Monthly Archives: July, 2024

ಸರ್ಕಾರಿ ಆಸ್ಪತ್ರೆಗಳಂತೆ ಗಬ್ಬು ನಾರುತ್ತಿವೆ ವಿಶ್ವವಿದ್ಯಾಲಯಗಳು !

ಪ್ರವೇಶವೇ ಇರದ ಹೆಚ್ಚುವರಿ ವಿಶ್ವವಿದ್ಯಾಲಯಗಳುಹಿಂದಿನ ಬಿಜೆಪಿ ಸರಕಾರವು ಮಾಡಿದ ಮಹಾ ತಪ್ಪುಗಳಲ್ಲಿ ಹೆಚ್ಚುವರಿ ವಿಶ್ವವಿದ್ಯಾಲಯಗಳ ಸ್ಥಾಪನೆಯೂ ಒಂದು. ಕರ್ನಾಟಕ ರಾಜ್ಯದಲ್ಲಿನ ಮೊದಲಿನ ವಿಶ್ವವಿದ್ಯಾಲಯಗಳಲ್ಲಿ ಪ್ರತಿಶತ 80% ರಷ್ಟು ಭೋಧಕ ಮತ್ತು ಭೋಧಕೇತರ ಸಿಬ್ಬಂದಿಯ ಕೊರತೆ ಇದೆ ಸರಕಾರವು ಕಳೆದ 6 ವರ್ಷಗಳಿಂದ ಯಾವುದೇ ನೇಮಕಾತಿ ಮಾಡಿಲ್ಲ. 5000 ಪ್ರಾಧ್ಯಾಪಕರ ನೇಮಕಾತಿ ಆಗಬೇಕು. ಸರಕಾರಿ ಕಾಲೇಜುಗಳದೂ ಇದೇ ದಯನೀಯ...

ಗಿಡ- ಮರಗಳನ್ನು ಉಳಿಸಿ- ಬೆಳೆಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ

ಏಕ್ ಪೇಡ್ ಮಾ ಕೆ ನಾಮ ವನ ಮಹೋತ್ಸವ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿಗೋಕಾಕ- ಅರಣ್ಯ ಉಳಿಯಬೇಕಾದರೆ ಗಿಡ- ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಬೇಕೆಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ತಮ್ಮ ತಾಯಿಯ ಸ್ಮರಣಾರ್ಥವಾಗಿ ನಗರದ ಎನ್ಎಸ್ಎಫ್ ಆವರಣದಲ್ಲಿ "ಏಕ ಪೇಡ್...

ಜನಪದರ ಮೊದಲ ಹಬ್ಬ: ಮಣ್ಣೆತ್ತಿನ ಅಮವಾಸ್ಯೆ

ಮಳೆಗಾಲ ಆರಂಭದಲ್ಲಿ ಬಿತ್ತನೆ ಮಾಡಿದ ರೈತ ಫಸಲು ಹಸಿರಾಗಿ ಕಂಗೊಳಿಸುವ, ಕೃಷಿಕ ಹೆಣ್ಣು ಮಕ್ಕಳು ಕೆಲಸ ಕಡಿಮೆ ಇರುವ ಸಂದರ್ಭ ಇದು ಅನ್ನ ಹಾಕುವ ಭೂತಾಯಿಗೆ, ಬಸವಣ್ಣನಿಗೆ ಕೃತಜ್ಞರಾಗಿರಲು ಪೂಜೆ ಮಾಡುವ ಸಂಪ್ರದಾಯದ ಹಬ್ಬ.ಕಾರಹುಣ್ಣಿಮೆಯಲ್ಲಿ ಎತ್ತುಗಳ ಬಣ್ಣ ಬಡಿದು ಶೃಂಗರಿಸಿ ಕರಿ ಹರಿದು ಸಂತಸ ಪಟ್ಟಿದ ರೈತಾಪಿಗಳು.ಈ ಹಬ್ಬದಲ್ಲಿ ಭೂಮಿ ತಾಯಿಯ ಮಣ್ಣಿನಲ್ಲಿ, ತನ್ನ...

