Monthly Archives: December, 2024
ಸುದ್ದಿಗಳು
ಶಿವಾಪೂರ (ಹ) ಗ್ರಾಮದಲ್ಲಿ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಕಡಾಡಿ
ಮೂಡಲಗಿ: ಭಗವಂತ ತಮ್ಮ ಸೇವೆ ಮಾಡಲು ಅವಕಾಶ ನೀಡಿದರಿಂದ ಶಿವಾಪೂರ(ಹ) ಗ್ರಾಮಕ್ಕೆ ವಿಶೇಷ ಆದ್ಯತೆ ನೀಡಿ ಅಭಿವೃದ್ದಿ ಮಾಡಲಾಗುತ್ತಿದ್ದು ಗ್ರಾಮದ ಅಡಿವಿಸಿದ್ದೇಶ್ವರ ಮಠ, ಬಸ್ ನಿಲ್ದಾಣ ಹಾಗೂ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಶೆಲ್ಟರ್ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ರವಿವಾರದಂದು ತಾಲೂಕಿನ ಶಿವಾಪೂರ (ಹ)...
ಸುದ್ದಿಗಳು
ಲಿಂಗಾಯತ ಸಂಘಟನೆ ಸಾಮೂಹಿಕ ಪ್ರಾರ್ಥನೆ
ಲಿಂಗಾಯತ ಸಂಘಟನೆ ಡಾ. ಫ ಗು. ಹಳಕಟ್ಟಿ ಭವನ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ ೦೮.೧೨. ೨೦೨೪ ರಂದು ಸಾಮೂಹಿಕ ಪ್ರಾಥ೯ನೆ ಮತ್ತು ಸಂಘಟನೆ ಕುರಿತು ಚಚೆ೯ಕಾಯ೯ಕ್ರಮ ಜರುಗಿತು.ಅಧ್ಯಕ್ಷತೆಯನ್ನು ಈರಣ್ಣಾ ದೇಯಣ್ಣವರ ವಹಿಸಿದ್ದರು. ಪ್ರಾರಂಭದಲ್ಲಿ ಸುರೇಶ ನರಗುಂದ ಅವರು ಪ್ರಾಥ೯ನೆ ನಡಿಸಿಕೊಟ್ಟರು. ವಿ. ಕೆ ಪಾಟೀಲ, ಆನಂದ ಕಕಿ೯,,ಸದಾಶಿವ ದೇವರಮನಿ, ಶಂಕರ ಗುಡಸ ಬಿ....
ಕವನ
ಕವನ : ನೀನು ನನ್ನ ಜೀವನ
ನೀನು ನನ್ನ ಜೀವನನೀನು ಜೀವ
ನೀನು ಭಾವ
ನೀನು ಕಾವ್ಯ
ಕವನ
ನೀನು ನನ್ನ
ಜೀವನನೀನು ಒಲವು
ನೀನು ಗೆಲುವು
ನೀನು ಸ್ಫೂರ್ತಿ
ನಂದನ
ನೀನು ಬಾಳು
ಬಂಧನನೀನು ಪ್ರೀತಿ
ನೀನು ಪ್ರಜ್ಞೆ
ನೀನು ಸಮತೆ
ಚಿಂತನ
ನೀನು ನನ್ನ
ತನು ಮನನೀನು ಹೆಜ್ಜೆ
ನೀನು ಗುರಿ
ನೀನು ಮೌಲ್ಯ
ಮಂಥನ
ನೀನು ಸತ್ಯ
ಶೋಧನ
______________________*ಡಾ ಶಶಿಕಾಂತ ಪಟ್ಟಣ ರಾಮದುರ್ಗ*
ಸುದ್ದಿಗಳು
ಹಿಂದೂ ಜಾಗೃತಿ ಸಮಾವೇಶಕ್ಕೆ ನಿಷೇಧ ; ಹಿಂದೂಗಳ ಆಕ್ರೋಶ
ಬೀದರ - ಇಂದು ದಿ. ೮ ರಂದು ಬೀದರನ ಸಾಯಿ ಸ್ಕೂಲ್ ಮೈದಾನದಲ್ಲಿ ನಡೆಯಲಿದ್ದ ಬೃಹತ್ ಹಿಂದೂ ಜಾಗೃತಿ ಸಮಾವೇಶಕ್ಕೆ ಬೀದರ ಜಿಲ್ಲಾಡಳಿತ ನಿಷೇಧ ಹೇರಿದ್ದು ಸ್ಕೂಲ್ ಮೈದಾನದಿಂದ ೨೦೦ ಮೀಟರ್ ವರೆಗೂ ನಿಷೇಧಾಜ್ಞೆ ಜಾರಿ ಮಾಡಿದೆ.ಭಾರತೀಯ ಆಡಳಿತ ಸೇವಾ ಬೀದರ ಜಿಲ್ಲಾಧಿಕಾರಿ ಡಾ. ಗಿರೀಶ ಪ್ರದೀಪ ಬದೋಲೆಯವರು ಈ ಆದೇಶ ಹೊರಡಿಸಿದ್ದು ಈ...
