Monthly Archives: June, 2024

ಮಾನವನಿಂದ ಮಹಾನ್ ಮಾನವನಾಗಲು ರಾಜಯೋಗ  ಶಿಕ್ಷಣವೇ ಆಧಾರ – ಬ್ರಹ್ಮಾಕುಮಾರ ಕರುಣಾಜಿ ಅಭಿಮತ 

ಮೈಸೂರು - ಜಗತ್ತಿನಲ್ಲಿ ಎಲ್ಲಾ ಪ್ರಕಾರದ ಶಿಕ್ಷಣವಿದ್ದರೂ ಮಾನವೀಯ ಮೌಲ್ಯಗಳ ಕೊರತೆಯಿಂದ ಸಮಾಜದಲ್ಲಿ ಅಶಾಂತಿ ಮೂಡುತ್ತಿದೆ. ಮಾನವನನ್ನು ಮಹಾಮಾನವನನ್ನಾಗಿ ಮಾಡುವ ಏಕೈಕ ಶಿಕ್ಷಣ ರಾಜಯೋಗ ಶಿಕ್ಷಣ ಎಂದು ಅಂತರಾಷ್ಟ್ರೀಯ ಅಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮೌಂಟ್ ಅಬುವಿನ ಮೀಡಿಯಾ ರಾಷ್ಟ್ರೀಯ ಅಧ್ಯಕ್ಷ ರಾಜ ಯೋಗಿ ಬ್ರಹ್ಮಾಕುಮಾರ ಕರುಣಾಜೀ ಅಭಿಪ್ರಾಯಪಟ್ಟರು    ಅವರು ಯಾದವಗಿರಿ...

ಶ್ರೀ ರಾಚೋಟೇಶ್ವರ ಪುಣ್ಯ ಸ್ಮರಣೋತ್ಸವ

ಜುಲೈ - 3 ರಿಂದ 5 ರ ವರೆಗೆ ಕಿಲ್ಲಾ ತೊರಗಲ್ಲದ ಸಂಸ್ಥಾನ ಗಚ್ಚಿನಹಿರೇಮಠದ ಲಿಂ.ಶ್ರೀ ರಾಚೋಟೇಶ್ವರ ಶಿವಯೋಗಿಗಳವರ 47 ನೇಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ ನಡೆಯಲಿದೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ತನ್ನದೇ ಆದಂತಹ ಅಧ್ಯಾತ್ಮಿಕ , ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿದೆ. ಈ ತಾಲೂಕು ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯಿಕವಾಗಿ ಹೆಸರು ಪಡೆದಿದೆ , ಇಲ್ಲಿ...

ಘಟಪ್ರಭಾ ಎಎಸ್ಐ ಅಮಾನತಿಗೆ ಆಗ್ರಹ

ಘಟಪ್ರಭಾ- ಅಪಘಾತವೊಂದಕ್ಕೆ ಸಂಬಂಧಿಸಿದಂತೆ ಬೋವಿ ಸಮಾಜದ ಯುವಕನನ್ನು ಅನವಶ್ಯಕವಾಗಿ ಅರೆಸ್ಟ್ ಮಾಡಿದ್ದಲ್ಲದೆ ಉಪ್ಪಾರ ಸಮಾಜದ ಹಿರಿಯರು ಹಾಗೂ ಗೋಕಾಕ ತಾಲೂಕಾ ಪಂಚಾಯತ ಸದಸ್ಯ ನಿಂಗಣ್ಣ ಮಾಳ್ಯಾಗೋಳ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟಪ್ರಭಾ ಪೊಲೀಸ್ ಠಾಣೆಯ ಎಎಸ್ಐ ಬಿ.ಎಸ್. ಚಿನ್ನಿಕುಪ್ಪಿ ಅವರನ್ನು ಅಮಾನತ್ತು ಮಾಡಿ ವರ್ಗಾವಣೆ ಮಾಡಬೇಕೆಂದು ಮನವಿ ಸಲ್ಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ, ನ್ಯಾಯವಾದಿ ಮಲ್ಲಿಕಾರ್ಜುನ ಚೌಕಾಶಿ...

