Monthly Archives: July, 2024

ಶಾಲಾ ಕೊಠಡಿ ಕೊರತೆ ನೀಗಿಸಲು ವಿವೇಕ ಶಾಲಾ ಕೊಠಡಿ ನಿರ್ಮಾಣ -ಬಾಲಚಂದ್ರ ಜಾರಕಿಹೊಳಿ

ತಿಮ್ಮಾಪೂರ ಗ್ರಾಮದ ಮಬನೂರ ತೋಟದಲ್ಲಿ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟನೆ ಮೂಡಲಗಿ- ಸರಕಾರಿ ಶಾಲೆಗಳಲ್ಲಿನ ಶಾಲಾ ಕೊಠಡಿಗಳ ಕೊರತೆಯನ್ನು ನೀಗಿಸಲು ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದು, ಇದಕ್ಕಾಗಿ ಒಟ್ಟು ೪೮.೩೬ ಲಕ್ಷ.ರೂ. ವಿನಿಯೋಗಿಸಲಾಗಿದೆ ಎಂದು ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕಳೆದ ಸೋಮವಾರದಂದು...

ಮಕ್ಕಳಿಗೆ ಪಾಲಕರು ಉತ್ತಮ ಸಂಸ್ಕಾರ ನೀಡಿ ಬೆಳೆಸಬೇಕು – ಜಿ.ಬಿ.ಗೌಡಪ್ಪಗೋಳ

ವಿದ್ಯಾರ್ಥಿಗಳ ದತ್ತು ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವಿಜಯಪುರ-ಇಂದು ಮೌಲ್ಯಯುತ ಹಾಗೂ ಸಂಸ್ಕಾರಯುತ ಸಮಾಜ ನಿರ್ಮಾಣದ ಅವಶ್ಯಕತೆಯಿದ್ದು, ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಬೇಕಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬೆನಕಟ್ಟಿಯ ಹೇಮ ವೇಮನ ಸದ್ಬೋಧನ ಪೀಠ ಹಾಗೂ ನಗರದ ಹಿರಿಯ ವಕೀಲ ಎಚ್.ಬಿ.ಶಿರೋಳ...

ತಾಲೂಕಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶಾಸಕರು

ಸಿಂದಗಿ: ಕ್ಷೇತ್ರದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಬೇಕು. ಗ್ರಾಮೀಣ ಜನತೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾ ವಹಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಅವರಿಗೆ ಶಾಸಕ ಅಶೋಕ ಮನಗೂಳಿ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯತಿ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ...

ಹೋರಾಟದ ಬದುಕಿನ ಸಾಹಿತ್ಯ ದಿಗ್ಗಜ ; ಗೊರೂರು ರಾಮಸ್ವಾಮಿ ಅಯ್ಯಂಗಾರ

ಗೊರೂರು ರಾಮಸ್ವಾಮಿ ಅಯ್ಯಂಗಾರ್  ನಮ್ಮೂರಿನ ಹೆಮ್ಮೆಯ ಪುತ್ರ, ಹೇಮಾವತಿ ನದಿ ತಟದ ಗೊರೂರು ಎಂಬ ಪುಟ್ಟ ಗ್ರಾಮದ ಕೀರ್ತಿಪತಾಕೆಯನ್ನು ಸಪ್ತ ಸಾಗರಗಳನ್ನೂ ದಾಟಿಸಿ ದೂರದ ಅಮೆರಿಕದಲ್ಲಿ ಹಾರಾಡಿಸಿದ ಖ್ಯಾತ ಬರಹಗಾರ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ರವರ ಜನ್ಮದಿನ. ವಿಷಯ ಸಂಗ್ರಹ : ಗೊರೂರರ ಸುಪುತ್ರಿ ಶ್ರೀಮತಿ ವಸಂತಮೂರ್ತಿ ( ಹಾಲಿ ವಾಸ ಕೆನಡಾ )...

