ಮತಕ್ಷೇತ್ರದ ಒಟ್ಟು ಮತದಾರರ ಸಂಖ್ಯೆಯನ್ನು ಆಯೋಗ ಇನ್ನೂ ಯಾಕೆ ಪ್ರಕಟಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.೨೦೨೪ ರ ಲೋಕಸಭಾ ಚುನಾವಣೆಯು ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ...
ಸುದ್ದಿಗಳು
ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ; ದೂರು
ಮೂಡಲಗಿ: ಅರಭಾವಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಂಗನಕೇರಿ ಗ್ರಾಮದಲ್ಲಿ ಬಿಜೆಪಿ ಏಜೆಂಟರು ಬೂತ್ ಒಳಗಡೆ ಬಂದ ಜನರಿಗೆ/ ಮತದಾರರಿಗೆ ಬಿಜೆಪಿಗೆ ಮತ ಹಾಕಿ ಅಂತ ಹೇಳುತ್ತಿದ್ದುದನ್ನು ಕಾಂಗ್ರೆಸ್ ಏಜೆಂಟರು ನಿಲ್ಲಿಸಲು ಹೇಳಿದ್ದಕ್ಕೆ ಮತದಾನ ಮುಗಿದ ಮೇಲೆ ಸಂಜೆ 6 ಗಂಟೆಯ ನಂತರ ಬಿಜೆಪಿ ಕಾರ್ಯಕರ್ತರು,ನಾಲ್ಕು ಜನ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು...
ಲೇಖನ
ಮನ ಸೆಳೆದ ಮೈಸೂರು ಸಾಂಪ್ರದಾಯಿಕ ಶೈಲಿಯ ಚಿತ್ರಕಲಾ ಪ್ರದರ್ಶನ
ಹಾಸನದ ಚಿತ್ಕಲಾ ಫೌಂಡೇಶನ್ ಮತ್ತು ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ, ಗದಗ ಇವರ ವತಿಯಿಂದ ಮೈಸೂರು ಸಾಂಪ್ರದಾಯಿಕ ಶೈಲಿಯ ಚಿತ್ರಕಲಾ ಶಿಬಿರ ಒಂದು ವಾರ ಹಾಸನ ವಿದ್ಯಾನಗರದಲ್ಲಿರುವ ಕಲಾಶ್ರೀ ಆರ್ಟ್ ಗ್ಯಾಲರಿಯಲ್ಲಿ ನಡೆಯಿತು.ಶಿಬಿರದ ವ್ಯವಸ್ಥಾಪಕರು ಬಿ.ಎಸ್.ದೇಸಾಯಿ ತಮ್ಮ ನಿವಾಸವನ್ನೇ ಕಲಾ ಗ್ಯಾಲರಿಯಾಗಿಸಿದ್ದಾರೆ ನಾನು ಶಿಬಿರ ನಡೆಯುತ್ತಿದ್ದ ನಡುವೆ ಅವರ ಆಹ್ವಾನದ ಮೇರೆ ಹೋದೆನು. ಆಗ...
ಲೇಖನ
ಸ್ಯಾಮ್ ಪಿತ್ರೊಡಾ ಉದ್ದೇಶವೇನು ? ದೇಶ ವಿಭಜನೆಯೇ ?
ಮೇಜು ಗುದ್ದಿ ಗುದ್ದಿ ಸಂಸತ್ತಿನಲ್ಲಿ ನೀವು ಆರ್ಯರು ಹೊರಗಿನಿಂದ ಬಂದವರು ಅಂತ ಅರಚಾಡಿದ್ದ ದಕ್ಷಿಣ ಆಫ್ರಿಕಾ ಮೂಲದ ಖರ್ಗೆ ಜಿ ಅವರು ರಾಹುಲ್ ನ ಸ್ಯಾಮ್ ಅಂಕಲ್ ಹೇಳಿದ ಮಾತನ್ನು ಯಾವ ರೀತಿ ಸಮರ್ಥಿಸುವರೊ ಅಂತ ಬಿಳಿಯ ಅಂಟಾನಿಯೋ ಮೈನೊ ಅವರೆ ಬಲ್ಲರು.ಇತ್ತೀಚೆಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಿತ್ರಾರ್ಜಿತ ಆಸ್ತಿಗಳಿಗೆ 55% ತೆರಿಗೆ ವಿಧಿಸುವುದಾಗಿ...
ಲೇಖನ
ಹಿಂದೂಗಳ ಭವಿಷ್ಯ ಭೀಕರವಾಗಿದೆ – ನವೀನ ಕೌಶಲ ಎಂಬುವವರ ಟ್ವೀಟ್ !
