Monthly Archives: June, 2024

ಹೊಸ ಪುಸ್ತಕ ಓದು

ಜ್ಞಾನಯೋಗಿಯ ನೈಜಕಥನಪುಸ್ತಕದ ಹೆಸರು : ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮಿಗಳು ಲೇಖಕರು : ಶಂಕರ ಬೈಚಬಾಳ ಪ್ರಕಾಶಕರು : ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ, ಗದಗ, ೨೦೨೪ ಪುಟ : ೧೨೦ ಬೆಲೆ : ರೂ. ೧೦೦ ಲೇಖಕರ ಸಂಪರ್ಕವಾಣಿ : ೯೪೪೮೭೫೧೯೮೦ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ನಮ್ಮ ನಾಡಿನ ನಿಜವಾದ ಪುಣ್ಯಪುರುಷರು. ಜಾತಿ-ಧರ್ಮಗಳನ್ನು ಮೀರಿನಿಂತ ವಿಶ್ವಯೋಗಿ. ಜನಿಸಿದ್ದು ಲಿಂಗಾಯತ ಮನೆತನದಲ್ಲಿ, ಬೆಳೆದದ್ದು...

ಶರಣರ ಜೀವಪರ ನಿಲುವುಗಳ ಕೃತಿ ಸಂಸ್ಕೃತಿಯ ಪ್ರತೀಕ- ಸಮುದ್ರವಳ್ಳಿ ವಾಸು

ಹಾಸನದ ಸಾಲಗಾಮೆ ಮುಖ್ಯ ರಸ್ತೆಯಲ್ಲಿರುವ ಸೆಂಟ್ರಲ್ ಕಾಮರ್ಸ್ ಪಿ.ಯು ಕಾಲೇಜಿನಲ್ಲಿ ಕವಯತ್ರಿ ನೀಲಾವತಿ ಸಿ.ಎನ್ ರವರ ಪ್ರಾಯೋಜಕತ್ವದಲ್ಲಿ 318ನೇ ಮನೆ ಮನೆ ಕವಿಗೋಷ್ಠಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.ಕವಯತ್ರಿ, ವಚನಗಾರ್ತಿ ಶ್ರೀಮತಿ ಸುಶೀಲಾ ಸೋಮಶೇಖರ ರವರ ಶರಣರ ವಚನಗಳಲ್ಲಿ ಜೀವಪರ ನಿಲುವುಗಳ ಕೃತಿ ಕುರಿತು ಮಾತನಾಡಿದ ಸ್ನೇಹಜೀವಿ ಸಮುದ್ರವಳ್ಳಿ ವಾಸುರವರು ಶರಣರ ವಚನಗಳು ಮಾನವ ಸಂಸ್ಕೃತಿಯ...

ಶಾಲಾ ಪ್ರಾರಂಭೋತ್ಸವ

ತಿಮ್ಮಾಪುರ: ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ದಿನಾಂಕ 31-5-2024ರಂದು ಮುಂಜಾನೆ10ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ,ಶಾಲಾ ಪ್ರಾರಂಭೋತ್ಸವ ಜರುಗಿತು.ನಂತರ ಗ್ರಾಮದ ತಾಯಂದಿರು ಶಿಕ್ಷಕರು ನೂತನವಾಗಿ ಶಾಲೆಗೆ ದಾಖಲಾಗುವ ಮಕ್ಕಳಿಗೆ ಸಿಹಿ ನೀಡುವ ಮೂಲಕ ಸ್ವಾಗತಿಸಿದರು. ದಾಖಲಾತಿ ಆಂದೋಲನದ, ಪ್ರಭಾತ ಫೇರಿ, ಮೆರವಣಿಗೆ ಯು ಗ್ರಾಮದಾದ್ಯಂತ ಸಂಚರಿಸಿ ಜಾಗೃತಿ ಮೂಡಿಸುತ್ತ, ಶಾಲಾ ದ್ವಾರದ...

