Monthly Archives: June, 2024
ಸುದ್ದಿಗಳು
“ನಮ್ಮ ಭೂಮಿ ನಮ್ಮ ಭವಿಷ್ಯ” ವಿಷಯದ ಕುರಿತು ಕಾರ್ಯಾಗಾರ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ, ಹೊಸಪೇಟೆಯ ಫ್ರೌಢ ದೇವರಾಯ ಇನ್ಸ್ಟಿಟ್ಯೂಟ್ ಆಫ್ ಟಕ್ನಾಲಜಿಯಲ್ಲಿ, (ಪಿ.ಡಿ.ಆಯ್.ಟಿ) ನಮ್ಮ ಭೂಮಿ ನಮ್ಮ ಭವಿಷ್ಯ ಶೀರ್ಷಿಕೆಯಡಿ "Adoption of Eco-friendly, Cost effective Technologies in Managing Municipal Solid and Liquid Waste" ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು.ವಿವಿಧ ಇಂಜಿನಿಯರಿಂಗ್ ಕಾಲೇಜುಗಳ ಪ್ರೊಫೆಸರ್...
ಕವನ
ಕವನ
ಸಜ್ಜಾಗಬೇಕುಮುಗಿದು ಹೋಯಿತು
ಐವತ್ತು ದಿನಗಳ
ಪ್ರಜಾಪ್ರಭುತ್ವದ ದೀರ್ಘ
ಪ್ರಹಸನ
ಎಲ್ಲರ ಭವಿಷ್ಯದ ಕನಸು
ಲೆಕ್ಕಾಚಾರ ಎಕ್ಸಿಟ್ ಪೋಲ್
ಟಿವಿ ಕಿರುಚಾಟ ಎಲ್ಲವೂ ಹುಸಿಯಾಯಿತು
ನಿನ್ನೆ ಚುನಾವಣೆ ಫಲಿತಾಂಶ
ಯಾರಿಗೂ ಸಿಗಲಿಲ್ಲ ಬಹುಮತ
ಮಾಧ್ಯಮಗಳ ಅಬ್ಬರ ಮೌನ
ಯಾರಿಗೂ ಖುಷಿ ಇಲ್ಲ
ದುಃಖವೂ ಇಲ್ಲ
ಮಿತ್ರ ಪಕ್ಷಗಳಿಗೆ ಶರಣು
ಅವರದ್ದೆ ಆಟ ವ್ಯವಹಾರ
ಭಾರಿ ಆದಾಯ ಖಾತೆಗಳ ಬೇಡಿಕೆ
ಆಡಳಿತ ಪಕ್ಷ ಮಗ್ಗರಿಸಿದೆ
ವಿರೋಧ ಪಕ್ಷಗಳ ಸ್ಥಾನ ಹೆಚ್ಚಳ
ಈಗ ಯಾರಿಗೂ ಇಲ್ಲ
ಇ ವಿ ಎಂ ಮೇಲೆ ಅನುಮಾನ
ಚುನಾವಣೆ ಗೆದ್ದು...
ಸುದ್ದಿಗಳು
‘ಎಲ್ಲರಿಗಾಗಿ ಅಂಬೇಡ್ಕರ ‘ ಕುರಿತ ಲೇಖನ ಸ್ಪರ್ಧೆ
ಬೆಂಗಳೂರು - ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 133 ನೇ ಜಯಂತಿಯ ಅಂಗವಾಗಿ “ಎಲ್ಲರಿಗಾಗಿ ಅಂಬೇಡ್ಕರ್” ಎಂಬ ಶೀರ್ಷಿಕೆಯ ಅಡಿಯಲ್ಲಿ ಶೇಷಾದ್ರಿಪುರಂ ಸಂಜೆ ಕಾಲೇಜಿನ ಅಂಬೇಡ್ಕರ್ ಅಧ್ಯಯನ ಕೇಂದ್ರವು ಪದವಿ ವಿದ್ಯಾರ್ಥಿಗಳಿಗಾಗಿ ಅಂಬೇಡ್ಕರ್ ಅವರನ್ನು ಕುರಿತಾದ ರಾಜ್ಯಮಟ್ಟದ ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ.ಜೂನ್ 30, 2024 ರ ಒಳಗೆ ನಿಮ್ಮ ಲೇಖನಗಳು godhoolikannadasangha@sedc.ac.in ಈ...
