Monthly Archives: August, 2024

ಬೈಲಹೊಂಗಲದಲ್ಲಿ ಸೆಪ್ಟೆಂಬರ್ 1 ರಂದು ರಾಜ್ಯಮಟ್ಟದ ಕವಿಗೋಷ್ಠಿ

ಬೈಲಹೊಂಗಲ: ಕರ್ನಾಟಕ ಸಂಭ್ರಮ 50 ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಘೋಷಣೆ ನಿಮಿತ್ತವಾಗಿ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ, ಬೈಲಹೊಂಗಲ ಹಾಗೂ ಗ್ಲೋಬಲ್ ವುಮೇನ್ರೈಸ್ ಫೌಂಡೇಶನ್, ಬೆಂಗಳೂರು ಇವರ ಸಹಯೋಗದಲ್ಲಿ ಸೆಪ್ಟೆಂಬರ್ 1 ರಂದು ರವಿವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯಲ್ಲಿರುವ ಗಣಾಚಾರಿ ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ...

ಸಮಾಜ ಸೇವಕ ಅಪ್ರೋಜ ಪಾಷಾ ಸನ್ಮಾನ

ಬಾಗಲಕೋಟೆ - ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ರೋಟರಿ ಬೆಂಗಳೂರು ಎಚ್ ಎಸ್ ಆರ್ ಕ್ಲಬ್ ಆಯೋಜಿಸಿದ್ದ ಸೈನಿಕರೊಂದಿಗೆ ರಕ್ಷಾಬಂಧನದ ಸಂದರ್ಭದಲ್ಲಿ ಬೆಂಗಳೂರಿನ ಯಶವಂತಪುರದ ನಿವಾಸಿ ಸಮಾಜ ಸೇವಕ ಅಪ್ರೋಜ ಪಾಷಾ ಅವರನ್ನು ಸನ್ಮಾನಿಸಲಾಯಿತು. ಅವರು ಸಮಾಜಕ್ಕೆ ವಿವಿಧ ರೀತಿಯಲ್ಲಿ ತಮ್ಮ ನಿಸ್ವಾರ್ಥ ಸೇವೆಯನ್ನು ನೀಡಿರುವುದನ್ನು ಗುರುತಿಸಿ ಸಂಘದ ಪ್ರಮುಖರಾದ ಡಾ. ಶಿವಣ್ಣ...

ಮತ್ತೆ ಮುಳುಗಿದ ಬೆಳೆ, ಬದುಕು ನೀರುಪಾಲು

ಘಟಪ್ರಭಾ ನದಿಗೆ ಮತ್ತೆ ಮಹಾಪೂರ ಮೂಡಲಗಿ - ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ಘಟಪ್ರಭಾ ನದಿಗೆ ಮಹಾಪೂರ ಬಂದಿದ್ದು ತಾಲೂಕಿನ ಹಲವಾರು ಸೇತುವೆಗಳು ಮುಳುಗಡೆಯಾಗಿವೆ, ನೂರಾರು ಎಕರೆ ಕಬ್ಬು ಬೆಳೆ ಮುಳುಗಡೆಯಾಗಿ ಮತ್ತೆ ರೈತನ ಬದುಕಿಗೆ ಬರೆ ಇಟ್ಟಿದೆ. ಮೂಡಲಗಿ ತಾಲೂಕಿನ ಸುಣಧೋಳಿ, ಹುಣಶಾಳ ಸೇತುವೆಗಳ ಮೇಲೆ ನದಿ ನೀರು ಬಂದಿರುವುದರಿಂದ...

ಬಿಜೆಪಿ ಮುಸ್ಲಿಂ ವಿರೋಧಿಯಲ್ಲ – ಬಾಲಚಂದ್ರ ಜಾರಕಿಹೊಳಿ

  ಶಾಸಕರಿಗೆ ಸನ್ಮಾನಿಸಿದ ನೂತನ ಅಧ್ಯಕ್ಷೆ ಉಪಾಧ್ಯಕ್ಷರು ಮೂಡಲಗಿ - ಮೂಡಲಗಿ ಪುರಸಭೆಯ ವ್ಯಾಪ್ತಿಯ ಅಭಿವೃದ್ಧಿಗೆ ಈಗಿರುವ ಸರ್ಕಾರ ಅನುದಾನ ಕೊಡುತ್ತಿಲ್ಲ. ಆದರೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಮೂಲಕ ಹೇಗಾದರೂ ಮಾಡಿ ಅಭಿವೃದ್ಧಿಗೆ ಹಣ ಕೇಳುತ್ತೇನೆ. ಕನಿಷ್ಟ ಪಕ್ಷ ಜನರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಿಗಾದರೂ ವ್ಯವಸ್ಥೆ ಮಾಡುತ್ತೇನೆ. ಹೊಸ ಹೊಸ ಕೆಲಸಗಳನ್ನು ಮಾಡಲಿಕ್ಕೆ...