ಡಾ.ಗೊರೂರು ಜನ್ಮದಿನ ಸ್ವಾತಂತ್ಯದ ಬದುಕು ಒಂದು ನೆನಪು

ಇಂದು ಡಾ. ರಾಮಸ್ವಾಮಿ ಅಯ್ಯಂಗಾರ್ ಅವರ 120ನೇ ಜನ್ಮದಿನ. ಅವರ ನೆನಪಿನಲ್ಲಿ ನಮ್ಮೂರಿನತ್ತ ಒಮ್ಮೆ ತಿರುಗಿ ನೋಡಿದರೆ ಹಾಸನ ಜಿಲ್ಲೆಯ ಹೇಮಾವತಿ ನದಿ ತೀರದ ಗೊರೂರು ನಮ್ಮೂರು. ಇದು ನಾಡಿನ ಇತರ ಎಷ್ಟೋ ಊರುಗಳಂತೆ ಒಂದು ಸಾಮಾನ್ಯ ಊರು. ಆದರೂ ನಮ್ಮೂರಿಗೆ ದೊರೆತಿರುವ ಪ್ರಸಿದ್ಧಿಗೆ ಕಾರಣರಾದವರಲ್ಲಿ ಡಾ. ಗೊರೂರರು ಪ್ರಮುಖರು. ಗೊರೂರರಿಗೆ ಹುಟ್ಟುತ್ತಾ ಒಂದು ವ್ಯಕ್ತಿತ್ವ...

ಮೂಡಲಗಿ ಹಳೆಯ ಸೇತುವೆ ಈಗ ವಾಹನಗಳ ನಿಲ್ಲಿಸುವ ಸ್ಥಳ !      

   ಮೂಡಲಗಿ -  ಪಟ್ಟಣದ ಬಸ್ಟ್ಯಾಂಡ್ ಹತ್ತಿರ ಇರುವ ಜೋಡು ಸೇತುವೆಯಲ್ಲಿ ಹಳೆಯ ಸೇತುವೆ ಈಗ ಪಾರ್ಕಿಂಗ್ ಜಾಗವಾಗಿ ಪರಿವರ್ತಿತವಾಗಿದೆ. ಸುಮಾರು ಐವತ್ತಕ್ಕಿಂತ ಹೆಚ್ಚು ವರ್ಷವಾಗಿರಬಹುದು ಈ ಹಳೆಯ ಸೇತುವೆಗೆ ಇನ್ನೂ ಗಟ್ಟಿಮುಟ್ಟಾಗಿದ್ದು ವಾಹನಗಳು ಓಡಾಡಲು ಪ್ರಶಸ್ತವಾಗಿದೆ ಆದರೆ ಸ್ಥಳೀಯ ಆಡಳಿತದ ನಿರ್ಲಕ್ಷ್ಯದಿಂದಾಗಿ ಡಾಂಬರಿಕರಣ ಕಾಣದೆ ಅದರ ಮೇಲೆ ಯಾವ ವಾಹನಗಳೂ ತಿರುಗಾಡುತ್ತಿಲ್ಲ. ಈ ಹಳೆಯ...

ಅಧಿಕಾರ ಸ್ವೀಕರಿಸಿದ ನೂತನ ಎಸ್ಪಿ ಪ್ರದೀಪ್ ಗುಂಟಿ

ಬೀದರ - ಬೀದರ ಜಿಲ್ಲೆಯ ನೂತನ ಪೋಲಿಸ್ ವರಿಷ್ಠಾಧಿಕಾರಿಯಾಗಿ ಪ್ರದೀಪ ಗುಂಟೆ ಅವರು ಅಧಿಕಾರಿ ಸ್ವೀಕರಿಸಿದರು.. ಈ ಸಂದರ್ಭದಲ್ಲಿ ಮಾಧ್ಯಮದವರ ಜೊತೆಗೆ ಅವರು ಮಾತನಾಡಿದರು ಬೀದರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ನನ್ನ ಕರ್ತವ್ಯ ಹಾಗೂ ಗಂಭೀರ ಪ್ರಕರಣವನ್ನು ತಡೆಗಟ್ಟಲು ಪ್ರಯತ್ನವನ್ನು ಮಾಡುತ್ತೇನೆ ಮತ್ತು ನಿಮ್ಮ ಎಲ್ಲರ ಸಹಕಾರದಿಂದ ಒಟ್ಟಿಗೆ ಕೂಡಿಕೊಂಡು ಕೆಲಸವನ್ನು ಮಾಡುವುದು ಎಂದು ನೂತನ...

