Monthly Archives: July, 2024
ಸುದ್ದಿಗಳು
ಸಿಂದಗಿಯ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ – ಶಾಸಕ ಅಶೋಕ ಮನಗೂಳಿ
ಸಿಂದಗಿ- ಸಿಂದಗಿ ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಆ ನಿಟ್ಟಿನಲ್ಲಿ ಸಿಂದಗಿಯ ಪ್ರಮುಖ ರಸ್ತೆಗಳನ್ನು ಅಭಿವೃದ್ದಿ ಪಡಿಸಿ ಸಿಂದಗಿ ನಗರವನ್ನು ಅತ್ಯಂತ ಸುಂದರ ನಗರವನ್ನಾಗಿ ತಾಲೂಕಿನ ಸರ್ವಾಂಗಿಣ ಅಭಿವೃದ್ಧಿ ಮಾಡುವ ಗುರಿ ನನ್ನದಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ ವೃತ್ತದ ಬಳಿ ಮಂಗಳವಾರ ಲೋಕಪಯೋಗಿ ಇಲಾಖೆ , ಉಪ ವಿಭಾಗ...
ಸುದ್ದಿಗಳು
ಕಾಲೇಜು ಅಭಿವೃದ್ಧಿ ಸಮಿತಿ ಸಭೆ ನಡೆಸಿದ ಶಾಸಕರು
ಸಿಂದಗಿ; ನೂತನವಾಗಿ ರಚಿಸಲ್ಪಟ್ಟ ಕಾಲೇಜು ಅಭಿವೃದ್ಧಿ ಸಮಿತಿಯು ಕಾಲೇಜಿನ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವಂತೆ ಶಾಸಕ ಅಶೋಕ.ಎಂ.ಮನಗೂಳಿಯವರು ಸಲಹೆ ನೀಡಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ರಚಿಸಲ್ಪಟ್ಟ ಕಾಲೇಜು ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದರು.ಕಾಲೇಜಿನ ಕಂಪೌಂಡ ನಿರ್ಮಿಸಲು...
ಲೇಖನ
ದಿನಕ್ಕೊಬ್ಬ ಶರಣ ಮಾಲಿಕೆ
ಮುಕ್ತಾಯಕ್ಕಹನ್ನೆರಡನೆ ಶತಮಾನ
ಜನ್ಮಸ್ಥಳ _ ಲಕ್ಕುಂಡಿ
ವಚನಗಳು_ 37
ಅಂಕಿತನಾಮ_ ಅಜುಗಣ್ಣ ತಂದೆಮುಕ್ತಾಯಕ್ಕ ಲಕ್ಕುಂಡಿ ಗ್ರಾಮದವಳು ಲಕ್ಕುಂಡಿ ಗ್ರಾಮ ಗದಗ ಜಿಲ್ಲೆಯಲ್ಲಿದೆ, ಮುಕ್ತಾಯಕ್ಕ ಅಜ್ಜಗಣ್ಣನ ಸಹೋದರಿ. ಇವರಿಬ್ಬರಲ್ಲಿ ಅನನ್ಯ ಭ್ರಾತೃ ಪ್ರೇಮ.
ತಂದೆ ತಾಯಿ ತೀರಿದ ಮೇಲೆ ಅಧ್ಯಾತ್ಮದ ಗುರೂವು ತಂದೆ ಎಲ್ಲವೂ ಅಜಗಣ್ಣನೇ ಆಗಿದ್ದನು. ಮುಕ್ತಾಯಕ್ಕಳನ್ನು ಮಸಳೆ ಕಲ್ಲು ಎಂಬ ಗ್ರಾಮಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಸಂಶೋಧನೆಯ ಪ್ರಕಾರ...
