Monthly Archives: January, 2025

ದೇಶದಲ್ಲಿ ಆಹಾರ ಕೊರತೆ ಇಲ್ಲ; ಅಗತ್ಯವಿರುವಷ್ಟು ಇದೆ-ಸಂಸದ ಈರಣ್ಣ ಕಡಾಡಿ

ಮೈಸೂರು: ರಾಜ್ಯದ 5 ಕೋಟಿ ಜನರು ಸೇರಿ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಪದಾರ್ಥ ವಿತರಿಸುತ್ತಿದ್ದು, ನಾಲ್ಕು ತಿಂಗಳಿಗೆ ಬೇಕಾಗುವಷ್ಟು ಆಹಾರ ಶೇಖರಣೆ ಇದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಆಹಾರ ನಿಗಮದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ...

ಫೆ. ಒಂದರಿಂದ ಗೋಕಾಕದಲ್ಲಿ ಶರಣ ಸಂಸ್ಕೃತಿ ಉತ್ಸವ

ಮೂಡಲಗಿ:- ಪ್ರತಿವರ್ಷದಂತೆ ಈ ವರ್ಷವೂ ಫೆಬ್ರುವರಿ 1ರಿಂದ 4 ವರೆಗೆ ಗೋಕಾಕದ ಶೂನ್ಯ ಸಂಪಾದನ ಮಠದಲ್ಲಿ ಶರಣ ಸಂಸ್ಕ್ರತಿ ಉತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಮೂಡಲಗಿ ತಾಲೂಕಾ ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ತಿಳಿಸಿದರು. ಸುಮಾರು 20 ವರ್ಷಗಳಿಂದ ಶೂನ್ಯ ಸಂಪಾದನ ಮಠದಲ್ಲಿ ಶ್ರೀ "ಶರಣ ಸಂಸ್ಕ್ರತಿ"ಕಾರ್ಯಕ್ರಮ ಮುರುಘರಾಜೇಂದ್ರ ಅದ್ಧೂರಿಯಾಗಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದುಕೊಂಡು...

ಕವನ : ಓ ಬಾಪು

ಓ ಬಾಪು ಜಗದ ಬೆಳಕೇ ಸದ್ದಿಲ್ಲದಂತೆ ಸರಿದು ಸರಹದ್ದಿಗೂ ಮೀರಿ ದಿನಕರ ಮಬ್ಬಿಗೆ ಸರಿಸಿ ಕೊನೆಯ ಉಸಿರೆಳೆದಿದೆ. ಮಹಾತ್ಮನೆಂಬ ವ್ಯಕ್ತಿತ್ವ ಸತ್ಯ ಪಥದ ಸಾಕಾರ ಮೂರ್ತಿ ವ್ಯತಿರಿಕ್ತದಿ ನಂದಿದೆ ಪರಿತ್ಯಾಗಿಯಾಗಿ ನಡೆದು ಕರುಣೆ ಹೇಳ ಹೆಸರಿಲ್ಲದಂತಾಗಿದೆ. ಭಾರತದ ದಿವ್ಯ ಜ್ಯೋತಿ ಸ್ವಾತಂತ್ರ್ಯದ ಹರಿಕಾರ ಚಳವಳಿಯ ನೇತಾರ ನಿನಗೆ ಹತ್ಯೆಯ ಬಳುವಳಿ ಏಕಿಂತಹ ಘೋರ. ವಿಶ್ವ ಶಾಂತಿಗೆ ರಕ್ತದೋಕುಳಿ ಹರಿಸಿ ಬೆರಗು ಮೂಡಿಸಿದಾತನಿಗೆ ಚಿರನಿದ್ರೆಯ ಬಾಗಿನವೇ ಕಳವಳಕಾರಿ ಸುದ್ದಿಯ ನೇಮ. ಓ ಬಾಪು ನಿನಗಾರು ಸರಿಸಾಟಿ ಉಪವಾಸದ ನಡಿಗೆ ಸರಳ ಸುವಿಚಾರದ ವ್ಯಕ್ತಿಗೆ ದುರುಳತನದಿ ಹರಿತವೇ. ಮತ್ತೊಮ್ಮೆ ಬಂದು ಬಿಡು ಮತ್ತಿನ ಜನಕೆ ಪಾಠ ಕಲಿಸಿ ಮುತ್ತಿನ...

