Monthly Archives: October, 2024

ವಚನ ಸಾಹಿತ್ಯದಲ್ಲಿ ಕಾವ್ಯ ಮೀಮಾoಸೆ

ಬಸವ ಅಂತರಾಷ್ಟ್ರೀಯ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ -ಪುಣೆಯ ವಚನ ಅಧ್ಯಯನ ವೇದಿಕೆ ಮತ್ತು ಅಕ್ಕನ ಅರಿವು ಬಳಗದ ಸಂಯುಕ್ತ ಆಶ್ರಯದಲ್ಲಿ ಡಾ. ಸುಧಾ ಕೌಜಗೇರಿ ಅವರು " ವಚನ ಸಾಹಿತ್ಯದಲ್ಲಿ ಕಾವ್ಯ ಮೀಮಾoಸೆ " ವಿಷಯ ಕುರಿತು ಮಾತನಾಡಿದರುಕಾವ್ಯ ಮೀಮಾoಸೆ ಎನ್ನುವುದು ಜಟಿಲವಾದ ವಿಷಯ ಅಲ್ಲವೇ ಅಲ್ಲ ಎಂದು ನಮ್ಮನ್ನೆಲ್ಲ ಮಾನಸಿಕವಾಗಿ ಸಿದ್ದರನ್ನಾಗಿ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

 ಚಂದ್ರಹಾಸನಿಗೆಷ್ಟು ಕೇಡುಗಳ ಬಗೆದನೋ ದುರ್ಮಂತ್ರಿಗಷ್ಟಷ್ಟು ಕೇಡಾಯಿತು ತಿಮ್ಮ ಸಾಯೆಂದವನ ತಮ್ಮನೇ ಸಾಯುವನು ಕೇಡಾರ್ಗೆ ಬಗೆಯದಿರು - ಎಮ್ಮೆತಮ್ಮತಾತ್ಪರ್ಯ ಕೇರಳದ ರಾಜನಿಗೆ ಮೂಲ‌ನಕ್ಷತ್ರದಲ್ಲಿ‌ ಚಂದ್ರಹಾಸ ಜನಿಸಿದಕ್ಕೆ ಶತ್ರುರಾಜರ ಆಕ್ರಮಣದಿಂದ ರಾಜರಾಣಿಯರು ಸಾಯುತ್ತಾರೆ. ಅವನನ್ನು ದಾದಿ ಕುಂತಳನಗರಕ್ಕೆ ಕರೆದೊಯ್ದು ಸಾಕಿ ಸಲುಹುತ್ತ ರೋಗ ಬಂದು ಸಾಯುತ್ತಾಳೆ.ಅನಾಥನಾಗಿ ಸಿಕ್ಕ‌ ಸಾಲಿಗ್ರಾಮವನ್ಮು ಸದಾ‌ ಬಾಯಲ್ಲಿಟ್ಟುಕೊಂಡು ಅವನು ಹುಡುಗರೊಡನೆ ಆಡುತ್ತಿರುತ್ತಾನೆ.‌ ದುಷ್ಟಬುದ್ಧಿ ಮಂತ್ರಿಯ‌ ಮನೆಗೆ ಬಂದಿದ್ದ ಬ್ರಾಹ್ಮಣರು...

ಅ.೨೧ರಿಂದ ೨೭ರವರೆಗೆ ಶ್ರೀವೇಂಕಟೇಶ್ವರ ಧ್ಯಾನ ಕೇಂದ್ರದಲ್ಲಿ ಮಹಾಭಾರತ ಪ್ರವಚನ ಮಾಲಿಕೆ (ಆದಿಪರ್ವ)

