Monthly Archives: May, 2024

ಪಶು ಆಸ್ಪತ್ರೆಯ ಕಟ್ಟಡ ಕಳಪೆ ಕಾಮಗಾರಿ ; ಚಾಟಿಯೇಟು ಬೀಸಿದ ಈರಣ್ಣ ಕಡಾಡಿ

ಮೂಡಲಗಿ: ಬೆಳಗಾವಿ ಜಿಲ್ಲೆಯಲ್ಲಿ ಮಂಜೂರಾದ ನಾಲ್ಕು ಪಶು ಆಸ್ಪತ್ರೆ ಕಟ್ಟಡಗಳ ಕಾಮಗಾರಿಯು ತೀರಾ ಕಳಪೆ ಮಟ್ಟದಿಂದ ಕೂಡಿದ್ದು, ಸಂಬಂಧಿಸಿದ ಅಧಿಕಾರಿಗಳು, ಗುತ್ತಿಗೆದಾರನ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಿ ಗುತ್ತಿಗೆದಾರರನ್ನ ಕಪ್ಪುಪಟ್ಟಿಗೆ ಸೇರಿಸಲು ಪಶು ಆಯುಕ್ತರಿಗೆ ಪತ್ರ ಬರೆಯುವ ಮೂಲಕ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಒತ್ತಾಯಿಸಿದ್ದಾರೆ.ಶುಕ್ರವಾರದಂದು ಪಟ್ಟಣದ ಪಶು ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ...

ಶಾಲಾ ಪ್ರಾರಂಭೋತ್ಸವದ ಪೂರ್ವಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ

ಮೂಡಲಗಿ -ಮೂಡಲಗಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸನ್:೨೦೨೪-೨೫ ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಪೂರ್ವಸಿದ್ಧತೆಗಳ  ಪ್ರಗತಿ ಪರಿಶೀಲನಾ ಸಭೆಯನ್ನು ದಿ. ೩೦ ರಂದು ಆಯೋಜಿಸಲಾಗಿತ್ತು.ನವೀನಕುಮಾರ ಕಟ್ಟಿಮನಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕಾ ಪಂಚಾಯತ, ಮೂಡಲಗಿ, ಶಿವಾನಂದ ಬಬಲಿ, ಗ್ರೇಡ್-೨ ತಹಶೀಲ್ದಾರರು ಮೂಡಲಗಿ, ಎ ಸಿ ಮನ್ನಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೂಡಲಗಿ ಹಾಗೂ ಶ್ರೀಮತಿ ಆರ್.ಎಂ.ಆನಿ ಕ್ಷೇತ್ರ...

ವಿದ್ವತ್ತಿನ ಮೇರು ಶಿಖರ : ಡಾ. ಮೃತ್ಯುಂಜಯ ರುಮಾಲೆ

ಬಳ್ಳಾರಿ ಜಿಲ್ಲೆಯ ಇತಿಹಾಸವನ್ನು ಅರಿತುಕೊಳ್ಳಬೇಕೆಂದರೆ, ಡಾ. ಮೃತ್ಯುಂಜಯ ರುಮಾಲೆ ಅವರ ಕೃತಿಗಳನ್ನು ಅಧ್ಯಯನ ಮಾಡಬೇಕು ಅಥವಾ ಅವರೊಂದಿಗೆ ಮಾತುಕತೆ ಮಾಡಬೇಕು. ಅಷ್ಟರಮಟ್ಟಿಗೆ ಬಳ್ಳಾರಿ ಇತಿಹಾಸವನ್ನು ಕುರಿತು ಅಧಿಕೃತವಾಗಿ ಹೇಳುವ ಏಕೈಕ ವ್ಯಕ್ತಿ ಎಂದರೆ ಡಾ. ಮೃತ್ಯುಂಜಯ ರುಮಾಲೆ ಅವರು. ಇತ್ತೀಚೆಗೆ ಅವರು ಬರೆದ ‘ಸಂಕೀರ್ಣ ಬಳ್ಳಾರಿ’, ‘ಸ್ವಾತಂತ್ರ್ಯ ಹೋರಾಟ : ಬಳ್ಳಾರಿ’ ಕೃತಿಗಳಂತೂ ಅವರ...