ಬಾಲ್ಯದ ಮಣ್ಣೆತಿನ ಅಮವಾಸ್ಯೆ

ನಮ್ಮ ಭಾರತ ವೈವಿಧ್ಯತೆಯ ದೇಶ. ನಮ್ಮಲ್ಲಿರುವ ಸಂಪ್ರದಾಯ, ಹಬ್ಬ, ಆಚರಣೆಗಳಿಗೆ ಬಹಳ ಮಹತ್ವವಿದೆ. ಅದೇ ರೀತಿ ರೈತ ವರ್ಗಕ್ಕೇ ಹಲವಾರು ಹಬ್ಬಗಳಿವೆ. ರೈತರ ಉಸಿರೇ ಮಣ್ಣು ಮತ್ತು  ಜಾನುವಾರುಗಳು.ಮಣ್ಣೆತ್ತಿನ ಅಮಾವಾಸ್ಯೆ ಸಾಮಾನ್ಯ ಜನರಿಗೆ ವಿಶೇಷ ಇಲ್ಲದಿದ್ದರೂ ರೈತನಿಗೆ ಅತ್ಯಂತ ಮೆಚ್ಚಿನ ಹಬ್ಬ. ರೈತನ ಬದುಕಿನ ಅವಿಭಾಜ್ಯ ಅಂಗವಾಗಿರುವ ಎತ್ತುಗಳನ್ನು ಮಣ್ಣಿನ ರೂಪದಲ್ಲಿ ಪೂಜಿಸುವ ಹಬ್ಬವೇ...

ಬಸುಪಟ್ಟದ ಅವರು ಬೇಂದ್ರೆ ಪರಂಪರೆಯನ್ನು ಮುಂದುವರಿಸಿದ್ದಾರೆ: ಡಾ. ಸಂಗಮನಾಥ ಲೋಕಾಪೂರ

ಗುಳೇದಗುಡ್ಡ: ಕನ್ನಡ ಸಾರಸ್ವತ ಲೋಕಕ್ಕೆ ಸಂಶೋಧನೆ, ವಿಮರ್ಶೆ, ಕವನ ಸಂಕಲನದಂತಹ ಹಲವಾರು ಕೃತಿಗಳನ್ನು ನೀಡಿರುವ ಡಾ. ರಾಜಶೇಖರ ಬಸುಪಟ್ಟದವರು ಈಗ ಬಯಲ ಬೆರಗು, ವಿವೇಕ ಚಿಂತಾಮಣಿ ಎಂಬ ಎರಡು ಮೌಲಿಕ ಕೃತಿಗಳನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಬೇಂದ್ರೆಯವರಿಂದ ಪ್ರಶಂಸೆಗೊಳಗಾದ ಡಾ. ಎಸ್ ಎಸ್ ಬಸುಪಟ್ಟದರವರ ಪರಂಪರೆಯನ್ನು ಮುಂದುವರೆಸುತ್ತಿರುವ ಡಾ. ರಾಜಶೇಖರ ಬಸುಪಟ್ಟದರವರು ತಂದೆಯವರ ಹಾದಿಯಲ್ಲಿಯೇ ಮುನ್ನಡೆದಿದ್ದಾರೆ...

ದಿನಕ್ಕೊಬ್ಬ ಶರಣ ಮಾಲಿಕೆ

ಆಯ್ದಕ್ಕಿ ಲಕ್ಕಮ್ಮರಾಯಚೂರು ಜಿಲ್ಲೆಯಲ್ಲಿ ಅನೇಕ ಪುಣ್ಯ ಕ್ಷೇತ್ರಗಳಿವೆ ಅವುಗಳಲ್ಲಿ ಅಮರೇಶ್ವರ ಕ್ಷೇತ್ರವು ಒಂದು. ಸುಂದರವಾದ ಕ್ಷೇತ್ರ ಸುಮಾರು 890ವರ್ಷಗಳ ಹಿಂದೆ ಆ ಕ್ಷೇತ್ರದಲ್ಲಿ ಮಾರಯ್ಯ ಮತ್ತು ಲಕ್ಕಮ್ಮ ಎಂಬ ಇಬ್ಬರು ದಂಪತಿಗಳಿದ್ದರೂ ಮನೆತನದಿಂದ ಬಡವರು. ಆದರೆ ಭಕ್ತಿಯಿಂದ ಶ್ರೀಮಂತರು ಸಾತ್ವಿಕರು ಸತ್ಯವಂತರು ಆಗಿದ್ದರು. ಅಮರೇಶ್ವರ ಕ್ಷೇತ್ರಕ್ಕೆ ಬರುವ ಜಂಗಮರಿಂದ ಕಲ್ಯಾಣದ ವಿಚಾರವನ್ನು ತಿಳಿದ ಲಕ್ಕಮ್ಮ...