ಯುವ ಸಮೂಹ ಮುಂದೆ ಬಂದಾಗ ಸಾಮಾಜಿಕ ಸುಧಾರಣೆ ಸಾಧ್ಯ – ಹೈಕೋರ್ಟ್ ನ್ಯಾಯವಾದಿ ಮೃಣಾಲಿನಿ ಪಾಟೀಲ 

ಲಿಂಗಾಯತ ಸಂಘಟನೆಯಿಂದ 'ಸಮಾಜ ಮತ್ತು ಮಠಗಳು' ಕುರಿತು ವಿಶೇಷ ಚಿಂತನ ಕಾರ್ಯಕ್ರಮ ವಚನ,ವಚನ ಸಾಹಿತ್ಯ ಸರ್ವ ಭಾಷೆಗಳಲ್ಲಿಯೂ ಈಗಿನ ಬದಲಾದ ಪದ್ಧತಿಗಳಿಗೆ ಅನುಗುಣವಾಗಿ ಬಳಕೆಯಾಗುವದರ ಜೊತೆಗೆ ಎಲ್ಲ ವಯೋಮಾನದವರು ವಿಶೇಷವಾಗಿ ಯುವ ಸಮೂಹ ಒಗ್ಗೂಡಿ ಸಾಮಾಜಿಕವಾಗಿ ಚಿಂತನೆ ಮಾಡಿದರೆ ಸಾಮಾಜಿಕ ಸುಧಾರಣೆ ಸಾಧ್ಯ. ಕೇವಲ ಲಿಂಗ ಪೂಜೆ, ಪ್ರಾರ್ಥನೆ ವಚನ ಪಠಣ ಇವುಗಳಿಂದ ಕ್ರಾಂತಿಯಾಗಲ್ಲ. ಅವು...

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ; ಕರವೇ ಹೋರಾಟ

ಬೆಂಗಳೂರು - ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಎನ್ನುವ ಸಂದೇಶದೊಂದಿಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡರ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಲ್ಲ ಕನ್ನಡಿಗರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು...

ರಾತ್ರಿ ರಾಣಿ ಹೆಸರಿನ ಬ್ರಹ್ಮ ಕಮಲ

ಇತ್ತೀಚೆಗೆ ನನ್ನ ಮನೆಯಂಗಳದಲ್ಲಿ ಬ್ರಹ್ಮ ಕಮಲ ಸಸ್ಯವು ಮೊಗ್ಗು ಬಿಡತೊಡಗಿತು. ಮಳೆಗಾಲದ ಆರಂಭದಲ್ಲಿ ಮೊಗ್ಗು ಬಿಟ್ಟು. ಕೆಲವೇ ದಿನಗಳಲ್ಲಿ ರಾತ್ರಿ ಅರಳುವ ಈ ಹೂವಿಗೆ ಬ್ರಹ್ಮ ಕಮಲ ಎಂದು ಹೆಸರು. ಇದನ್ನು ಅರಳುವ ಸಮಯದಲ್ಲಿ ಮನೆಯವರೆಲ್ಲ ಗಿಡದ ಬಳಿ ಕುಳಿತು ಪೂಜಿಸಿ ನೋಡಿ ನೈವೇದ್ಯ ಮಾಡಿ ಪ್ರಸಾದ ಹಂಚಿ ಮಲಗಿದೆವು. ಇದು ಪೂಜ್ಯನೀಯ ಹೂವು...

