ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಸನ್ 2024-25 ನೆಯ ಸಾಲಿನ ಶಾಲಾ ಸಂಸತ್ ಚುನಾವಣೆ ವಿಶಿಷ್ಟ ರೀತಿಯಲ್ಲಿ ನಡೆಯಿತು.
ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ನೈಜ ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿಯೇ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ನಾಮಪತ್ರ ಸಲ್ಲಿಕೆ, ಪರಿಶೀಲನೆ, ಚಿಹ್ನೆಗಳ ಹಂಚಿಕೆ, ಪ್ರಚಾರ, ಮತದಾನ, ಮತ ಎಣಿಕೆ ಹೀಗೆ...
ಬೆಳಗಾವಿ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕಾರಣ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಆದರೆ ಆರೋಗ್ಯ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಜನರು ಕೂಡಾ ಇಲಾಖೆ ನೀಡಿದ ಸೂಚನೆಗಳನ್ನು ಪಾಲಿಸುವ ಮೂಲಕ ಡೆಂಗ್ಯೂ ಪ್ರಮಾಣದ ಸಂಖ್ಯೆಯನ್ನು ಕಡಿಮೆ ಮಾಡಬಹುದು ಜನರು ಆತಂಕಗೊಳಗಾಗುವ ಅಗತ್ಯವಿಲ್ಲ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ...
ಪ್ರವೇಶವೇ ಇರದ ಹೆಚ್ಚುವರಿ ವಿಶ್ವವಿದ್ಯಾಲಯಗಳು
ಹಿಂದಿನ ಬಿಜೆಪಿ ಸರಕಾರವು ಮಾಡಿದ ಮಹಾ ತಪ್ಪುಗಳಲ್ಲಿ
ಹೆಚ್ಚುವರಿ ವಿಶ್ವವಿದ್ಯಾಲಯಗಳ ಸ್ಥಾಪನೆಯೂ ಒಂದು.
ಕರ್ನಾಟಕ ರಾಜ್ಯದಲ್ಲಿನ ಮೊದಲಿನ ವಿಶ್ವವಿದ್ಯಾಲಯಗಳಲ್ಲಿ ಪ್ರತಿಶತ 80% ರಷ್ಟು ಭೋಧಕ ಮತ್ತು ಭೋಧಕೇತರ ಸಿಬ್ಬಂದಿಯ ಕೊರತೆ ಇದೆ ಸರಕಾರವು ಕಳೆದ 6 ವರ್ಷಗಳಿಂದ ಯಾವುದೇ ನೇಮಕಾತಿ ಮಾಡಿಲ್ಲ. 5000 ಪ್ರಾಧ್ಯಾಪಕರ ನೇಮಕಾತಿ ಆಗಬೇಕು. ಸರಕಾರಿ ಕಾಲೇಜುಗಳದೂ ಇದೇ ದಯನೀಯ...
ಏಕ್ ಪೇಡ್ ಮಾ ಕೆ ನಾಮ ವನ ಮಹೋತ್ಸವ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಅರಣ್ಯ ಉಳಿಯಬೇಕಾದರೆ ಗಿಡ- ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಬೇಕೆಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ತಮ್ಮ ತಾಯಿಯ ಸ್ಮರಣಾರ್ಥವಾಗಿ
ನಗರದ ಎನ್ಎಸ್ಎಫ್ ಆವರಣದಲ್ಲಿ "ಏಕ ಪೇಡ್...
ಮಳೆಗಾಲ ಆರಂಭದಲ್ಲಿ ಬಿತ್ತನೆ ಮಾಡಿದ ರೈತ ಫಸಲು ಹಸಿರಾಗಿ ಕಂಗೊಳಿಸುವ, ಕೃಷಿಕ ಹೆಣ್ಣು ಮಕ್ಕಳು ಕೆಲಸ ಕಡಿಮೆ ಇರುವ ಸಂದರ್ಭ ಇದು ಅನ್ನ ಹಾಕುವ ಭೂತಾಯಿಗೆ, ಬಸವಣ್ಣನಿಗೆ ಕೃತಜ್ಞರಾಗಿರಲು ಪೂಜೆ ಮಾಡುವ ಸಂಪ್ರದಾಯದ ಹಬ್ಬ.
ಕಾರಹುಣ್ಣಿಮೆಯಲ್ಲಿ ಎತ್ತುಗಳ ಬಣ್ಣ ಬಡಿದು ಶೃಂಗರಿಸಿ ಕರಿ ಹರಿದು ಸಂತಸ ಪಟ್ಟಿದ ರೈತಾಪಿಗಳು.ಈ ಹಬ್ಬದಲ್ಲಿ ಭೂಮಿ ತಾಯಿಯ ಮಣ್ಣಿನಲ್ಲಿ, ತನ್ನ...
ನಮ್ಮ ಭಾರತ ವೈವಿಧ್ಯತೆಯ ದೇಶ. ನಮ್ಮಲ್ಲಿರುವ ಸಂಪ್ರದಾಯ, ಹಬ್ಬ, ಆಚರಣೆಗಳಿಗೆ ಬಹಳ ಮಹತ್ವವಿದೆ. ಅದೇ ರೀತಿ ರೈತ ವರ್ಗಕ್ಕೇ ಹಲವಾರು ಹಬ್ಬಗಳಿವೆ. ರೈತರ ಉಸಿರೇ ಮಣ್ಣು ಮತ್ತು ಜಾನುವಾರುಗಳು.
