Monthly Archives: July, 2024
ಲೇಖನ
ಕಲಾವಿದೆ ಅರುಂಧತಿ ನಾಗ್ ಅವರ ಹುಟ್ಟುಹಬ್ಬ
ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದೆ. ಪ್ರಸಿದ್ಧ ನಟ ಹಾಗೂ ನಿರ್ದೇಶಕ ಶಂಕರ್ ನಾಗ್ ಅವರ ಪತ್ನಿ. ಇವರ ಆರಂಭದ ಜೀವನ ಮುಂಬಯಿಯಲ್ಲಿ ಕಳೆಯಿತು. ಅಲ್ಲಿರುವಾಗ ಮುಂಬಯಿನ ಹವ್ಯಾಸಿ ರಂಗಭೂಮಿಯ ಸಕ್ರಿಯ ವ್ಯಕ್ತಿಯಾಗಿದ್ದರು. ಮರಾಠಿ, ಗುಜರಾತಿ, ಹಿಂದಿ, ಇಂಗ್ಲಿಷ್ ಮೊದಲಾದ ಭಾಷೆಗಳಲ್ಲೂ ಅಭಿನಯಿಸಿದ್ದಾರೆ. ಇವರು ಕೆಲವೊಮ್ಮೆ ತಿಂಗಳಲ್ಲಿ 42 ಪ್ರದರ್ಶನಗಳನ್ನು ಕೊಟ್ಟದ್ದೂ ಇದೆ. ಈ...
Uncategorized
ಏಳೆಲೆ ಏ ಗುಬ್ಬಿ ಎಂಬ ತತ್ತ್ವಪದದ ವಿವರಣೆ
ಏಳೆಲೆ ಏ ಗುಬ್ಬಿ ಮಬ್ಬಾಗಿಯಿದ್ದರೆ ಕೊಂದು ತಿನ್ನುವುದಲ್ಲ ಬೆಕ್ಕು ...
ಕವನ
ಕವನ
ವಚನಗಳ ತಿಳಿವುಶರಣರ ಸ್ವಾನುಭಾವದ
ಘನವು ಬೆರೆತು ಅರಳಿದ
ಮಿತವಾದ ಭಾಷೆ
ರಾಗತಾಳವಿಲ್ಲ ನಮ್ಮ
ಶರಣರ ವಚನಕೆ
ಅದೊಂದು ನಾದಾತೀತ ಯೋಗಅದೊಂದು ಹಾಲತೊರೆ
ಭಾವಾನುಭಾವಗಳ ತೆರೆ
ಅದರಲ್ಲಿಹುದು ಬೆಲ್ಲದ
ಸಿಹಿಯ ಹೊನಲು
ಮಧುರ ಮಧುರ ಜ್ಞಾನದ
ಘಮಲುಶರಣರ ಅಂತಶ್ಚೇತನದ
ಅಚ್ಚಳಿಯದ ನುಡಿಗಳೇ
ವಚನದ ಕಿಡಿಗಳು
ಅದನು ಅರಿತವನೇ
ನಿಜವಾದ ಶರಣ
ಅಕ್ಷರ ಮಾಂತ್ರಿಕದ
ಮಹಾಶರಣಅದರೊಳಗಿರುವ ಸ್ವರವೆಲ್ಲ
ಪರತತ್ವದ ಪರಾಕಾಷ್ಠೆ
ಭಕ್ತಿರಸ ಹೊರಹೊಮ್ಮುವ
ಪ್ರಸಾದಭರಿತ ಹೊನ್ನ ನುಡಿಗಳು
ವಚನಗಳ ತಿಳಿವಳಿಕೆಯೇ
ನಮ್ಮ ಬಾಳಿನ ಹೆಗ್ಗುರಿಸುಧಾ ಪಾಟೀಲ
ಬೆಳಗಾವಿ
ಲೇಖನ
ಡಾ.ಗೊರೂರರ ಸಾಹಿತ್ಯ ಮರು ಓದು ‘ಹೈ ಯಾರು ಈ ರಾಬಿನ್ ಸನ್ ಕ್ರೂಸೋ..?