ಮೈಸೂರು - ನಗರದ ಶ್ರೀರಾಂಪುರದಲ್ಲಿರುವ (ಶ್ರೀ ಉತ್ತರಾದಿ ಮಠಕ್ಕೆ ಸೇರಿರುವ) ಶ್ರೀ ವೇಂಕಟೇಶ್ವರ ಧ್ಯಾನ ಕೇಂದ್ರದಲ್ಲಿ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಅ.೨೧ರಿಂದ ೨೭ರವರೆಗೆ ಸಂಜೆ ೬ರಿಂದ ೭ರವರೆಗೆ ನಾಡಿನ ಸುಪ್ರಸಿದ್ದ ಪ್ರವಚನಕಾರರಾದ ಪಂ.ಶ್ರೀ ಶ್ರೀನಿವಾಸತೀರ್ಥಾಚಾರ್ಯ ಹೆಬ್ಬೂರು ಇವರಿಂದ ಮಹಾಭಾರತ ಪ್ರವಚನ ಮಾಲಿಕೆ (ಆದಿಪರ್ವ) ಎಂಬ ವಿಷಯದ ಕುರಿತು ವಿಶೇಷ ಪ್ರವಚನವನ್ನು ಆಯೋಜಿಸಲಾಗಿದೆ.ಅ.೨೭ರಂದು ಭಾನುವಾರ...

ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ 2024ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಬೆಳಗಾವಿ,ನಗರ ಕೇಂದ್ರ ಗ್ರಂಥಾಲಯ ಬೆಳಗಾವಿ ಮತ್ತು ದಿ ಅಸೋಸಿಯೇಶನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ಬೆಳಗಾವಿ ಇವರ ಸಹಯೋಗದಲ್ಲಿ ದಿ. 16 ರಂದು ನಗರ ಕೇಂದ್ರ ಗ್ರಂಥಾಲಯದಲ್ಲಿ "ವಿಶ್ವ...

ಅಂಗನವಾಡಿ ಕಾರ್ಯಕರ್ತೆ ನೇಮಕದಲ್ಲಿ ಅಕ್ರಮ ; ಆರೋಪ

ಸಿಂದಗಿ: ಆಲಮೇಲ ತಾಲೂಕಿನ ಕೋರಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯ ನೇಮಕದಲ್ಲಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಬಹುಜನ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಶೈಲ ಜಾಲವಾದಿ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಕೋರಹಳ್ಳಿ ಗ್ರಾಮದ ಕಾರ್ಯಕರ್ತೆಯ ಹುದ್ದೆಗೆ ಅದೇ ಗ್ರಾಮವನ್ನು ಬಿಟ್ಟು ತಾಲೂಕಿನ ಉಳಿದ ಹಳ್ಳಿಗಳ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ...

ಹಳ್ಳದರಂಗ ಸೊಸಾಯಿಟಿಯ ನಿಡಗುಂದಿ ಶಾಖೆ ಪ್ರಾರಂಭ

ಮೂಡಲಗಿ -ತಾಲೂಕಿನ ಹಳ್ಳೂರ ಗ್ರಾಮದ ಶ್ರೀ ಹಳ್ಳದರಂಗ ಕೋ-ಆಪ್ ಕ್ರೆಕೆಟ್ ಸೊಸಾಯಿಟಿಯು 19 ವರ್ಷಗಳಿಂದ ಜನರೊಡನೆ ಸಹಕಾರ ನೀಡುತ್ತಾ, ಪ್ರಗತಿ ಹೊಂದುತ್ತಾ ಬಂದಿದ್ದು ಈಗ ಸೊಸಾಯಿಟಿಯ ಹೊಸ ಶಾಖೆಯನ್ನು ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಆರಂಭಿಸಲಾಗಿದೆ.ಶಾಖೆಯ ಉದ್ಘಾಟನಾ ಸಮಾರಂಭ ಸಾನ್ನಿಧ್ಯ ವಹಿಸಿದ ಹಂದಿಗುಂದ ಶ್ರೀ ಸಿದ್ಧೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿಗಳು ಮಾತನಾಡುತ್ತ, ಸಂಘ...

