Monthly Archives: August, 2024

ಎಮ್ಮೆ ತಮ್ಮನ ಕಗ್ಗದ ತಾತ್ಪರ್ಯ

ಗೆಲ್ಲುವುದು ಮೇಲಲ್ಲ‌ ಸೋಲುವುದು ಕೀಳಲ್ಲ ಆಡುವಾಟದಲಿ ಸಂತೋಷ ಮುಖ್ಯ ಆಡುವುದು ಸಂಸಾರದಾಟವನು ಲೋಕದಲಿ ಅನುಭವವೆ ಸಾರಾಯ‌ - ಎಮ್ಮೆತಮ್ಮಶಬ್ಧಾರ್ಥ ಸಾರಾಯ = ನಿಜತತ್ತ್ವತಾತ್ಪರ್ಯ ಈ ಜಗತ್ತು ಒಂದು ಆಟದ ಮೈದಾನ. ಇದರಲ್ಲಿ‌ ಎಲ್ಲರು ಆಟ ಆಡುವವರೆ. ಓಟ ಓಡುವವರೆ. ಆಟವನ್ನು‌ ಕುಳಿತು ನೋಡುವವರೆ. ಅದರಲ್ಲಿ ಕೆಲವರು ಮಾತ್ರ ವ್ಯಾಯಾಮ ಕಸರತ್ತು ಮಾಡಿ ಗುರಿಸಾಧಿಸುವವರು.ಆಟವಿರುವುದು ಮನೋರಂಜನೆಗೆ ಮತ್ತು ದೈಹಿಕ‌ ಬೆಳವಣಿಗೆಗೆ.‌ ಆಟದಲ್ಲಿ ಸೋಲುಗೆಲುವು ಸರ್ವೇ ಸಾಮಾನ್ಯ. ಆಟದಲ್ಲಿ ತನ್ನನ್ನು ಸಂಪೂರ್ಣ...

ಹೊಸ ಪುಸ್ತಕ ಓದು ; ನಾಥ ಸಂಪ್ರದಾಯದ ಇತಿಹಾಸ

ದಕ್ಷಿಣದ ಪಂಥಗಳ ಮೇಲೆ ಬೆಳಕು ಚೆಲ್ಲುವ ಅಮೂಲ್ಯ ಕೃತಿಪುಸ್ತಕದ ಹೆಸರು: ನಾಥ ಸಂಪ್ರದಾಯದ ಇತಿಹಾಸ ಮರಾಠಿ ಮೂಲ : ರಾಮಚಂದ್ರ ಚಿಂತಾಮಣ ಢೇರೆ ಕನ್ನಡಾನುವಾದ : ಪ್ರೊ. ಚಂದ್ರಕಾಂತ ಪೋಕಳೆ ಪ್ರಕಾಶಕರು : ಸ್ನೇಹಾ ಪ್ರಿಂಟರ್ಸ್, ಬೆಂಗಳೂರು, ೨೦೨೪ (ಲೇಖಕರ ಸಂಪರ್ಕವಾಣಿ : ೯೪೪೯೨೭೩೦೫೯)ನಾಥ ಸಂಪ್ರದಾಯವು ಭಾರತದ ಉದ್ದಗಲಕ್ಕೂ ವಿಸ್ತಾರಗೊಂಡ ಬೃಹತ್ ವ್ಯಾಪ್ತಿಯ ಪಂಥ. ನಾಥ ಸಂಪ್ರದಾಯದ ಉಗಮ ಮತ್ತು...

ಆ.೨೪ರಂದು ಉತ್ತರಾದಿ ಮಠದಲ್ಲಿ ಪವಮಾನ ಹಾಗೂ ನವಗ್ರಹ ಹೋಮ

ಮೈಸೂರು -ನಗರದ ಕೆಆರ್‌ಎಸ್ ರಸ್ತೆ, ಯಾದವಗಿರಿ, ರೈಲ್ವೆ ಕ್ರೀಡಾಂಗಣದ ಎದುರು ಸಿಎಫ್‌ಟಿಆರ್‌ಐ ಪಕ್ಕದಲ್ಲಿರುವ ಶ್ರೀ ಉತ್ತರಾದಿ ಮಠದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆ.೨೪ರಂದು ಶನಿವಾರ ಸಕಲ ಅನಿಷ್ಠ ನಿವೃತ್ತಿಗಾಗಿ ನವಗ್ರಹ ಹೋಮ ನಡೆಯಲಿದೆ.ವಿದ್ವಾನ್ ಶ್ರೀ ಬಾಗೇವಾಡಿ ಆಚಾರ್ಯರವರ ನೇತೃತ್ವದಲ್ಲಿ ಬೆಳಿಗ್ಗೆ ೯ರಿಂದ ೧೧ರವರೆಗೆ ಪವಮಾನ ಹಾಗೂ ನವಗ್ರಹ ಹೋಮ, ಪ್ರಾಣ...

