Monthly Archives: August, 2024

ಶಿಕ್ಷಣದ ಜೊತೆಗೆ ಸಂಸ್ಕಾರವೂ ಮುಖ್ಯ- ಸಿದ್ದರಾಮನಂದಪುರಿ ಸ್ವಾಮೀಜಿ

ಸಿಂದಗಿ  -ಶಿಕ್ಷಣ ನಮ್ಮ ಬದುಕಿಗೆ ಎಷ್ಟು ಮುಖ್ಯವೋ ಸಂಸ್ಕಾರವೂ ಕೂಡ ಅಷ್ಟೇ ಮುಖ್ಯವಾದದ್ದು, ಹಾಗಾಗಿ ಶಾಲೆ ಮತ್ತು ಕುಟುಂಬದಲ್ಲಿ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ರೂಪಿಸುವುದು ಅತ್ಯಂತ ಮಹತ್ವದ ಕೆಲಸ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಂಥ ಸ್ವಾಭಿಮಾನದ ವೀರರು ಪ್ರತಿಯೊಂದು ಮನೆಯಲ್ಲಿ ಜನಿಸುವಂತಾಗಬೇಕು ಎಂದು ಸಿದ್ಧರಾಮನಂದಪುರಿ ಸ್ವಾಮೀಜಿ ಹೇಳಿದರು.ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಸಿಂದಗಿ ತಾಲೂಕಾ ಕ್ರಾಂತಿವೀರ ಸಂಗೊಳ್ಳಿ...

ಸರ್ವಜನ ಪ್ರಿಯ ಶ್ರೀ ಕೃಷ್ಣ !

ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಹಿಂದಿನ ಕೆಲವು ಕುತೂಹಲಕಾರಿ ವಿಷಯಗಳನ್ನು ತಿಳಿಯೋಣ ಬನ್ನಿ.ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬವೆಂದರೆ ಅದು ಶ್ರೀಕೃಷ್ಣಜನ್ಮಾಷ್ಟಮಿ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.ಜನ್ಮಾಷ್ಟಮಿ...

ಡಾ.ಅಶೋಕ್ ನರೋಡೆ ಅವರಿಗೆ “ರಾಷ್ಟ್ರಕೂಟ ಸಾಹಿತ್ಯಶ್ರೀ” ಪ್ರಶಸ್ತಿ ಪ್ರದಾನ.

"ಹೊಂಬೆಳಕು ಸಾಂಸ್ಕೃತಿಕ ಸಂಘ"(ರಿ), ಬೆಳಗಾವಿ ವತಿಯಿಂದ ಪ್ರತಿ ವರ್ಷ ಕೊಡ ಮಾಡುವ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಯನ್ನು ೨೦೨೩ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದ ಕೆ.ಎಲ್.ಇ‌. ಸಂಸ್ಥೆಯ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಅಶೋಕ ನರೋಡೆ ಅವರ ಕೃತಿಗಳಾದ " ಮತ್ತಷ್ಟು ಮಹಾಕಾವ್ಯಗಳು" ಹಾಗೂ " ಸೂರ್ಯೋದಯದ ನಾಡು ಜಪಾನ" ಕೃತಿಗಳಿಗೆ ನೀಡಲಾಗಿದೆ.ದಿನಾಂಕ: ೨೪-೦೮-೨೦೨೪...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

