Monthly Archives: October, 2024

ಕಲ್ಲೋಳಿ ಸಾಯಿ ಮಂದಿರ ವಾರ್ಷಿಕೋತ್ಸವ

ಮೂಡಲಗಿ:ಕಲ್ಲೋಳಿ ಪಟ್ಟಣದ ಶ್ರೀ ಸತ್ಯ ಸಾಯಿ ಸಮಿತಿ ಇದರ 39 ನೇ ವಾರ್ಷಿಕೋತ್ಸವ ಸಮಾರಂಭ ರವಿವಾರ ಅ-20 ರಂದು ಬೆಳಿಗ್ಗೆ 11-00 ಗಂಟೆಗೆ ಪ್ರಶಾಂತಿ ಕುಟೀರದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಶ್ರೀಶೈಲ ತುಪ್ಪದ ತಿಳಿಸಿದ್ದಾರೆ.ಶ್ರೀ ಸತ್ಯ ಸಾಯಿ ಸಮಿತಿಗಳ ಜಿಲ್ಲಾ ಅಧ್ಯಕ್ಷ ವಸಂತ ಬಾಳಿಗಾ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಧಾರವಾಡ ಜಿಲ್ಲಾ ಆಧ್ಯಾತ್ಮಿಕ...

ಕವನ : ಕೊರಡು ಕೊನರಲು

ಕೊರಡು ಕೊನರಲುನೀನೊಲಿದಾಗಲೇ ನಾ ಬೀಜ ಮೊಳೆತು ನವಿರಾಗಿ ಚಿಗುರಿದ್ದು ಹಚ್ಚ ಹಸಿರಿನ ವೈಶಾಲ್ಯತೆಯಲಿ ಬೆಳೆದು ಮರವಾಗಿ ನೆರಳು ಹೂ ಹಣ್ಣು ಕಾಯಿ ನೀಡಿದ್ದು//ನೀನೊಲಿದಾಗಲೇ ನಾ ಸಸಿ ಬಲಿತು ಹೆಮ್ಮರವಾಗಿದ್ದು ಅಂಗಳದ ತುಂಬೆಲ್ಲಾ ಟೊಂಗೆ ಪಂಗ ಪಂಗಳವಾಗಿ ಹರಡಿ ಬಿಸಿಲ ಝಳಕೆ ತಂಪಾಗಿದ್ದು//ನಿನ್ನೊಲುಮೆಯ ಮರೆತ ಧೂರ್ತ ಹುಲು ಮಾನವನೀಗ ನನ್ನಿರವ ಬುಡ ಕಡಿದಾಗ ನಾ ಬರೀ ಒಣಗಿದ ಕೊರಡಾಗಲು ಮಾಡುವದು ಇನ್ನೇನು?//ಸುತ್ತ ಚೆಲ್ಲಿದ ಹಸಿ ಮಣ್ಣಿನ ಪಸೆಯ ಹೀರುತ ಬದುಕಲು ಬೇರುಗಳ ಹರಡಿ...

ರೂ. 65 ಲಕ್ಷ ಉಳಿತಾಯ ಮಾಡಿದ ಮಹಿಳಾ ಸ್ವ-ಸಹಾಯ ಸಂಘದ 25ನೇ ವಾರ್ಷಿಕೋತ್ಸವ ಆಚರಣೆ ಯಶಸ್ವಿ

ಮೈರಾಡ್ ಸಂಸ್ಥೆಯಿಂದ 1999 ರಲ್ಲಿ ರಚನೆಯಾದ ಶ್ರೀ ಗುರು ತಿಪ್ಪೆರುದ್ರಸ್ವಾಮಿ ಮಹಿಳಾ ಸ್ವ-ಸಹಾಯ ಸಂಘದ ಬೆಳ್ಳಿ ಹಬ್ಬವನ್ನು ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಈ ಸ್ವ ಸಹಾಯ ಗುಂಪನ್ನು ರಚಿಸಿ ಎಂಟು ವರ್ಷಗಳ ಅವಧಿಗೆ ಪೋಷಿಸಿ ಅದು ಇಂದು ಹೆಮ್ಮರವಾಗಿ ಬೆಳೆಯಲು ಕಾರಣೀಭೂತರಾಗಿರುವ ರಾಯಚೂರಿನ ಶರಣಬಸಪ್ಪ ಪಟ್ಟೇದ ರವರು ಮಾತನಾಡುತ್ತಾ, 25 ವರ್ಷಗಳ ಹಿಂದೆ...

