Monthly Archives: June, 2024
ಸುದ್ದಿಗಳು
ಶಾಲೆಗೆ ಒಂದು ಲಕ್ಷ ರೂ. ದೇಣಿಗೆ ನೀಡಿದ ವಿದ್ಯಾರ್ಥಿಗಳು
ಮೂಡಲಗಿ:- ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಬಾಲಕರ ಶಾಲೆಯಲ್ಲಿ 'ಸ್ಮಾರ್ಟ್ ಕ್ಲಾಸ್' ಉದ್ಘಾಟನೆ ಹಾಗೂ ನಿವೃತ್ತ ಶಿಕ್ಷಕ ಜಿ.ಎಸ್.ಜಂಬಗಿ ಗುರುಗಳ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಶತಮಾನ ದಾಟಿದ ಸರ್ಕಾರಿ ಕನ್ನಡ ಮಾದರಿ ಬಾಲಕರ ಶಾಲೆ, ಮೂಡಲಗಿಯಲ್ಲಿ 1994-95 ನೆಯ ಸಾಲಿನ ವಿದ್ಯಾರ್ಥಿಗಳಿಂದ "ಸ್ಮಾರ್ಟ್ ಕ್ಲಾಸ್" ಕಲಿಕಾ ಕೊಠಡಿಗೆ ಒಂದು ಲಕ್ಷ ಧನ ಸಹಾಯ...
ಸುದ್ದಿಗಳು
ಜೂನ್ 9 ರಿಂದ 11 ರವರೆಗೆ ಶ್ರೀ ಭೂವರಾಹ ಕ್ಷೇತ್ರದ ನಾಲ್ಕನೇ ವಾರ್ಷಿಕೋತ್ಸವ
ಬೆಂಗಳೂರು ಕನಕಪುರ ರಸ್ತೆಯ ತಾತಗುಣಿ ಅಗರ ಗ್ರಾಮದ ಶ್ರೀ ಭೂವರಾಹ ಕ್ಷೇತ್ರ ಸ್ಥಾಪನೆಯಾಗಿ ಮೂರು ವರ್ಷ ಗಳಾಗಿರುತ್ತದೆ. ನಾಲ್ಕನೇ ವಾರ್ಷಿಕೋತ್ಸವದ ನಿಮಿತ್ತ ಜೂನ್ 9 ರಿಂದ 11ರವರೆಗೆ ಹಲವು ಧಾರ್ಮಿಕ ಕೈಂಕರ್ಯ ಗಳನ್ನು ಹಮ್ಮಿಕೊಳ್ಳಲಾಗಿದೆ. ಭಾನುವಾರ ಜೂನ್ 9ರಂದು ವಿಶೇಷ ಮಧು ಅಭಿಷೇಕ,ಶ್ರೀ ಹರಿವಾಯು ಸ್ತುತಿ ಹೋಮ. ಗುರುಪಾದುಕಾ ಪೂಜಾ, ಪ್ರಹ್ಲಾದ ರಾಜರ ರಥೋತ್ಸವ, ಭಜನೆ.
ಸೋಮವಾರ...
ಸುದ್ದಿಗಳು
ಸಸಿ ನೆಟ್ಟು ಪರಿಸರ ದಿನ ಆಚರಣೆ
ಹುನಗುಂದ: ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಈ ವರ್ಷ ಶಾಲಾ ಆವರಣದಲ್ಲಿ ಹತ್ತು ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ಆಯ್ದ ಮಕ್ಕಳಿಗೆ ನೀಡಿ ಮಾರ್ಗದರ್ಶನ ನೀಡಲಾಯಿತು.ಈ ಸಂದರ್ಭದಲ್ಲಿ ಮುಖ್ಯಗುರು ಎಂ.ಜಿ. ಬಡಿಗೇರ ಮಾತನಾಡುತ್ತಾ, ಬಯಲು ಸೀಮೆಯ ನಮ್ಮ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆ. ಚಲಿಸುವ ಮೋಡಗಳನ್ನು...