 ಪರರ ಕಷ್ಟವ ಕಂಡು ಕರಗುವೆದೆಯೊಂದುಂಟು ಸಂತೈಸುವಂಥೆರಡು ನುಡಿಗಳುಂಟು ಒಳಿತಾಗಲೆಂದೆಂಬ ಮತ್ತೊಂದು ಮನವುಂಟು ಸಜ್ಜನನೆ ಸರ್ವೇಶ - ಎಮ್ಮೆತಮ್ಮ‌ ಶಬ್ಧಾರ್ಥ ಸಂತೈಸು = ಸಮಾಧಾನಪಡಿಸು‌. ಸಜ್ಜನ = ಒಳ್ಳೆಯವನು ಸರ್ವೇಶ = ಪರಮೇಶ, ಜಗದೀಶ.ತಾತ್ಪರ್ಯ ನಿಜವಾದ ಮನುಷ್ಯನ‌‌ ಮೂರು ಉತ್ತಮ‌ ಗುಣಗಳನ್ನು ಈ‌ ಕಗ್ಗ ಉಸುರುತ್ತದೆ‌ ಮತ್ತು ಉಸಿರಾಡುತ್ತದೆ. ಇನ್ನೊಬ್ಬರ ಕಷ್ಟಗಳನ್ನು ಕಂಡು ಹೃದಯ‌ ಕರಗಿ ಅವರಿಗೆ ಸಹಾಯ‌ ಮಾಡುವ ಗುಣವುಳ್ಳವನೆ ನಿಜವಾದ‌ ಮಾನವ. ಬರಿ ಮಾನವನಲ್ಲ ಮಹಾಮಾನವ. ಅವರ ದುಃಖಗಳನ್ನು...

ಮಹಿಳಾ ದೌರ್ಜನ್ಯ ತಡೆಯಲು ಕಠಿಣ ಕಾನೂನು – ಪ್ರಧಾನಿ ಮೋದಿ

ಜಳಗಾಂವ - ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕಠಿಣ ಶಿಕ್ಷೆ ಜಾರಿಗೊಳಿಸುವ ಸಲುವಾಗಿ ಸರ್ಕಾರ ಕಾನೂನು ಮರು ರಚನೆಗೆ ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.ಮಹಾರಾಷ್ಟ್ರದ ಜಳಗಾಂವನಲ್ಲಿ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ಲಖಪತಿ ದೀದಿ ಯೋಜನೆಯ ಯಶಸ್ಸಿನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತ, ಮಹಿಳೆಯರ ವಿರುದ್ಧದ ಶೋಷಣೆ ನಿಲ್ಲಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆಗಿದೆ...

ಬಿಜೆಪಿಗರು ತಿರುಕನ ಕನಸು ಕಾಣ್ತಾ ಇದ್ದಾರೆ – ಈಶ್ವರ ಖಂಡ್ರೆ

ಬೀದರ - ಬಿಜೆಪಿಗರು ತಿರುಕನ ಕನಸು ಕಾಣ್ತಾ ಇದ್ದಾರೆ. ನೇರ ದಾರಿಯಲ್ಲಿ ಬಂದು ಬಿಜೆಪಿ ಎಂದೂ ಅಧಿಕಾರ‌ ನಡೆಸಿಲ್ಲ. ಜನರ ಆಶೀರ್ವಾದ ಬಿಜೆಪಿಗರಿಗೆ ಯಾವತ್ತೂ ಸಿಕ್ಕಿಲ್ಲ.ಹಿಂಬಾಗಿಲಿನಿಂದಲೇ ಬಂದು ಅಧಿಕಾರ ನಡೆಸೊದು, ಬಿಜೆಪಿಗರ ಚಾಳಿ‌ಯಾಗಿದೆ. ಮತ್ತೆ ಅದೇ ರೀತಿಯಲ್ಲಿ ಅಧಿಕಾರ ಮಾಡಬೇಕೆಂಬ ಭ್ರಮೆಯಲ್ಲಿದ್ದಾರೆ, ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು.ರಾಜ್ಯದಲ್ಲಿ...

ಮೊಬೈಲ್ ನಿಂದಾಗಿ ಫೋಟೊಗ್ರಾಫರ್ ಗಳ ಬದುಕಿಗೆ ಬರೆ

ಮೂಡಲಗಿ: ಇಂದಿನ ಯುವಜನತೆ ಹೆಚ್ಚಾಗಿ ಪೋನ್‌ಗಳಲ್ಲಿ ಪೋಟೋಗಳನ್ನು ಕ್ಲಿಕಿಸುತ್ತಿರುವುದರಿಂದ ಛಾಯಾಗ್ರಾಹಕರ ಬದುಕಿಗೆ ಬರೆ ಎಳೆದಂತಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿ ಬೇಸರ ವ್ಯಕ್ತಡಿಸಿದರು.ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲೇ ಬಡಕುಟುಂಬದಿಂದ ತಮ್ಮ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಛಾಯಾಗ್ರಾಹಕರಾಗಿ...

