Monthly Archives: November, 2024

ಸಿಂದಗಿ ಪುರಸಭೆ ಸಾಮಾನ್ಯ ಸಭೆ : ನಗರ ಸ್ವಚ್ಛತೆಗೆ ಆದ್ಯತೆ

ಸಿಂದಗಿ; ಡಾ. ಅಂಬೇಡ್ಕರ ವೃತ್ತದಿಂದ ಗಾಂಧೀಜಿ ವೃತ್ತದವರೆಗಿನ ರಸ್ತೆಗೆ ಗೋಕಾಕ ಚಳವಳಿಯ ರೂವಾರಿ ಹಾಗೂ ಪತ್ರಿಕಾ ಭೀಷ್ಮ ರೇ.ಚ.ರೇವಡಿಗಾರರ ಹೆಸರಿಡಬೇಕು ಮತ್ತು ಅವರ ಮೂರ್ತಿ ಪ್ರತಿಷ್ಠಾಪನೆಯಾಗಬೇಕು ಎಂದು ಪತ್ರಿಕಾ ಬಳಗದ ಸದಸ್ಯರ ಮನವಿಗೆ ಕೂಡಲೇ ಕ್ರಮ ಜರುಗಿಸುವೆ ಎಂದು ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು. ಪಟ್ಟಣದ ಪುರಸಭೆಯ ಸಭಾ ಭವನದಲ್ಲಿ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆಯಲ್ಲಿ...

ಕವನ : ಭರವಸೆಯ ಬಂಧು ಅಪ್ಪ

ಭರವಸೆಯ ಬಂಧು ಅಪ್ಪ ನನಗೆ ಯಾವತ್ತೂ ಕಣ್ಣೀರೇ ಗೊತ್ತಿಲ್ಲ ಕಾರಣ ನಿಮ್ಮ ಬೆವರ ಹನಿ ನಿಂತಿಲ್ಲ ಉಸಿರಿಗೆ ಹೆಸರು ನೀಡಿದವನು ನೀನು ನಿಮ್ಮ ಹೆಸರುಳಿಸುವ ಮಗನಾಗುವೆ ನಾನು ಭರವಸೆ ಎಂದರೆ ಅಪ್ಪ ಜವಾಬ್ದಾರಿ ಎಂದರೆ ಅಪ್ಪ ಪ್ರಯತ್ನ ಅಂದರೆ ಅಪ್ಪ ಕಾಳಜಿ ಅಂದರೆ ಅಪ್ಪ ನಿನಗಾಗಿ ಎಂದೆಂದಿಗೂ ನೀ ದುಡಿಯಲಿಲ್ಲ ಯಾವುದಕ್ಕೂ ಕೊರತೆ ಮಾಡಲಿಲ್ಲ ನಿನ್ನ ದುಃಖವ ನಮಗೆ ಹೇಳಲಿಲ್ಲ ಬಾಳಿನ ಉದ್ದಕ್ಕೂ ನೋವನ್ನು ನುಂಗಿದೆಯಲ್ಲ ನಾ ಮರವಾದರೆ ನೀ ಬೇರು ಆದೆ ನಾ...

ಕ.ಸಾ.ಪ. ಅಧ್ಯಕ್ಷ ಡಾ.ಮಹೇಶ ಜೋಷಿ ಅವರಿಗೆ ಸಾಹಿತಿ ಭೇರ್ಯ ರಾಮಕುಮಾರ್ ಪತ್ರ

ಸಹಕಾರಿ ಪ್ರಕಾಶನ , ಸಾಹಿತಿಗಳಿಗೆ ಆರೋಗ್ಯ ವಿಮೆ, ಶತಮಾನೋತ್ಸವ ಆಚರಿಸುತ್ತಿರುವ ಶಾಲೆಗಳ ರಕ್ಷಣೆ, ಪುಸ್ತಕ ಸಂಸ್ಕೃತಿ ರಕ್ಷಣೆ ,ಗಡಿ ಬಾಗದಲ್ಲಿ ಕನ್ನಡ ನುಡಿ ರಕ್ಷಣೆ ಕುರಿತು ನಿರ್ಣಯ ಕೈಗೊಳ್ಳಲು ಒತ್ತಾಯ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತೀಯ ಸಮ್ಮೇಳನದಲ್ಲಿ ಕನ್ನಡ ನಾಡು,ನುಡಿಯ ಅಭ್ಯುದಯಕ್ಕೆ ಪೂರಕವಾಗುವಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ...