ಕವನ
ಕವನ
ವಿಶ್ವ ಪರಿಸರ ದಿನಾಚರಣೆ ನೀರು ಅಲ್ಪತೆ
ಭೂಮಿ ಹಿಂಗದೆ
ಹಳ್ಳಿಗಳ ಹಳ್ಳಕ್ಕೆ ರಕ್ಕಸರಂತೆ
ಆಕ್ರಮಿಸಿತು ಜಗಕ್ಕೆಲ್ಲ ಈ ಸಿಮೆಂಟ್....!!ಹಳ್ಳಿಗಳ ಹಳ್ಳದ
ಮರಳುಗಳ್ಳರು
ಪಾತಾಳಕ್ಕಿಟ್ಟು ದೋಚಿದರು
ವರ್ತಿಯೇ ಇಲ್ಲದ ಭೂ ಮಾತೆ ಬಂಜೆಯಾದಳು...!!ಕಾಡು ಇದ್ದರೂ
ಕಾಡುಗಳ್ಳರು ದೋಚಿದರು
ವಿರಳ ಹಸಿರತೆ ಮರುಭೂಮಿಯಾದರೆ
ಕಾಡುಪ್ರಾಣಿಗಳು ಹೊಕ್ಕವು ನಗರ ಪಟ್ಟಣಗಳಿಗೆ...!!ಬಿಸಿಯ ತಾಪಕ್ಕೆ ವಿಶ್ವವೇ
ಹೊತ್ತಿ ಉರಿದು ತಾಪಮಾನ ಏರಿಕೆಯಿಂದ
ಜಗದ ಜನರ ಮನಸುಗಳ ಬಿಸಿಯು ನೆತ್ತಿಗೇರಿದ
ವಿಕೃತಿಯ ತಾಪಮಾನಕ್ಕೆ ಬುದ್ಧಿ ಭ್ರಮಿಸಿತು....!!ಪ್ರಕೃತಿ ಪಂಚಭೂತಗಳ
ಕಾಲಗಳ ಲಯವಿಲ್ಲದ
ಕಾಲ ಪ್ರಕೃತಿಯು ದಿಕ್ಕೆಟ್ಟು...
ಸುದ್ದಿಗಳು
ಪ್ರಕಾಶ ಭವನದಲ್ಲಿಂದು ಪರ್ಯಾವರಣ ದಿನಾಚರಣೆ
ಚಾಮರಾಜನಗರ - ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಂಜೀವಿನಿ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಕಾಶಭವನದಲ್ಲಿ ದಿ.೫ ರಂದು ಮಧ್ಯಾಹ್ನ 2:30ಕ್ಕೆ ಪರ್ಯಾವರಣ ದಿನಾಚರಣೆಯನ್ನು ಆಚರಿಸಲಾಗುವುದೆಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ರವರು ನೆರವೇರಿಸಲಿದ್ದಾರೆ....
ಸುದ್ದಿಗಳು
ಒಂದು ದಿನದ ಪ್ರಬಂಧ ರಚನಾ ಕಾರ್ಯಾಗಾರ
ಬೆಳಗಾವಿ - ಕರ್ನಾಟಕ ಲೇಖಕಿಯರ ಸಂಘ ಜಿಲ್ಲಾ ಶಾಖೆ ಬೆಳಗಾವಿಯ ವತಿಯಿಂದ ಒಂದು ದಿನದ ಪ್ರಬಂಧ ರಚನಾ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.ಸಂಪನ್ಮೂಲ ವ್ಯಕ್ತಿಯಾಗಿ ಧಾರವಾಡದ ಸಾಹಿತಿ ಡಾ. ಪ್ರಜ್ಞಾ ಮತ್ತಿಹಳ್ಳಿ ಕಾರ್ಯಾಗಾರವನ್ನು ಉದ್ಘಾಟಿಸಿ ಒಂದು ಕೇಂದ್ರ ಬಿಂದುವಿನಿಂದ ಪ್ರಬಂಧ ರಚನೆಯಲ್ಲಿ ತೊಡಗಿ, ಮೂಲ ವಿಷಯವನ್ನು ಸ್ಪರ್ಶಿಸುತ್ತಾ ಬರಹವನ್ನು ವಿಸ್ತಾರಗೊಳಿಸುತ್ತಾ ಸಾಗಬೇಕು.ಬರಹ ಓದುಗ ಮತ್ತು ರಚನಾಕಾರನ ನಡುವೆ...