ಸುದ್ದಿಗಳು
ಸಾವಿತ್ರಿಬಾಯಿ ಫುಲೆ ಮಹಿಳೆಯರಿಗೆ ಸ್ಫೂರ್ತಿ
ಮೂಡಲಗಿ -ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹೊಸದಾಗಿ ವೃತ್ತಕ್ಕೆ ಸಾವಿತ್ರಿ ಬಾಯಿ ಫುಲೆ ನಾಮಕರಣ ಮಾಡಲಾಯಿತು.ಬಡವ ದಿನ ದಲಿತರ ಹಿಂದುಳಿದ ವರ್ಗದ ಜನರಿಗೆ ಶಿಕ್ಷಣವನ್ನು ನೀಡಿ ಅವರ ಬಾಳಿಗೆ ಬೆಳಕು ನೀಡಿ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ವೃತ್ತಕ್ಕೆ ಹೆಸರು ಇಟ್ಟಿರುವುದು ಸಮಾಜಕ್ಕೆ ನೀಡಿರುವ ಅವರ ಕೊಡುಗೆ ಅಪಾರವಾದದ್ದು ಎಂದು...
ಸುದ್ದಿಗಳು
ಮನುಷ್ಯರು ಹಾಗೂ ಸಮಾಜದ ಸ್ವಾಸ್ಥ್ಯಕ್ಕಾಗಿ ವೈದ್ಯರು ಹಾಗೂ ಪತ್ರಕರ್ತರ ಪಾತ್ರ ಮಹತ್ವದ್ದು
ಮೂಡಲಗಿ: ವೈದ್ಯರು ಮನುಷ್ಯರ ಆರೋಗ್ಯವನ್ನು ಕಾಪಾಡಿದರೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ ಎಂದು ಕಾರ್ಯನಿತರ ಪತ್ರಕರ್ತರ ಸಂಘದ ತಾಲ್ಲೂಕಾ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಇಲ್ಲಿಯ ಶಿವಬೋಧರಂಗ ಕೋ.ಆಪ್. ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಸೋಮವಾದಂದು ಕರ್ನಾಟಕ ಕಾರ್ಯನಿತರ ಪತ್ರಕರ್ತರ ಸಂಘದ ಮೂಡಲಗಿ ತಾಲೂಕಾ ಘಟಕದ ಆಶ್ರಯದಲ್ಲಿ ಆಚರಿಸಿದ ಪತ್ರಿಕಾ ದಿನಾಚರಣೆ ಮತ್ತು ವೈದ್ಯರ...
ಸುದ್ದಿಗಳು
ಉದ್ದಿಮೆದಾರರಿಗೆ ಸನ್ಮಾನ
ಸಿಂದಗಿ; ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ್ ರವರು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಉದ್ಯಮದಾರರಾದ ಸಿದ್ದಲಿಂಗ ಕಾ. ಬಡಿಗೇರ (ಗುಂದಗಿ) ಅವರಿಗೆ ನೆನಪಿನ ಕಾಣಿಕೆ ನೀಡಿ, ಶ್ರೀಮತಿ ಶಿಲ್ಪಾ ಆನಂದ ಕಂಠಿ ಗುಡಾಂಬೆ ಅಗರಬತ್ತಿ ವರ್ಕ್ಸ್ ವಿಜಯಪುರ ರವರನ್ನ ಯಶಸ್ವಿ ಉದ್ಯಮದಾರರೆಂದು ಪರಿಗಣಿಸಿ...
ಸುದ್ದಿಗಳು
ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಕ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ
ಯಾದವಾಡದಲ್ಲಿ ಪಿ.ಎಚ್.ಸಿ ನೂತನ ಕಟ್ಟಡದ ಉದ್ಘಾಟನೆ ಮೂಡಲಗಿ: ಯಾದವಾಡ ಹಾಗೂ ಸುತ್ತಮುತ್ತಲಿನ ಬಡರೋಗಿಗಳಿಗೆ ಅನುಕೂಲವಾಗಲು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅರ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಾರ್ವಜನಿಕರ ಮನವಿ ಮೇರೆಗೆ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ಯಾದವಾಡ...
