Monthly Archives: December, 2024
ಸುದ್ದಿಗಳು
ಹಲವು ಸಾಧಕರಿಗೆ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ
ಕನಕದಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ.ಶಾಂತಣ್ಣ ಕಡಿವಾಳ ಸಾಧಕರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು..ಶ್ರೇಯಾ ಜನಸೇವಾ ಫೌಂಡೇಶನ್ ಅಧ್ಯಕ್ಷರಾದ ವಿ. ಜಿ.ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಸುವರ್ಣ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷರಾದ ಡಾ. ಜಿ.ಶಿವಣ್ಣ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಜನಸೇವಾ ಫೌಂಡೇಶನ್ ಅಧ್ಯಕ್ಷರಾದ ಬಾ. ಚಂದ್ರಶೇಖರ ಮೂಡಲಗೇರಿ ಎಲ್ಲರನ್ನೂ ಸ್ವಾಗತಿಸಿದರು....
ಸುದ್ದಿಗಳು
ವಂದೇ ಭಾರತ ಎಕ್ಸ್ ಪ್ರೆಸ್ ಘಟಪ್ರಭಾಕ್ಕೆ ನಿಲುಗಡೆ
ಬೆಳಗಾವಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.ಇತ್ತಿಚೆಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ...
ಸುದ್ದಿಗಳು
ಹಳ್ಳೂರ ಪಿಕೆಪಿಎಸ್ ಚುನಾವಣೆಗೆ ಅಭ್ಯರ್ಥಿಗಳ ಭರ್ಜರಿ ಪ್ರಚಾರ
ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ದಿ 22 ರಂದು ನಡೆಯಲಿರುವ ಪಂಚವಾರ್ಷಿಕ ಚುನಾವಣೆಯಲ್ಲಿ ಒಟ್ಟು 23 ಜನ ನಾಮಪತ್ರ ಸಲ್ಲಿಸಿದ್ದಾರೆ.ಪರಿಶಿಷ್ಟ ಜಾತಿಯ ವರ್ಗದಲ್ಲಿ ರಾಜು ತಳವಾರ ಅವಿರೋಧ ಆಯ್ಕೆಯಾಗಿದ್ದಾರೆ. ಮಂಗಳವಾರದಂದು ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಎರಡು ಪೆನಲದವರು ದೇವಿಗೆ ಪೂಜೆ ಸಲ್ಲಿಸಿ ಪ್ರಚಾರ ಕರಪತ್ರ ಬಿಡುಗಡೆಗೊಳಿಸಿದರು. ನಂತರ...
ಸುದ್ದಿಗಳು
ಅಜಿತ್ ಕೆಳಗಡೆ ಇವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಮೂಡಲಗಿ -ತಾಲೂಕಿನ ಶಿವಾಪೂರ(ಹ) ಗ್ರಾಮದ ಯುವ ಮುಖಂಡ, ಸಮಾಜ ಸೇವಕ ಅಜಿತ್ ಕೆಳಗಡೆ ಇವರಿಗೆ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಹಾಗೂ ಎಮ್. ಎಮ್. ಭಾರತ ಟಿವಿ ಪ್ರಾಯೋಜತ್ವದಲ್ಲಿ ಕೊಡಲಾಗುವ ಹೆಮ್ಮೆಯ "ಕರ್ನಾಟಕ ರತ್ನ" ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.ಪ್ರತಿ ವರ್ಷ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆಯಿಂದ ಸಮಾಜ ಸೇವೆಯಲ್ಲಿ ತೊಡಗಿ ಕೊಂಡವರನ್ನು...