ವೇದಾಂತ ಎಕ್ಸೆಲೆನ್ಸ್ ಅವಾರ್ಡ್ ಗೆ ನವರತ್ನಗಳು

ವೇದಾಂತ ಫೌಂಡೇಶನ್ ನ 2025ನೇ ಸಾಲಿನ ಪ್ರಶಸ್ತಿ ಪ್ರಕಟ ; ಶಿಕ್ಷಕರು, ಪತ್ರಕರ್ತರು ಮತ್ತು ಪೊಲೀಸರಿಗೆ ಅವಾರ್ಡ್ ಆದರ್ಶ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವ ಶಿಕ್ಷಕರು, ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳನ್ನು ನಿರ್ಭಯವಾಗಿ ಬೆಳಕಿಗೆ ತಂದು ಸಮಾಜದಲ್ಲಿ ಜಾಗೃತಿ ಮೂಡಿಸುವ ಪತ್ರಕರ್ತರು ಹಾಗೂ ಅಪರಾಧಿಗಳ ಹುಟ್ಟಡಗಿಸಿ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪೊಲೀಸರನ್ನು ಗೌರವಿಸುವ ಮತ್ತು ಪ್ರೋತ್ಸಾಹಿಸುವ ಸಲುವಾಗಿ...

ನಮ್ಮಿಬ್ರಿಗೆ ಸಾವು ಯಾವಾಗ ಬರತೈತೋ ಅಂತ ಕಾಯಾಕತ್ತೀವಿ : ರಂಗ ರೂಪಾಂತರ

ನಮ್ಮಿಬ್ರಿಗೆ ಸಾವು ಯಾವಾಗ ಬರತೈತೋ ಅಂತ ಕಾಯಾಕತ್ತೀವಿ ಮೂಲ ಕತೆ: ಮಧುನಾಯ್ಕ ಲಂಬಾಣಿ, ಹೂವಿನಹಡಗಲಿ ರಂಗ ರೂಪಾಂತರ: ಗೊರೂರು ಅನಂತರಾಜು, ಹಾಸನ. (ಹನುಮಜ್ಜಿ ಮನೆ) ನೀಲಕ್ಕ: ಸತ್ತರ‍್ನ ಸುಡಾಕ ಜಾಗ ಇಲ್ಲ. ಮಣ್ಣಾಗ ಇಡಾಕು ಜಾಗ ಇಲ್ಲ. ಇದೇಂಥಾ ಊರು. ಊರನ್ನೋದೆ ಸುಡುಗಾಡು ಆಗೈತಿ. ಹೇಳೋರಿಲ್ಲ ಕೇಳೋರಿಲ್ಲ. ಈ ಊರಾಗ ಯಜಮಾನ್ರ ಇಲ್ಲ. ಊರಿನ ಪರಿಸ್ಥಿತಿನ ಸರಿಮಾಡೋರ ಇಲ್ದಾಂಗತು ನೋಡು. ಹನುಮಜ್ಜಿ:...

ಸಂಗೀತ ಮತ್ತು ನಗು ಮನುಷ್ಯನ ಆಯುಷ್ಯ ಹೆಚ್ಚಿಸುತ್ತವೆ

ಸಿಂದಗಿ: ಸಂಗೀತ ಮತ್ತು ನಗು ಮನುಷ್ಯನ ಆಯುಷ್ಯವನ್ನು ಹೆಚ್ಚಿಸುವ ಶಕ್ತಿ ಹೊಂದಿದೆ ಅದಕ್ಕೆ ಮಠ ಮಾನ್ಯಗಳಲ್ಲಿ ನಡೆಯುವ ಆಧ್ಯಾತ್ಮಿಕ ಕಾರ್ಯದ ಜೊತೆಗೆ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಭಕ್ತರ ನೋವು ನಲಿವಿನಲ್ಲಿ ಬಾಗಿಯಾಗುತ್ತಿರುವ ಕಾರ್ಯ ಶ್ಲಾಘನೀಯ ಎಂದು ಮನ್ನಾಪುರ ಗ್ರಾಮದ ವರನಿಧಿ ಆಸ್ಪತ್ರೆಯ ವೈದ್ಯ ಡಾ. ರಾಹುಲ ಯಂಪೂರೆ ಹೇಳಿದರು. ಪಟ್ಟಣದ ಬಸ್‌ಡಿಪೋ ಹತ್ತಿರದಲ್ಲಿರುವ ಶ್ರೀ ಆದಿಶೇಷ...