ಶ್ರೀ ಸಿದ್ಧರಾಮ ಶಿವಯೋಗಿಗಳು

ಸಿದ್ಧರಾಮ ಶಿವಯೋಗಿಗಳು 12 ನೆಯ ಶತಮಾನದ ಸೊನ್ನಲಿಗೆಯಲ್ಲಿದ್ದ ಪ್ರಸಿದ್ದ ವಚನಕಾರರು. ಅವರ ಅಂಕಿತನಾಮ " ಕಪಿಲಸಿದ್ಧ ಮಲ್ಲಿಕಾರ್ಜುನ ". ಇವರ ಜೀವನಚರಿತ್ರೆಗೆ ಸಂಬಂಧಿಸಿದ ಅನೇಕ ಆಧಾರಗಳು ವಚನ, ಕಾವ್ಯ, ಶಾಸನ, ಐತಿಹ್ಯಗಳಲ್ಲಿ ದೊರೆಯುತ್ತವೆ. ಅವರ ತಂದೆ ಮುದ್ದುಗೌಡ, ತಾಯಿ ಸುಗ್ಗಲೆ. ರೇವಣಸಿದ್ಧರ ವರದಿಂದ ಸಿದ್ದರಾಮರ ಜನನವಾಯಿತು. ಅನಂತರ ನಾಥಸಿದ್ಧ ಪರಂಪರೆಯಿಂದ ಸಿದ್ಧರಾಮರೆಂದು ಪ್ರಸಿದ್ದರಾದರು. ಬಾಲ್ಯದಲ್ಲಿ ಮುಗ್ದಭಕ್ತರಾಗಿದ್ದರು....

ಪತ್ರಕರ್ತರಿಗೆ ಮಕ್ಕಳ ವಿಷಯ ವರದಿಗಾರಿಕೆಗೆ ತರಬೇತಿ

ಸಿಂದಗಿ : ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಯುನಿಸೆಫ್ ಪ್ರಾಯೋಜಕತ್ವದಲ್ಲಿ ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ಗ್ರಾಮೀಣ ಪತ್ರಕರ್ತರಿಗೆ ಮಕ್ಕಳ ವಿಷಯಗಳ ವರದಿಗಾರಿಕೆ ಕುರಿತು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲು ಉದ್ದೇಶಿಸಿದೆ. ಈ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತರು, ಮಕ್ಕಳ ತಜ್ಞರು,...

ದಿನಕ್ಕೊಬ್ಬ ಶರಣ ಮಾಲಿಕೆ

ಶರಣ ಕೋಲಶಾಂತಯ್ಯ ಕನ್ನಡ ಸಾಹಿತ್ಯದಲ್ಲಿ ಬಹಳ ಶ್ರೇಷ್ಠವಾದ ಸಾಹಿತ್ಯ ಅಂದರೆ ಅದು ವಚನ ಸಾಹಿತ್ಯ. 12ನೇಯ ಶತಮಾನದಲ್ಲಿ ಹುಟ್ಟಿಕೊಂಡ ಸಾಹಿತ್ಯ ಹಲವಾರು ಶರಣರ ಹಾಗು ವಚನಕಾರರ ಫಲಶೃತಿ. ತಮ್ಮ ನಿತ್ಯ ಜೀವನದಲ್ಲಿ ಕಾಯಕ ನಿಷ್ಠೆ, ಪ್ರಾಮಾಣಿಕತೆಯಿಂದ ಹೆಸರುವಾಸಿಯಾದ ಹಲವು ವಚನಕಾರರಲ್ಲಿ ಕೋಲಶಾಂತಯ್ಯ ಎಂಬ ವಚನಕಾರನ ಹೆಸರು ಪ್ರಸಿದ್ಧವಾದದ್ದು. ಈತ ಹಿರಿಯ ಶರಣ ಹಾಗೂ ವಚನಕಾರ. ಬಸವಣ್ಣ, ಬಿಜ್ಜಳರ...

ಕರುಳ ಬಳ್ಳಿಗಳನ್ನೇ ಕಸದ ತೊಟ್ಟಿಯಲ್ಲಿ ಬಿಟ್ಟು ಹೋದ ತಾಯಂದಿರು.