ಕನ್ನಡ ನಾಡು -ನುಡಿಗೆ ಕೊಡುಗೆ ಕೊಟ್ಟ ಜಯದೇವಿ ತಾಯಿ ಲಿಗಾಡೆ ಮತ್ತು ಶಾಂತಾದೇವಿ ಮಾಳವಾಡ

ಜಯದೇವಿತಾಯಿ ಲಿಗಾಡೆ ಯವರು ಗಡಿನಾಡ ಕನ್ನಡಿಗರಿಗಾಗಿ, ಕನ್ನಡ ನಾಡು -ನುಡಿಗಾಗಿ ಪಣತೊಟ್ಟವರಾಗಿದ್ದರು ಎಂದು ಹೇಳುತ್ತಾ, ಶರಣೆ ಸವಿತಾ ದೇಶಮುಖ ಅವರು ತಮ್ಮ ಉಪನ್ಯಾಸವನ್ನು ಪ್ರಾರಂಭ ಮಾಡಿದರು.ವಚನ ಅಧ್ಯಯನ ವೇದಿಕೆ, ಬಸವಾದಿ ಶರಣರ ಚಿಂತನಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಶರಣೆ ಸುಧಾ ಪಾಟೀಲ ಅವರ ತಂದೆಯವರಾದ ಲಿಂ. ಶರಣ ಬಿ. ಎಂ. ಪಾಟೀಲ ಮತ್ತು...

ಆ. 26 ರಂದು ಮೈಸೂರಿನಲ್ಲಿ ಶ್ರೀ ವಾಸದೇವ ಮಹಾರಾಜ ಸದ್ಭಾವನ ಪ್ರಶಸ್ತಿ ಪ್ರದಾನ

ಶ್ರೀ ವಾಸುದೇವ ಮಹಾರಾಜ ಫೌಂಡೇಶನ್ ವತಿಯಿಂದ ಶ್ರೀ ವಾಸುದೇವ ಮಹಾರಾಜ್ ಅವರ 18ನೇ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿಯನ್ನು ಇದೇ ದಿನಾಂಕ 26.08.2024ರ ಸೋಮವಾರ ಸಂಜೆ 5:00ಗೆ ಮೈಸೂರಿನ ಜೆ ಎಲ್ ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಚಂದ್ರವನ ಆಶ್ರಮದ ಡಾ. ಶ್ರೀ ತ್ರಿನೇತ್ರ ಮಹಾಂತ...

ಆ. 26ರಂದು ಕಾಕೋಳಿನಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ 

 ವೇಣುಗೋಪಾಲನಿಗೆ ನವನೀತ ಅಲಂಕಾರ  ಪಾಂಚಜನ್ಯ ಪ್ರತಿಷ್ಠಾನದ ಸಹಯೋಗದಲ್ಲಿ ಗೋವಿಂದ ಗಾನಾಮೃತ  ಬೆಂಗಳೂರು ಹೊರ ವಲಯದ ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ ಸಮೀಪದ ಕಾಕೋಳಿನ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 26ರಂದು ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಸಜ್ಜಾಗಿದೆ.   ಹೆಸರುಘಟ್ಟ ಕೆರೆ ಸಮೀಪದ ಕಾಕೋಳಿನ ಪ್ರಧಾನ ಆಕರ್ಷಣೆ ಊರ ಮಧ್ಯಭಾಗದಲ್ಲಿರುವ ಶ್ರೀ ಶ್ರೀಪಾದರಾಜರಿಂದ ಪ್ರತಿಷ್ಠಾಪಿತ ತುಳಸಿ...
- Advertisement -spot_img

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...
- Advertisement -spot_img
error: Content is protected !!
Join WhatsApp Group