*ಭವಿಷ್ಯದಲ್ಲಿ ಬಿಜೆಪಿಯಾಗಲೀ, ಟಿಎಂಸಿಯಾಗಲೀ, ಕಾಂಗ್ರೆಸ್ ಆಗಲೀ, ಎಡರಂಗವಾಗಲೀ ಇರುವುದಿಲ್ಲ.*ಸೌದಿ ಅರೇಬಿಯಾದ ಪ್ರೊಫೆಸರ್ ನಾಸಿರ್ ಬಿನ್ ಸುಲೇಮಾನ್ ಉಲ್ ಒಮರ್ ಅವರು ಭಾರತವು ಗಾಢ ನಿದ್ರೆಯಲ್ಲಿದೆ ಎಂದು ಹೇಳಿದ್ದಾರೆ. ಇಸ್ಲಾಂ ವೇಗವಾಗಿ ಬೆಳೆಯುತ್ತಿದೆ ಮತ್ತು ಸಾವಿರಾರು ಮುಸ್ಲಿಮರು ಪೊಲೀಸ್, ಸೇನೆ, ಅಧಿಕಾರಶಾಹಿಯಂತಹ ಪ್ರಮುಖ ಸಂಸ್ಥೆಗಳಿಗೆ ನುಸುಳಿದ್ದಾರೆ. ಇಸ್ಲಾಂ ಭಾರತದಲ್ಲಿ ಎರಡನೇ ಅತಿ ದೊಡ್ಡ ಧರ್ಮವಾಗಿದೆ.ಇಂದು ಭಾರತವೂ...
ಕವನ
ಕವನ
ಹೀಗೊಂದು ಕಿವಿ ಮಾತುಒಳ್ಳೆಯವರಿಗಿದು ಕಾಲವಲ್ಲ ಅನ್ನುವವರ ನಡುವೆ ಒಳ್ಳೆಯವರು ಸಿಕ್ಕಾಗೆಲ್ಲ ಖುಷಿಗೂ ಕಣ್ಣೀರಾಗುತ್ತೇನೆ ನಾನು...ಅಪರಿಚಿತ ಊರಿನಲ್ಲಿ ಸಿಕ್ಕ ಆಪತ್ಭಾಂಧವರ ಕಂಡು ನಿಡುಸುಯ್ಯುತ್ತೇನೆ....
ಕಾಲ ಕೆಟ್ಟಿಲ್ಲ ಕೆಟ್ಟದ್ದು ಮನುಷ್ಯನಷ್ಟೇ ಅನ್ನುವ ಅರಿವಾದಾಗ...ಬಿಸಿಲ ಝಳದ ನಡುವೆ ನಡೆದು ಹೋಗುವಾಗ ಯಾರೋ ಬಂದು ಕೊಡೆ ಹಿಡಿಯುತ್ತಾರೆ,
ರಸ್ತೆ ದಾಟಲು ಪರದಾಡುವ ಮುದುಕ ಮುದುಕಿಯರ ಕೈ ಹಿಡಿದು ದಾಟಿಸುತ್ತಾರೆ.ಕೊಚ್ಚೆಗೆ ಬಿದ್ದ ಬೆಕ್ಕಿನ ಮರಿಯನ್ನು...
ಸುದ್ದಿಗಳು
ಪತ್ನಿಯೊಂದಿಗೆ ಸಿಂದಗಿ ಶಾಸಕ ಅಶೋಕ ಮನಗೂಳಿ ಮತದಾನ
ಸಿಂದಗಿ: 5 ವರ್ಷಗಳ ಕಾಲ ರಾಷ್ಟ್ರವನ್ನಾಳುವ ಸರ್ಕಾರವನ್ನು ಆಯ್ಕೆ ಮಾಡುವ ಅತ್ಯಂತ ಮಹತ್ವ ಪೂರ್ಣವಾದ ಜವಾಬ್ದಾರಿ ಮತದಾರರ ಮೇಲಿದ್ದು, ಮತ ಎಂಬುವುದು ಒಂದು ಬ್ರಹ್ಮಾಸ್ತ್ರವಿದಂತೆ ಅದನ್ನು ಬಳಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ರಚನೆ ಮಾಡಲು ಕಾರಣೀಭೂತರಾಗಬೇಕೆಂದು ಶಾಸಕರು ಅಶೋಕ ಮನಗೂಳಿ ಅವರು ಮತದಾರರಿಗೆ ವಿನಂತಿಸಿದರು.ವಿಜಯಪುರ -04 ಲೋಕಸಭಾ ಮೀಸಲು ಕ್ಷೇತ್ರದ ಚುನಾವಣೆ ಅಂಗವಾಗಿ...
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...