ಸುದ್ದಿಗಳು
ಹುನಗುಂದದಲ್ಲಿ ವಿಶ್ವ ಪರಿಸರ ದಿನಾಚರಣೆ
ಹುನಗುಂದ ತಾಲೂಕಿನ ಚಿಕ್ಕಯರನಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಜರುಗಿತು.ಈ ಸಂದರ್ಭದಲ್ಲಿ ಹೊಂಗೆ, ಬೇವು, ತೆಂಗು, ತಾಪ್ಸಿ, ಆಲ, ಮಹಾಗನಿ, ಕರಿಬೇವು, ಬಸರಿ ಮೊದಲಾದ ಐವತ್ತಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.ಶಿಕ್ಷಕ ಅಶೋಕ ಬಳ್ಳಾ ಮಾತನಾಡುತ್ತಾ 'ಸಸಿಗಳನ್ನು ನೆಟ್ಟು ಬಿಟ್ಟರೆ ಸಾಲದು. ಅವನ್ನು ಬೆಳೆಸಿ ಹೆಮ್ಮರವಾಗುವಂತೆ ಮಾಡಿದಾಗ ಮಾತ್ರ ಇಂತಹ...
ಸುದ್ದಿಗಳು
ಕಪ್ಪತ್ತಗುಡ್ಡ ಔಷಧೀಯ ಸಸ್ಯಗಳ ರಕ್ಷಣೆ ಕುರಿತು ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾಗಾರ
ಹುಬ್ಬಳ್ಳಿ : ಕಪ್ಪತಗುಡ್ಡ ಶ್ರೀ ನಂದಿವೇರಿ ಸಂಸ್ಥಾನ ಮಠ, ಡೋಣಿ-ಗದಗ, ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರ, ಬೆಂಗಳೂರು, ಆಯುಷ ಇಲಾಖೆ, ದಾಕ್ಷಾಯಿಣಿ. ಬಿ. ಜಾಬಶೆಟ್ಟಿ ಫೌಂಡೇಶನ್, ರಾಮದುರ್ಗ, ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯ, ಹುಬ್ಬಳ್ಳಿ, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ವಿಶ್ವವಿದ್ಯಾಲಯ ಗದಗ, ಸಂಜೀವಿನಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ...
ಸುದ್ದಿಗಳು
ಕನ್ನಡ ಸಂಸ್ಕೃತ ವಿದ್ವತ್ ಪರಂಪರೆಯ ಕೊಂಡಿ ಪ್ರೊ ಮಲ್ಲೇಪುರಂ
ಪ್ರೊ ಮಲ್ಲೇಪುರಂ ಜಿ ವೆಂಕಟೇಶ ರವರ ಸಂಪಾದಕತ್ವದ ಚಿದಾನಂದ ಅವಧೂತರ ಜ್ಞಾನ ಸಿಂಧು ವೇದಾಂತ ಕಾವ್ಯ ಜನಾರ್ಪಣೆ ಕಲಬುರ್ಗಿಯ ಪ್ರೊ ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಬೆಂಗಳೂರಿನ ಉದಯ ಪ್ರಕಾಶನ ಸಂಯುಕ್ತಾಶ್ರಯದಲ್ಲಿ ಪ್ರೊ ಮಲ್ಲಪುರಂ ಜಿ ವೆಂಕಟೇಶ್ ಅವರ 73ನೇ ಹುಟ್ಟು ಹಬ್ಬದ ಅಂಗವಾಗಿ ಅವರ 101ನೇ ಕೃತಿ ಚಿದಾನಂದ ಅವಧೂತರ...
ಸುದ್ದಿಗಳು
ಜನಸಂಖ್ಯೆ ಬೆಳವಣಿಗೆಯಿಂದ ಜೈವಿಕ ಪರಿಸರ ಕುಸಿತ – ಇಂದುಮತಿ –
ಸಿಂದಗಿ- ಅತಿಯಾದ ಅನುಭೋಗದ ಒತ್ತಡ ಮತ್ತು ಜನಸಂಖ್ಯೆ ಬೆಳವಣಿಗೆ ಕಾರಣದಿಂದ ಜೈವಿಕ ಪರಿಸರ ಕುಸಿಯುತ್ತಿದೆ ಎಂದು ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಹೇಳಿದರು.ತಾಲೂಕಿನ ಗಣಿಹಾರದ ಸರ್ಕಾರಿ ಶಾಲಾ ಆವರಣದಲ್ಲಿ ಬುಧವಾರ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆಯನಿಮಿತ್ತ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಮಾತನಾಡಿ, ಕೈಗಾರಿಕಾ ಪ್ರಕ್ರಿಯೆ ಸೇರಿದಂತೆ ಎಲ್ಲ ರೀತಿಯ ಮಾನವನ ಚಟುವಟಿಕೆಯಿಂದ ಪರಿಸರದ ಸಮತೋಲನ...
