Monthly Archives: November, 2024
ಲೇಖನ
ಭಕ್ತ ಕನಕದಾಸ ಎಂದರೆ ಸಂತ, ತತ್ವಜ್ಞಾನಿ, ಕವಿ, ಸಂಗೀತಗಾರ
ಶ್ರೀ ಕನಕದಾಸರು (1508-1606) ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ...
ಸುದ್ದಿಗಳು
ಬಿಜೆಪಿಯದು ಮುಗಿದ ಅಧ್ಯಾಯ – ಖಂಡ್ರೆ
ಬೀದರ - ಅಧಿಕಾರ ದಾಹಕ್ಕಾಗಿ ಬಿಜೆಪಿಯವರು ಏನು ಮಾಡಲೂ ಹೇಸುವುದಿಲ್ಲ ಈ ಹಿಂದೆ ಕೂಡ ೧೭ ಶಾಸಕರನ್ನು ಖರೀದಿ ಮಾಡಿದ್ದನ್ನು ನಾವು ನೋಡಿದ್ದೇವೆ ಎಂದು ಸಚಿವ ಖಂಡ್ರೆ ಹೇಳಿದರು.ನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ನಾವು ಮೂರು ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಪ್ರಶ್ನಿಸಿದಾಗ, ಸಾಹುಕಾರರು,...
ಲೇಖನ
ಜಾನಪದ ಕಲಾವಿದ ಶಿವಣ್ಣ ಮಾದುರಾಯ ಬಿರಾದಾರ
ಡಾ. ಸಿಂಪಿಲಿಂಗಣ್ಣನವರು ಜಾನಪದ ಕ್ಷೇತ್ರದಲ್ಲಿ ಮಾಡಿದ ಸಾಧನೆ ನಮಗೆಲ್ಲ ತಿಳಿದ ವಿಷಯ. ಇವರು ಜನಿಸಿದ್ದು ಉತ್ತರ ಕರ್ನಾಟಕದ ಗಡಿನಾಡು ಪ್ರದೇಶ ಚಡಚಣದಲ್ಲಿ. ಇದೇ ಗ್ರಾಮದ ಶಿವಣ್ಣ ಮಾದುರಾಯ ಬಿರಾದರ ಕೂಡ ಜಾನಪದ ಕ್ಷೇತ್ರದಲ್ಲಿ ಸಾಧನೆ ಹಾದಿಯಲ್ಲಿ ಇದ್ದಾರೆ. ಆದರೆ ಎಲೆಯ ಮರೆಯ ಕಾಯಿಯಾಗಿ ಉಳಿದಿದ್ದಾರೆ.ಎರಡು ವರ್ಷಗಳ ಹಿಂದೆ ಹಾಸನದಲ್ಲಿ ಶ್ರೀ ಶಾರದ ಕಲಾ ಸಂಘದ...
ಸುದ್ದಿಗಳು
ಕನಕದಾಸರ ೫೩೭ ನೇ ಜಯಂತಿಗೆ ಶುಭ ಕೋರಿದ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ನಾಡಿನಾದ್ಯಂತ ನಡೆಯುತ್ತಿರುವ ಸಂತ ಶ್ರೇಷ್ಠ ಕನಕದಾಸರ ಜಯಂತಿಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಕೋರಿದ್ದಾರೆ.ಕನಕದಾಸರು ಸರ್ವ ಶ್ರೇಷ್ಠ ದಾಸರು. ಇತರ ದಾಸರಿಗಿಂತ ಭಿನ್ನರಾದವರು. ಸಾಮಾನ್ಯನ ಬದುಕು ಹಸನಾಗಬೇಕು ಎಂಬ ಹಂಬಲ ಅವರದ್ದಾಗಿತ್ತು. ಕನ್ನಡ ಮನಸ್ಸಿನ ವೈಚಾರಿಕ ಪರಂಪರೆಯ ಮಹತ್ವದ ಕೊಂಡಿಯಾಗಿದ್ದರು ಕನಕದಾಸರು. ಕೇಡುಗಳಿಲ್ಲದ ವರ್ಗ, ಜಾತಿ,...