ಟಿ-೨೦ ಗೆದ್ದ ಭಾರತ ; ಪ್ರಧಾನಿ ಮೋದಿ ಶ್ಲಾಘನೆ

ಹೊಸದೆಹಲಿ - ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-೨೦ ಫೈನಲ್ ಪಂದ್ಯವನ್ನು ಗೆದ್ದಿರುವ ಭಾರತ ತಂಡವನ್ನು ಪ್ರಧಾನ ಮಂತ್ರಿ ಮೋದಿ ಅಭಿನಂದಿಸಿದ್ದಾರೆ. ರೋಹಿತ್ ಶರ್ಮಾ ಅವರ ಅದ್ಭುತ ನಾಯಕತ್ವ ಹಾಗೂ ವಿರಾಟ್ ಕೊಹ್ಲಿಯವರ ಅದ್ಭುತ ಆಟವನ್ನೂ ಅವರು ಶ್ಲಾಘಿಸಿದ್ದಾರೆ. ಜೂ.೩೦ ರಂದು ಭಾರತ ತಂಡದೊಂದಿಗೆ ಫೋನ್ ನಲ್ಲಿ ಮಾತನಾಡಿದ ಮೋದಿಯವರು ಭಾರತ...

ಡಾ. ನಾಗರತ್ನಾ ಅಶೋಕ ಭಾವಿಕಟ್ಟಿ ಅವರಿಗೆ ಫ.ಗು.ಹಳಕಟ್ಟಿ ಪ್ರಶಸ್ತಿ

ಹುನಗುಂದ ಪಟ್ಟಣದ ವ್ಹಿ.ಮ.ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕಿ, ಸಾಹಿತಿ ಡಾ.ನಾಗರತ್ನಾ ಅಶೋಕ ಭಾವಿಕಟ್ಟಿ ಅವರು ಇಳಕಲ್ಲ ಚಿತ್ತರಗಿ ವಿಜಯಮಹಾಂತೇಶ ಸಂಸ್ಥಾನಮಠದಿಂದ ಕೊಡ ಮಾಡುವ ಫ.ಗು.ಹಳಕಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಳಕಲ್ಲನಲ್ಲಿ ಜುಲೈ. 2ರಂದು ಸಂಜೆ 5ಕ್ಕೆ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ನಡೆಯುವ ವಚನ ಸಾಹಿತ್ಯ ಸಂರಕ್ಷಣಾ ದಿನದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ...

ಶಾಸಕರ ಮಾದರಿ ಕಾರ್ಯಕ್ಕೆ ಶ್ಲಾಘನೀಯ

ಅಮೀನಗಡ: ಹುನಗುಂದ ತಾಲೂಕಿನಲ್ಲಿ ಏಕಕಾಲದಲ್ಲಿ ಒಂದು ನೂರು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನದ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಅಳವಡಿಸಿದ ಶಾಸಕ ವಿಜಯಾನಂದ ಕಾಶಪ್ಪನವರ ಅವರ ಕಾರ್ಯ ಶ್ಲಾಘನೀಯವಾದುದು ಎಂದು ಕಾಂಗ್ರೆಸ್ ಮುಖಂಡ ವಿಜಯ ಮಹಾಂತೇಶ ಗದ್ದನಕೇರಿ ಹೇಳಿದರು. ಅವರು ಹುನಗುಂದ ತಾಲೂಕಿನ ಸೂಳೇಬಾವಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ...

ಕೇಂದ್ರ ಬಸವ ಸಮಿತಿಯ ಸಭೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಶ್ರೀ ಬಸವೇಶ್ವರ ಅಧ್ಯಯನ ಪೀಠದಲ್ಲಿ ಗುರುವಾರ ಕೇಂದ್ರ ಬಸವ ಸಮಿತಿಯ ತಜ್ಞರ ಮತ್ತು ಸಂಶೋಧಕರ ಸಭೆಯು ಸಮಿತಿಯ ಸಭೆಯು ಡಾ.ಅರವಿಂದ ಜತ್ತಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಶಿವಾನುಭವ ಚರಮೂರ್ತಿ ಪೂಜ್ಯಶ್ರೀ ಬೇಲಿಮಠದ ಶಿವರುದ್ರ ಮಹಾಸ್ವಾಮಿಗಳು, ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷರು, ಹಿರಿಯ ಸಂಶೋಧಕರಾದ ಡಾ. ವೀರಣ್ಣ ರಾಜೂರ,...
- Advertisement -spot_img

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -spot_img
close
error: Content is protected !!
Join WhatsApp Group