Monthly Archives: December, 2024

ಎಸ್ ಎಂ ಕೃಷ್ಣ ನಿಧನಕ್ಕೆ ಕಡಾಡಿ ಸಂತಾಪ

ಮೂಡಲಗಿ:ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ ಹಾಗೂ ದೇಶಕ್ಕೆ ತಮ್ಮದೇ ಆದ ಅಪಾರ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ದಿಗಳಾದ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.ಅಜಾತಶತ್ರುಗಳಾಗಿದ್ದ ಅವರು, ಕಿರಿಯ ರಾಜಕಾರಣಿಗಳಿಗೆ ಸದಾ ಮಾರ್ಗದರ್ಶನ...

ಯಾದವಾಡದಲ್ಲಿ ಭಂಡಾರಮಯವಾದ ಕನಕದಾಸರ ಜಯಂತ್ಯುತ್ಸವ

ಜನರ ಪ್ರೀತಿ, ವಿಶ್ವಾಸದಿಂದಲೇ ನಮ್ಮ ಕುಟುಂಬಕ್ಕೆ ಅಧಿಕಾರ; ಕುಟುಂಬ ರಾಜಕೀಯ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿಯಾದವಾಡ (ತಾ.ಮೂಡಲಗಿ)- ಜನರ ಪ್ರೀತಿ, ವಿಶ್ವಾಸದಿಂದಾಗಿಯೇ ನಮ್ಮ ಒಂದೇ ಕುಟುಂಬದಲ್ಲಿ ಐವರು ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಜನಸೇವೆಯನ್ನು ಮಾಡುತ್ತಿದ್ದೇವೆ. ಇದರಲ್ಲಿ ಕುಟುಂಬ ರಾಜಕೀಯದ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು...

ಕಠಿಣ ಪರಿಶ್ರಮ ಹಾಗೂ ಆತ್ಮಸ್ಥೈರ್ಯ ವಿದ್ಯಾರ್ಥಿಗಳಲ್ಲಿ ಕ್ರೀಡಾ ಯಶಸ್ಸು ತಂದು ಕೊಡುತ್ತದೆ – ಸಂಗಮೇಶ ಹಳ್ಳೂರ

ಮೂಡಲಗಿ : ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ ಹಾಗೂ ಆತ್ಮಸ್ಥೆöÊರ್ಯ ಕ್ರೀಡಾ ಯಶಸ್ಸು ತಂದು ಕೊಡುತ್ತದೆ ದೃಢ ಸಂಕಲ್ಪ ಮತ್ತು ಕ್ರೀಡಾ ಅರ್ಪಣಾ ಮನೋಭಾ ವಗಳು ನಿಮ್ಮಲ್ಲಿದ್ದರೆ ನಿಮ್ಮ ಸಾಧನೆಗಳಿಗೆ ಮೇರೆಗಳು ಇರುವುದಿಲ್ಲ ಪ್ರಯತ್ನ ಪಡದೆ ಕನಸು ನನಸಾಗುವಂತೆ ಆಸೆ ಪಡುವುದು ಮೂರ್ಖತನ ಪ್ರತಿಭೆ ಇದ್ದ ಕಡೆ ಕನಸು ಕಟ್ಟಿ ಬದುಕುವುದೇ ಜೀವನವಾಗಬೇಕೆಂದು ಶ್ರೀವಿದ್ಯಾನಿಕೇತನ ಕನ್ನಡ...

ಶಬರಿಮಲೆ ವಿಶೇಷ ರೈಲಿಗೆ ಚಾಲನೆ ನೀಡಿದ ಈರಣ್ಣ ಕಡಾಡಿ

ಬೆಳಗಾವಿ: ಬೆಳಗಾವಿ-ಶಬರಿಮಲೆ ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರಕ್ಕೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಸೋಮವಾರ ಡಿ-09 ರಂದು ಬೆಳಗಾವಿ ರೈಲು ನಿಲ್ದಾಣದಲ್ಲಿ ಬೆಳಗಾವಿಯಿಂದ ಶಬರಿಮಲೆಗೆ ತೆರಳುವ ವಿಶೇಷ ರೈಲು ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ದೇಶದ ಪ್ರಸಿದ್ಧ ಧಾರ್ಮಿಕ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