ಮಣ್ಣೆತ್ತಿನ ಅಮಾವಾಸ್ಯೆ; ಸಂಭಾಳಮಠರ ಮಣ್ಣಿನ ಎತ್ತುಗಳು ಪ್ರಸಿದ್ಧ

ಕಾರಹುಣ್ಣಿಮೆ ಹಬ್ಬಗಳ ಕರಕೊಂಡು ಬಂತು ಹೋಳಿ ಹುಣ್ಣಿಮೆ ಹೊಯ್ದುಕೊಂಡು ಹೋಯ್ತು ಎಂಬ ಹಿರಿಯರ ನುಡಿ ಎಷ್ಟು ಸತ್ಯ. ವೈಶಾಖದ ಬಿಸಿಲ ಬೇಗೆಯಿಂದ ತಂಪಿನೆಡೆಗೆ ಮೋಡಗಳನ್ನು ನೋಡುತ್ತಾ ಮಳೆಯಾದೊಡನೆ ಬೀಜ ಬಿತ್ತುವ ತವಕದಿಂದ ರೈತ ಇರುವಾಗ ಮಳೆಮೋಡಗಳ ಮೂಲಕ ಬರುವುದು. ಕಾರಹುಣ್ಣಿಮೆ ಮುಗಿದು ರೈತಾಪಿಗಳು ಸಡಗರದಿಂದ ಪೂಜಿಸುವ ಹಬ್ಬ ಮಣ್ಣೆತ್ತಿನ ಅಮವಾಸ್ಯೆ.ಮಣ್ಣಿನಿಂದ ಎತ್ತುಗಳನ್ನು ಮಾಡಿ ಅದರ...

ಆರ್ಥಿಕ ಹೊರೆಯಾದ ಹೆಚ್ಚುವರಿ ವಿಶ್ವ ವಿದ್ಯಾಲಯಗಳು

ಹಿಂದಿನ ಸರಕಾರ ಇದ್ದ ಸಮಯದಲ್ಲಿ ಜಿಲ್ಲೆಗೊಂದು ವಿಶ್ವ ವಿದ್ಯಾಲಯ ರೀತಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಶ್ವ ವಿದ್ಯಾಲಯ ಸ್ಥಾಪಿಸಿ ಯಾವುದೇ ಮೂಲಭೂತ ಸವಲತ್ತು ಸೌಕರ್ಯ ಇಲ್ಲದ ಅತ್ಯಂತ ಕಳಪೆ ಗುಣಮಟ್ಟದ ಕಟ್ಟಡದಲ್ಲಿ ವಿಶ್ವ ವಿದ್ಯಾಲಯಗಳನ್ನು ತರಾತುರಿಯಲ್ಲಿ ಸ್ಥಾಪಿಸಿ ಅನೇಕ ಕುಲ ಸಚಿವರನ್ನು ಶೈಕ್ಷಣಿಕ ಹಾಗೂ ಸೇವಾ ಜೇಷ್ಠತೆ ಅರ್ಹತೆಯನ್ನು ನೋಡದೆ ನೇಮಕಾತಿ ಮಾಡಿ ಸ್ನಾತಕೊತ್ತರ...

ಶಾಲಾ ಕೊಠಡಿ ಕೊರತೆ ನೀಗಿಸಲು ವಿವೇಕ ಶಾಲಾ ಕೊಠಡಿ ನಿರ್ಮಾಣ -ಬಾಲಚಂದ್ರ ಜಾರಕಿಹೊಳಿ

ತಿಮ್ಮಾಪೂರ ಗ್ರಾಮದ ಮಬನೂರ ತೋಟದಲ್ಲಿ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟನೆಮೂಡಲಗಿ- ಸರಕಾರಿ ಶಾಲೆಗಳಲ್ಲಿನ ಶಾಲಾ ಕೊಠಡಿಗಳ ಕೊರತೆಯನ್ನು ನೀಗಿಸಲು ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದು, ಇದಕ್ಕಾಗಿ ಒಟ್ಟು ೪೮.೩೬ ಲಕ್ಷ.ರೂ. ವಿನಿಯೋಗಿಸಲಾಗಿದೆ ಎಂದು ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕಳೆದ ಸೋಮವಾರದಂದು...

ಮಕ್ಕಳಿಗೆ ಪಾಲಕರು ಉತ್ತಮ ಸಂಸ್ಕಾರ ನೀಡಿ ಬೆಳೆಸಬೇಕು – ಜಿ.ಬಿ.ಗೌಡಪ್ಪಗೋಳ

ವಿದ್ಯಾರ್ಥಿಗಳ ದತ್ತು ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವಿಜಯಪುರ-ಇಂದು ಮೌಲ್ಯಯುತ ಹಾಗೂ ಸಂಸ್ಕಾರಯುತ ಸಮಾಜ ನಿರ್ಮಾಣದ ಅವಶ್ಯಕತೆಯಿದ್ದು, ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಬೇಕಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು.ಬಾಗಲಕೋಟೆ ಜಿಲ್ಲೆಯ ಬೆನಕಟ್ಟಿಯ ಹೇಮ ವೇಮನ ಸದ್ಬೋಧನ ಪೀಠ ಹಾಗೂ ನಗರದ ಹಿರಿಯ ವಕೀಲ ಎಚ್.ಬಿ.ಶಿರೋಳ...
- Advertisement -spot_img

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...
- Advertisement -spot_img
error: Content is protected !!
Join WhatsApp Group