Monthly Archives: August, 2024

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

 ಜನರ ಕಷ್ಟವ ಕಂಡು ಕರಗುವಂಥೆದೆಯಿಲ್ಲ ಮೌನದಿಂದೆಲ್ಲವನು ನೋಡುತಿಹುದು ಇಂಥ ಕಲ್ಲಿಗೆ ದೇವರೆಂದೇಕೆ ಕರೆಯುವುದು ? ಶಿಲೆಯಲ್ಲಿ ಶಿವನಿಲ್ಲ - ಎಮ್ಮೆತಮ್ಮ ಶಬ್ಧಾರ್ಥ ಶಿಲೆ = ಕಲ್ಲುತಾತ್ಪರ್ಯ ಜಡವಾಗಿರುವ ಕಲ್ಲಿನಿಂದ ಮೂರ್ತಿ‌ ಕೆತ್ತಿ ಗುಡಿಯಲ್ಲಿ ಪ್ರತಿಷ್ಟಾಪಿದ ಮೂರ್ತಿ ದೇವರಲ್ಲ. ಏಕೆಂದರೆ ದೇವನ ನೆನಪಿಗಾಗಿ ನಾವು ರೂಪಿಸಿಕೊಂಡ ಕುರುಹು ಮಾತ್ರ. ನಾವು ಆ ಮೂರ್ತಿಯಲ್ಲಿ ಇಟ್ಟ ನಂಬಿಕೆಯೆ ದೇವರು. ಆದಕಾರಣ ನಮ್ಮ ಭಾವದಲ್ಲಿ‌ ದೇವರಿರುತ್ತಾನೆ.ಅಂಥ ದೇವರ ಮೂರ್ತಿಗೆ ಜನಗಳ ಕಷ್ಟಕಾರ್ಪಣ್ಯಗಳನ್ನು.ಕಂಡು ಕನಿಕರದಿಂದ ಸ್ಪಂದಿಸುವ ಹೃದಯವಿರುವುದಿಲ್ಲ....

ಹಿಂದೂಗಳ ಪ್ರಮುಖ ಹಬ್ಬ ಶ್ರೀಕೃಷ್ಣ ಜನ್ಮಾಷ್ಠಮಿ

ಸಿಂದಗಿ; ಭಾರತ ಹಲವಾರು ಸಂಸ್ಕೃತಿ ಹಬ್ಬಗಳ ತವರೂರು ಅದರಲ್ಲಿ ವಿಶೇಷವಾಗಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಕೃಷ್ಣ ಜನ್ಮಾಷ್ಠಮಿಯು ಒಂದಾಗಿದೆ ಎಂದು ಬಿಎನ್‌ಬಿ ಫೌಂಡೇಶನ್ ಅಧ್ಯಕ್ಷ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಹೇಳಿದರು.ಪಟ್ಟಣದ ಹೊರ ವಲಯದಲ್ಲಿರುವ ಮಾಂಗಲ್ಯ ಭವನದಲ್ಲಿ ಲಿಟಲ್ ವಿಂಗ್ಸ್ ಸ್ಕೂಲ್ ವತಿಯಿಂದ ಹಮ್ಮಿಕೊಂಡ ಕೃಷ್ಣ ಜನ್ಮಾಷ್ಠಮಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ದಿನವು...

ಬ್ರಹ್ಮನಾಡಿ ಪ್ರವೇಶದ ಪದ್ಧತಿ

ಶರಣ ಶ್ರೀಧರ ಮುರಾಳೆ ಅವರು ಶಿವಯೋಗ ಸಾಧನೆಯ ಯೋಗ ಪ್ರತಿಪಾದನಾ ಸ್ಥಲದ ಮುಂದುವರೆದ ಭಾಗದಲ್ಲಿ ಬ್ರಹ್ಮನಾಡಿಯನ್ನು ಹೇಗೆ ಪ್ರವೇಶಿಸಬೇಕು ಎನ್ನುವುದನ್ನು ಹೇಳುತ್ತಾ, ತಮ್ಮ ಉಪನ್ಯಾಸ ಪ್ರಾರಂಭ ಮಾಡಿದರುವಚನ ಅಧ್ಯಯನ ವೇದಿಕೆ, ಬಸವಾದಿ ಶರಣರ ಚಿಂತನಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಶರಣೆ ಸುಧಾ ಪಾಟೀಲ ಅವರ ತಂದೆಯವರಾದ ಲಿಂ. ಶರಣ ಬಿ. ಎಂ. ಪಾಟೀಲ...

