Monthly Archives: October, 2024

ಲಿಂಗಾಯತ ನೌಕರ ಸಂಘದ ಏಳಿಗೆಗೆ ಎಲ್ಲರೂ ಶ್ರಮಿಸೋಣ – ಶಿವರಾಜ

ಸಿಂದಗಿ: ಲಿಂಗಾಯತ ನೌಕರರ ಸಂಘದ ಸ್ಥಾಪನೆಯ ಧ್ಯೇಯ ಉದ್ದೇಶಗಳನ್ನು ಹಾಗೂ ಬಸವ ತತ್ವವನ್ನು ಒಪ್ಪಿಕೊಂಡು ಬಂದವರೆಲ್ಲ ಲಿಂಗಾಯತರು. ಈ ಸಂಘವು ಯಾವುದೇ ರಾಜಕೀಯ, ಬೇರೆ ಸಂಘಗಳ ಪರ ಹಾಗೂ ವಿರೋಧಿ ಸಂಘವಲ್ಲ ಎಂದು ಲಿಂ.ನೌ.ಸಂಘದ ಸಂಸ್ಥಾಪಕ ಅಧ್ಯಕ್ಷ ಶಿವರಾಜ ಕಪಲಾಪುರೆ ಹೇಳಿದರು.ಪಟ್ಟಣದ ಬಸವಮಂಟಪದಲ್ಲಿ ಹಮ್ಮಿಕೊಂಡ ಲಿಂಗಾಯತ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಜಿಲ್ಲಾ...

ಶಾಲಾ ಕೊಠಡಿಗಳು ಪಠ್ಯದೊಂದಿಗೆ ಸಾಂಸ್ಕೃತಿಕ ತಾಣವಾಗಬೇಕು – ಬಾಲಶೇಖರ ಬಂದಿ

ಗೋಕಾಕ: ‘ದೇಶದ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಪ್ರಮುಖವಾಗಿದೆ’ ಎಂದು ಮೂಡಲಗಿಯ ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು.ಇಲ್ಲಿಯ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಪಠ್ಯ ಮತ್ತು ಸಹಪಠ್ಯ ಜೊತೆಗೆ ನವರಾತ್ರಿ ಉತ್ಸವ-೨೦೨೪’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಕೇವಲ ಪಠ್ಯ ಮತ್ತು ಸಹಪಠ್ಯಕ್ಕೆ ಸೀಮಿತರಾಗದೆ ಶಾಲಾ ಕೊಠಡಿಯ...

ಮಹಿಳೆಯ ಸಬಲೀಕರಣಕ್ಕೆ ಇನ್ನರ್ ವೀಲ್ ರೋಟರಿ ಕ್ಲಬ್ ಅಸ್ಥಿತ್ವಕ್ಕೆ

ಮಹಿಳಾ ಜಾಗೃತಿ ವೇದಿಕೆಯ ಉದ್ಘಾಟನೆಸಿಂದಗಿ: ಮಹಿಳೆಯರ ಅಬಲೆಯರಲ್ಲ ಸಬಲೆಯರು ಎನ್ನುವ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಳ್ಳಲು ಮಹಿಳಾ ಜಾಗೃತಿ ವೇದಿಕೆ ಅಸ್ಥಿತ್ವಕ್ಕೆ ಬಂದಿರುವುದು ಸ್ವಾಗತಾರ್ಹ ಎಂದು ಇನ್ನರವೀಲ್ ರೊಟರಿ ಕ್ಲಬ್ ಮಾಜಿ ಅಧ್ಯಕ್ಷೆ ನಾಗರತ್ನಾ ಮನಗೂಳಿ ಹೇಳಿದರು.ಪಟ್ಟಣದಲ್ಲಿ ಮಹಿಳಾ ಜಾಗೃತಿ ವೇದಿಕೆಯ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿ, ಅಸಹಾಯಕ ಮಹಿಳೆಯರಿಗೆ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಹೋರಾಟ...