ಮೌಂಟ್ ಅಬೂ ಪರ್ವತಕ್ಕೆ ಆಹ್ವಾನ

ಒತ್ತಡ ಮುಕ್ತ ಆಡಳಿತಕ್ಕಾಗಿ ಆಧ್ಯಾತ್ಮಿಕ ಸಬಲೀಕರಣಚಾಮರಾಜನಗರ-ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯಾಲಯ ಮೌಂಟ್ ಅಬು ರಾಜಾಸ್ಥಾನದಲ್ಲಿರುವ ಆನಂದ ಸರೋವರದ ಸಮುಚ್ಚಯಗಳಲ್ಲಿ ಸೆಪ್ಟೆಂಬರ್ 13 ರಿಂದ  16 ರವರೆಗೆ  ಒತ್ತಡ ಮುಕ್ತ ಆಡಳಿತಕ್ಕಾಗಿ ಆಧ್ಯಾತ್ಮಿಕ  ಸಬಲೀಕರಣಕ್ಕಾಗಿ ರಾಷ್ಟ್ರೀಯ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ    ಈ ವಿಷಯವನ್ನು  ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀ ಪತ್ರಿಕಾ ಪ್ರಕಟಣೆಯಲ್ಲಿ...

ಜೂ. 9 ರಂದು ಬಣಗಾರ ಸಮಾಜ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರತಿಭಾ ಪುರಸ್ಕಾರ – ಸಾಧಕರಿಗೆ ಸನ್ಮಾನ

ಮೂಡಲಗಿ : ಹುಬ್ಬಳ್ಳಿಯ ಬಣಗಾರ ಸಮಾಜದವತಿಯಿಂದ ಪ್ರಸಕ್ತ 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಉನ್ನತ ವ್ಯಾಸಂಗ ಮಾಡಿದವರನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಹುಬ್ಬಳಿಯ ದೇಶಪಾಂಡೆ ನಗರದಲ್ಲಿರುವ ಸವಾಯಿ...

ಶಾಸ್ತ್ರಿಗಳ ಸಾಹಿತ್ಯ ಕಾಲ

ಭಾಷೆಯ ಬಳಕೆ ಮತ್ತು ಬೆಳವಣಿಗೆ ****"************************* ಯಾವುದೇ ಭಾಷೆ ಬೆಳೆಯುವದು ಇತರ ಸೋದರ ಭಾಷೆಗಳ ಸಹಕಾರದಿಂದ. ಆದರೆ ಭಾಷೆ ಉಳಿಯುವದು ಮಾತ್ರ ಅದನ್ನಾಡುವ / ಬಳಸುವ ಜನರಿಂದಲೇ. ಕನ್ನಡವಿರಲಿ, ಯಾವ ಭಾಷೆಯೇ ಇರಲಿ, ಅದರಲ್ಲಿ ಇತರ ಭಾಷೆಗಳ ಶಬ್ದಗಳು ಸೇರುತ್ತ ಹೋಗುತ್ತವೆ. ಆದರೆ ಅದರ ಅರ್ಥ ನಮ್ಮ ಭಾಷೆಯನ್ನು ಮರೆತು , ನಮ್ಮ ಮೂಲ ಕನ್ನಡ ಶಬ್ದಗಳನ್ನೇ...

ವಾರದ ಪ್ರಾರ್ಥನೆ ಮತ್ತು ಉಪನ್ಯಾಸ

ಬೆಳಗಾವಿ - ಲಿಂಗಾಯತ ಸಂಘಟನೆ ಡಾ. ಡಾ ಹಳಕಟ್ಟಿ ಭವನ, ಮಹಾಂತೇಶ್ ನಗರ್ ಬೆಳಗಾವಿಯಲ್ಲಿ ದಿ. 02 ರಂದು ವಾರದ ಪ್ರಾರ್ಥನೆ ಉಪನ್ಯಾಸ ಜರುಗಿತುಪ್ರಾರಂಭದಲ್ಲಿ ಶರಣ ಶರಣೆಯರಿಂದ ಪ್ರಾರ್ಥನೆ ಬಿ ಪಿ ಜವನಿ ,ಚವಲಗಿ ,ವಿ ಕೆ ಪಾಟೀಲ್, ಸುವರ್ಣ ಗುಡಸ ,ಆರ್ ಎಸ್ ಚಾಪಗಾವಿ , ಮತ್ತು ಶರಣ ಶರಣೆಯರಿಂದ ವಚನ ವಿಶ್ಲೇಷಣೆ...