 ಧ್ವನಿ ತಪಸ್ವಿ ಯಮುನಾ ಮೂರ್ತಿಯ ಕೊಡುಗೆ ರಂಗಭೂಮಿಗೆ ಅಪಾರ  – ಡಾ. ವಸುಂಧರಾ ಭೂಪತಿ ಅಭಿಮತ 

    ಹಿರಿಯ ರಂಗಕರ್ಮಿ, ಕಿರುತೆರೆ ಹಾಗೂ ಹಿರಿತೆರೆಯ ಕಲಾವಿದೆ, ಆಕಾಶವಾಣಿಯ ನಿವೃತ್ತ ನಿರ್ದೇಶಕಿ ಶ್ರೀಮತಿ ಯಮುನಾ ಮೂರ್ತಿಯವರ ಅಭಿನಂದನೆ  ಹಾಗೂ ಅವರ ಬದುಕು ಹಾಗೂ ಸಾಧನೆಯ ಕುರಿತಾದ ಸಾಕ್ಷ್ಯಚಿತ್ರ'ಧ್ವನಿತಪಸ್ವಿ' ಬಿಡುಗಡೆಯು ಯಮುನಾ ಮೂರ್ತಿಯವರ ಸ್ವಗೃಹದಲ್ಲಿ ನೆರವೇರಿತು. ಆಪ್ತ ವಲಯದ ಒಡನಾಡಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯ ಸಾಹಿತಿ ಡಾ|| ವಸುಂಧರಾ ಭೂಪತಿಯವರು...

ಆ.24 ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ

ಬೆಂಗಳೂರು - ನಗರದ ಹೆಚ್ಎಸ್ಆರ್ ಬಡಾವಣೆಯ ಎರಡನೇ ಸೆಕ್ಟರ್ ಶಿರಡಿ ಸಾಯಿಬಾಬಾ ದೇವಸ್ಥಾನ ಎದುರಿನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಎಚ್ಎಸ್ಆರ್ ಬಡಾವಣೆ ಸಾಂಸ್ಕೃತಿಕ ಅಕಾಡೆಮಿಯ 15ನೇ ವಾರ್ಷಿಕೋತ್ಸವದ ಪ್ರಯುಕ್ತ ಆಗಸ್ಟ್ 24 ಶನಿವಾರ ಸಂಜೆ 5:00 ಯಿಂದ ಶ್ರೀ ಶ್ರೀನಿವಾಸ ಉತ್ಸವ ಬಳಗದ ಸಹಯೋಗದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಆಯೋಜಿಸಿದೆ. ಈ ಕಾರ್ಯಕ್ರಮವನ್ನು...

ಪಾಠದ ಜೊತೆಗೆ ಎಲ್ಲ ವಿಭಾಗದಲ್ಲಿ ವಿದ್ಯಾರ್ಥಿಗಳು ಸಾಧನೆಯಲ್ಲಿರಬೇಕು-ಪ್ರೊ.ರವೀಂದ್ರನಾಥ ಕದಮ 

       ಮೂಡಲಗಿ -ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ 2023-24 ನೆಯ ಸಾಲಿನ ಕ್ರೀಡೆ, ಸಾಂಸ್ಕೃತಿಕ, ಎನ್.ಎಸ್.ಎಸ್. ಹಾಗೂ ವಿವಿಧ ವೇದಿಕೆ ಕಾರ್ಯ ಚಟುವಟಿಕೆಗಳು   ಶ್ರೀ ರಾಮಲಿಂಗಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸರ್ವಾಂಗೀಣ ಪ್ರಗತಿ ಸಾಧಿಸಬೇಕು ಎಂದು ಬೆಳಗಾವಿಯ ರಾಣಿ...

ಪ್ರೊ.ರವಿ ಗೋಲಾ ಅವರಿಗೆ ಡಾಕ್ಟರೇಟ್ ಪದವಿ.