ಸರ್ಕಾರಿ ಮಹಿಳಾ ನೌಕರರ ಸಂಘದ ಉದ್ಘಾಟನೆ ಹಾಗು ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಲಬುರ್ಗಿ ತಾಲೂಕ ಘಟಕದ ಉದ್ಘಾಟನೆಯನ್ನು ದಿ. 17 ರ ಬೆಳಗ್ಗೆ 11:45 ಕ್ಕೆ ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸರಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ನಂದಿನಿ ಸನಬಾಲ ತಿಳಿಸಿದ್ದಾರೆ.ಕಾರ್ಯಕ್ರಮವನ್ನು ಹಿರಿಯ...

ಶಿಕ್ಷಣ ಕ್ಷೇತ್ರದಲ್ಲಿ ಕಲಾರಕೊಪ್ಪ ಗ್ರಾಮದ ಅದ್ಭುತ ಸಾಧನೆ ಕೊಂಡಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಚಿಕ್ಕ ಗ್ರಾಮದಲ್ಲಿ ಆರು ಜನ ಪಿಎಸ್ಐಗಳು !ಗೋಕಾಕ- ಅರಭಾವಿ ಕ್ಷೇತ್ರವು ಕಳೆದ ೨೦ ವರ್ಷಗಳಿಂದ ಶಿಕ್ಷಣದಲ್ಲಿ ಮಹತ್ತರ ಸಾಧನೆ ಮಾಡುತ್ತಿದ್ದು, ಕಲಾರಕೊಪ್ಪ ಗ್ರಾಮವೂ ಸಹ ಇದಕ್ಕೆ ಹೊರತಾಗಿಲ್ಲ. ಇಲ್ಲಿ ಹಲವು ಜನ ಪೊಲೀಸ್ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು...

ವಚನ ದರ್ಶನ ಮುಟ್ಟುಗೋಲು ಮತ್ತು ಶರಣರ ಶಕ್ತಿ ಚಲನಚಿತ್ರ ನಿಷೇಧಕ್ಕೆ ಆಗ್ರಹ

ಕೆಲ ಸಂಪ್ರದಾಯವಾದಿ ಶಕ್ತಿಗಳು ಇಂದು ವಚನ ಸಾಹಿತ್ಯವನ್ನು ತಮ್ಮ ಅನಕೂಲಕ್ಕೆ ತಕ್ಕಂತೆ ಖೋಟಾ ವಚನ ಪ್ರಕ್ಷಿಪ್ತ ವಚನ ಮತ್ತು ಸಂಸ್ಕೃತ ಉಕ್ತಿಗಳನ್ನು ಒಳಗೊಂಡ ಕೆಲ ದೋಷಪೂರಿತ ವಚನಗಳನ್ನು ಉಲ್ಲೇಖಿಸಿ ವಚನ ಚಳವಳಿಗೆ ಆಗಮ ವೇದ ಶಸ್ತ್ರ ಉಪನಿಷದ ಆದರ್ಶಪ್ರಾಯವಾಗಿದ್ದು ಲಿಂಗಾಯತ ಧರ್ಮ ಮತ್ತು ವಚನ ಸಾಹಿತ್ಯವು ವೇದ ಆಗಮ ಉಪನಿಷದಗಳ ವಿಕಾಸ ಎಂದು ನಿರೂಪಿಸುವ...

ವಚನ ವಿಶ್ಲೇಷಣೆ ; ತನ್ನನರಿಯದ ಯುಕ್ತಿ ಬೋಧೆಗೆ ಯೋಗ್ಯವೇ…

ಅರಿದಿಹೆನೆಂದು ಕುರುಹಿಟ್ಟು ಇದಿರಿಂಗೆ ಹೇಳುವಾಗ,             ಆ ಗುಣ ಅರಿವೋ, ಮರವೆಯೋ ?                ಹೋಗಲಂಜಿ, ಹಗೆಯ ಕೈಯಲ್ಲಿ                             ಹಾದಿಯ ತೋರಿಸಿಕೊಂಬಂತೆ, ...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group