Monthly Archives: December, 2024
ಸುದ್ದಿಗಳು
ಬೆಳಗಾವಿ ಅಧಿವೇಶನ ನಿಮಿತ್ತ ಇಂಡಿಗೋ ಏರ್ಲೈನ್ಸ್ ದಿಂದ ವಿಶೇಷ ವಿಮಾನ
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನದ ನಿಮಿತ್ಯ ಇಂಡಿಗೋ ಏರ್ಲೈನ್ಸ್ ಸಂಸ್ಥೆಯು 09 ಡಿಸೆಂಬರ್ 2024 ರಿಂದ 19 ಡಿಸೆಂಬರ್ 2024ರ ವರೆಗೆ ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ವಿಮಾನ ಸಂಚಾರವನ್ನು ಪ್ರಾರಂಭ ಮಾಡಲು ನಿರ್ಧರಿಸಿದೆ ಮತ್ತು ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಬೆಳಗಾವಿ ಮತ್ತು ಬೆಂಗಳೂರು ನಡುವೆ ಪ್ರಯಾಣಿಸುವ...
ಸುದ್ದಿಗಳು
ವಂದೇ ಭಾರತ ರೈಲು ಘಟಪ್ರಭಾ ನಿಲುಗಡೆಗೆ ಕಡಾಡಿಯವರಿಂದ ಮನವಿ
ಮೂಡಲಗಿ: ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಕಲ್ಪಿಸುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಸಲ್ಲಿಸಿದರು.ಪ್ರಸ್ತುತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ...
ಕವನ
ಕವನ : ಮಾಗಿಯ ಚಳಿ
ಮಾಗಿಯ ಚಳಿಚಳಿ ಎಂದರೆ ರತಿ ಸುಖದ ಸಮೃದ್ಧ ಕಾಲವಲ್ಲ,
ಕಾಯ್ದಿರುವ ಧರೆಯನ್ನರಸಿದ ಸುಸಂಸ್ಕೃತದ ಸಂಭ್ರಮ
ಬಿಚ್ಚಿದ ದೇಹಗಳೆಲ್ಲ ಮುಚ್ಚಿಕೊಂಡು ಕೂಡ್ರಿಸುವ ಸಂಪ್ರದಾಯದ ಸೊಗಸುಮಾಘ ಮಾಸದ
ನಡುಗುವ ಚಳಿಯಲಿ
ವೃಕ್ಷದಿಂದ ದೂರಾದ ಬೀಜದಂತೆ
ಇನಿಯಳ ನೆನಪಲಿ
ಸುತ್ತಿದ ಕತ್ತಲ ಬೀಗಲು
ಹೊಕ್ಕ ಹಾಸಿಗೆಲಿ ಅನಂತವಾಗಲು
ಕೊರೆಯುವ ಚಳಿ ಕಾಲವಾಯಿತುಆನಂದದ ರಸಗಂಗೆಯಲಿ ತೇಲಾಡುವ ಮನಗಳು
ವಿಶ್ವಾಮಿತ್ರನಾದರೂ
ರಸ ವಿರಸಕ್ಕೆ ತಿರುಗಿ
ದುಂಬಿಯ ಮನಕೆ
ಜೇನಾಗುವುದು
ಮಿಲನದಲ್ಲಿ ಎಲ್ಲಿ ಯೋಗ, ಯೋಗ್ಯ?ತಂಪಾದ ಮಾರುತಗಳು
ಕಾಯ ಸೋಕಿ
ಜೀವ ಹಿಂಡುತಿವೆ
ಈ ಇರುಳ...
ಕವನ
ಕವನ : ಹೆಗ್ಗಳಿಕೆ ಮತ್ತು ಬಿಕ್ಕಳಿಕೆ
ಹೆಗ್ಗಳಿಕೆ ಮತ್ತು ಬಿಕ್ಕಳಿಕೆ
--------------------------------
ತೂರಿ ಬರುತ್ತವೆ
ಹಾರಿ ಬರುತ್ತವೆ
ಪ್ರಶಸ್ತಿ ಪುರಸ್ಕಾರಗಳು .
