Monthly Archives: May, 2024

ಜೂನ್ ೪ ಕ್ಕೆ ವಿರೋಧ ಪಕ್ಷಗಳು ನೀರು ಕುಡಿಯಲಿವೆ – ಪ್ರಶಾಂತ ಕಿಶೋರ

ಹೊಸದಿಲ್ಲಿ - ಜೂನ್ ೪ ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಲೇ ದೇಶದ ಪ್ರತಿಪಕ್ಷಗಳು ನೀರು ಕುಡಿಯಬೇಕಾಗುತ್ತದೆ ಹಾಗಾಗಿ ಅವರೆಲ್ಲ ಪಕ್ಕದಲ್ಲಿ ನೀರು ಇಟ್ಟುಕೊಳ್ಳುವುದು ವಾಸಿ ಎಂದು ಖ್ಯಾತ ಚುನಾವಣಾ ವೀಕ್ಷಕ ಪ್ರಶಾಂತ ಕಿಶೋರ ಹೇಳಿದ್ದಾರೆ.ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಬಹುಮತದಿಂದ ಮತ್ತೆ ಅಧಿಕಾರಕ್ಕೆ ಬರಲಿದೆಯೆಂದು ಇತ್ತೀಚೆಗೆ ಅವರು ಭವಿಷ್ಯ ನುಡಿದಿದ್ದರು ಅದಕ್ಕೆ...

ಶಾಲಾ ಪ್ರಾರಂಭೋತ್ಸವ ಪೂರ್ವಭಾವಿ ಸಭೆ

ಯರಗಟ್ಟಿ: ಪಟ್ಟಣದ ಬಸವೇಶ್ವರ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ಯರಗಟ್ಟಿ -ಮುರಗೋಡ ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪ್ರಧಾನ ಗುರುಗಳಿಗೆ ಶಾಲಾ ಪ್ರಾರಂಭೋತ್ಸವ ಕುರಿತು ಪೂರ್ವಭಾವಿ ಸಭೆಯನ್ನು ಗುರುವಾರ ಯರಗಟ್ಟಿಯಲ್ಲಿ ಏರ್ಪಡಿಸಲಾಗಿತ್ತು.ಸಭೆ ಉದ್ದೇಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಮಾತನಾಡಿ, ೨೦೨೪-೨೫ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ...

ಕನ್ನಡದ ಪದವಿಧರರಿಗೆ ಉದ್ಯೋಗದ ಕೊರತೆಯಿಲ್ಲ – ಪ್ರೊ. ಸಿ. ಎಂ. ತ್ಯಾಗರಾಜ*

ಬೆಳಗಾವಿ- ಕನ್ನಡದ ಪದವೀಧರರಿಗೆ ಉದ್ಯೋಗದ ಕೊರತೆಯಿಲ್ಲ.ಆದರೆ ಅದಕ್ಕೆ ಪೂರಕವಾಗಿ ಕೌಶಲ್ಯವು ಬೇಕಾಗುತ್ತದೆ. ಇಂತಹ ಕೌಶಲ್ಯಗಳನ್ನು ಪದವಿ ವಿದ್ಯಾರ್ಥಿಗಳಲ್ಲಿ ತುಂಬಬೇಕಾಗುತ್ತದೆ.ಕನ್ನಡದ ಪದವಿ ಪಠ್ಯವು ಇನ್ನು ಮುಂದೆ ಜ್ಞಾನ, ಕೌಶಲ್ಯ ಹಾಗೂ ಉದ್ಯೋಗಶೀಲ ಚಿಂತನೆಗಳನ್ನು ಆಧರಿಸಿರುತ್ತದೆ. ಹಾಗೆಂದು ಸಂಸ್ಕೃತಿ, ಸೃಜನಶೀಲತೆ ಮತ್ತು ಪರಂಪರೆಯ ಮೇಲೆ ಪಠ್ಯಗಳು ರಚನೆಯಾಗಬೇಕಿದೆ. ಭಾಷಾ ವಿದ್ಯಾರ್ಥಿಯು ಸಾಂಸ್ಕೃತಿಕ ರಾಯಭಾರಿಯಾಗಿ ರೂಪುಗೊಳ್ಳಬೇಕಾಗಿದೆ.ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು...