ಸುದ್ದಿಗಳು
ಡಾ.ಬಿ ಆರ್ ಅಂಬೇಡ್ಕರ್ ಅವರ ತತ್ವ ಆದರ್ಶ ಮತ್ತು ಸಾಧನೆಗಳು ಮನುಕುಲಕ್ಕೆ ದಾರಿದೀಪ: ರಾಮಯ್ಯ
ಗ್ರಂಥಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ "ಮಹಾ ಪರಿನಿರ್ವಾಣ ದಿನ" ಆಚರಣೆಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ ಆರ್ ಅಂಬೇಡ್ಕರ್ ಅವರ 68 ನೆ ಪರಿನಿರ್ವಾಣ ದಿನ ಆಚರಣೆ ಮಾಡಲಾಯಿತು.ತನ್ನಿಮಿತ್ತ ಉಪನಿರ್ದೇಶಕರಾದ ರಾಮಯ್ಯ ಅವರು ಜ್ಯೋತಿ ಬೆಳಗಿ ಗೌರವ ವಂದನೆ ಸಲ್ಲಿಸಿ ಮಾತನಾಡುತ್ತಾ, ಅಂಬೇಡ್ಕರ್ ಅವರ ಜೀವನ ಮತ್ತು ಅವರ...
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಅವರಿವರ ಸಿರಿಕಂಡು ಹೊಟ್ಟೆಕಿಚ್ಚೇತಕ್ಕೆ ?
ಕಡುಬಡವ ನಾನೆಂದು ದುಃಖವೇಕೆ ?
ನಿನ್ನೊಳಗೆ ತುಂಬಿಹುದು ಸವೆಯದಿಹ ಸಂಪತ್ತು
ಪಡೆದುಕೋ ಪರಮಾರ್ಥ - ಎಮ್ಮೆತಮ್ಮಶಬ್ಥಾರ್ಥ
ಪರಮಾರ್ಥ = ಶ್ರೇಷ್ಠವಾದ ಸತ್ಯ, ಮೋಕ್ಷತಾತ್ಪರ್ಯ
ಶ್ರೀಮಂತರನ್ನು ಕಂಡು ಅಸೂಯೆಪಡಬಾರದು. ಅವರನ್ನು
ದೂಷಿಸುವುದರಿಂದ ನೀನು ಬಡವನಾಗುತ್ತೀಯ. ನಿನ್ನಲ್ಲಿ
ಕೊರತೆಯಿದೆಯೆಂದು ಭಾವಿಸುತ್ತೀಯ. ನಿನ್ನ ಭಾವನೆ
ಹೇಗಿದೆಯೊ ಹಾಗೆ ನೀನಾಗುತ್ತಿ. ನಾನು ಶ್ರೀಮಂತನಿದ್ದೇನೆ
ಎಂದು ಭಾವಿಸುತ್ತಿದ್ದರೆ ನಿನ್ನೆಡೆಗೆ ಧನ ಹರಿದುಬಂದು ನೀನು
ಶ್ರೀಮಂತನಾಗುತ್ತಿ. ನಾನು ಬಡವನೆಂದು ಭಾವಿಸಿದರೆ
ಬಡವನಾಗುತ್ತಿ. ಸದಾ...
ಸುದ್ದಿಗಳು
ವಿದ್ಯಾರ್ಥಿಗಳ ಜ್ಞಾನಾಸಕ್ತಿ ಬೆಳಸುವಲ್ಲಿ ಪಾಲಕರ ಪಾತ್ರ ಮಹತ್ವದಾಗಿದೆ : ಸತೀಶ ಬಿ. ಎಸ್.