ಸುದ್ದಿಗಳು
ಗ್ಲೋಬಲ್ ಸ್ಮಾರ್ಟ್ ಕಿಡ್ಸ್ ಇಂದಿರಾ ಗಾಂಧಿ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಸಿಂದಗಿ; ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ನಮ್ಮ ಎಲ್ಲರ ಕರ್ತವ್ಯವಾಗಿದೆ. ಪರಿಸರ ಉಳಿದರೆ ಮಾತ್ರ ನಮಗೆ ಆರೋಗ್ಯಕರವಾದ ಜೀವನವನ್ನು ನಡೆಸಲು ಸಾಧ್ಯ ಎಂದು ಶಾಲೆಯ ಮುಖ್ಯ ಗುರುಮಾತೆ ರೇಖಾ ಕಟಕೆ ಹೇಳಿದರು.ಪಟ್ಟಣದ ಗ್ಲೋಬಲ್ ಸ್ಮಾರ್ಟ್ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಇಂದಿರಾ ಗಾಂಧಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಟ್ಟು ಮಾತನಾಡಿ, ವಿಶ್ವ ಪರಿಸರ ದಿನಾಚರಣೆಯಲ್ಲಿ...
ಸುದ್ದಿಗಳು
ಮರ ಬೆಳೆಸಿ, ಪರಿಸರ ರಕ್ಷಿಸಿ – ನ್ಯಾ. ಮೂ. ಜ್ಯೋತಿ ಪಾಟೀಲ
ಮೂಡಲಗಿ : ಇತ್ತೀಚಿನ ಹವಾಮಾನ ವೈಪರಿತ್ಯದಿಂದ ಪರಿಸರ ತನ್ನ ಸಮತೋಲನವನ್ನು ಕಳೆದುಕೊಳ್ಳುತ್ತಿದ್ದು, ಸರಿಯಾದ ಸಮಯಕ್ಕೆ ಮಳೆ ಬಾರದೆ ನೀರಿನ ಸಲುವಾಗಿ ಸಾಕಷ್ಟು ಕಷ್ಟಗಳನ್ನು ಅನುಭವಿಸುವಂತಾಗಿದೆ ಆದರಿಂದ ಪ್ರತಿಯೊಬ್ಬರು ಕೂಡಾ ಮರಗಳನ್ನು ಬೆಳೆಸುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು.ಬುಧವಾರದಂದು ಪಟ್ಟಣದ ದಿವಾಣಿ...
ಸುದ್ದಿಗಳು
ವಿದ್ಯುತ್ ಅಪಘಾತಕ್ಕೆ ಬಲಿಯಾದವನ ಕುಟುಂಬಕ್ಕೆ ಪರಿಹಾರ ನೀಡಿದ ಶಾಸಕ
ಸಿಂದಗಿ- ಸಿಂದಗಿ ತಾಲೂಕಿನ ವಿದ್ಯುತ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತಿದ್ದ ಖೈನೂರ ಗ್ರಾಮದ ಶಾಂತಪ್ಪ ವಿಶ್ವನಾಥ ಗಡಗಿಮನಿ ಎಂಬುವವರು ಕರ್ತವ್ಯ ವೇಳೆಯಲ್ಲಿ ವಿದ್ಯುತ್ ಅಪಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರಿಗೆ ಶಾಸಕ ಅಶೋಕ ಮನಗೂಳಿ ಅವರು ಸರ್ಕಾರದಿಂದ ನೀಡಿರುವ ರೂ. ೫ ಲಕ್ಷ ಪರಿಹಾರದ ಚೆಕ್ ಅನ್ನು ಗುರುವಾರ ವಿತರಿಸಿದರು.ಈ ಸಂಧರ್ಭದಲ್ಲಿ ಶಾಸಕ...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...