Monthly Archives: December, 2024

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ  

 ಕದಿಯದಿರು ಕಿನಿಯದಿರು ಹಳಿಯದಿರು ಹುಸಿಯದಿರು ಕರುಬದಿರು ಪರರೇಳ್ಗೆಯನ್ನು ಕಂಡು ಕೊಲ್ಲದಿರು ಜೀವಿಗಳ ಕೊಳ್ಳದಿರು ಸುರೆಮಾಂಸ ಸದ್ಧರ್ಮ ಸೂತ್ರವಿದು - ಎಮ್ಮೆತಮ್ಮಶಬ್ಧಾರ್ಥ ಕಿನಿ = ಕೋಪಿಸು, ಮುನಿ. ಹಳಿ = ದೂಷಿಸು, ನಿಂದಿಸು ಹುಸಿ = ಸುಳ್ಳು ಹೇಳು. ಕರುಬು = ಹೊಟ್ಟಕಿಚ್ಚುಪಡುತಾತ್ಪರ್ಯ ಇನ್ನೊಬ್ಬರ ವಸ್ತುಗಳನ್ನು ಕಳ್ಳತನ ಮಾಡಬಾರದು. ಅದರಿಂದ ಕಳೆದುಕೊಂಡವರ ಶಾಪ ತಗುಲುತ್ತದೆ. ಬೇರೆಯವರ ಮೇಲೆ ಕೋಪಿಸಿಕೊಳ್ಳಬಾರದು. ಕೋಪದಿಂದ ದೇಹದಲ್ಲಿ ರಕ್ತದ ಏರೊತ್ತಡ ಉಂಟಾಗಿ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇನ್ನೊಬ್ಬರನ್ನು...

ದಿ. ೩ ರಂದು ಮೂಡಲಗಿಯಲ್ಲಿ ವಿದ್ಯುತ್ ವ್ಯತ್ಯಯ

ಮೂಡಲಗಿ - 110ಕೆವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿದಲ್ಲಿ 3 ನೇ ತ್ರೈಮಾಸಿಕ ನಿರ್ವಹಣೆ ಕೆಲಸವನ್ನು ದಿನಾಂಕ 03/12/2024 ಮಂಗಳವಾರ ರಂದು ಕೈಕೊಳ್ಳಲು ಉದ್ದೇಶಿಸಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು  ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.ಪ್ರಕಟಣೆಯೊಂದರಲ್ಲಿ ಅವರು, 110ಕೆವಿ ಮೂಡಲಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಮೂಡಲಗಿ ಮತ್ತು ಗುರ್ಲಾಪೂರ ಪಟ್ಟಣ ಹಾಗೂ...

ಲಿಂಗಾಯತ ಸಂಘಟನೆಯಿಂದ ವಾರದ ಪ್ರಾರ್ಥನೆ

ಬೆಳಗಾವಿ - ಲಿಂಗಾಯತ ಸಂಘಟನೆ ಡಾ ಫ ಗು ಹಳಕಟ್ಟಿ ಭವನ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ ೦೧. ೧೨. ೨೦೨೪ರಂದು ವಾರದ ಸಾಮೂಹಿಕ ಪ್ರಾರ್ಥನೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು.ಡಾಕ್ಟರ್ ಪ್ರಸಾದ ಎಂ ಆರ್ ಉಪನ್ಯಾಸ ನೀಡಿದರು. ಪ್ರಾರಂಭದಲ್ಲಿ ಅಕ್ಕ ಮಹಾದೇವಿ ಅರಳಿ ಅವರು ಪ್ರಾಥ೯ನೆ ನಡಿಸಿಕೊಟ್ಟರು. ಬಿ.ಪಿ.ಜೇವಣಿ. ಸುರೇಶ ನರಗುಂದ,...

ಭಾರತಕ್ಕೆ ವಿಶ್ವ ಗುರುವಿನ ಸ್ಥಾನವನ್ನು ತಂದುಕೊಡುವುದರಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಕೊಡುಗೆ ಅಪಾರ – ವಿದ್ವಾಂಸ ಡಾ.ಮೈಸೂರು ಕೃಷ್ಣಮೂರ್ತಿ

ಮೈಸೂರು - ಪದವಿ ಪೂರ್ವ ಶಿಕ್ಷಣ ಇಲಾಖೆ, ಮೈಸೂರು ಜಿಲ್ಲಾ ಘಟಕದ ಕನ್ನಡ ಉಪನ್ಯಾಸಕರ ವೇದಿಕೆ ವತಿಯಿಂದ ಕನ್ನಡ ಹಬ್ಬ ಹಾಗೂ ಕಾರ್ಯಾಗಾರವನ್ನು ಇಂದು ವಿಜಯ ವಿಠಲ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿದ್ವಾಂಸ ಡಾ.ಮೈಸೂರು ಕೃಷ್ಣಮೂರ್ತಿಯವರು ಜ್ಯೋತಿ ಬೆಳಗಿಸಿ ಮಾತನಾಡುತ್ತಾ, ಕನ್ನಡವನ್ನು ಉಳಿಸಿ ಬೆಳೆಸಬೇಕಾದರೆ ನಿತ್ಯವೂ ನಾವು ಕನ್ನಡ ಭಾಷೆಯನ್ನು...