ಲೇಖನ
ಕನಕದಾಸರ ಕೀರ್ತನೆಗಳಲ್ಲಿ ಭಕ್ತಿ ವೈವಿಧ್ಯತೆ
ಶ್ರೀ ಕನಕದಾಸರು (1509-1609) ಕರ್ನಾಟಕದಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ದಾಂತಗಳಿಗೆ ಕಾಣಿಕೆಯಿತ್ತವರು,ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ.ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಎಂಬ ಗ್ರಾಮದಲ್ಲಿ 1509 ರಲ್ಲಿ ಬೀರಪ್ಪ ಮತ್ತು ಬಚ್ಚಮ್ಮ...
ಕವನ
ಕವನ : ಕನಕ ಹಂಬಲಿಸಿದಂತೆ
ಕನಕ ಹಂಬಲಿಸಿದಂತೆದಾಸನಾ ಮೊರೆಯ ಕೃಷ್ಣ/
ಆದರದಿ ಆಲಿಸುವಂತೆ/
ಶ್ರೀಶನಾ ಒಲುಮೆಗೆ ತಾ/
ಕನಕ ಹಂಬಲಿಸಿದಂತೆ//ಕೊಳಲನೂದಿ ದಾಮೋದರ
ಮರೆಯಾಗಿ ಹೋದಂತೆ/
ರಾಗದಿ ಹೊಮ್ಮುವ ತುಡಿತಕೆ/ ಶ್ಯಾಮನು ತಾಳ ಹಾಕಿದಂತೆ//ಬೃಂದಾವನದಿ ಮುರಳಿ/
ಕೋಲಾಟಕೆ ಕರೆದಂತೆ/
ಸುಳಿವೇ ತೋರದೆ ಅನೀಶ/
ಬೆಣ್ಣೆ ಕದ್ದ ನವನೀತನಂತೆ//ಅಲ್ಲೊಮ್ಮೆ ಇಲ್ಲೊಮ್ಮೆ ಹರಿ/
ಕಳ್ಳಾಟವ ಆಡುತಿರುವಂತೆ
ಹಾಡಿಹಾಡಿ ಬೆವರಿದ...
ಕವನ
ಕವನ : ಭಕ್ತಿ ಪಂಥದ ಆದ್ಯ ಪ್ರವರ್ತಕ ಕನಕದಾಸ
ಭಕ್ತಿ ಪಂಥದ ಆದ್ಯ ಪ್ರವರ್ತಕ ಕನಕದಾಸಕನ್ನಡ ನಾಡುನುಡಿ ಕಂಡ ಭಕ್ತಾಗ್ರೇಸರ ಅಗ್ರಗಣ್ಯ ನೇತಾರ ಕನಕದಾಸ,
ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ ವೈರಾಗ್ಯ ಮೂರ್ತಿಯಾದ ಧಾರ್ಮಿಕ ಲೋಕದ ಮಾನಸ,ಸಮಾಜದಲ್ಲಿಡಗಿದ್ದ ಮೂಢನಂಬಿಕೆಗಳ ವಿರುದ್ಧ ಸಮಾಜಕ್ಕೆ ವಿಶೇಷ ಬೆಳಕು ಚೆಲ್ಲಿದ ದಾಸಶ್ರೇಷ್ಠ,
ತಿರುಪತಿ ತಿಮ್ಮಪ್ಪನ ಆಶಿರ್ವಾದಿಂದ ಜನಿಸಿದ ಮಹಾಮಹಿಮನು ದಾಸಲೋಕಕೆ ವಿಶಿಷ್ಟಕಾಗಿನೆಲೆಯಾದಿ ಕೇಶವರಾಯನ ಪರಮಭಕ್ತನಾಗಿ ಕಾಯಕಲ್ಪ ನೀಡಿದ ಸಾಕಾರಮೂರ್ತಿ,
ತನ್ನಲ್ಲಿದ್ದ ಸಂಪತ್ತನ್ನು ದಾನ...