ರಾಯಣ್ಣನಂತಹ ದೇಶ ಪ್ರೇಮಿಗಳು ಮತ್ತೆ ಹುಟ್ಟಬೇಕಿದೆ -ಸಿಎಂ ಸಿದ್ಧರಾಮಯ್ಯ

ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಮಾಡಿದ ಮುಖ್ಯಮಂತ್ರಿಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ ಯಾತ್ರಾ ಕೇಂದ್ರವಾಗಬೇಕು. ರಾಯಣ್ಣನ ಜೀವನ ದರ್ಶನದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.ಸೋಮವಾರದಂದು ತಾಲೂಕಿನ ಕೌಜಲಗಿ...

ವಿಶ್ಜ ಜಾನಪದ ಸಂಸ್ಥಾಪನಾ ದಿನಾಚರಣೆ

ಮೂಡಲಗಿ - ಕನ್ನಡ ಸಾಹಿತ್ಯ ಪರಿಷತ್ತು, ಜ್ಞಾನದೀಪ ಫೌಂಡೇಶನ್, ಚುಟುಕು ಸಾಹಿತ್ಯ ಪರಿಷತ್ತು, ಕನ್ನಡ ಜಾನಪದ ಪರಿಷತ್ತು ತಾಲೂಕಾ ಘಟಕಗಳು ಹಾಗೂ ಶ್ರೀ ನೀಲಕಂಠೇಶ್ವರ ಸೇವಾ ಟ್ರಸ್ಟ್ ಮೂಡಲಗಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಾನಪದ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ.ದಿ. ೨೮ ರಂದು ಸಾಯಂಕಾಲ ೫.೩೦ ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಾಹಿತಿ ಡಾ....

ಛಾಯಾಗ್ರಾಹಕರನ್ನು ಕಾರ್ಮಿಕ ಇಲಾಖೆಯಡಿ ಸೇರಿಸಬೇಕು – ಪಂಡಿತ ಯಂಪೂರೆ

ಸಿಂದಗಿ- ಕರ್ನಾಟಕ ಏಕೀಕರಣವಾದ ಬಳಿಕ ರಾಜ್ಯದ ಎಲ್ಲ ಕೂಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಮೂಲಕ ಸೌಲಭ್ಯ ನೀಡಿ ಬಡ ಕುಟುಂಬಗಳಿಗೆ ಆಶಾಕಿರಣವಾದ ಮಾಜಿ ಸಿಎಂ ಡಿ.ದೇವರಾಜ ಅರಸು ಅವರಂತೆ ಛಾಯಾಚಿತ್ರಗ್ರಾಹಕರ ದೈನಂದಿನ ಸ್ಥಿತಿಯನ್ನು ಅರಿತು ಇಂದು ರಾಜ್ಯದ ಎಲ್ಲ ಛಾಯಾಚಿತ್ರಗ್ರಾಹಕರನ್ನು ಕಾರ್ಮಿಕ ಇಲಾಖೆ ಯೋಜನೆಯಡಿಗೆ ಸೇರ್ಪಡೆ ಮಾಡಿ ಸಿಎಂ ಸಿದ್ದರಾಮಯ್ಯನವರು ಛಾಯಾಚಿತ್ರಗ್ರಾಹಕರ ಕುಟುಂಬಗಳಿಗೆ ಹೊಸ...

ಕಪ್ಪತಗುಡ್ಡ ಉಳಿಸಿ ಬಳಸಿ ಮತ್ತು ಬೆಳೆಸಿ – ಕಪ್ಪತಗುಡ್ಡದ ನಂದಿವೇರಿಮಠದ ಶ್ರೀಗಳ ಕಳಕಳಿ

ಬೆಳಗಾವಿ ಜಿಲ್ಲಾ ಕ.ಸಾ.ಪ ವತಿಯಿಂದ ಕಪ್ಪತಗುಡ್ಡ ರಕ್ಷಣೆಗಾಗಿ ಚಾರಣ ಮತ್ತು ಸಾಹಿತ್ಯ ಅವಲೋಕನ ಕಾರ್ಯಕ್ರಮಪರಿಸರದಲ್ಲಿ ಮನುಷ್ಯನ ಹಸ್ತಕ್ಷೇಪ ನಿಲ್ಲದಿದ್ದರೆ ಪರಿಸರ ಉಳಿಯಲ್ಲ. ಮನುಷ್ಯ ನಾಡಿಗೆ ಪ್ರಭುವಾಗಲಿ ಕಾಡಿಗೆ ಪ್ರಭುವಾಗದೇ ಸೇವಕರಾಗೋಣ ಎಂದು ರವಿವಾರ ದಿ 25 ರಂದು ಬೆಳಗಾವಿ ಜಿಲ್ಲಾ ಕ. ಸಾ. ಪ.ವತಿಯಿಂದ ಗದಗ ಜಿಲ್ಲೆಯ ಕಪ್ಪತಗುಡ್ಡದಲ್ಲಿ ಹಮ್ಮಿಕೊಳ್ಳಲಾದ "ಕಪ್ಪತಗುಡ್ಡ ರಕ್ಷಿಸಿ...