ಮನುಕುಲದ ಶ್ರೇಷ್ಠ ಮೌಲ್ಯಗಳನ್ನು ವಾಲ್ಮೀಕಿ ಪರಿಚಯಿಸಿದ್ದಾರೆ – ಬಿ ಎಂ ಕಬ್ಬೂರೆ

ಮೂಡಲಗಿ : ಒಬ್ಬ ದರೋಡೆಕೊರನಾಗಿದ್ದ ರತ್ನಾಕರ ಮಹರ್ಷಿ ವಾಲ್ಮೀಕಿಯಾಗಿ ನಾರದಮುನಿಗಳ ಸಂದೇಶದಂತೆ ಪರಿವರ್ತನೆಯಾಗಿ ಮಾನವ ಕುಲದಲ್ಲಿ ಶ್ರೇಷ್ಠತೆಯ ಮೌಲ್ಯಗಳನ್ನು ಹೊಂದಿರುವ ರಾಮನ ಜೀವನದ ಯಶೋಗಾಥೆಯನ್ನು ಪರಿಚಯಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು ರಾಮನಾಮದಲ್ಲಿ ದೇವನಿದ್ದು ಸಾರ್ವಕಾಲಿಕ ಸಾಮಾಜಿಕ ಮೌಲ್ಯಗಳನ್ನು ರಾಮಾಯಣದ ೨೪೦೦೦ ಶ್ಲೋಕಗಳಲ್ಲಿ ಪರಿಚಯಸುವಲ್ಲಿ ಮಹರ್ಷಿ ವಾಲ್ಮೀಕಿ ಮನುಕುಲದ ಮಹಾನ್ ವಿದ್ವಾಂಸರಾಗಿದ್ದಾರೆ ಎಂದು ಮೂಡಲಗಿಯ ಆರ್‌ಡಿಎಸ್...

ಭಾರತೀಯ ಸಂಸ್ಕೃತಿಯ ಪ್ರತಿಬಿಂಬ ರಾಮಾಯಣ ಮಹಾಕಾವ್ಯ

ಮೈಸೂರಿನ ಶಾರದಾವಿಲಾಸ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಸಿ.ಕೆ.ಅಶೋಕ್ ಕುಮಾರ್ ರವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಭಾರತೀಯ ಸಂಸ್ಕೃತಿಯ ಪ್ರತಿಬಿಂಬ ರಾಮಾಯಣ ಮಹಾಕಾವ್ಯ. ಜೀವನದ ಮೌಲ್ಯಗಳೊಂದಿಗೆ ಪ್ರತಿಯೊಬ್ಬರು ಸ್ಫೂರ್ತಿ ಪಡೆಯುವಂತಹ ಮಹತ್ವದ ಗ್ರಂಥವಾಗಿದೆ. ವಾಲ್ಮೀಕಿ ಜೀವನದ ಕುರಿತಾಗಿ ಅನೇಕ ದಂತಕಥೆಗಳಿವೆ...

