Monthly Archives: July, 2024

ಭಾರತೀಯ ಸಂಸ್ಕೃತಿ ಮಹತ್ವದ ಬದಲಾವಣೆ ಪ್ರಗತಿಯ ಹಾದಿಯಲ್ಲಿದೆ

ಹಾಸನ - 50 ವರ್ಷಗಳಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಆಚರಣೆಗಳಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ ಎಂದು ಅಮೆರಿಕದ ಸಮಾಜ ವಿಜ್ಞಾನಿ ಡಾ. ಸುಸಾನ್ ಹ್ಯಾಂ ಸೆಟ್ ತಿಳಿಸಿದರು.ಅವರು ನಗರದ ಸರ್ಕಾರಿ ಸ್ವಾಯತ್ತ ಕಲಾ ಕಾಲೇಜಿನಲ್ಲಿ ಸಮಾಜ ಶಾಸ್ತ್ರ ವಿಭಾಗದಿಂದ ಏರ್ಪಡಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.55 ವರ್ಷಗಳ ಹಿಂದೆ ತಮ್ಮ ಪತಿಯೊಂದಿಗೆ ಗ್ರಾಮೀಣ ಸಾಮಾಜಿಕ ಸಾಂಸ್ಕೃತಿಕ...

ವಿಚ್ಛೇದಿತ ಮಹಿಳೆಗೆ ಜೀವನಾಂಶ ದಾನವಲ್ಲ ; ಹಕ್ಕು

ಹೊಸದೆಹಲಿ - ಯಾವುದೇ ಧರ್ಮದ ವಿಚ್ಛೇದಿತ ಮಹಿಳೆ ಇರಲಿ ಅವಳು ಜೀವನಾಂಶಕ್ಕೆ ಅರ್ಹಳು. ಜೀವನಾಂಶ ದಾನವಲ್ಲ ಆದರೆ ಅದು ಮಹಿಳೆಯ ಹಕ್ಕು ಎಂದು ಸುಪ್ರೀಮ್ ಕೋರ್ಟ್ ಹೇಳಿದೆ.ಮುಸ್ಲಿಮ್ ಮಹಿಳೆಯರು ಕೂಡ ವಿಚ್ಛೇದನದತರ ಜೀವನಾಂಶ ಪಡೆಯಬಹುದು. ಇದು ಎಲ್ಲಾ ಧರ್ಮದ ಮಹಿಳೆಯರಿಗೆ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಜಿ ವಿ ನಾಗರತ್ನಾ ಹಾಗೂ ಅಗಸ್ಟಿನ್ ಜಾರ್ಜ್ ಮಸಿಹ್...

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸಿದ್ಧ – ಶಾಸಕ ಮನಗೂಳಿ

ಸಿಂದಗಿ; ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಾಗಿದೆ ತಾಯಿ ಮಕ್ಕಳ ಸಂಬಂಧ ಹೊಂದಿದ ಇಲಾಖೆಯಾಗಿದೆ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರು ಜನಸಾಮಾನ್ಯರಿಗೆ ಇನ್ನೂ ಹೆಚ್ಚಿನ ಸೇವೆ ದೊರಕಲಿ ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರಕಾರದ ಯೋಜನೆ ಮುಟ್ಟಿಸುವ ಕಾರ್ಯ ಆಗಿದೆ ಎಂದರೆ ಅಂಗನವಾಡಿ ಕಾರ್ಯಕರ್ತೆಯರಿಂದ ಮಾತ್ರ ಯೋಜನೆಗಳು ಸಫಲವಾಗಿವೆ ಎಂದು ಶಾಸಕ ಅಶೋಕ ಮನಗೂಳಿ...