 ಭಾಗವತ ಬೈಬಲ್ಲು ವಚನವೇದಕುರಾನು ಗುರುಗ್ರಂಥಸಾಹೇಬವುಪನಿಷತ್ತು ತಂದೊಟ್ಟಿಗಿಟ್ಟರೂ ಜಗಳವಾಡುವುದಿಲ್ಲ ಜಗಳವೇಕೆಮ್ಮಲ್ಲಿ - ಎಮ್ಮೆತಮ್ಮತಾತ್ಪರ್ಯ ಭಾಗವತ = ಶ್ರೀಕೃಷ್ಣನ ಚರಿತ್ರೆ. ಬೈಬಲ್ = ಕ್ರಿಸ್ತನ ಚರಿತ್ರೆ ವಚನ = ಶರಣರ ಅನುಭಾವ.ವೇದ = ಋಷಿಗಳ ದರ್ಶನ ಕುರಾನು = ಮಹಮ್ಮದ್ ಪೈಗಂಬರರ ಬೋಧನೆಗಳು ಗುರುಗ್ರಂಥ ಸಾಹೇಬ = ಗುರುನಾನಕರ ಪ್ರಾರ್ಥನೆಗಳು ಉಪನಿಷತ್ತು = ವೇದಗಳ ಕೊನೆಯ ಅಧ್ಯಾಯತಾತ್ಪರ್ಯ ವ್ಯಾಸ ಬರೆದ ಮಹಾಭಾರತ, ವಾಲ್ಮೀಕಿ ಬರೆದ ರಾಮಾಯಣ, ಋಷಿಗಳು ರಚಿಸಿದ ವೇದೋಪನಿಷತ್ತುಗಳು,...

ನಾವು ಕೈಕಟ್ಟಿಕೊಂಡು ಕೂರುವ ಜಾಯಮಾನದವರಲ್ಲ – ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಯಾದವಾಡದಲ್ಲಿ ಸಾಂಸ್ಕೃತಿಕ ಉತ್ಸವ ಸಂಭ್ರಮಮೂಡಲಗಿ: ನಾಡಿನ ತುಂಬೆಲ್ಲ ಚೆನ್ನಾಗಿ ಮಳೆಯಾಗಿದೆ. ರೈತರನ್ನು ಹಾಗೂ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತಿರಬಹುದು ಆದರೆ ನಾವು ಕೈಕಟ್ಟಿಕೊಂಡು ಕೂರುವ ಜಾಯಮಾನದವರಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.ಮೂಡಲಗಿ ತಾಲೂಕಿನ ಯಾದವಾಡದಲ್ಲಿ ಸಾಂಸ್ಕೃತಿಕ...

ಕಾಡು ಹಣ್ಣು ಮತ್ತು ದೇಶೀಯ ಹಣ್ಣುಗಳಿಗೆ ಪ್ರಾಧಾನ್ಯತೆ ನೀಡಿ- ಡಾ. ಎಚ್.ಎನ್.ಕೆಂಚರಡ್ಡಿ ಅಭಿಮತ

ನಮ್ಮ ಊಟದ ತಟ್ಟೆಯಲ್ಲಿಯ ಸಸ್ಯಗಳ ಸಂಖ್ಯೆ ಕಡಿಮೆಯಾಗುತ್ತಿದೆಯೆಂದು ಮೇಘಾಲಯದ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ ಕಾಡು ಹಣ್ಣುಗಳ ವಿಜ್ಞಾನಿ ಡಾ. ಎಚ್.ಎನ್.ಕೆಂಚರಡ್ಡಿಯವರು ಕಪ್ಪತಗಡ್ಡ ಶ್ರೀ ನಂದಿವೇರಿ ಸಂಸ್ಥಾನಮಠ ಪ್ರಾಯೋಜಿತ 7ನೆ ಚಾರಣ ಹಾಗೂ ಸಸ್ಯಾನುಭಾವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.ಜಗತ್ತಿನಲ್ಲಿ ಮೂರು ಲಕ್ಷಕ್ಕೂ ಅಧಿಕ ಸಸ್ಯಗಳನ್ನು ಆಹಾರವಾಗಿ ಬಳಸಲು ಸಾಧ್ಯವಿದ್ದರೂ ನಾವು ಕೇವಲ ಮೂವತ್ತು...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