ಕನ್ನಡ ರಕ್ಷಣಾ ವೇದಿಕೆ, ಕನ್ನಡ ಸೇನೆ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ರತ್ನ ಪ್ರಶಸ್ತಿ ಪ್ರದಾನ

ಮೈಸೂರಿನ ಸುಬ್ಬರಾಯನಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಿ, ಗೌರವಿಸಲಾಯಿತು.ಕರ್ನಾಟಕ ರಕ್ಷಣಾ ವೇದಿಕೆಯ ಮೈಸೂರು ಜಿಲ್ಲಾಧ್ಯಕ್ಷರಾದ ಆರ್.ಶ್ರೀನಿವಾಸ್, ಸಮಾಜ ಸೇವಕ ಆರ್.ಪ್ರಕಾಶ್, ಭಾರತ ಭೀಮ್ ಸೇನೆಯ ದಿನೇಶ್ ಆರ್., ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಅರುಣ್ ಕುಮಾರ್, ಕರ್ನಾಟಕ ರತ್ನ ಪ್ರಶಸ್ತಿ ವಿಜೇತರಾದ ಶ್ರೀಮತಿ...

ರಕ್ತದಾನ ಒಂದು ಜೀವದಾನ – ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ

ಮೈಸೂರು -ನಗರದ ಕಾವೇರಿ ವಿದ್ಯಾಸಂಸ್ಥೆಯ ಆವರಣದಲ್ಲಿಂದು ನೇವೆಲ್ ವೆಟರನ್ ಅಸೋಸಿಯೇಷನ್, ಕರ್ನಾಟಕ ಲಯನ್ಸ್ ಜೀವಧಾರ ರಕ್ತನಿದಿ ಹಾಗೂ ರೋಟರಿ ಕ್ಲಬ್ ಆಫ್ ಮೈಸೂರು ಶ್ರೀಗಂಧ ಇವರುಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ ಅವರು ಜ್ಯೋತಿ ಬೆಳಗಿಸಿ, ಮಾತನಾಡಿ, ರಕ್ತದಾನ ಒಂದು ಜೀವದಾನ. ಜೀವ ಉಳಿಯಬೇಕಾದರೆ ರಕ್ತವನ್ನು...

ಕನ್ನಡ ನುಡಿ ಬಳಕೆ ಸ್ವಾಭಿಮಾನದ ಪ್ರತೀಕ  -ಡಾ ಕೆ ಪಿ ಪುತ್ತೂರಾಯ ಅಭಿಮತ

'ವಿಕಾಸ' ದಿಂದ ಸಾಧಕೋತ್ತಮರಿಗೆ ಸುವರ್ಣ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಬೆಂಗಳೂರು ಡಿವಿಜಿ ರಸ್ತೆಯ ಅಬಲಾಶ್ರಮದಲ್ಲಿ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ 'ವಿಕಾಸ' ವತಿಯಿಂದ ಸುವರ್ಣ ಸಂಭ್ರಮ ರಾಜ್ಯೋತ್ಸವ ೨೦೨೪ ಅನ್ನು ಆಯೋಜಿಸಲಾಗಿತ್ತು.ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ವಾಗ್ಮಿ, ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ನಿವೃತ್ತ ನಿರ್ದೇಶಕ ಡಾ. ಕೆ ಪಿ ಪುತ್ತೂರಾಯರು...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ  

 ಸಕಲರಿಗೆ ಸಮನಾಗಿ ಬೆಳಕು ನೀಡುವ ಸೂರ್ಯ ಎಲ್ಲರನು ಸಲಹುವಳು ಭೂಮಿತಾಯಿ ಅಖಿಲರಿಗೆ ಸಮನಾಗಿ ಸೂಸುತಿವೆ ಮಳೆಗಾಳಿ ಸಮಭಾವ ನಿನಗಿರಲಿ - ಎಮ್ಮೆತಮ್ಮಶಬ್ಧಾರ್ಥ ಅಖಿಲ‌ = ಸಕಲ, ಎಲ್ಲಜಗವ ಬೆಳಗುವ ಸೂರ್ಯನು ಇವರು ಕೆಟ್ಟವರು ಇವರು ಒಳ್ಳೆಯವರು ಎಂದು ವಿಚಾರ ಮಾಡಿ ಬೆಳಕು ಕೊಡುವುದಿಲ್ಲ. ಎಲ್ಲರಿಗೆ ಸೂರ್ಯಸಮಾನವಾಗಿ ಬೆಳಕು ನೀಡುತ್ತಾನೆ. ಹಾಗೆ ಭೂಮಿ ಯಾರಲ್ಲಿ‌ ಭೇದವೆಣಿಸದೆ ಎಲ್ಲರಿಗೂ ಅನ್ನ‌ನೀರನ್ನು ಕೊಟ್ಟು ಪೋಷಣೆಮಾಡುತ್ತಾಳೆ....
- Advertisement -spot_img

Latest News

ಬೆಳಕಿನ ಹಬ್ಬ ದೀಪಾವಳಿ.

            'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ  ದೀಪಾವಳಿ ಹಬ್ಬ'. ದೇಶದಾದ್ಯಂತ...
- Advertisement -spot_img
error: Content is protected !!
Join WhatsApp Group