ನಿವೃತ್ತ ಕೃಷಿ ಅಧಿಕಾರಿ ವಿ. ಬಿ. ಕುರುಡೆಯವರಿಗೆ ಸನ್ಮಾನ

ಸಿಂದಗಿ; ಅಖಂಡ 32 ವರ್ಷಗಳ ಕಾಲ ಕೃಷಿ ಇಲಾಖೆಯಲ್ಲಿ ಗ್ರಾಮ ಸೇವಕರಾಗಿ ರೈತರ ಒಡನಾಡಿಯಾಗಿ ಕಾರ್ಯನಿವೃಹಿಸಿದ ನಿವೃತ್ತ ಕೃಷಿ ಅಧಿಕಾರಿ ವ್ಹಿ.ಬಿ.ಕುರುಡೆಯವರಿಂದ ಇನ್ನೂ ಸಮಾಜಮುಖಿ ಕಾರ್ಯ ನಡೆಯಲಿ ಅವರು ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದು ಸ್ವಾಗತಾರ್ಹ ಎಂದು ರಾಜ್ಯ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ಹೇಳಿದರು.ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ...

ಉಪ್ಪಾರ ಸಮಾಜದ ರಾಷ್ಟ್ರಮಟ್ಟದ ವಧು ವರರ ಸಮಾವೇಶ

ಮೂಡಲಗಿ : ಜು.14 ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾ ಭವನದಲ್ಲಿ ರಾಷ್ಟ್ರ ಮಟ್ಟದ ಉಪ್ಪಾರ ಸಮಾಜದ ವಧು ವರರ ಮತ್ತು ಪಾಲಕ, ಪೋಷಕರ ಸಮಾಗಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಹಾಗೂ ಶ್ರೀ ವಿಶ್ವ ಭಗೀರಥ ಟ್ರಸ್ಟನ...

ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವಲ್ಲಿ ಚಿತ್ರಕಲೆ ಸಹಕಾರಿ – ಭಾರತಿ ಸನದಿ

ಮೂಡಲಗಿ: ‘ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವಲ್ಲಿ ಚಿತ್ರಕಲೆಯು ಸಹಕಾರಿಯಾಗಿದೆ’ ಎಂದು ಚಿಕ್ಕೋಡಿ ಡಯಟ್‍ನ ಚಿತ್ರಕಲಾ ಪರಿವೀಕ್ಷಕಿ ಭಾರತಿ ಸನದಿ ಹೇಳಿದರು.ತಾಲ್ಲೂಕಿನ ನಾಗನೂರದ ಸರ್ಕಾರಿ ಪ್ರೌಢ ಶಾಲೆಯ ಆತಿಥ್ಯದಲ್ಲಿ ಮೂಡಲಗಿ ತಾಲ್ಲೂಕಾ ಚಿತ್ರಕಲಾ ಶಿಕ್ಷಕರ ಸಂಘದವರು ತಾಲ್ಲೂಕು ವ್ಯಾಪ್ತಿಯ ಪ್ರೌಢ ಶಾಲೆಗಳ ಚಿತ್ರಕಲಾ ಶಿಕ್ಷಕರಿಗೆ ಏರ್ಪಡಿಸಿದ್ದ ಒಂದು ದಿನದ ಚಿತ್ರಕಲಾ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ...

ಕವನ ; ಯುದ್ಧ ಬೇಡ

ಯುದ್ಧ ಬೇಡಯುದ್ಧ ಬೇಡ ಬುದ್ಧ ಬರಲಿ ಶುದ್ಧ ಬದುಕು ಕಾಣುವದ್ವೇಷ ಮರೆತು ಬಸವ ಬರಲಿ ದುಡಿದು ತಿನ್ನಲು ಕಲಿಯುವಕ್ರೂರತನ ಬಿಟ್ಟು ಕರೆಯಬೇಕು ಮಹಾವೀರನ ಶಾಂತಿ ಮಂತ್ರವ ಜಪಿಸಲುಸಮತೆ ಪ್ರೀತಿ ಪಸರಿಸಲು ಅಂಬೇಡ್ಕರ್ ರ ಸಂವಿಧಾನ ಮತ್ತೆ ಓದು ಮಾಡ ಬೇಕುಗುಲಾಮಗಿರಿಗೆ ಕೊನೆ ಹೇಳಿ ಸ್ವಾಭಿಮಾನ ಮೆರೆಯುವ ಬಾಪು ಕನಸಿನ ಗ್ರಾಮ ಭಾರತ ನಾವು ಗಟ್ಟಿಗೊಳಿಸುವಡಾ ಶಶಿಕಾಂತ ಪಟ್ಟಣ ರಾಮದುರ್ಗ