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ ಆರಂಭ

ತಿರುವನಂತಪುರಂ - ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣಾ ಪ್ರಚಾರ ಮುಗಿಸಿದ ಕೂಡಲೆ ನರೇಂದ್ರ ಮೋದಿ ತಮ್ಮ ೪೫ ತಾಸುಗಳ ಧ್ಯಾನ ಪೂರೈಸಲು ತಮಿಳುನಾಡಿನ ಕನ್ಯಾಕುಮಾರಿಗೆ ತಲುಪಿದ್ದು ಸ್ವಾಮಿ ವಿವೇಕಾನಂದರ  ಸ್ಮಾರಕ ಶಿಲೆಯ ಮೇಲೆ ಐತಿಹಾಸಿಕ ಸ್ಥಳದಲ್ಲಿ ಧ್ಯಾನ ಆರಂಭಿಸಿದರು.ಇದಕ್ಕಿಂತ ಮುಂಚೆ ಮೋದಿಯವರು ಪ್ರಸಿದ್ಧ ಶ್ರೀ ಭಗವತಿ ಅಮ್ಮಾನ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ತಿರುವನಂತಪುರಂ...

ಕವಿ ಸಿದ್ಧಲಿಂಗಯ್ಯಾ ಹಿರೇಮಠ ಅವರಿಗೆ ಸನ್ಮಾನ

ಗೋಕಾಕ - ಬಸವ ಸಮಿತಿ 2024 ನೇ ಸಾಲಿನ ವಿಶ್ವಬಸವ ಜಯಂತಿ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಕವನ ಸ್ಪರ್ದೆಯಲ್ಲಿ ಭಾಗವಹಿಸಿದ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತವಗ ಗ್ರಾಮದ ಸಿದ್ದಲಿಂಗಯ್ಯಾ ಅಪ್ಪಯ್ಯಾ ಹಿರೇಮಠ ಅವರನ್ನು ತವಗ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸಾಂಸ್ಕೃತಿಕ ರಾಯಬಾರಿ, ಶಿಕ್ಷಕ ರಾಮಸಿದ್ದಪ್ಪ ಗುಡಸಿ ( ಬೆನಚಿನಮರಡಿ), ಉಪ್ಪಾರಟ್ಟಿ...

ಗಣಪತಿ ಸಚ್ಚಿದಾನಂದ ಸ್ವಾಮಿಗಳ 82ನೇ ವರ್ಧಂತ್ಯುತ್ಸವ

ದತ್ತಸೇನೆ ಮತ್ತು ವಿಪ್ರ ವಕೀಲರ ಪರಿಷತ್ ವತಿಯಿಂದ ಶೋಭಾಯಾತ್ರೆ, ನ್ಯಾಯಾಲಯದಲ್ಲಿ ಲಡ್ಡು ವಿತರಣೆಮೈಸೂರು -ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82ನೇ ವರ್ಧಂತ್ಯುತ್ಸವದ ಅಂಗವಾಗಿ ನಗರದ ದತ್ತಸೇನೆ ಮತ್ತು ವಿಪ್ರ ವಕೀಲರ ಪರಿಷತ್ ವತಿಯಿಂದ ಇತ್ತೀಚೆಗೆ ಚಾಮುಂಡಿಪುರಂ ವೃತ್ತದಿಂದ ಆಶ್ರಮದವರೆಗೆ ಶೋಭಾಯಾತ್ರೆಯನ್ನು ಆಯೋಜಿಸಲಾಗಿತ್ತು.ಮೆರವಣಿಗೆಯಲ್ಲಿ ಮೇಲುಕೋಟೆ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಕಾಂಗ್ರೆಸ್ ಮುಖಂಡ ಎಂ.ಎನ್.ನವೀನ್‍ಕುಮಾರ್, ಹಿರಿಯ...