ಸುದ್ದಿಗಳು
ಡಾ. ಕೆ.ಜಿ .ಲಕ್ಷ್ಮಿನಾರಾಯಣಪ್ಪನವರಿಗೆ ಕರ್ನಾಟಕ ಭೂಷಣ ರಾಜ್ಯ ಪ್ರಶಸ್ತಿ ಪ್ರದಾನ
ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ನಡೆದ ವೈಭವದ ವಿಶಿಷ್ಟ ವರ್ಣರಂಜಿತ ಸಮಾರಂಭದಲ್ಲಿ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸಂಶೋಧನೆ, ಸಾಹಿತ್ಯ ಹಾಗೂ ಸಾಮಾಜಿಕವಾಗಿ ಗಣನೀಯ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಡಾ. ಕೆ.ಜಿ ಲಕ್ಷ್ಮಿ ನಾರಾಯಣಪ್ಪನವರಿಗೆ ಅವರಿಗೆ ಚಿನ್ನದ ಪದಕದೊಂದಿಗೆ 'ಕರ್ನಾಟಕ ಭೂಷಣ ' ರಾಜ್ಯ ಪ್ರಶಸ್ತಿ ನೀಡಿ...
ಸುದ್ದಿಗಳು
ಬೆಂಗಳೂರಿನ ಶ್ರೀ ಗಣೇಶ ನೃತ್ಯಾಲಯ ತಂಡದಿಂದ ಉಡುಪಿ, ಅನೆಗುಡ್ಡೆ , ಕೊಲ್ಲೂರಿನಲ್ಲಿ ನೃತ್ಯ ಪ್ರದರ್ಶನ
ಬೆಂಗಳೂರಿನ ಅರಿಶಿನಕುಂಟೆಯ ಶ್ರೀ ಗಣೇಶ ನೃತ್ಯಾಲಯ ಸಂಗೀತ ಮತ್ತು ನೃತ್ಯಶಾಲೆಯ ನೃತ್ಯಗುರು ಭಾವನಾ ಗಣೇಶ್ ಮತ್ತು ಎಂ.ಡಿ. ಗಣೇಶ್ ಹಾಗೂ ಶಿಷ್ಯವೃಂದದಿಂದ ಜೂ.1ರಿಂದ 3ರವರೆಗೆ ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ನೃತ್ಯ ಸೇವೆ ನಡೆಸಿಕೊಟ್ಟರು.ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಜೂನ್ 1ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಜೆ ...
ಸುದ್ದಿಗಳು
ಶ್ರೀ ಶಾರದಾ ಕಲಾಸಂಘದಿಂದ ಬೂದೇಶ್ವರ ಮಠದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು, ಕನ್ನಡ ಮತ್ತು ಸಂಸ್ಕೃತ ಇಲಾಖೆ, ಹಾಸನ ಹಾಗೂ ಶ್ರೀ ಶಾರದಾ ಕಲಾಸಂಘ (ರಿ) ವಿಜಯನಗರ ಬಡಾವಣೆ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ದಿ. 6-6-2024ರ ಗುರುವಾರ ಮದ್ಯಾಹ್ನ 3ಕ್ಕೆ ಹಾಸನ ತಾ....
ಸುದ್ದಿಗಳು
ಗೊರೂರಿನಲ್ಲಿ ಡಾ. ಗೊರೂರು ಸಾಹಿತ್ಯ ಗೋಷ್ಠಿ
ಹಾಸನ - ತಾಲೂಕಿನ ಗೊರೂರಿನಲ್ಲಿ ದಿನಾಂಕ 07-07-2024ರಂದು ಡಾ.ಗೊರೂರು ರಾಮಸ್ವಾಮಿ ಅಯ್ಯಂಗಾರ್ ರವರ 120 ಜನ್ಮಜಯಂತ್ಯುತ್ಸವ ಕಾರ್ಯಕ್ರಮವನ್ನು, ಗಾಂಧಿ ಭವನ ಬೆಂಗಳೂರು ಹಾಗೂ ಚುಟುಕು ಸಾಹಿತ್ಯ ಪರಿಷತ್ತು ಅರಕಲಗೂಡು ತಾಲ್ಲೂಕು ಘಟಕ ಮತ್ತು ಗೊರೂರು ಗ್ರಾಮಸ್ಥರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದೆ.ರಾಜ್ಯಮಟ್ಟದ ಕಾರ್ಯಕ್ರಮವನ್ನು, ಹುಟ್ಟೂರಾದ ಗೊರೂರುನಲ್ಲಿ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ರಾಜಬೀದಿಯಲ್ಲಿ ರಾಮಸ್ವಾಮಿ ಅಯ್ಯಂಗಾರ್ ರವರ ಭಾವಚಿತ್ರ ಮೆರವಣಿಗೆ...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...