ಓತಿಹಾಳ ಸರಕಾರಿ ಶಾಲೆಯ ಛಾವಣಿ ಶಿಥಿಲ; ಬಯಲಲ್ಲೆ ಪಾಠ ಬೋಧನೆ

ಸಿಂದಗಿ; ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೋಣೆಗಳು ಬಹಳ ಹಳೆಯದಾಗಿದ್ದು, ಮಳೆ ಬಂದರೆ ಸಾಕು ತರಗತಿಯ ಎಲ್ಲ ಕೋಣೆಗಳು ಸೋರುತ್ತಿರುತ್ತವೆ. ಹಲವಾರು ಬಾರಿ ಬಿಸಿ ಊಟದ ದವಸ-ಧಾನ್ಯಗಳು ಹಾಗೂ ಶಾಲೆಯ ಇನ್ನಿತರ ವಸ್ತುಗಳು ನೀರಲ್ಲಿ ಮುಳುಗಿ ಹೋಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಹತ್ತಾರು ವರ್ಷಗಳಿಂದಲೂ ಶಿಕ್ಷಣ ಇಲಾಖೆಗೆ ಸ್ಥಳೀಯ ಶಾಸಕರಿಗೆ ಮತ್ತು ಹಿರಿಯ...

ಸಿಂದಗಿ ; ಗೆಳೆಯರ ಬಳಗದ ಸ್ನೇಹ ಸಮಾಗಮ

ಸಿಂದಗಿ; ಗೆಳೆತನಕ್ಕಿಂತ ದೊಡ್ಡ ಸಂಬಂಧ ಇನ್ನೊಂದಿಲ್ಲ ಕೆಲವು ಸಮಸ್ಯೆಗಳು ಕುಟುಂಬದವರಿಗೆ ಹೇಳದೆ ಗೆಳೆಯರ ಮುಂದೆ ಹೇಳಿ ಸಮಸ್ಯೆಗೆ ಪರಿಹಾರ ಮಾಡಿಕೊಳ್ಳುತ್ತೇವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಅನಂತಲಕ್ಷೀ ಕಲ್ಯಾಣ ಮಂಟಪದಲ್ಲಿ 1986 ಸಾಲಿನ ಎಸ್‍ಎಸ್‍ಎಲ್‍ಸಿ ಗೆಳೆಯರ ಬಳಗದ ಸ್ನೇಹ ಸಮಾಗಮ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಡಾ. ಮಹಾಂತೇಶ ಹಿರೇಮಠ ಪ್ರಾಸ್ಥಾವಿಕವಾಗಿ...

ಶಾಲಾ ಮಗುವಿನ ಮೇಲೆ ಹಲ್ಲೆ ಪ್ರಕರಣ ; ಶಾಲೆಗೆ ಭೇಟಿ ಕೊಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ

ಮೂಡಲಗಿ - ತಾಲೂಕಿನ ನಾಗನೂರ ಗ್ರಾಮದ ವಿದ್ಯಾಚೇತನ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ನಿಂದ ಅಮಾನವೀಯ ವಾಗಿ ಥಳಿಸಲ್ಪಟ್ಟಿದ್ದ ಒಂದನೇ ತರಗತಿಯ ವಿದ್ಯಾರ್ಥಿ ಆರೋಗ್ಯ ವಿಚಾರಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿಯವರು ಆಸ್ಪತ್ರೆಗೆ ಭೇಟಿ ಮಾಡಿ ಮಾಹಿತಿ ಪಡೆದು ಸಮಾಧಾನ ಹೇಳಿದರು. ನಂತರ ವಿದ್ಯಾಚೇತನ ಶಾಲೆಗೂ ಭೇಟಿ ಕೊಟ್ಟ ಅವರು, ಶಾಲಾ ಮಕ್ಕಳಿಗೆ ಧೈರ್ಯ ಹೇಳಿದರು.ಬಿಇಓ ಅವರ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group