ಹಿರಿಯ ಸಾಹಿತಿ ಡಾ. ಭೇರ್ಯ ರಾಮ ಕುಮಾರ್ ಅವರಿಗೆ ಕಾಯಕಯೋಗಿ ಬಸವೇಶ್ವರ ಪ್ರಶಸ್ತಿ

ದಾವಣಗೆರೆಯ ವಿಶ್ವವೀರಶೈವ ಲಿಂಗಾಯಿತ ಏಕೀಕರಣ ಪರಿಷತ್ ಬಸವ ಜಯಂತಿಯ ಅಂಗವಾಗಿ ನೀಡುತ್ತಿರುವ ಪ್ರತಿಷ್ಠಿತ ಕಾಯಕಯೋಗಿ ಬಸವೇಶ್ವರ ಪ್ರಶಸ್ತಿಗೆ ಮೈಸೂರಿನ ಹಿರಿಯ ಸಾಹಿತಿ ,ಪರಿಸರ ಚಿಂತಕ ಹಾಗೂ ಸಾಹಿತ್ಯ ಸಂಘಟಕ ಡಾ. ಭೇರ್ಯ ರಾಮ ಕುಮಾರ್ ಆಯ್ಕೆಯಾಗಿದ್ದಾರೆ.343 ರಾಜ್ಯ ಮಟ್ಟದ ಸಾಹಿತ್ಯೋತ್ಸವ ಸಂಘಟನೆ, 9000 ಜನರಿಂದ ಸಾಮೂಹಿಕ ನೇತ್ರದಾನಕ್ಕೆ ಮನವೊಲಿಸುವಿಕೆ, ಪರಿಸರ ಸಂರಕ್ಷಣೆ ಕುರಿತಂತೆ 1000...

ಶ್ರೀ ಲಕ್ಷ್ಮೀನರಸಿಂಹ ಜಯಂತಿ ಹಾಗೂ ವಿಶೇಷ ಸ್ವಾತಿ ಪೂಜೆ

ಮೈಸೂರು -ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀನರಸಿಂಹ ಜಯಂತ್ಯುತ್ಸವ ಹಾಗೂ ವಿಶೇಷ ಸ್ವಾತಿ ನಕ್ಷತ್ರದ ಪೂಜೆಯನ್ನು ದೇವಸ್ಥಾನದ ಮುಖ್ಯಸ್ಥರಾದ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ನೇತೃತ್ವದಲ್ಲಿ ಆಯೋಜಿಸಲಾಗಿತ್ತು.ನೂರಾರು ಭಕ್ತರು ಬೆಳಿಗ್ಗೆಯಿಂದಲೇ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಮಳೆಯ ಸಿಂಚನದ ನಡುವೆಯೂ ತೀರುವೀದಿ ಉತ್ಸವ...

ನಾಗಮಲ್ಲೇಶ ಮತಯಾಚನೆ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕರಾದ ನಾಗಮಲ್ಲೇಶ್ ಮತಯಾಚನೆ ಮಾಡಿದರುಮೈಸೂರಿನ ಶಾರದಾ ವಿಲಾಸ ಪದವಿಪೂರ್ವ ಕಾಲೇಜಿನಲ್ಲಿಂದು (ಮೇ 23) ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ನಾಗಮಲ್ಲೇಶ್ ಅವರು...

ಕವನ

ಜಗವೆ ಕೂಡಲ ಸಂಗಮಬಸವ ಬಳ್ಳಿ ಲಿಂಗ ಜಂಗಮ ಜಗವೆ ಕೂಡಲ ಸಂಗಮ. ಅರಿವೇ ಗುರುವು, ನಡೆಯು ಲಿಂಗ ನುಡಿಯೇ ಅಮರ ಜಂಗಮಅಂಗವಳಿದು ಲಿಂಗವಿಡಿದು ಶರಣ ಬಾಳು ಸ್ಪಂದನ ಲಿಂಗ ಮಜ್ಜನ ಪಾದದುದಕ ಅರಿವು  ಸ್ಪೂರ್ತಿಯ ಸಿಂಚನಸತ್ಯವೆಂಬುದೆ ನಿತ್ಯ ಪಠಣ, ನೀತಿ ಪಾಠದ ಮಂಥನ ನೆಲದ ಮೇಲೆ ಬೆಳಕು ಚೆಲ್ಲಿದೆ ಜಗದಿ ನಿತ್ಯ ವಚನ ಚಿಂತನಒಂದು ಮಾಡಿದ ಹಿರಿದು ಕಿರಿದು ಸಮತೆವೆಂಬ ದೀಪವು ಉಚ್ಚ  ನೀಚ ಬೇಧ  ಹರಿಯಿತು ಅದುವೇ ಧರ್ಮ ಧೂಪವುಗುಡಿಗಳೆಲ್ಲ...