ರೌಡಿ ಪೆರೇಡ್ ನಲ್ಲಿ ರೌಡಿ ಶೀಟರ್ ಗಳಿಗೆ ಬೆವರಿಳಿದ ಎಸ್ಪಿ

ಬೀದರ - ರೌಡಿ ಪರೇಡ್ ಗೆ ಬಂದ ರೌಡಿಗಳಿಗೆ ಅವರ ಹಿಸ್ಟರಿ ಕೇಳಿ ಮುಂದೆ ಬಾಲ ಬಿಚ್ಚಿದ್ದರೆ ಹುಷಾರು ಅಂತಾ ರೌಡಿಗಳಿಗೆ   ಬೀದರ್ ಎಸ್ಪಿ ಪ್ರದೀಪ್ ಗುಂಟಿ ಖಡಕ್ ಎಚ್ಚರಿಕೆ ನೀಡಿದರುನಗರದ ಪೊಲೀಸ್ ಗ್ರೌಂಡ್ ನಲ್ಲಿ ನಡೆದ ಜಿಲ್ಲೆಯ ರೌಡಿಗಳ ಪರೇಡ್ ನಡೆಸಿದರು.   ಜಿಲ್ಲೆಯ 966 ರೌಡಿ ಶೀಟರ್ ಗಳ ಪೈಕಿ ಶೇ.30ರಷ್ಟು ರೌಡಿಗಳು...

ಡಿಜಿಟಲ್ ಅಂಚೆ ಕಚೇರಿಯಲ್ಲಿ ತುಕ್ಕು ಹಿಡಿದ ಅಂಚೆ ಡಬ್ಬ !

ಅಂಚೆ ಡಬ್ಬ (ಪೋಸ್ಟ್ ಬಾಕ್ಸ್) ಸುಮಾರು ೨೦೦೦ ಇಸವಿಯ ಹಿಂದೆ ತಕ್ಕ ಮಟ್ಟಿಗೆ ಮಾನ್ಯತೆ ಪಡೆದ ಸಂಚಾರ ವಿಷಯದ ಡಬ್ಬವಾಗಿತ್ತು , ಅಂಚೆ ಡಬ್ಬವನ್ನು ನೆನೆಯುವ ಕಾಲದಲ್ಲಿ ನಮ್ಮೂರಿನ ಅಂಚೆ ಡಬ್ಬ ತುಕ್ಕು ಹಿಡಿದು ಮರಕ್ಕೆ ನೇತಾಡುತ್ತಿದೆ , ನಾನು ಅಂಚೆ ಕಚೇರಿಯ ಬಗ್ಗೆ ಮಾತನಾಡುತ್ತಿಲ್ಲ , ಅಂಚೆ ಕಚೇರಿ ಯಾವಾಗಲೂ ಇರುತ್ತೆ ಹಾಗೆ...

ಜನಸೇವೆಯನ್ನು ಇನ್ನಷ್ಟು ಹೆಚ್ಚಿಸಲು ಬ್ಯಾಂಕಿನ ೩ ನೇ ಶಾಖೆ

ಮೂಡಲಗಿ: ಕಳೆದ 40 ವರ್ಷಗಳಿಂದ ಸಹಕಾರ. ಸಾಮಾಜಿಕ, ರಾಜಕೀಯ ಚಟುವಟಿಕೆಗಳ ಮೂಲಕ ಈ ಭಾಗದ ಜನರ ಸೇವೆಯನ್ನು ಮಾಡುತ್ತಾ ಬಂದಿದ್ದೇನೆ. ಅದರ ಮುಂದುವರೆದ ಭಾಗವಾಗಿ ನನ್ನ ಸೇವೆಯನ್ನು ಇನ್ನಷ್ಟು ನಿಕಟಗೊಳಿಸಬೇಕೆಂಬ ಹಂಬಲದೊಂದಿಗೆ ಸಮೀಪದ ಯಾದವಾಡ ಪಟ್ಟಣದಲ್ಲಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ ಕಲ್ಲೋಳಿ ಇದರ ನೂತನ 3ನೇ ಶಾಖೆಯನ್ನು ಪ್ರಾರಂಭಿಸುತ್ತಿದ್ದೆವೆಂದು ರಾಜ್ಯಸಭಾ...

ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ

ಮೈಸೂರು ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಇತ್ತೀಚೆಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಕಾಂತಿ ನಾಯಕ್, ಮುಖ್ಯೋಪಾಧ್ಯಾಯ ಮೊಹಮ್ಮದ್ ಫಾರೂಕ್, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಲಾಯಿತು.

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ

ಸ್ವ- ಇಚ್ಛೆಯಿಂದಲೇ ಬಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ- ಬೆಮ್ಯುಲ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆಇದೇ ತಿಂಗಳಾಂತ್ಯಕ್ಕೆ ಬ್ಯಾಂಕಿಗೆ ಹೊಸ ಸಾರಥಿ- ಶಾಸಕ ಬಾಲಚಂದ್ರ ಜಾರಕಿಹೊಳಿಬೆಳಗಾವಿ; ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ( ಬಿಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ....

ಇನ್ನೂ ೫೦ ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ – ಜನಾರ್ಧನ ರೆಡ್ಡಿ

ಕೂಡ್ಲಿಗಿ : ಇದುವರೆಗೆ ನನಗೆ ತೊಂದರೆ ಕೊಟ್ಟ ಕಾಂಗ್ರೆಸ್ ೧೫ ವರ್ಷದ ಹಿಂದೆಯೆ ಅಧಿಕಾರ ಕಳೆದುಕೊಂಡಿದೆ. ಇನ್ನೂ ಮುಂದೆ ೫೦ ವರ್ಷಗಳಾದರೂ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.ಕೂಡ್ಲಿಗಿಯಲ್ಲಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷರಾದ ಬಂಗಾರು ಹನುಮಂತ ಇವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಬಳ್ಳಾರಿ ಜಿಲ್ಲೆಗೆ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು...

ಚಿರತೆ ಸೆರೆ : ಸಿಂದಗಿ ಜನತೆ ನಿರಾಳ

ಸಿಂದಗಿ: ಸೋಮಜ್ಯಾಳ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ ಚಿರತೆಯನ್ನು ಸಿಂದಗಿ ತಾಲೂಕು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೆರೆ ಹಿಡಿಯುವ  ಮೂಲಕ ಜನರನ್ನು ನಿರಾಳವಾಗುವಂತೆ ಮಾಡಿದ್ದಾರೆ.ವಿಜಯಪುರ ಉಪಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯವಂತ ಮಸೂದಿ ಅವರ ಮಾರ್ಗದರ್ಶನದಲ್ಲಿ ಸಿಂದಗಿಯ ಪ್ರಾದೇಶಿಕ ಅರಣ್ಯ ವಲಯಾಧಿಕಾರಿ ರಾಜೀವ ಬಿರಾದಾರ ಅವರ ನೇತೃತ್ವದಲ್ಲಿ ಉಪ...
- Advertisement -spot_img

Latest News

ಕವನ : ಪ್ರೀತಿಸಿದ ತಪ್ಪಿಗೆ

ಪ್ರೀತಿಸಿದ ತಪ್ಪಿಗೆ... ಇಂದು ಈ ಮುಸ್ಸಂಜೆಯಲಿ.... ಯಾರೋ ಎಲ್ಲೋ ಪ್ರೀತಿಸುವ ಹೃದಯಕೆ ನೋವುಣಿಸಿರಬೇಕು... ಅಕಾಲದಲ್ಲಿ ಆಕಾಶ ಆರ್ಭಟಿಸಿ ಭೋರ್ಗರೆದು ಹೀಗೆ ಸುರಿಯಬೇಕಾದರೆ... ಸದ್ದಿಲ್ಲದೇ ಒಡೆದ ಎದೆ ತುಣುಕುಗಳು ಮುಗಿಲಲಿ ಶೋಕಗೀತೆ ನುಡಿಸುತಿವೆ....ಯಾರೋ ಎಲ್ಲೋ ಹೂವಂತ ಮನಸನು ಮಾತಿನ ಮುಳ್ಳುಗಳಿಂದ ಚುಚ್ಚಿ ನೋಯಿಸಿರಬೇಕು... ಹೆಪ್ಪುಗಟ್ಟಿದ ದುಃಖ ಕಪ್ಪು ಮೋಡದ ಒಡಲ ಬಗೆದು...
- Advertisement -spot_img
error: Content is protected !!
Join WhatsApp Group