ಡಾ. ಹಂಪನಹಳ್ಳಿ ತಿಮ್ಮೇಗೌಡರು ಡಾ. ಗೊರೂರರ ಸಾಹಿತ್ಯ ಮರು ಓದು ಪುಸ್ತಕ ನನಗೆ ಕೊಟ್ಟು ಬಹಳ ದಿನಗಳೇ ಆಗಿವೆ. ಡಾ. ರಾಮಸ್ವಾಮಿ ಅಯ್ಯಂಗಾರ್ ಅವರ 120ನೇ ಜನ್ಮದಿನ. (ತಾ.4-7-1904) ಅವರ ನೆನಪಿನಲ್ಲಿ ಪುಸ್ತಕ ತೆಗೆದು ಮರು ಓದಿದೆ. ಕೃತಿಯಲ್ಲಿ 43 ಲೇಖನಗಳಿವೆ. ಇದು ಹಾಸನದ ಸರ್ಕಾರಿ ಕಲಾ ಕಾಲೇಜು ಈ ಹಿಂದೆ ಡಾ. ಗೊರೂರು...
ಸುದ್ದಿಗಳು
ಸಶಕ್ತ, ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ವೈದ್ಯರ ಪಾತ್ರ ದೊಡ್ಡದು
ಬೀಳಗಿ: ವೃತ್ತಿಗಳಲ್ಲಿ ಪವಿತ್ರವಾದ ವೃತ್ತಿ ವೈದ್ಯ ವೃತ್ತಿ. ಸಶಕ್ತ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ವೈದ್ಯರ ಪರಿಶ್ರಮ ದೊಡ್ಡದು. ಮನುಷ್ಯ ಸಾವು ಬದುಕಿನ ಮಧ್ಯ ಹೋರಾಡುವಂತ ಸಮಯದಲ್ಲಿ ವೈದ್ಯರನ್ನು ದೇವತಾ ರೂಪದಲ್ಲಿ ಕಾಣುತ್ತೇವೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಚೇರಮನ್ ಎಸ್.ಆರ್.ಪಾಟೀಲ್ ಹೇಳಿದರು.ತಾಲೂಕಿನ ಬಾಡಗಂಡಿ ಎಸ್.ಆರ್.ಪಾಟೀಲ ವೈದ್ಯಕೀಯ...
ಲೇಖನ
ದಿನಕ್ಕೊಬ್ಬ ಶರಣ ಮಾಲಿಕೆ
ವಚನ ಭಂಡಾರಿ ಶಾಂತರಸ12ನೇ ಶತಮಾನದ ಶಿವಶರಣರ ಸಮಕಾಲೀನರು ವಚನ ಭಂಡಾರಿ ಶಾಂತರಸರು. ಇವರ ಪರಿಚಯ ದೊರೆತಿಲ್ಲ ಇವರು ಅನುಭವ ಮಂಟಪದಲ್ಲಿ ಮಾಡಿರುವ ಕಾರ್ಯಗಳು ಮಾತ್ರ ಪ್ರಮುಖವಾಗಿದ್ದವೆಂದು ಹೇಳಬಹುದು. ಇವರದೊಂದು ವಚನದ ಮುಖಾಂತರ ಇವರ ಪರಿಚಯ ತಿಳಿದುಕೊಳ್ಳಬಹುದು.ಇನ್ನೆಲ್ಲರ ಕೇಳುವದು ಕುಲ ಛಲ ಮಲ ದೈಹಿಕರು ಬಿಡನೆನ್ನ
ಎದೆಯಲ್ಲಿ ಕಟ್ಟಿದ ಎಳೆ ಆಶಯ ಬಿಡದು
ಕೊಡುವಲ್ಲಿ ಕೊಂಬಲ್ಲಿ ದ್ವಿಜರೊಡಗೂಡುವದು ಬಿಡದು
ಎನ್ನೊಡೆಯ...
ಲೇಖನ
ಚೀನಿ ಬೌದ್ಧ ಭಿಕ್ಕು ಹ್ಯುಯೆನ್ ತ್ಸಾಂಗ ಭಾರತಕ್ಕೆ ಏಕೆ ಪ್ರಯಾಣಿಸಿದ್ದನು..?