ಬೀದರ - ಒಂಬತ್ತು ತಿಂಗಳು ಹೊತ್ತು ಹೆತ್ತರಿವ ತಮ್ಮ ಕರುಳ ಬಳ್ಳಿಗಳನ್ನೇ ನಿರ್ದಯವಾಗಿ ಕಸದ ತೊಟ್ಟಿಯಲ್ಲಿ ಬಿಟ್ಟು ಹೋದಂತಹ ಅಮಾನವೀಯ ಘಟನೆಯೊಂದು ಬೀದರ್‌ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೀದರ್ ನಗರದ ಹೃದಯ ಭಾಗ ಬ್ರಿಮ್ಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು ಎರಡು ತಿಂಗಳ ಗಂಡು ಮಗು ಹಾಗು ಒಂದು ವಾರದ ಹೆಣ್ಣು ಮಗು ಕಸದ ತೊಟ್ಟಿಯಲ್ಲಿ...

ಕಲ್ಯಾಣದ ಕೊಂಡಿ ನಿಷ್ಠುರವಾದಿ -ಡಾ ಎಂ ಎಂ ಕಲ್ಬುರ್ಗಿ ಅವರಿಗೆ ವಚನಾಂಜಲಿ-(ಒಂದು ನೆನಪು )

ಪುರೋಗಾಮಿಗಳ ಪ್ರತಿಗಾಮಿಗಳ ಸಂಘರ್ಷ ಇಂದು ನಿನ್ನೆಯದಲ್ಲ ಶತಮಾನದಿಂದ ನಡದೇ ಇದೆ. ಮೌಲ್ಯ ಮತ್ತು ಮೌಡ್ಯಗಳ ನಡುವಿನ ತಿಕ್ಕಾಟ .ಪ್ರಗತಿಪರ ಪುರೋಗಾಮಿ ಚಿಂತಕರ ನಿರಂತರ ಹತ್ಯೆ ಬದಲಾಗದ ಸಮಾಜ .ಶೋಷಣೆ ಅನ್ಯಾಯಕ್ಕೆ ಒಗ್ಗಿಕೊಂಡ ವ್ಯವಸ್ಥೆ .ಬುದ್ಧ ಮೊಹಮ್ಮದ ,ಯೇಸು ,ಬಸವಣ್ಣ ಗಾಂಧೀ ಇಂತಹ ಪ್ರಯೋಗಶೀಲತೆ ಪರಿವರ್ತನೆಗಾಗಿ ತಮ್ಮ ಜೀವ ತೆತ್ತರು. ಇದು ಕೇವಲ ಒಂದು ರಾಷ್ಟ್ರದ ಸಮಸ್ಯೆ...

ಸಮತೆಯ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ

ಡಾ.ಬಾಬಾಸಾಹೇಬ ಅಂಬೇಡ್ಕರ ಅವರೊಬ್ಬ ಪ್ರತಿಭಾನ್ವಿತ ನಾಯಕ, ಸಂವಿಧಾನ ಶಿಲ್ಪಿ, ಸಮಾಜಶಾಸ್ತ್ರಜ್ಞ, ಅರ್ಥ ಶಾಸ್ತ್ರಜ್ಞ, ಮಾನವಕುಲಶಾಸ್ತ್ರಜ್ಞ ಮತ್ತು ಅಸ್ಪೃಶ್ಯರ ಅಗ್ರನಾಯಕರಾಗಿ ಹೊರಹೊಮ್ಮಿದ ಧೀಮಂತ ವ್ಯಕ್ತಿ ಎಂದು ಸ್ಮರಿಸುತ್ತ ಡಾ.ಸದಾಶಿವ ಮರ್ಜಿ ತಮ್ಮ ಉಪನ್ಯಾಸವನ್ನು ಪ್ರಾರಂಭ ಮಾಡಿದರು. ವಚನ ಅಧ್ಯಯನ ವೇದಿಕೆ, ಬಸವಾದಿ ಶರಣರ ಚಿಂತನಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಶರಣೆ ಸುಧಾ ಪಾಟೀಲ ಅವರ ತಂದೆಯವರಾದ...
- Advertisement -spot_img

Latest News

ಮಹಿಳೆಯರು ಒಳ್ಳೆಯ ಗೃಹಿಣಿಯಾಗುವುದರ ಜೊತೆಗೆ ಸಾಹಿತಿಗಳಾಗಿಯೂ ಹೊರಹೊಮ್ಮುತ್ತಿದ್ದಾರೆ – ಶಾಸಕ ವಿಶ್ವಾಸ ವೈದ್ಯ

ಸವದತ್ತಿ : ಈಗಿನ ಮಹಿಳೆಯರು ಮನಸ್ಸು ಮಾಡಿದರೆ ಏನೆಲ್ಲವನ್ನು ಸಾಧಿಸಬಹುದು ಈಗಿನ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮುಂದೆ ಇದ್ದಾರೆ ಅದರಂತೆ ಸಾಹಿತ್ಯದಲ್ಲಿಯೂ ಕೂಡ ಅವರು ಮುಂದೆ...
- Advertisement -spot_img
close
error: Content is protected !!
Join WhatsApp Group