Monthly Archives: November, 2024
ಸುದ್ದಿಗಳು
ಮೂಡಲಗಿ : ರೂ. ೧.೧೪ ಕೋಟಿ ವೆಚ್ಚದಲ್ಲಿ ಮುಖ್ಯ ರಸ್ತೆ ಕಾಮಗಾರಿಗೆ ಚಾಲನೆ
ಮೂಡಲಗಿ - ಪುರಸಭೆಯಿಂದ ವಿವಿಧ ಯೋಜನೆಗಳ ಅಡಿಯಲ್ಲಿ ನಗರದ ಮುಖ್ಯರಸ್ತೆಯನ್ನು ಪೊಲೀಸ್ ಠಾಣೆಯಿಂದ ಎಸ್ಎಸ್ಆರ್ ಕಾಲೇಜಿನವರೆಗೆ ಡಾಂಬರೀಕರಣ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.ಪುರಸಭೆಯ ಅಧ್ಯಕ್ಷೆ ಖುರ್ಷಾದ ಅನ್ವರ ನದಾಫ ಅವರು ಜೆಸಿಬಿಗೆ ಪೂಜೆ ಸಲ್ಲಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.ಮೂಡಲಗಿ ನಾಗರಿಕರ ಬಹುದಿನದ ಬೇಡಿಕೆಯಾದ ಮುಖ್ಯ ರಸ್ತೆ, ಕಾಲೇಜಿನಿಂದ ಕ್ರಾಸ್ ವರೆಗಿನ ರಸ್ತೆ, ಡಿವೈಡರ್...
ಸುದ್ದಿಗಳು
ಶರಣರ ಜೀವನ ಪರಿಚಯ – ಕಥಾಲೇಖನ – ಕಾರ್ಯಾಗಾರ
ಅನುಭವ ಮಂಟಪ ಅಭಿವೃದ್ಧಿ ಪ್ರಾಧಿಕಾರ ಮತ್ತು ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ - ಪುಣೆ ಇದರ ಅಡಿಯಲ್ಲಿ ನವೆಂಬರ್ 9 ಮತ್ತು 10 ರಂದು ಬಸವಕಲ್ಯಾಣದಲ್ಲಿ ನಡೆದ ಎರಡು ದಿನದ ಕಾರ್ಯಾಗಾರದಲ್ಲಿ 12 ನೆಯ ಶತಮಾನದ ಶರಣರ ಜೀವನ ಪರಿಚಯ ಕುರಿತು ಕಥಾಲೇಖನ ಹಾಗೂ ಶರಣರ ವಚನಗಳ ಪರಿಷ್ಕೃತ ಆವೃತ್ತಿಗಳನ್ನು ಒಳಗೊಂಡ ಸಾಹಿತ್ಯವನ್ನು...
ಲೇಖನ
ನೆತ್ತಿಗೇರಿದ ಸಿಟ್ಟು ಇಳಿಸೋದು ಹೀಗೆ
ಸಿಟ್ಟು ತನ್ನ ವೈರಿ ಶಾಂತಿ ಪರರ ವೈರಿ ಎಂಬ ಮಾತು ಎಲ್ಲರಿಗೂ ಗೊತ್ತುಂಟು ಆದರೂ ಸಿಟ್ಟನ್ನು ನಿಯಂತ್ರದಲ್ಲಿರಿಸಲು ಹರಸಾಹಸ ಪಡುತ್ತೇವೆ. ಒಂದೊಂದು ಸಂದರ್ಭದಲ್ಲಂತೂ ಸಿಟ್ಟಿನಿಂದ ಅನೇಕ ಸಂಬಂಧಗಳು ಶಾಶ್ವತವಾಗಿ ಬಿರುಕು ಬಿಟ್ಟು ಹೋಗುತ್ತವೆ. ಅಷ್ಟೊಂದು ಅನಾಹುತಕಾರಿ ಈ ಕೋಪ. ತೀವ್ರ ವೇಗದ ಮತ್ತು ಒತ್ತಡದ ಕಾಲದಲ್ಲಿರುವ ನಮಗೆ ಸದಾ ಮೂಗಿನ ಮೇಲೆ ಸಿಟ್ಟು ಕುಳಿತಿರುತ್ತದೆ....
ಸುದ್ದಿಗಳು
ಕಾಮಗಾರಿಗಳು ಗುಣಮಟ್ಟದಿಂದ ಇರುವಂತೆ ನೋಡಿಕೊಳ್ಳಿ – ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ೧.೪೦ ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಕಟ್ಟಡ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಭಾವಿ ಕ್ಷೇತ್ರದ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ಕಳೆದ ಶುಕ್ರವಾರದಂದು ತಾಲ್ಲೂಕಿನ ಖಂಡ್ರಟ್ಟಿ ಗ್ರಾಮದಲ್ಲಿ ೨೦ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡಕ್ಕೆ...
Latest News
ಬೆಳಕಿನ ಹಬ್ಬ ದೀಪಾವಳಿ.
'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ ದೀಪಾವಳಿ ಹಬ್ಬ'. ದೇಶದಾದ್ಯಂತ...