ಸುದ್ದಿಗಳು
ಶಾಂತಾದೇವಿ ಮಾಳವಾಡರ ಸಾಹಿತ್ಯದ ಕಸುಬು ನಿಜಕ್ಕೂ ಅನನ್ಯ – ಭಾರತಿ ಮದಭಾವಿ
ಬೆಳಗಾವಿ ಜಿಲ್ಲಾ ಕಸಾಪ ವತಿಯಿಂದ ತಿಂಗಳ ಉಪನ್ಯಾಸ ಕಾರ್ಯಕ್ರಮಸಾಹಿತ್ಯದ ವಿವಿಧ ಆಯಾಮಗಳಲ್ಲಿ ಅತ್ಯಂತ ಆಸಕ್ತಿಯಿಂದ ಸೇವೆ ಮಾಡಿದ ಶಾಂತಾದೇವಿ ಮಾಳವಾಡರ ಬದುಕು ನಿಜಕ್ಕೂ ಮಾದರಿಯಾದದು. ಕೇಂದ್ರ,ರಾಜ್ಯ ಸೇರಿದಂತೆ ವಿವಿಧ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ, ಲೇಖಕಿಯರ ಸಂಘದ ಉತ್ತರ ಕರ್ನಾಟಕ ಭಾಗದ ಅಧ್ಯಕ್ಷರಾಗಿ ವಿಶೇಷವಾಗಿ ಮಕ್ಕಳ ಸಾಹಿತ್ಯದಲ್ಲಿ ವೀರ ವನಿತೆಯರ ಮತ್ತು ಶರಣ ಶರಣೆಯರ ಕುರಿತಾದ...
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ನೀನೆತ್ತಕಡೆಯಿಂದ ಬೆಟ್ಟವನ್ನೇರಿದರು
ತುಟ್ಟತುದಿ ಶಿಖರವನು ಮುಟ್ಟಬಹುದು
ಅವರಿವರ ದಾರಿಗಳ ಗೊಡವೆ ನಿನಗೇತಕ್ಕೆ
ನಿನ್ನ ಪಥದಲಿ ಚಲಿಸು - ಎಮ್ಮೆತಮ್ಮಶಬ್ಧಾರ್ಥ
ಬೆಟ್ಟ = ಗುಡ್ಡ. ಶಿಖರ = ಬೆಟ್ಟದ ತುದಿ. ಗೊಡವೆ =ಉಸಾಬರಿ
ಪಥ = ಮಾರ್ಗ, ದಾರಿ, ಹಾದಿತಾತ್ಪರ್ಯ
ಗುಡ್ಡವನ್ನು ಯಾವ ದಿಕ್ಕಿನಿಂದ ಹತ್ತಿದರು ಅದರ ತುದಿಯನ್ನು ಸೇರಬಹುದು. ಏಕೆಂದರೆ ಗುಡ್ಡಕ್ಕೆ ಏರಲು ಸುತ್ತುಕಡೆ ದಾರಿಗಳಿವೆ. ಗುಡ್ಡ ಏರುವಾಗ...
ಸುದ್ದಿಗಳು
ಟ್ಯಾಲೆಂಟ್ ಸರ್ಚ ಪರೀಕ್ಷೆ: ಬೂದಿಹಾಳ ಪ್ರೌಢಶಾಲೆಯ ಸಂತೋಷಕುಮಾರ ಮನಗುತ್ತಿ ಉತ್ತಮ ಸಾಧನೆ.
ಬೈಲಹೊಂಗಲ: ಜಿಲ್ಲಾ ಪಂಚಾಯತಿ ಬೆಳಗಾವಿ ಇವರ ವತಿಯಿಂದ ನಡೆದ ಜಿಲ್ಲಾ ಮಟ್ಟದ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿ ಸಂತೋಷಕುಮಾರ ರವೀಂದ್ರ ಮನಗುತ್ತಿ ಉತ್ತಮ ಸಾಧನೆ ಮಾಡಿ ಟಾಪ್ 25 ರ ಆಯ್ಕೆಪಟ್ಟಿಯಲ್ಲಿ 20 ನೇ ಸ್ಥಾನ ಪಡೆದಿದ್ದಾನೆ. ಈ ಅಭೂತಪೂರ್ವ ಯಶಸ್ಸಿಗೆ ಶಾಲೆಯ...