ಸುದ್ದಿಗಳು
ಮನೆ ಮೇಲ್ಛಾವಣಿ ಸೌರ ವಿದ್ಯುತ್ ಯೋಜನೆಯಡಿ ವಿದ್ಯುತ್ ಉತ್ಪಾದನಾ ಅವಕಾಶಗಳು ಕುರಿತು ಕಾರ್ಯಾಗಾರ
ಶಕ್ತಿನಗರದ ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಹಾಗೂ ಕನ್ಸಲ್ಟಿಂಗ್ ಸಿವಿಲ್ ಎಂಜಿನೀಯರ್ಸ ಅಸೋಸಿಯೇಷನ್ ರಾಯಚೂರ ಇವರ ಸಹಯೋಗದಲ್ಲಿ ಜರುಗಿದ ಕಾರ್ಯಾಗಾರದಲ್ಲಿ ಅಧ್ಯಕ್ಷ ರಮೇಶ ಭೋಸಲೆಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದ ಭಾಲಚಂದ್ರ ಜಾಬಶೆಟ್ಟಿಯವರನ್ನು ಸಿವಿಲ್ ಅಭಿಯಂತರ ಮುಕೇಶರವರು ಸಭೆಗೆ ಪರಿಚಯಿಸಿದರು.ಕ್ಯಾಷುಟೆಕ್ ನಿರ್ಮಿತಿ ಕೇಂದ್ರದ ತರಬೇತಿ ಸಲಹೆಗಾರ ಭಾಲಚಂದ್ರ ಜಾಬಶೆಟ್ಟಿ ನೀಡಿದ ಉಪನ್ಯಾಸದಲ್ಲಿ ಸೂರ್ಯನಿಂದ ಉಚಿತವಾಗಿ ದೊರೆಯುವ...
ಸುದ್ದಿಗಳು
ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ
ಗೋಕಾಕ- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಗುರು ಖಾಸ್ಗತೇಶ್ವರ ಸಾಂಸ್ಕೃತಿಕ ಹಾಗೂ ನಾಟ್ಯ ಸಂಘ ಎಂ.ಕೆ.ಹುಬ್ಬಳ್ಳಿ ಇದರ ಉದ್ಘಾಟನಾ ಸಮಾರಂಭವನ್ನು ರವಿವಾರದಂದು ಇಲ್ಲಿನ ಬ್ಯಾಳಿ ಕಾಟಾದ ಕಲ್ಯಾಣಶೆಟ್ಟಿಯವರ ಜಾಗೆಯಲ್ಲಿ ಉದ್ಘಾಟಿಸಲಾಯಿತು.ಈ ನಿಮಿತ್ತ "ತವರು ಬಿಟ್ಟ ತಂಗಿ" ನಾಟಕದ ಪ್ರದರ್ಶನ ನಡೆಯಿತು.
ಶಂಕರ ಗುರುಗಳು, ಅಶೋಕ ಕಡಪಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಮುಖ್ಯ ಸಂಘಟಿಕ ದಾವಲ್ ತಾಳಿಕೋಟಿ...
ಸುದ್ದಿಗಳು
ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಪದಾಧಿಕಾರಿಗಳು
ಸವದತ್ತಿ : ತಾಲೂಕಿನ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಇತ್ತೀಚೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ದಂಡಿನ ರವರ ನೇತೃತ್ವದಲ್ಲಿ ಪುನರ್ ರಚಿಸಲಾಯಿತು.ಆರ್ ಸಿ ರಾಠೋಡ - ಅಧ್ಯಕ್ಷರು, ವಾಯ್ ಎಂ ಶಿವಬಸಣ್ಣವರ - ಗೌರವಾಧ್ಯಕ್ಷರು, ಮಮತಾ. ಎನ್ ಬಣಕಾರ- ಉಪಾಧ್ಯಕ್ಷರಾಗಿ ಎ ಎಂ ನದಾಫ್- ಖಜಾಂಚಿಯಾಗಿ, ಬಿ ಆಯ್ ಜಮಾದಾರ್- ಪ್ರಧಾನ...
Latest News
ಲೇಖನ : ಹಟ್ಟಿ ಹಬ್ಬ
ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...