ಸಿಂದಗಿ- ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಮತ್ತು ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಮಹಾವಿದ್ಯಾಲಯದ ದೈಹಿಕ ನಿರ್ದೇಶಕ ಮತ್ತು ರಾಜ್ಯ, ರಾಷ್ಟ ಮಟ್ಟದಲ್ಲಿ ವಿವಿಧ ಕ್ರೀಡೆಗಳ ವೀಕ್ಷಕ ವಿವರಣೆಗಾರ ರವಿ ಗೋಲಾ ಅವರಿಗೆ ಆಂದ್ರಪ್ರದೇಶದ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಕುಪ್ಪಂ ದಲ್ಲಿ ಅವರು ಮಂಡಿಸಿದ ಕ್ರಿಕೆಟ್ ಕ್ರೀಡೆಗೆ ಸಂಬಂಧಿಸಿದ 'ದಿ ಇಂಪೆಕ್ಟ್...

ಕೋಲ್ಕತ್ತಾ ವೈದ್ಯೆ ಹತ್ಯಾಚಾರ ಖಂಡಿಸಿ ದಲಿತ ಸೇನೆಯಿಂದ ಪ್ರತಿಭಟನೆ

ಸಿಂದಗಿ; ಕೊಪ್ಪಳ ಜಿಲ್ಲೆಯ ದಲಿತ ಯುವಕನ ಹತ್ಯೆ ಮತ್ತು ಕೊಲ್ಕತ್ತಾ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ದಲಿತ. ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ ಮೂಲಕ ಶಿರಸ್ತೆದಾರ ಇಂದಿರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಹಿಬೂಬ ಸಿಂದಗಿಕರ ಮಾತನಾಡಿ, ರಾಜ್ಯದಲ್ಲಿ ದಿನೇ ದಿನೇ ದಲಿತ ಅಲ್ಪಸಂಖ್ಯಾತ ಹಿಂದುಳಿದ ವರ್ಗ ಹಾಗೂ...

ಸಮುದಾಯ ಸದಸ್ಯರ ಹಾಗೂ ಸರ್ಕಾರಿ ಅಧಿಕಾರಿಗಳ ಒಂದು ದಿನದ ಸಮನ್ವಯ ಶಿಕ್ಷಣ ಕಾರ್ಯಾಗಾರ

ಸವದತ್ತಿಃ ಸಮರ್ಥನಂ ಸಂಸ್ಥೆ ಹಾಗೂ ಎಸ್‌ಬಿಐ ಫೌಂಡೇಶನ್ ಸಹಕಾರದೊಂದಿಗೆ ಸಮುದಾಯದ ಸದಸ್ಯರಿಗೆ ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಸವದತ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭಾಭವನದಲ್ಲಿ ಒಂದು ದಿನದ ಸಮನ್ವಯ ಶಿಕ್ಷಣ ಕಾರ್ಯಗಾರ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.ಒಟ್ಟು ೪೫ ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು ಹಾಗೂ ತಮ್ಮ ಕಲಿಕೆಯ ಅನುಭವವನ್ನು ಹಂಚಿಕೊಂಡರು. ಈ ಒಂದು ಕಾರ್ಯಗಾರದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿಎನ್ ಬ್ಯಾಳಿ, ...

ಕಲ್ಬುರ್ಗಿ ಶ್ರೀ ಶರಣಬಸವೇಶ್ವರರು

ದಾಸೋಹವೇ ಪ್ರತಿರೂಪವಾದ ಮಹಾ ದಾಸೋಹಿ, ಲಿಂಗ ಪ್ರಸಾದಿ -ಜಂಗಮ ಪ್ರಸಾದಿಯಾಗಿದ್ದ ಶ್ರೀ ಶರಣಬಸವೇಶ್ವರರ ಬಗೆಗೆ ಹೇಳುತ್ತಾ ಶರಣೆ ಪ್ರೇಮಾ ಅಣ್ಣಿಗೇರಿ ಅವರು ತಮ್ಮ ಉಪನ್ಯಾಸ ಪ್ರಾರಂಭ ಮಾಡಿದರು.ವಚನ ಅಧ್ಯಯನ ವೇದಿಕೆ,ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಶರಣ ಶಿವಾನಂದ ಕಲಕೇರಿ ಅವರ ಶ್ರಾವಣ ಮಾಸದ ವಿಶೇಷ ದತ್ತಿ ಉಪನ್ಯಾಸದ 18...
- Advertisement -spot_img

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...
- Advertisement -spot_img
error: Content is protected !!
Join WhatsApp Group