ಬೆಳಗಾವಿ ಜಿಲ್ಲೆ : ಕಿರು ನೋಟ

ಬೆಳಗಾವಿ ಜಿಲ್ಲಾ ಶೈಕ್ಷಣಿಕ ರಂಗ೧೯೩೧ ರಲ್ಲಿ ಕರ್ನಾಟಕ ಆಯುರ್ವೇದ ವಿದ್ಯಾಪೀಠದವರು ಶಹಾಪುರ ಭಾಗದಲ್ಲಿ ಬಿ. ಎಂ. ಕಂಕಣವಾಡಿ ಆಯುರ್ವೇದ ಕಾಲೆಜು ಮತ್ತು ಆಸ್ಪತ್ರೆ ಆರಂಭಿಸಿದರು. ಅದು ಇತ್ತೀಚೆಗೆ ಕೆಎಲ್ ಇ. ಸಂಸ್ಥೆಯ ಆಧೀನಕ್ಕೊಳಪಟ್ಟಿದೆ.‌ ೧೯೩೨ ರಲ್ಲಿ ನಾಗನೂರು ಸ್ವಾಮೀಜಿ ಬೋರ್ಡಿಂಗ್ ತಲೆಯೆತ್ತಿತು. ಬೆಳಗಾವಿಯಲ್ಲಿ ನಾಗನೂರು ಮಠದ ಈ ಉಚಿತ ಪ್ರಸಾದ ನಿಲಯ ಅಸಂಖ್ಯಾತ ಬಡ...

ಮನುಷ್ಯನಿಗೆ ಹಣ, ಆಸ್ತಿ ಬೇಕಾಗಿಲ್ಲ, ಬದುಕುವ ಛಲ ಇರಬೇಕು – ಬಸವರಾಜ ಮಡಿವಾಳ

ಮೂಡಲಗಿ: ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಮಡಿವಾಳ ಸಮಾಜ ಬಾಂಧವರಿಂದ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.        ಈ ಸಂದರ್ಭದಲ್ಲಿ ಮಾತನಾಡಿದ ಮಡಿವಾಳ ಸಮಾಜದ ಮುಖಂಡ ಬಸವರಾಜ ಮಡಿವಾಳ, ಮನುಷ್ಯನಿಗೆ ಹಣ ಆಸ್ತಿ ಬೇಕಾಗಿಲ್ಲ, ಬದುಕುವ ಛಲ...

ಹೊಸ ಪುಸ್ತಕ ಓದು

ದತ್ತ ಕಾವ್ಯದ ಓದಿಗೆ ವಿಸ್ತಾರದ ಭಿತ್ತಿಪುಸ್ತಕದ ಹೆಸರು : ಸಖ್ಯದ ಆಖ್ಯಾನ : ಬೇಂದ್ರೆ ಕಾವ್ಯಾನುಸಂಧಾನ ಲೇಖಕರು : ಡಾ. ಬಸವರಾಜ ಸಾದರ ಪ್ರಕಾಶಕರು : ಯಾಜಿ ಪ್ರಕಾಶನ, ಹಂಪಿ, ೨೦೨೩ ಪುಟ : ೧೧೪ ಬೆಲೆ : ರೂ. ೧೬೦ ಲೇಖಕರ ಸಂಪರ್ಕವಾಣಿ : ೯೮೮೬೯೮೫೮೪೭ * * * * * * *ಕನ್ನಡಕ್ಕೆ ಜ್ಞಾನಪೀಠ ತಂದುಕೊಟ್ಟ ದಿವ್ಯತೆಯ...

ದಕ್ಷಿಣ ಶಿಕ್ಷಕ ಕ್ಷೇತ್ರ – ಜೆಡಿಎಸ್‍ನಿಂದ ಮತಯಾಚನೆ

ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಕಾಲೇಜಿನಲ್ಲಿಂದು (ಮೇ 29) ಕರ್ನಾಟಕ ವಿಧಾನ ಪರಿಷತ್ ಚುನಾವಣೆಗಾಗಿ ದಕ್ಷ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ ಹಾಗೂ ಜಾತ್ಯತೀತ ಜನತಾ ದಳದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಅವರ ಪರವಾಗಿ ಮತ ಯಾಚಿಸಲಾಯಿತು.ಕೆ.ಆರ್.ಕ್ಷೇತ್ರದ ಜಾತ್ಯತೀತ ಜನತಾ ದಳದ ಅಧ್ಯಕ್ಷ ಬಿ.ಜಿ.ಸಂತೋಷ್, ಕಾರ್ಯಾದ್ಯಕ್ಷ ಎಸ್.ಪ್ರಕಾಶ್ ಪ್ರಿಯದರ್ಶನ್, ಮುಖಂಡರಾದ ಆರ್.ಎ.ರಾಧಾಕೃಷ್ಣ, ಸುರೇಶ್, ಯದುನಂದನ್, ರವಿ,...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group