ಎಲ್ಲರಲ್ಲೂ ಧನಾತ್ಮಕ ಪರಿವರ್ತನೆ ಅಗತ್ಯ: ಮಾಲಗಿತ್ತಿ

ಧನಾತ್ಮಕ ಪರಿವರ್ತನೆ ಅಗತ್ಯ: ಮಾಲಗಿತ್ತ ಬಾಗಲಕೋಟೆ :ಜಿಲ್ಲೆಯ ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಶಿಕ್ಷಕ ಎಸ್ ಎಸ್ ಲಾಯದಗುಂದಿ ಮಾತನಾಡುತ್ತಾ, ಜಗತ್ತಿಗೆ ಪಿತೃವಾಕ್ಯ ಪರಿಪಾಲನೆಯ ಮೌಲ್ಯ ಸಾರಿದ ಶ್ರೀರಾಮನ ಬದುಕನ್ನು ಕಟ್ಟಿಕೊಟ್ಟು, ಸಹೋದರ ಧರ್ಮ, ಸತಿಧರ್ಮ, ಸೇವಾಧರ್ಮ ಬೋಧಿಸಿದ ಮಹರ್ಷಿ ವಾಲ್ಮೀಕಿ ಸಂಸ್ಕೃತದ...

ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿ: ತಹಶೀಲ್ದಾರ ಎಚ್.ಎನ್.ಶಿರಹಟ್ಟಿ

ಬೈಲಹೊಂಗಲ: ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾಗುವುದರ ಮೂಲಕ ಎಲ್ಲರೂ ಕನ್ನಡದ ಬಗ್ಗೆ ಅಭಿಮಾನ ತೋರಬೇಕು ಎಂದು ಬೈಲಹೊಂಗಲ ತಹಶೀಲ್ದಾರರು ಹಾಗೂ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಎಚ್.ಎನ್.ಶಿರಹಟ್ಟಿ ಹೇಳಿದರು.ಕರ್ನಾಟಕ ಸಂಭ್ರಮ 50 ಹಾಗೂ 69 ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಸ್ವತಃ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾಗುವುದರ...

ರಾಮಾಯಣ ಸಂದೇಶ ಇಂದಿಗೂ ಪ್ರಸ್ತುತ – ಬಸವರಾಜ ಕಡಾಡಿ

ಮೂಡಲಗಿ: ಮಹರ್ಷಿ ವಾಲ್ಮೀಕಿಯವರ ಪವಿತ್ರ ಗ್ರಂಥ ರಾಮಾಯಣದ ಮೂಲಕ ಪ್ರಭು ಶ್ರೀರಾಮನ ವ್ಯಕ್ತಿತ್ವ, ಆದರ್ಶ, ಮೌಲ್ಯಗಳನ್ನು ಸಮಸ್ತ ಮಾನವಕುಲಕ್ಕೆ ಸಾರಿದ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಬಸವರಾಜ ಕಡಾಡಿ ಅವರು ಹೇಳಿದರು.ಕಲ್ಲೊಳಿ ಪಟ್ಟಣದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿಯವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ...

ಅನ್ನದಾತರ ಪರ ಮೋದಿ ಸರ್ಕಾರ ; ಕಡಾಡಿ ಶ್ಲಾಘನೆ

ಮೂಡಲಗಿ: ರೈತರ ಪರಿಶ್ರಮಕ್ಕೆ ತಕ್ಕಂತೆ ಅವರಿಗೆ ಪ್ರತಿಫಲ ಒದಗಿಸಲು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಹಿಂಗಾರು ಹಂಗಾಮಿನ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು ಪ್ರತಿ ಕ್ವಿಂಟಾಲ್ ಗೆ ರೂ.130 ರಿಂದ 300ರ ವರೆಗೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ...

ಮಹರ್ಷಿ ವಾಲ್ಮೀಕಿ ಜಯಂತಿಗೆ ಶುಭ ಕೋರಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ - ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭ ಕೋರಿದ್ದಾರೆ.ಮಹರ್ಷಿ ವಾಲ್ಮೀಕಿ ಅವರು ಮನುಕುಲಕ್ಕೆ ಮಾರಕವಾಗಿದ್ದ ರಾಕ್ಷಸಿ ಸಮೂಹವನ್ನು ಸಂಹಾರ ಮಾಡಿ ಶೋಷಣೆ ರಹಿತ, ವರ್ಗ ರಹಿತ, ಜಾತಿ ರಹಿತ, ಸಮಪಾಲು- ಸಮಬಾಳು, ಸರಿ...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group