ಮೂಡಲಗಿ : ವಿದ್ಯಾರ್ಥಿಗಳ ಜ್ಞಾನಾಸಕ್ತಿ ಬೆಳಸುವಲ್ಲಿ ಪಾಲಕರ ಪಾತ್ರ ಮಹತ್ವದಾಗಿದ್ದು. ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಓದುವ ವಿದ್ಯಾರ್ಥಿಗಳಿಗೆ ಅವರ ಭವಿಷ್ಯ ರೂಪಿಸುವಲ್ಲಿ ಅತ್ಯಂತ ಮಹತ್ವದ ಹೆಜ್ಜೆಯಾಗಿದ್ದು ಪರೀಕ್ಷೆ ನಿಯಮಗಳು ಮತ್ತು ವಿಧಾನಗಳು ಬದಲಾಗಿ ಹೊಸ ನವೀನ ತಾಂತ್ರಿಕ ರೂಪಗಳನ್ನು ಪಡೆದುಕೊಳ್ಳುತ್ತಿವೆ ವಿದ್ಯಾರ್ಥಿಗಳು ಹೊಸವಿಧಾನದ ಪರೀಕ್ಷೆಗಳಿಗೆ ಹೊಂದುಕೊಳ್ಳುವುದು ಅಗತ್ಯವಾಗಿದೆ ಮತ್ತು ಪಾಲಕರು ಮಾನಸಿಕವಾಗಿ ನವೀನ ಪರೀಕ್ಷಾ...
ಸುದ್ದಿಗಳು
ಚೆನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ವಿಶ್ವ ಮಣ್ಣು ದಿನ ಆಚರಣೆ
ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ದಿನಾಂಕ: ೦೫.೧೨.೨೦೨೪ ರಂದು ಮಹಾವಿದ್ಯಾಲಯದ ಎನ್.ಎಸ್ ಎಸ್. ಮತ್ತು ತೋಟಗಾರಿಕಾ ವಿಸ್ತರಣಾ ಶಿಕ್ಷಣ ಘಟಕದ ಸಹಭಾಗಿತ್ವದಲ್ಲಿ ವಿಶ್ವ ಮಣ್ಣು ದಿನವನ್ನು ಡಾ. ಎಮ್. ಜಿ. ಕೆರುಟಗಿ, ಡೀನ್, ಕಿ.ರಾ.ಚ.ತೋ.ಮ, ಅರಭಾವಿ ಇವರ ಸೂಕ್ತ ಮಾರ್ಗದರ್ಶನದಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡಾ. ಕಾಂತರಾಜು ವಿ., ಪ್ರಾಧ್ಯಾಪಕರು, ಎ. ಡಿ. ಎಸ್....
ಸುದ್ದಿಗಳು
ನಟ ವಿಶ್ವಪ್ರಕಾಶ ಮಲಗೊಂಡಗೆ ಸನ್ಮಾನ
ಸಿಂದಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಿಂದಗಿ ತಾಲೂಕು ಘಟಕದ ವತಿಯಿಂದ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಸನ್ಮಾನಿಸಲಾಯಿತುಶನಿವಾರ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಎಲ್ಲಾ ನಿರ್ದೇಶಕರಿಗೆ ಮತ್ತು ಸಿಂದಗಿ ತಾಲುಕು ನೌಕರರ ಸಂಘದ ಪದಾಧಿಕಾರಿಗಳು...
ಸುದ್ದಿಗಳು
ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಶಿಸ್ತು ಮತ್ತು ದೇಶಾಭಿಮಾನ ಕಲಿಸಿರಿ-ಗಜಾನನ ಮನ್ನಿಕೇರಿ
ಶ್ರೀ ನಿಜಗುಣದೇವರ ವಿದ್ಯಾಸಂಸ್ಥೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಉದ್ಘಾಟನೆ ಮೂಡಲಗಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಶಿಸ್ತನ್ನು ಕಲಿಸಬೇಕೆಂದು ಬೆಳಗಾವಿಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಗಜಾನನ ಮನ್ನಿಕೇರಿ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶ್ರೀ ನಿಜಗುಣದೇವರ ವಿದ್ಯಾಸಂಸ್ಥೆ ವತಿಯಿಂದ ಜರುಗಿದ ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್...
Latest News
ಲೇಖನ : ಹಟ್ಟಿ ಹಬ್ಬ
ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...