ಕಳ್ಳರಿಗೆ ಕಾಕರಿಗೆ
ಸುಳ್ಳರಿಗೆ ಮಳ್ಳರಿಗೆ
ಪ್ರವಚನದಲ್ಲಿ ಕಿರುಚುವವರಿಗೆ
ವಚನ ತಿದ್ದುವವರಿಗೆ ಕದಿಯುವವರಿಗೆ
ಬಸವನ ಹೆಸರಲಿ ಕೊಳ್ಳೆ ಹೊಡೆವವರಿಗೆ
ಧರ್ಮದ ಗುಂಗು ಹಚ್ಚುವವರಿಗೆ
ತಲೆಯ ಮೇಲೆ ಗ್ರಂಥವಿಟ್ಟು
ಹೆಜ್ಜೆ ಹಾಕಿ ಕುಣಿಯುವವರಿಗೆ .
ಮುಖವಾಡ ಸೋಗು ಹಾಕುವವರಿಗೆ
ಬಣ್ಣ ಬಳಿದು ನಟಿಸುವವರಿಗೆ
ಸುಲಿಗೆ ಮಾಡುವವರಿಗೆ
ಅಕ್ಕ ಅಣ್ಣ ಶರಣರೆಂಬ ಡಂಬಕರಿಗೆ
ಲಿಂಗ ತತ್ವ ಮಾರಿಕೊಂಡವರಿಗೆ
ಬಸವ ದ್ರೋಹ ಮಾಡುವವರಿಗೆ
ಜಂಗಮ ಕೊಂದು
ಸ್ಥಾವರ ಸಲುಹುವವರಿಗೆ
ಬರುತ್ತವೆ ಪ್ರಶಸ್ತಿ ಸನ್ಮಾನಗಳು
ಬಿಟ್ಟಿ ಶಾಲು...
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಬುದ್ಧಶಂಕರಬಸವ ನಾನಕಮಹಾವೀರ
ಶ್ರೀಕೃಷ್ಣಪೈಗಂಬರೇಸುಕ್ರಿಸ್ತ
ಧ್ಯಾನದೊಳಗಿದ್ದಾಗ ಸತ್ಯ ಗೋಚರವಾಯ್ತು
ಧ್ಯಾನ ಧರ್ಮದ ಮೂಲ- ಎಮ್ಮೆತಮ್ಮಶಬ್ಧಾರ್ಥ
ಗೋಚರ = ವೇದ್ಯವಾಗು, ಕಾಣಿಸುತಾತ್ಪರ್ಯ
ಗೌತಮಬುದ್ಧನ , ಶಂಕರಾಚಾರ್ಯರ, ಬಸವಣ್ಣನವರ, ನಾನಕರ, ಮಹಾವೀರರ, ಶ್ರೀಕೃಷ್ಣನ, ಮಹಮ್ಮದ್ ಪೈಗಂಬರರ, ಏಸುಕ್ರಿಸ್ತನ ಆಧ್ಯಾತ್ಮಾಚರಣೆ ಬೇರೆ ಬೇರೆಯಾದರು ಕೊನೆಯಲ್ಲಿ ಅವರು ಸಾಕ್ಷಾತ್ಕಾರ ಪಡೆದದ್ದು
ಧ್ಯಾನದ ಮುಖಾಂತರವೆ. ದೇವರ ಗುಡಿಗೆ ಯಾವ ಕಡೆಯಿಂದ ಬಂದರು ದರ್ಶನ ಪಡೆಯಲು ಗರ್ಭಗುಡಿಯ ಬಾಗಿಲಿಗೆ ಬರಲೇಬೇಕು. ಹಾಗೆ ಆಧ್ಯಾತ್ಮದ...
ಸುದ್ದಿಗಳು
ಸಿದ್ಧಲಿಂಗ ಶ್ರೀ ಪ್ರಶಸ್ತಿ ಸಿಕ್ಕಿದ್ದು ನನ್ನ ಪುಣ್ಯ – ಪ್ರಾ. ಹೆಗ್ಗಣದೊಡ್ಡಿ
ಸಿಂದಗಿ; ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ಹೆಸರಿನ ಮೇಲೆ ನಿರ್ಮಾಣವಾಗಿರುವ ತೋಂಟದ ಸಿದ್ದಲಿಂಗ ಶ್ರೀ ಪ್ರಶಸ್ತಿ ನನಗೆ ದೊರಕಿದ್ದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ಭಾವಿಸುತ್ತೇನೆ ಎಂದು ಸ್ಥಳೀಯ ಎಸ್ಜಿ ಪಿಯು ಕಾಲೇಜಿನ ಪ್ರಾಚಾರ್ಯ ಎ. ಆರ್. ಹೆಗ್ಗಣನದೊಡ್ಡಿ ಸಂತಸ ಪಟ್ಟರುಅವರಿಗೆ ಡಿಸೆಂಬರ್ ೧ ರಂದು ವಿಜಯಪುರ ನಗರದಲ್ಲಿ ಕನ್ನಡ ಪುಸ್ತಕ ಪರಿಷತ್ತು ವಿಜಯಪುರ...