ಚೀನಾದ ಬೌದ್ಧ ಭಿಕ್ಕು, ಹ್ಯುಯೆನ್ ತ್ಸಾಂಗ (ಕ್ರಿ.ಶ. ೬೦೦-೬೬೪) ನ ಭಾರತ ಯಾತ್ರೆ ಅಪೂರ್ವವಾದದ್ದು.ಇನ್ನಿತರರು ಸಾಹಸಕ್ಕಾಗಿ, ಸ್ವಪ್ರತಿಷ್ಠೆಗಾಗಿ, ಲಾಭಕ್ಕಾಗಿ ಪರ್ಯಟನ ಕೈಕೊಂಡರೆ, ಇವನು ವಿದ್ಯಾರ್ಜನೆಗೆ ಮತ್ತು ಪ್ರಮುಖ ಬೌದ್ಧ ವಿಶ್ವವಿದ್ಯಾಲಯಗಳಿಂದ ಬುದ್ಧರ ನಿಜವಾದ ಬೋಧನೆಗಳನ್ನು ಸಂಗ್ರಹಿಸಲು ಬಂದವನು.ಮಧ್ಯ ಏಷ್ಯದ ಹಲವಾರು ದೇಶಗಳು, ರಷ್ಯ, ಆಫಘಾನಿಸ್ತಾನ, ಈಗಿನ ಪಾಕಿಸ್ತಾನಗಳನ್ನು ಸುತ್ತಿ ಕ್ರಿ.ಶ. ೬೨೬ ರಲ್ಲಿ ಶ್ರೀನಗರ...
ಸುದ್ದಿಗಳು
ಪತ್ರಿಕಾರಂಗದ ವೃತ್ತಿ ಮುಳ್ಳಿನ ಹಾಸಿಗೆಯಿದ್ದಂತೆ – ಪವಿತ್ರಾ ಅಕ್ಕನವರು
ಸಿಂದಗಿ: ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಇವುಗಳನ್ನು ಸರಿ ದಾರಿಗೆ ತರುವ ನಿಟ್ಟಿನಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕಾರಂಗ ಕಾರ್ಯನಿರ್ವಹಿಸುತ್ತ ಸಮಾಜದ ಆಗು ಹೋಗುಗಳಿಗೆ ಸದಾ ಧ್ವನಿಯಾಗಿ ಕೆಲಸ ಮಾಡುವ ಪತ್ರಕರ್ತರ ವೃತ್ತಿ ಮುಳ್ಳಿನ ಹಾಸಿಗೆಯೇ ಸರಿ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿಂದಗಿಯ ಮುಖ್ಯ ಸಂಚಾಲಕರಾದ ಪವಿತ್ರಾ ಅಕ್ಕ ಹೇಳಿದರು.ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ...
ಸುದ್ದಿಗಳು
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಸನ್ 2024-25 ನೆಯ ಸಾಲಿನ ಶಾಲಾ ಸಂಸತ್ ಚುನಾವಣೆ ವಿಶಿಷ್ಟ ರೀತಿಯಲ್ಲಿ ನಡೆಯಿತು.ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ನೈಜ ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿಯೇ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ನಾಮಪತ್ರ ಸಲ್ಲಿಕೆ, ಪರಿಶೀಲನೆ, ಚಿಹ್ನೆಗಳ ಹಂಚಿಕೆ, ಪ್ರಚಾರ, ಮತದಾನ, ಮತ ಎಣಿಕೆ ಹೀಗೆ...
ಸುದ್ದಿಗಳು
ಡೆಂಗ್ಯೂ ಪ್ರಮಾಣ ತಗ್ಗಿಸಲು ಎಲ್ಲರೂ ಪ್ರಯತ್ನಿಸಬೇಕು – ಈರಣ್ಣ ಕಡಾಡಿ
ಬೆಳಗಾವಿ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕಾರಣ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಆದರೆ ಆರೋಗ್ಯ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಜನರು ಕೂಡಾ ಇಲಾಖೆ ನೀಡಿದ ಸೂಚನೆಗಳನ್ನು ಪಾಲಿಸುವ ಮೂಲಕ ಡೆಂಗ್ಯೂ ಪ್ರಮಾಣದ ಸಂಖ್ಯೆಯನ್ನು ಕಡಿಮೆ ಮಾಡಬಹುದು ಜನರು ಆತಂಕಗೊಳಗಾಗುವ ಅಗತ್ಯವಿಲ್ಲ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...