ದಿನಕ್ಕೊಬ್ಬ ಶರಣ ಮಾಲಿಕೆ

ಶರಣೆ ಸತ್ಯಕ್ಕ 12ನೆಯ ಶತಮಾನವೆಂದರೆ ಅದು ಸಾಮಾಜಿಕ ಕ್ರಾಂತಿಯ ಪರ್ವ ಎಂದು ಹೇಳಬಹುದು. ಕಾಯಕ ಮತ್ತು ದಾಸೋಹಗಳೆಂಬ ಎರಡು ತತ್ವಗಳನ್ನು ಜಾರಿಗೆ ತರುವ ಮೂಲಕ ಹೊಸ ಕ್ರಾಂತಿ ಜ್ಯೋತಿಯನ್ನು ಬೆಳಗಿಸಿ ಸಮಾಜದಲ್ಲಿ ಸರ್ವ ಸಮಾನತೆಯನ್ನು ನಾಂದಿ ಹಾಡಿದವರು ನಮ್ಮ ಬಸವಣ್ಣನವರು. 12ನೇ ಶತಮಾನದಲ್ಲಿ ಶೋಷಣೆಯಲ್ಲಿ ಜೀವ ಹಣ್ಣಾದ ಕಾಲಘಟ್ಟದಲ್ಲಿ ಬಸವಣ್ಣನವರ ಸಮಕಾಲೀನರಾದ ಕಾಯಕನಿಷ್ಠೆ ಪ್ರಾಮಾಣಿಕತೆ ಮತ್ತು ಆತ್ಮ...

ರೈತರು ಆತ್ಮಹತ್ಯೆಯಂಥ ಕ್ರೂರ ಕೃತ್ಯಕ್ಕೆ ಬಲಿಯಾಗಬೇಡಿ – ಬಾಲಚಂದ್ರ ಜಾತಕಿಹೊಳಿ

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಣೆ ಗೋಕಾಕ - ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು...

ವೇದಾಂತ ಫೌಂಡೇಶನ್ ವತಿಯಿಂದ 1700 ಪುಸ್ತಕ ಗಳ ವಿತರಣೆ

ಬೆಳಗಾವಿ :ಪುಸ್ತಕ ವಾಚನದಿಂದ ವ್ಯಕ್ತಿಯ ವ್ಯಕ್ತಿತ್ವದಲ್ಲಿ ಸುಧಾರಣೆಯಾಗುವುದು. ಅದಕ್ಕಾಗಿ ಸದಾ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಶಾಲೆಯಲ್ಲಿ ಮಕ್ಕಳಿಗೆ ವಿವಿಧ ಪುಸ್ತಕಗಳನ್ನು ಓದಲು ಶಿಕ್ಷಕರು ಪ್ರೋತ್ಸಾಹಿಸಬೇಕು. ಅಂತೆಯೇ ಗ್ರಾಮೀಣ ಪ್ರದೇಶದಲ್ಲಿ ಗ್ರಂಥಾಲಯಗಳು ಓದಲು ಪ್ರೋತ್ಸಾಹ ನೀಡುವುದು ಅವಶ್ಯಕ ಎಂದು ಮರಾಠಿ ಹಿ . ಪ್ರಾ.ಶಾಲೆ ನಂ. 9, ತಿಲಕವಾಡಿ ಶಾಲೆಯ ಮುಖ್ಯ ಅಧ್ಯಾಪಕರಾದ ಸತೀಶ್ ಪಾಟೀಲ...
- Advertisement -spot_img

Latest News

ತತ್ವಬೋಧನೆಗೆ ಮಠಗಳು ಸಿದ್ಧವಾಗಬೇಕು – ಬಿಇಓ ಯಡ್ರಾಮಿ

ಸಿಂದಗಿ: ಆರ್ಥಿಕ ಸಬಲತೆಯ ಮಠಗಳಾಗದೇ ತತ್ವಭೋಧನೆಗೆ ಮಠಗಳು ಸಿದ್ಧವಾಗಬೇಕು. ಶಾಲೆಗಳಲ್ಲಿ ಶಿಸ್ತು ಮತ್ತು ಶಿಕ್ಷಣ ಕಲಿಯಬಹುದು ಮಠಗಳಿಂದ ಆಧ್ಯಾತ್ಮಿಕತೆ ಮತ್ತು ಸಂಸ್ಕಾರ ಸಿಗುವುದು ಅಲ್ಲದೆ ವಿದೇಶಗಳಲ್ಲಿ...
- Advertisement -spot_img
close
error: Content is protected !!
Join WhatsApp Group