ದಿನಕ್ಕೊಬ್ಬ ಶರಣ ಮಾಲಿಕೆ

ದಿಟ್ಟ ಶರಣ ಧೀರ ಗಣಾಚಾರಿ ಕಿನ್ನರಿ ಬ್ರಹ್ಮಯ್ಯಹನ್ನೆರಡನೆಯ ಶತಮಾನದ ದಿಟ್ಟ ಶರಣ ಧೀರ ಗಣಾಚಾರಿ ಕಿನ್ನರಿ ಬ್ರಹ್ಮಯ್ಯ ಅವಿರಳ ಅನುಭಾವಿ ವಚನಕಾರ . ಕಿನ್ನರಿ ಬ್ರಹ್ಮಯ್ಯನು ಮೂಲತಃ ಆಂಧ್ರಪ್ರದೇಶದ ಪೂದೂರ (ಊಡೂರು) ಗ್ರಾಮಕ್ಕೆ ಸೇರಿದ ಈತ ಅಲ್ಲಿ ಅಕ್ಕಸಾಲಿಗನಾಗಿದ್ದು, ಈತನ ತಾಯಿ ಕಲಿದೇವಿ ಎಂದು ತಿಳಿದು ಬರುತ್ತದೆ. ಅಕ್ಕಸಾಲಿಗ ವೃತ್ತಿಯನ್ನು ಬಿಟ್ಟು ಆಧ್ಯಾತ್ಮಿಕ ಹಸಿವಿಗೆ...

ಸಾಹಿತ್ಯ ಬರವಣಿಗೆ ಜೊತೆಗೆ ಸಂಸ್ಕೃತಿ ಬೆಳವಣಿಗೆಗೂ ಚಿಂತಿಸಿ – ಗೊರೂರು ಅನಂತರಾಜು

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ ಇವರ ವತಿಯಿಂದ ಕನ್ನಡ ನುಡಿ ವೈಭವ ರಾಜ್ಯಮಟ್ಟದ ಸಾಹಿತ್ಯ ಸಾಂಸ್ಕತಿಕ ಕಾರ್ಯಕ್ರಮ ದಾವಣಗೆರೆಯಲ್ಲಿ ಸ್ಥಳೀಯ ಗುರುಭವನದಲ್ಲಿ ಭಾನುವಾರ ಅತ್ಯಂತ ಅಚ್ಚುಕಟ್ಟಾಗಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಗೊರೂರು ಅನಂತರಾಜು ಮಾತನಾಡಿ ಸಾಹಿತ್ಯ ಬರವಣಿಗೆ ಜೊತೆಗೆ ಲೇಖಕರಾದವರು ನಾಡಿನ ಸಂಸ್ಕೃತಿ ಬೆಳವಣಿಗೆಗೂ ತಮ್ಮ ಚಿಂತನೆಗಳನ್ನು ಹರಿಸಬೇಕಿದೆ....

ಒಂಭತ್ತನೆಯ ಅವತಾರಿ ಶ್ರೀ ಕೃಷ್ಣ

ಸರ್ವಾಸಾಂ ಜಯಂತೀನಾಂ ಶ್ರೇಷ್ಠಾ ಕೃಷ್ಣಾಷ್ಟಮೀ ಮತಾ|  ಯಸ್ಮಾತ್ ಸನ್ನಿಹಿತಾತ್ಯಂತಂ ತತ್ರೈ ವೋಪವಸೇನ್ನರಃ | ಸರ್ವಾಸ್ವಪಿ ಜಯಂತೀಷು ಪೂಜಾ ಕಾರ್ಯಾ ವಿಶೇಷತಃ |ಸಾನ್ನಿಧ್ಯ ಏವ ಕರ್ತವ್ಯ ಉಪವಾಸೋ ನ ದೂರಗಃಎಲ್ಲ ಜಯಂತಿಗಳಲ್ಲಿಯೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸರ್ವೋತ್ಕೃಷ್ಟವಾದದ್ದು. ದೇವಕಿ ಮತ್ತು ವಸುದೇವರು ಸೆರಮನೆಯಲ್ಲಿರುವಾಗ ಜನ್ಮ ತಳೆದ ಕೃಷ್ಣ. ತಂದೆ ವಸುದೇವ ತಾಯಿ ದೇವಕಿ. ಸಾಕು ತಂದೆ ನಂದರಾಜ.ಸಾಕು...
- Advertisement -spot_img

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...
- Advertisement -spot_img
error: Content is protected !!
Join WhatsApp Group