ಸುದ್ದಿಗಳು
ಸಿಸಿ ರಸ್ತೆ ಹಾಗೂ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಮಾಡಿದ ಶಾಸಕ ಮನಗೂಳಿ
ಸಿಂದಗಿ ಮತಕ್ಷೇತ್ರದಲ್ಲಿ ಬರುವ ಮಂಗಳೂರು ಗ್ರಾಮದಲ್ಲಿ ನಡೆದ 2023-24 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ 25.00 ಲಕ್ಷ ರೂ ಮೊತ್ತದ ಶ್ರೀ ಮಲ್ಲಿಕಾರ್ಜುನ ಗುಡಿಯಿಂದ ಶ್ರೀ ಭೀಮಾಶಂಕರ್ ಮಠದ ವರಿಗೆ ಸಿಸಿ ರಸ್ತೆ ಕಾಮಗಾರಿಗೆ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 5.00 ಲಕ್ಷ ರೂ ಮೊತ್ತದಲ್ಲಿ ಶ್ರೀ ಶಿವಪ್ಪ ಮುತ್ತ್ಯಾನ ಗದ್ದುಗೆ ಹತ್ತಿರ...
ಸುದ್ದಿಗಳು
ಮಕ್ಕಳ ಬಾಲ್ಯ ಜೀವನದಲ್ಲಿ ಅಜ್ಜ ಅಜ್ಜಿಯರು ಪರಮಾತ್ಮ ಇದ್ದಂತೆ – ಜನಪದ ಸಾಹಿತಿ ಸಿದ್ದಪ್ಪ ಬಿದರಿ
ಡಿ.ಎಸ್ ಸಿ.ಬಿ.ಎಸ್.ಇ. ಶಾಲೆಯಲ್ಲಿ ಅಜ್ಜ-ಅಜ್ಜಿಯರ ದಿನ ಆಚರಣೆಮೂಡಲಗಿ : ಮಕ್ಕಳ ಬಾಲ್ಯ ಜೀವನದಲ್ಲಿ ಅಜ್ಜ-ಅಜ್ಜಿಯರು ಪರಮಾತ್ಮನ ರೂಪದಂತೆ ಕಾಣುವದರ ಜೊತೆಗೆ ಮಕ್ಕಳ ಬಾಲ್ಯದ ಜೀವನದಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಸ್ಪೂರ್ತಿಯನ್ನು ತುಂಬುತ್ತಾರೆ. ಅಲ್ಲದೇ ಮಕ್ಕಳು ತಮ್ಮ ಬಾಲ್ಯವನ್ನು ಅಜ್ಜ-ಅಜ್ಜಿಯರ ಜೊತೆಗೆ ಕಳೆದಾಗ ಅವರ ಅನುಭವ ಮಕ್ಕಳ ಮೇಲಾಗಿ ಸ್ವಾಭಿಮಾನ ಮತ್ತು ಸೃಜನಶೀಲ ಸಮಾಜಮುಖಿ ವ್ಯಕ್ತಿತ್ವ ಬೆಳೆಯುವಲ್ಲಿ...
ಸುದ್ದಿಗಳು
ದತ್ತಿ ಉಪನ್ಯಾಸ ಹಾಗೂ ಕವನ ಸಂಕಲನ ಬಿಡುಗಡೆ
ಧಾರವಾಡ ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಭವನದಲ್ಲಿ ದಿನಾಂಕ 14.12.24 ರಂದು ದತ್ತಿ ಉಪನ್ಯಾಸ ಹಾಗೂ ಡಾ. ಶರಣಮ್ಮ ಗೊರೆಬಾಳ ಅವರ 'ಮತ್ತೆ ನಕ್ಕಿತು ಭೂಮಿ' ಕವನ ಸಂಕಲನದ ಬಿಡುಗಡೆ ಕಾರ್ಯಕ್ರಮ ನಡೆಯಿತು.ಡಾ. ಎಂ ಎಂ ಕಲಬುರ್ಗಿ ರಾಷ್ಟ್ರೀಯ ಟ್ರಸ್ಟ್ ಧಾರವಾಡ ಇದರ ಅಧ್ಯಕ್ಷರಾದ ಡಾ. ವೀರಣ್ಣ ರಾಜೂರ ಅವರು ದತ್ತಿ ಉಪನ್ಯಾಸ ಉದ್ಘಾಟನೆ...
Latest News
ಬೆಳಕಿನ ಹಬ್ಬ ದೀಪಾವಳಿ.
'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ ದೀಪಾವಳಿ ಹಬ್ಬ'. ದೇಶದಾದ್ಯಂತ...