ವಿದ್ಯುತ್ ಗ್ರಾಹಕರ ಸಲಹಾ ಸಮಿತಿಗೆ ಶರಣಮ್ಮ ಆಯ್ಕೆ

ಸಿಂದಗಿ: ಸರ್ಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿರುವ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವಿದ್ಯುತ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಸಿಂದಗಿ ಉಪ ವಿಭಾಗ ಹಾಗೂ ಸಿಂದಗಿ ಶಾಖಾ ಕಚೇರಿ ಮಟ್ಟದ ಗ್ರಾಹಕರ ಸಲಹಾ ಸಮಿತಿಗೆ ಮಹಿಳಾ ಪ್ರತಿನಿಧಿಯಾಗಿ ಶರಣಮ್ಮ ನಾಯಕ್ ಅವರನ್ನು ರಾಜ್ಯ ಸರ್ಕಾರ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆ ಮಾಡಿ ಆದೇಶ...

ಪೋಷಕರು ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕು – ಡಾ. ಚೇತನ

ಸಿಂದಗಿ; ಮಕ್ಕಳಲ್ಲಿ ಸರಿಯಾದ ಬೆಳವಣಿಗೆ ಆಗಬೇಕಾದರೆ ಪಂಚೇಂದ್ರಿಯಗಳ ಸರಿಯಾದ ಬೆಳವಣಿಗೆ ಆಗಬೇಕು. ಇದಕ್ಕೆ ಪೂರಕವಾಗಿ ಪೋಷಕರು ಮಕ್ಕಳಿಗೆ ಪೌಷ್ಠಿಕ ಆಹಾರ ಕೊಡಬೇಕು, ಜಂಕ್ ಆಹಾರ ಕೊಡಬಾರದು, ಮೊಬೈಲನ್ನು ಕೊಡಬಾರದು ಮತ್ತು ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಬೇಕು ಎಂದು ಬೆಂಗಳೂರಿನ ಖ್ಯಾತ ಮಕ್ಕಳ ತಜ್ಞರಾದ ಡಾ. ಚೇತನ ಹೇಳಿದರು. ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಎಡೆಬಿಡದೆ ಗಡಿಯಾರ ಸತತ ದುಡಿಯುವ ಹಾಗೆ ಸೋಮಾರಿತನಬೇಡ ಕೆಲಸಮಾಡು ಕಿಂಚಿತ್ತು ಕಂಪಿಸದ ಕಲ್ಲುಬಂಡೆಯ ಹಾಗೆ ಧ್ಯಾನದಲಿ‌ ಕೂತುಬಿಡು - ಎಮ್ಮೆತಮ್ಮ ಶಬ್ಧಾರ್ಥ ಎಡೆಬಿಡದೆ =ನಡುವೆ ಬಿಡದೆ, ಕಿಂಚಿತ್ತು = ಕೊಂಚ ಕಂಪಿಸು‌ = ನಡುಗು, ಅಲುಗಾಡು ತಾತ್ಪರ್ಯ ಹೇಗೆ ಗಡಿಯಾರ ೨೪ ತಾಸು ಸತತ ಕೆಲಸ ಮಾಡುತ್ತದೆ ಹಾಗೆ ಮನುಷ್ಯ ಯಾವಾಗಲು‌ ಚಟುವಟಿಕೆಯಿಂದ‌ ಇರಬೇಕು. ಇಲ್ಲದಿದ್ದರೆ ಅನೇಕ ಯೋಚನೆಗಳು‌ ಕಾಡತೊಡಗುತ್ತವೆ. Idle mind is devil's workshop (ಸೋಮಾರಿ‌ಯ ತಲೆ...

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಲ್ಯಾಪ್‌ಟಾಪ್ ವಿತರಣೆ

ಮೂಡಲಗಿ - ವಿದ್ಯಾರ್ಥಿಗಳಿಗೆ ಕಲಿಯಲು ಇನ್ನಷ್ಟು ಅನುಕೂಲವಾಗಲೆಂದು ಕಿತ್ತೂರು ರಾಣಿ ಚನ್ನಮ್ಮ            ತೋಟಗಾರಿಕಾ ಮಹಾವಿದ್ಯಾಲಯ, ಅರಭಾವಿ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ ಇವರ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ. ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು. ಬಿ.ಎಸ್‌ಸಿ. (ತೋಟಗಾರಿಕೆ) ತೃತೀಯ ಹಾಗೂ ಅಂತಿಮ ವರ್ಷದ...
- Advertisement -spot_img

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -spot_img
close
error: Content is protected !!
Join WhatsApp Group