 ಆಯ್ದಕ್ಕಿ ಮಾರಯ್ಯ ಆಯ್ದು ತಂದರೆ ಹೆಚ್ಚು ಈಸಕ್ಕಿಯಾಸೆ ನಿಮಗೇಕೆಯೆಂದು ಆಯ್ದಕ್ಕಿ ಲಕ್ಕಮ್ಮ ಪತಿಯನೆಚ್ಚರಿಸಿದಳು ಅತಿಯಾಸೆ ತರವಲ್ಲ - ಎಮ್ಮೆತಮ್ಮಶಬ್ಧಾರ್ಥ ಆಯ್ದು = ಆರಿಸಿತಾತ್ಪರ್ಯರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಅಮರೇಶ್ವರ ಎಂಬ ಗ್ರಾಮದ ಮಾರಯ್ಯ ಮತ್ತು ಲಕ್ಕಮ್ಮ ದಂಪತಿಗಳಿದ್ದರು. ಇವರು ಬಸವಣ್ಣನ ಕಾಯಕ‌ನಿಷ್ಢೆಗೆ ಮಾರುಹೋಗಿ ಕಲ್ಯಾಣಕ್ಕೆ ತೆರಳುತ್ತಾರೆ. ಅಲ್ಲಿ ಮಾರಯ್ಯ ಕಲ್ಯಾಣದ ವ್ಯಾಪಾರ ಕೇಂದ್ರದಲ್ಲಿ ಕೆಳೆಗೆ ಚೆಲ್ಲಿದ‌ ಅಕ್ಕಿಯನ್ನು ಆಯ್ದು ತರುವ ಕಾಯಕ ಮಾಡುತ್ತಿದ್ದನು.ಆಯ್ದು ತಂದ ಅಕ್ಕಿ ದಾಸೋಹ...

ಮೂರು ಕವನ ಸಂಕಲನಗಳ ಬಿಡುಗಡೆ

      ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶ್ರೀಮತಿ ಸುಲೋಚನಾ ಮಾಲಿಪಾಟೀಲರ ಚಿಗುರಿದ ಹೂಬಳ್ಳಿ, ಅಂತರಂಗದ ನಿನಾದ ಹಾಗೂ ಡಾ.‌ಸುಧಾ ಚಂದ್ರಶೇ ಖರ ಹುಲಗೂರ ಅವರ ಅಂತರಂಗದ ಅಲೆಗಳು ಕವನ ಸಂಕಲನಗಳನ್ನು ಪ್ರೊ. ಮಾಲತಿ ಪಟ್ಟಣಶೆಟ್ಟಿ ಬಿಡುಗಡೆ ಮಾಡಿದರು .ಕವಯಿತ್ರಿಯರು ಸಮಾಜಮುಖಿಯಾದ ಕವನಗಳನ್ನು ಬರೆಯುವಾಗ ಮೌಲ್ಯಾಧಾರಿತ ಸಂದೇಶ ಇರಬೇಕು. ಭಾಷೆ ,...

ರೈತ ಮಿತ್ರ ಏಜೆನ್ಸಿಯು ಉತ್ತರೋತ್ತರ ಅಭಿವೃದ್ಧಿ ಹೊಂದಲಿ – ಶಾಸಕ ಮನಗೂಳಿ

ಸಿಂದಗಿ : ರೈತರ, ಕೃಷಿಕರ ಏಳಿಗೆ ಉದ್ದೇಶವನ್ನಿಟ್ಟುಕೊಂಡು ಸ್ಥಾಪನೆಗೊಂಡ ಕರ್ನಾಟಕ ರೈತ ಮಿತ್ರ ಏಜೆನ್ಸಿಯು ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಉತ್ತಮ ಕಾರ್ಯ ಮಾಡಲಿ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಹೊರವಲಯದ ಚಿಕ್ಕ ಸಿಂದಗಿ ಬೈಪಾಸ್ ಹತ್ತಿರವಿರುವ ಲಕ್ಕಮ್ಮದೇವಿ ದೇವಸ್ಥಾನದ ಆವರಣದಲ್ಲಿ ರೈತ ಮಿತ್ರ ಏಜೆನ್ಸಿ ಗ್ರುಪ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು ವ್ಯಾಪಾರ-ವಹಿವಾಟು,...
- Advertisement -spot_img

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...
- Advertisement -spot_img
error: Content is protected !!
Join WhatsApp Group