ರಂಗ ಕಲೆ ಮನರಂಜನಾ ಮಾಧ್ಯಮವಾಗಿ ಜೀವಂತಿಕೆ ಉಳಿಸಿಕೊಂಡಿದೆ: ಗೊರೂರು ಅನಂತರಾಜು

ಹಾಸನ ನಗರರ ಹಾಸನಾಂಬ ಕಲಾಕ್ಷೇತ್ರದಲ್ಲಿ ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ ಆಯೋಜಿಸಿರುವ ಒಂಬತ್ತು ದಿನಗಳ ನಾಟಕೋತ್ಸವದಲ್ಲಿ ೨ನೇ ದಿನ ಶನಿವಾರ ಹಾಸನದ ಶ್ರೀ ಮೇಲುಕೋಟೆ ಚಲುವನಾರಾಯಣಸ್ವಾಮಿ ಕಲಾಸಂಘದ ಕಲಾವಿದರು ಕೆ.ಆರ್.ಬಾಲಕೃಷ್ಣ ಕಟ್ಟಾಯ, ಕಲ್ಲಯ್ಯ (ಕುಶಾಲ್), ದೇವರಾಜು ಗೊರೂರು, ಹೆಚ್.ಎಂ.ಪ್ರಭಾಕರ್, ಟಿ.ಆರ್.ಪ್ರಕಾಶ್, ಎಸ್.ಎಲ್.ಚಂದ್ರಶೇಖರ್ ನೇತೃತ್ವದಲ್ಲಿ ಸೀಗೆನಾಡು ಪಾಲಕ್ಷಾಚಾರ್ ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಸಾಹಿತಿ...

ಬೆಳಗಾವಿ ಅಧಿವೇಶನದಲ್ಲಿ ಸಚಿವರು/ಅಧಿಕಾರಿಗಳ ಆತಿಥ್ಯಕ್ಕೆ ಹಣ ವಸೂಲಿ

ತನಿಖೆ ಮಾಡಿಸದಿದ್ದರೆ ಹಣ ವಸೂಲಿ ಆಡಿಯೋ ಬಿಡುಗಡೆ - ಗಡಾದ ಎಚ್ಚರಿಕೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಗಳ ಸಮಯದಲ್ಲಿ ಸಚಿವರುಗಳ/ ಅಧಿಕಾರಿಗಳ ಆತಿಥ್ಯದ ಹೆಸರಲ್ಲಿ ಇಲಾಖಾ ಮುಖ್ಯಸ್ಥರುಗಳು ಹಣ ವಸೂಲಿ ಮಾಡುತ್ತಿರುವುದನ್ನು ವಿಧಾನ ಸಭೆಯ ಸಚಿವಾಲಯದ ನಿರ್ದೇಶನದ ಪ್ರಕಾರ ತನಿಖೆ ನಡೆಸಲು ಕ್ರಮ ಕೈಗೊಳ್ಳದೇ ಇದ್ದಲ್ಲಿ ಅಧಿವೇಶನಕ್ಕಾಗಿ ಹಣ ವಸೂಲಿ ಮಾಡುತ್ತಿರುವ “ಅಧಿಕಾರಿಗಳ ಆಡಿಯೋ ಸಂಭಾಷಣೆ"...

ಕೂಡಲ ಸಂಗಮಕ್ಕೆ ಶ್ರೀಗಳಿಂದ ಪಾದಯಾತ್ರೆ

ಹುನಗುಂದ -  ಜನರ ಕಲ್ಯಾಣಕ್ಕಾಗಿ ಮತ್ತು ಧರ್ಮ ಜಾಗೃತಿಗಾಗಿ ಗುಳೇದಗುಡ್ಡದ ಒಪ್ಪತ್ತೇಶ್ವರ ಮಹಾಸ್ವಾಮಿಗಳು ನೇತೃತ್ವದಲ್ಲಿ ಹಾಗೂ ಹಡಗಲಿ ನಿಡಗುಂದಿಯ ರುದ್ರಮುನಿಶ್ರೀಗಳು ಅಮೀನಗಡ ಪ್ರಭುಶಂಕರ್ ರಾಜೇಂದ್ರ ಶ್ರೀಗಳು ಪೂರ್ತಿಗೇರಿ ಶ್ರೀಗಳು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹಾಗೂ ನೂರಾರು ಭಕ್ತರೊಂದಿಗೆ ತಾಲೂಕಿನ ಬೇವಿನಮಟ್ಟಿಯಿಂದ ತಿಮ್ಮಾಪುರ ಮಾರ್ಗವಾಗಿ ತಾಲೂಕಿನ ಸುಕ್ಷೇತ್ರ ಅಣ್ಣ ಬಸವಣ್ಣನ ಐಕ್ಯ ಸ್ಥಳ ಕೂಡಲಸಂಗಮಕ್ಕೆ...