ನೀರು ನೈರ್ಮಲ್ಯ ಸಮಿತಿ ಸದಸ್ಯರಿಗೆ ತರಬೇತಿ ಕಾರ್ಯಕ್ರಮ

ಬೆಳಗಾವಿ -  ಜಿಲ್ಲಾ ಪಂಚಾಯತ್ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಚಿಕ್ಕೋಡಿ ಅನುಷ್ಠಾನ ಬೆಂಬಲ ಸಂಸ್ಥೆಯಾದ ಗ್ರಾಮೋದಯ ಬೈಲಹೊಂಗಲ, ರೂರಲ್ ಡೆವೆಲಪಮೆಂಟ ಸೊಸೖೆಟಿ ಮುರಗೋಡ ಇವರ ನೇತೃತ್ವದಲ್ಲಿ ತಾಲೂಕ ಮಟ್ಟದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಮಹಿಳಾ ಸದಸ್ಯರಿಗೆ, ವಾಟರ್ ಮ್ಯಾನಗಳಿಗೆ Field Test kit(FTK) ತರಬೇತಿ ಕಾರ್ಯಕ್ರಮವನ್ನು...

ಚುನಾವಣೋತ್ತರ ಸಮೀಕ್ಷೆ ; ಮುಂದುವರೆಯಲಿದೆ ಮೋದಿ ವಿಜಯ ಪಥ

ಹೊಸದೆಹಲಿ - ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನ ಮುಗಿಯುತ್ತಲೇ ಚುನಾವಣೋತ್ತರ ಸಮೀಕ್ಷೆ ಎಕ್ಸಿಟ್ ಪೋಲ್ ಗಳ ಅಲೆ ದೇಶದಾದ್ಯಂತ ಭುಗಿಲೆದ್ದಿದ್ದು ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿ ಅಥವಾ ಎನ್ ಡಿಎ ಬಹುಮತ ಸಾಧಿಸುತ್ತದೆ ಎನ್ನುತ್ತವೆ ಆದರೆ ಮೋದಿಯವರ ಮಹತ್ವಾಕಾಂಕ್ಷೆಯ ೪೦೦ ಸ್ಥಾನ ಬರುತ್ತವೆ ಎಂಬುದು ಎಲ್ಲಿಯೂ ಕಂಡುಬರುತ್ತಿಲ್ಲ.ಎನ್ ಡಿಎ ಈ ಸಲ ಹೆಚ್ಚೆಂದರೆ ೩೫೦...

ರೈತರು ದುರಭ್ಯಾಸ ದುಶ್ಚಟದಿಂದ ಮುಕ್ತರಾಗಲು  ರಾಜು ಭಾಯೀಜೀ ಕರೆ

    ಚಾಮರಾಜನಗರ- ಅನ್ನ ದಾತ ಸುಖೀ ಭವ ಎಂದು ಹೇಳುತ್ತಾರೆ,ಆದರೆ ಇಂದಿನ ಕೆಲವು ರೈತರು ಒತ್ತಡಕ್ಕೆ ಸಿಲುಕಿ ದುರಭ್ಯಾಸ ದುಶ್ಚಟಗಳಿಗೆ ಸಿಲುಕಿ ತಮ್ಮಜೀವನ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಮೌಂಟ್ ಅಬು ರಾಜಾಸ್ಥಾನ ಗ್ರಾಮೀಣ ಸೇವಾ ವಿಭಾಗದ ಅಂತಾರಾಷ್ಟ್ರೀಯ ಅಧ್ಯಕ್ಷರಾದ ರಾಜಯೋಗಿ ಬ್ರಹ್ಮಾಕುಮಾರ ರಾಜುಭಾಯೀಜೀಯವರು ವಿಷಾದ ವ್ಯಕ್ತಪಡಿಸಿದರು.     ಅವರು ನಗರದ ಆಧ್ಯಾತ್ಮಿಕ ಸಂಸ್ಥೆ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group