ಸುದ್ದಿಗಳು
ಸಬಿಯಾ ಬೇಗಂ ಗೆ ರಾಜ್ಯ ಪ್ರಶಸ್ತಿ
ಸಿಂದಗಿ : ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಆಯೋಜಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಪ್ರಯುಕ್ತ ಪಟ್ಟಣದ ಕರ್ನಾಟಕ ಅಂಗವಿಕಲರ ಐಕ್ಯತಾ ವೇದಿಕೆಯ ರಾಜ್ಯಾಧ್ಯಕ್ಷೆ, ಸಬಿಯಾ ಬೇಗಂ ಮರ್ತೂರ ಇವರು ಅಂಗವಿಕಲರ ಕ್ಷೇತ್ರದಲ್ಲಿ ಮಾಡಿದ ವೈಯಕ್ತಿಕ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರಶಸ್ತಿ (ಇಪ್ಪತೈದು ಸಾವಿರ...
ಲೇಖನ
ಪರಿಶುದ್ಧ ಮನಸ್ಸಿನ ಶರಣೆ ಸಂಕವ್ವೆ
ಶರಣೆಯ ಪೂರ್ಣ ಹೆಸರು -ಸಂಕವ್ವೆ. ತಂದೆ ತಾಯಿ ಕುಟುಂಬ - ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಊರು -ಕಲ್ಯಾಣ ಪಟ್ಟಣ. ಕಾಲಮಾನ -ಹನ್ನೆರಡನೆಯ ಶತಮಾನದ ಬಸವಾದಿ ಸಮಕಾಲೀನರು. ಅನುಭವ ಮಂಟಪಕ್ಕೆ ಬರುವ ಮೊದಲು ಕಲ್ಯಾಣ ನಗರದ ವೇಶ್ಯೆಯಾಗಿದ್ದಳು. ಕಾಯಕ - ಮಹಾಮನೆಯಲ್ಲಿ ಅಡುಗೆ ಮತ್ತು ಇತರ ಕಾರ್ಯಕ್ಕೆ ಸಹಾಯವಚನಗಳು - ಕೇವಲ ಒಂದೇ ವಚನ ದೊರಕಿದೆ....
ಸುದ್ದಿಗಳು
ಮೂಡಲಗಿ ಕಾಲೇಜಿಗೆ ದ್ವಿತೀಯ ಪ್ರಶಸ್ತಿ
ಅಥಣಿಯ ಶ್ರೀ ಕೃಷ್ಣರಾವ ಅಣ್ಣಾರಾವ ಲೋಕಾಪೂರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಪುರುಷರ ಹಾಗೂ ಮಹಿಳೆಯರ ಚೆಸ್ ಪಂದ್ಯಾವಳಿಯಲ್ಲಿ ಮೂಡಲಗಿಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಪುರುಷ ಹಾಗೂ ಮಹಿಳೆ ಎರಡು ವಿಭಾಗಗಳಲ್ಲಿ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.ಕ್ರೀಡಾಳುಗಳಾದ...
ಸುದ್ದಿಗಳು
ಅತ್ಯಾಚಾರಿ ಗಣಿಯಾರನನ್ನು ಗಲ್ಲಿಗೇರಿಸಬೇಕು – ಅಂಬಿಕಾ ಪಾಟೀಲ
ಸಿಂದಗಿ : ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಖಾಸಗಿ ಶಾಲೆಯ ಮುಖ್ಯಸ್ಥ ಹಾಜಿ ಮಲಂಗ್ ಗಣಿಯಾರ ಎರಡು ದಿನಗಳ ಹಿಂದೆ ೫ ನೇಯ ತರಗತಿಯ ಮಗುವಿನ ಮೇಲೆ ಅತ್ಯಾಚಾರ ಎಸಗಿದ ನಂತರ ಮಗುವಿಗೆ ಯಾರೊಬ್ಬಗೂ ಹೇಳದಂತೆ ಬೆದರಿಕೆ ಹಾಕಿದ್ದು ತಿಳಿದು ಬಂದಿದೆ, ಈ ಹೇಯ ಕೃತ್ಯ ಎಸಗಿದ ಅತ್ಯಾಚಾರಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...