ಭಾರಿ ಮಳೆ ; ಮರ ಬಿದ್ದು ಆಕಳು ಸಾವು

ಮೂಡಲಗಿ - ತಾಲೂಕಿನ ಹುಣಶಾಳ ಪಿ ಜಿ ಗ್ರಾಮದಲ್ಲಿ ಭಾರೀ ಮಳೆ ಗಾಳಿಗೆ ಮರವೊಂದು ಆಕಳಿನ ಮೇಲೆ ಉರುಳಿದ ಪರಿಣಾಮ ಎತ್ತು ಸ್ಥಳದಲ್ಲಿಯೇ ಸಾವೀಗೀಡಾದ ಪ್ರಕರಣ ಜರುಗಿದೆ.ಶಂಕರ ರೊಡ್ಡನವರ ಎಂಬುವವರಿಗೆ ಸೇರಿದ ಆಕಳ ಮೇಲೆ ಭಾರಿ ಮರ ಉರುಳಿ ಬಿದ್ದಿದೆ. ತುಂಬಾ ದಿನಗಳಿಂದ ಮಳೆ ಬಾರದೆ ಹೈರಾಣಾದ ಜನತೆಗೆ ತಂಪೆರೆದಿದೆ ಎನ್ನುವಷ್ಟರಲ್ಲಿ ಭಾರೀ ಮಳೆ...

ಬುದ್ಧ ಪೂರ್ಣಿಮೆ ಎಂದರೆ ಅಹಿಂಸೆ, ಗೌರವ, ಸಮಾನತೆಯ ಸಂಕೇತ.

ಬುದ್ಧ ಜಯಂತಿ ಎಂದೂ ಕರೆಯಲ್ಪಡುವ ಬುದ್ಧ ಪೂರ್ಣಿಮೆಯು ರಾಜಕುಮಾರ ಸಿದ್ಧಾರ್ಥ ಗೌತಮನ ಜನ್ಮವನ್ನು ಸೂಚಿಸುತ್ತದೆ, ಅವರು ನಂತರ ಬುದ್ಧ ಎಂದು ಕರೆಯಲ್ಪಟ್ಟರು ಮತ್ತು ಬೌದ್ಧಧರ್ಮವನ್ನು ಸ್ಥಾಪಿಸಿದರು. 'ಪೂರ್ಣಿಮಾ' ಎಂಬ ಪದವು ಸಂಸ್ಕೃತದಲ್ಲಿ 'ಹುಣ್ಣಿಮೆ' ಎಂದು ಅನುವಾದಿಸುತ್ತದೆ ಮತ್ತು ಹಿಂದೂ/ಬೌದ್ಧ ಚಂದ್ರನ ಕ್ಯಾಲೆಂಡರ್‌ಗಳಲ್ಲಿ 'ವೈಶಾಖಿ' ತಿಂಗಳಲ್ಲಿ ಹುಣ್ಣಿಮೆಯ ದಿನದಂದು ಹಬ್ಬವನ್ನು ಆಚರಿಸಲಾಗುತ್ತದೆ . 'ಜಯಂತಿ' ಎಂದರೆ...

ಪುಸ್ತಕ ಪರಿಚಯ

ಅಡಿಗರ ಕಾವ್ಯಾಭ್ಯಾಸಕ್ಕೆ ಉಪಯುಕ್ತ ಪುಸ್ತಕನೈಮಿತ್ತಿಕ ಕೃತಿಕಾರರು:ಎನ್. ಬೋರಲಿಂಗಯ್ಯಈಚೆಗೆ ಮೈಸೂರಿಂದ ಬಂದ ಈ ಕೃತಿ ಬರೆದವರು ನಿವೃತ್ತ ಪ್ರಾಧ್ಯಾಪಕರೂ , ಹಿರಿಯ ವಿಮರ್ಶಕರೂ ಆದ ಎನ್. ಬೋರಲಿಂಗಯ್ಯ ಅವರು. ಮೊದಲು ಕವಿ ಕುವೆಂಪು ಅವರ ಆರಾಧಕರಾಗಿದ್ದ ಬೋರಲಿಂಗಯ್ಯನವರು ಗೋಪಾಲಕೃಷ್ಣ ಅಡಿಗರ ಕಾವ್ಯವನ್ನು ಅಥವಾ ಅವರ ಧೋರಣೆಯನ್ನು ಅಷ್ಟಾಗಿ ಇಷ್ಟಪಟ್ಟವರಾಗಿರಲಿಲ್ಲ. ನಂತರ ಅಡಿಗರ ಕಾವ್ಯದ ವ್ಯಾಪಕ ಅಧ್ಯಯನದಿಂದ ತಮ್ಮ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group