ಸುದ್ದಿಗಳು
ನರೇಗಾ ಯೋಜನೆಯ ಉಪಯೋಗ ಎಲ್ಲರಿಗೂ ಆಗಬೇಕು – ಅಶೋಕ ಮನಗೂಳಿ
ಸಿಂದಗಿ: ಗ್ರಾಮೀಣ ಭಾಗದ ಕಟ್ಟ ಕಡೆಯ ವ್ಯಕ್ತಿಗೆ ಸರಕಾರದ ಸೌಲಭ್ಯಗಳು ದೊರೆಯುವಂತೆ ಗ್ರಾಮ ಪಂಚಾಯತ ಸರ್ವ ಸದಸ್ಯರ ಪಾತ್ರ ಮೇಲು ಕಾಣಬೇಕು ಎಂದು ಶಾಸಕ ಅಶೋಕ ಎಂ ಮನಗೂಳಿ ಹೇಳಿದರು.ತಾಲೂಕಿನ ಬಂದಾಳ ಗ್ರಾಮ ಪಂಚಾಯತ ನೂತನ ಎನ್ ಆರ್ ಎಲ್ ಎಂ ಕಟ್ಟಡ ಉದ್ಘಾಟನಾ ಸಮಾರಂಭ ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ...
ಲೇಖನ
ವಸಂತಕುಮಾರ್ ಕೈ ಚಳಕದಲ್ಲಿ ಅರಳಿದ ಹೂವುಗಳು ರಮ್ಯ ಪ್ರಕೃತಿ ಚಿತ್ರಣ
ರಮ್ಯ ಪ್ರಕೃತಿ ಚಿತ್ರಣಹಾಸನದ ವಸಂತಕುಮಾರ್ ಉತ್ತಮ ಚಿತ್ರ ಕಲಾವಿದರು. ಸುಮಾರು ವರ್ಷ ಶಾಂತಲಾ ಚಿತ್ರಕಲಾ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದವರು. ಪ್ರಸ್ತುತ ಸರ್ಕಾರಿ ಶಾಲೆಯ ಚಿತ್ರಕಲಾ ಶಿಕ್ಷಕರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರು. ಇವರ ಏಕವ್ಯಕ್ತಿ ಪ್ರಕೃತಿ ಚಿತ್ರಕಲಾ ಪ್ರದರ್ಶನ ಹಾಸನಾಂಬ ಕಲಾಕ್ಷೇತ್ರದಲ್ಲಿ ಎರಡು ದಿನ ನಡೆಯಿತು. ವಸಂತ್ ಪ್ರತಿ ವರ್ಷ ವಿಶ್ವ ಪರಿಸರ ದಿನಾಚರಣೆ...
ಕವನ
ಡಾ.ಫ ಗು ಹಳಕಟ್ಟಿ ಜನ್ಮ ದಿನ ; ಕವನಗಳು
ಬಸವ ಬೆಳಕುಅಂದು ಒಬ್ಬರೇ
ಹೊರಟರು
ಹಗಲು ಇರುಳು
ಕಾಡು ಕತ್ತಲೆ
ಒಂಟಿ ಸಲಗ
ಬಿಡದ ಛಲ
ಶರಣರ ಸೂಳ್ನುಡಿ
ಅನುಭಾವ ದರ್ಶನ
ಕಲ್ಯಾಣ ಕೂಡಲ
ಬಯಲು ಧಾಮ
ಹುಡುಕಾಟ ಅನ್ವೇಷಣೆ
ಆರು ದಶಕದ ಪಯಣ
ಬೇಡಿದರು ಮಠ ಮನೆಗಳಲಿ
ತಾಡೋಲೆಗಳ ಸಂಗ್ರಹ
ಇದ್ದುದೆಲ್ಲವ ಕೊಟ್ಟು
ಪದವಿ ವಕಾಲತ್ತು ಬಿಟ್ಟು
ಹಿಡಿದರು ವಚನಗಳ ಕಟ್ಟು
ಅಕ್ಷರ ಶಬ್ದಗಳ ಜಾಲ
ಪರಿಷ್ಕರಣೆ ಸಂಪಾದನೆ
ಹರಕು ರುಮಾಲು
ಕನ್ನಡಕ ಒಡೆದಿತ್ತು
ಹರಿದ ಕೋಟು
ಮಾಸಿದ ದೋತುರ
ಹೆಂಡತಿ ಮಗ
ಇಹಲೋಕ ಬಿಟ್ಟರು .
ಗಟ್ಟಿ ಕುಳ ಘನ ಫಕೀರ
ಡಾ.ಫ ಗು ಹಳಕಟ್ಟಿ
ನಾಮಧೇಯ
ವಚನ ಗುಮ್ಮಟದ
ಪಿತಾಮಹ
ಮರೆಯಲಾದು ನಿಮ್ಮನು
ಬಸವ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...