ಡಾ. ಮಾಧವ ಯದುನಾಥ ಜೋಶಿಯವರಿಗೆ ಸನ್ಮಾನ

ಬಾಗಲಕೋಟೆ ಜಿಲ್ಲೆಯ ಬೀಳಗಿ ಸಕ್ಕರೆ ಕಾರ್ಖಾನೆ ನಿಯಮಿತ ಬಾಡಗಂಡಿಯಲ್ಲಿ ಸಮೂಹ ಸಂಸ್ಥೆಗಳ ಮಾನವ ಯದುನಾಥ ಜೋಶಿ ಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವ ಡಾ. ಮಾಧವ ಯದುನಾಥ ಜೋಶಿ ಅವರನ್ನು ಸತ್ಕರಿಸಲಾಯಿತು. *ವರ್ಡ್ ಹುಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಹಾಗೂ ನವ ದೆಹಲಿ* ಇವರ ಜಂಟಿ ಸಹಯೋಗದಲ್ಲಿ ಕೊಡಮಾಡುವ *ಗೌರವ ಡಾಕ್ಟರೇಟ್ ಪದವಿ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ  

  ಮನೆಯೊಳಗೆ ಕಸಬಳಿದು ನೀರಿಂದ ನೆಲದೊಳೆದು ಅಂಗಳದಿ ರಂಗವಲ್ಲಿಯನು ಹಾಕಿ ಬಾಗಿಲನು ತೆರೆದಿಟ್ಟು ಸಂಭ್ರಮದಿ ಸ್ವಾಗತಿಸು ಒಳಬರುವನಾಗತಿಥಿ - ಎಮ್ಮೆತಮ್ಮ ತಾತ್ಪರ್ಯ ಮನೆಯ ಒಳಗೆಹೊರಗೆ ಕಸಗೂಡಿಸಿ ಸ್ವಚ್ಛವಾಗಿಡಬೇಕು. ಮತ್ತೆ ನೀರಿನಿಂದ ಮನೆಯಲ್ಲಿಯ‌ ನೆಲದ‌ ಬಂಡೆಗಳನ್ನು ಬಟ್ಟೆಯಿಂದ ಚೆನ್ನಾಗಿ‌ ಒರೆಸಿ ಥಳಥಳ‌ ಹೊಳೆಯುವಂತೆ ಮಾಡಬೇಕು. ಹಾಗೆ ಮನೆಯ ಮುಂದಿನ ಅಂಗಳಕ್ಕೆ ನೀರು ಚಿಮುಕಿಸಿ ಚಳೆಕೊಡಬೇಕು. ಮತ್ತೆ ಅಂಗಳದಲ್ಲಿ ರಂಗೋಲಿ ಬರೆದು ಸಿಂಗರಿಸಬೇಕು. ಬಾಗಿಲಿನ ಹೊಸತಿಲು ತೊಳೆದು ಅರಿಷಿಣ ಕುಂಕುಮ ಹಚ್ಚಬೇಕು. ಮತ್ತೆ ಸುವಾಸನೆಭರಿತ...

‘ನಮ್ಮ ಕರ್ನಾಟಕ ಸೇನೆ’ ಸಿಂದಗಿ ಪದಾಧಿಕಾರಿಗಳ ಆಯ್ಕೆ

ಸಿಂದಗಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ “ನಮ್ಮ ಕರ್ನಾಟಕ ಸೇನೆ ಸಿಂದಗಿ” ತಾಲೂಕ ಘಟಕದ ನೂತನ ಪದಾಧಿಕಾರಿಗಳನ್ನು ಜಿಲ್ಲಾ ಅಧ್ಯಕ್ಷರಾದ ಮಹೇಶ ನಾಯಕ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಮಹೇಶ ನಾಯಕ ಮಾತನಾಡಿ ನಮ್ಮ ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸವಿರುವ ಭಾಷೆಯಾಗಿದೆ ಇಂತಹ ನಮ್ಮ ಭಾಷೆಗೆ ಧಕ್ಕೆ ತರುವಂತ...

ರಾಜಾಪೂರ ಜ್ಞಾನ ಗಂಗೋತ್ರಿ ಶಾಲೆಗೆ ರಾಜ್ಯ ಮಟ್ಟದ ಸಾಧನೆಗೆ ಪ್ರಶಸ್ತಿಯ ಗರಿ

ಮೂಡಲಗಿ: ಎಸ್.ಎಸ್.ಎಲ್.ಸಿ ಯಲ್ಲಿ ಶ್ರೇಷ್ಠ ಸಾಧನೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅತ್ಯುತ್ತಮ ದಾಖಲಾತಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ವಿವಿಧ ಸಾಧನೆಗಳನ್ನು ಪರಿಗಣಿಸಿ ಮೂಡಲಗಿ ತಾಲೂಕಿನ ರಾಜಾಪೂರ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಮಟ್ಟದ ಶೈಕ್ಷಣಿಕ ಸಾಧನೆ ಮಾಡಿದ ಅತ್ಯುತ್ತಮ...
- Advertisement -spot_img

Latest News

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮಾಜಿ ಸೈನಿಕರ ಸಂಘದ ಬೆಂಬಲ

ಮೂಡಲಗಿ - ಮೂಲಭೂತ ಬೇಡಿಕೆಗಳ ಈಡೇರಿಕೆಗಾಗಿ ಇದೇ ದಿ. ೧೦ ರಿಂದ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ಮಾಜಿ ಸೈನಿಕರ...
- Advertisement -spot_img
close
error: Content is protected !!
Join WhatsApp Group