ಮಣ್ಣೆತ್ತಿನ ಅಮಾವಾಸ್ಯೆ ಸಾಮಾನ್ಯ ಜನರಿಗೆ ವಿಶೇಷ ಇಲ್ಲದಿದ್ದರೂ ರೈತನಿಗೆ ಅತ್ಯಂತ ಮೆಚ್ಚಿನ ಹಬ್ಬ. ರೈತನ ಬದುಕಿನ ಅವಿಭಾಜ್ಯ ಅಂಗವಾಗಿರುವ ಎತ್ತುಗಳನ್ನು ಮಣ್ಣಿನ ರೂಪದಲ್ಲಿ ಪೂಜಿಸುವ ಹಬ್ಬವೇ...
ಗುಳೇದಗುಡ್ಡ: ಕನ್ನಡ ಸಾರಸ್ವತ ಲೋಕಕ್ಕೆ ಸಂಶೋಧನೆ, ವಿಮರ್ಶೆ, ಕವನ ಸಂಕಲನದಂತಹ ಹಲವಾರು ಕೃತಿಗಳನ್ನು ನೀಡಿರುವ ಡಾ. ರಾಜಶೇಖರ ಬಸುಪಟ್ಟದವರು ಈಗ ಬಯಲ ಬೆರಗು, ವಿವೇಕ ಚಿಂತಾಮಣಿ ಎಂಬ ಎರಡು ಮೌಲಿಕ ಕೃತಿಗಳನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಬೇಂದ್ರೆಯವರಿಂದ ಪ್ರಶಂಸೆಗೊಳಗಾದ ಡಾ. ಎಸ್ ಎಸ್ ಬಸುಪಟ್ಟದರವರ ಪರಂಪರೆಯನ್ನು ಮುಂದುವರೆಸುತ್ತಿರುವ ಡಾ. ರಾಜಶೇಖರ ಬಸುಪಟ್ಟದರವರು ತಂದೆಯವರ ಹಾದಿಯಲ್ಲಿಯೇ ಮುನ್ನಡೆದಿದ್ದಾರೆ...
ಆಯ್ದಕ್ಕಿ ಲಕ್ಕಮ್ಮ
ರಾಯಚೂರು ಜಿಲ್ಲೆಯಲ್ಲಿ ಅನೇಕ ಪುಣ್ಯ ಕ್ಷೇತ್ರಗಳಿವೆ ಅವುಗಳಲ್ಲಿ ಅಮರೇಶ್ವರ ಕ್ಷೇತ್ರವು ಒಂದು. ಸುಂದರವಾದ ಕ್ಷೇತ್ರ ಸುಮಾರು 890ವರ್ಷಗಳ ಹಿಂದೆ ಆ ಕ್ಷೇತ್ರದಲ್ಲಿ ಮಾರಯ್ಯ ಮತ್ತು ಲಕ್ಕಮ್ಮ ಎಂಬ ಇಬ್ಬರು ದಂಪತಿಗಳಿದ್ದರೂ ಮನೆತನದಿಂದ ಬಡವರು. ಆದರೆ ಭಕ್ತಿಯಿಂದ ಶ್ರೀಮಂತರು ಸಾತ್ವಿಕರು ಸತ್ಯವಂತರು ಆಗಿದ್ದರು. ಅಮರೇಶ್ವರ ಕ್ಷೇತ್ರಕ್ಕೆ ಬರುವ ಜಂಗಮರಿಂದ ಕಲ್ಯಾಣದ ವಿಚಾರವನ್ನು ತಿಳಿದ ಲಕ್ಕಮ್ಮ...
ಹಿಂದಿನ ಸರಕಾರ ಇದ್ದ ಸಮಯದಲ್ಲಿ ಜಿಲ್ಲೆಗೊಂದು ವಿಶ್ವ ವಿದ್ಯಾಲಯ ರೀತಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಶ್ವ ವಿದ್ಯಾಲಯ ಸ್ಥಾಪಿಸಿ ಯಾವುದೇ ಮೂಲಭೂತ ಸವಲತ್ತು ಸೌಕರ್ಯ ಇಲ್ಲದ ಅತ್ಯಂತ ಕಳಪೆ ಗುಣಮಟ್ಟದ ಕಟ್ಟಡದಲ್ಲಿ ವಿಶ್ವ ವಿದ್ಯಾಲಯಗಳನ್ನು ತರಾತುರಿಯಲ್ಲಿ ಸ್ಥಾಪಿಸಿ ಅನೇಕ ಕುಲ ಸಚಿವರನ್ನು ಶೈಕ್ಷಣಿಕ ಹಾಗೂ ಸೇವಾ ಜೇಷ್ಠತೆ ಅರ್ಹತೆಯನ್ನು ನೋಡದೆ ನೇಮಕಾತಿ ಮಾಡಿ ಸ್ನಾತಕೊತ್ತರ...