Monthly Archives: January, 2025

ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ 4 ಗುಂಟೆ ನಿವೇಶನ ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಂಬಿಗರ ಸಮಾಜದ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಗೋಕಾಕ ನಗರದಲ್ಲಿ 4 ಗುಂಟೆ ನಿವೇಶನವನ್ನು ನಗರಸಭೆಯಿಂದ ಮಂಜೂರು ಮಾಡಲಾಗಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ರವಿವಾರದಂದು ತಾಲೂಕಿನ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ ಕಂಚಿನ ಮೂರ್ತಿ ಪ್ರತಿಷ್ಠಾಪನೆಯನ್ನು ನೆರವೇರಿಸಿ ಮಾತನಾಡಿದ...

ಮೂಡಲಗಿಯಲ್ಲಿ ಕೂಸಿನ ಮನೆ ಆರೈಕೆದಾರರ ತರಬೇತಿ ಕಾರ್ಯಕ್ರಮ 

ಮೂಡಲಗಿ - ಕೂಸಿನ ಮನೆ ಆರೈಕೆದಾರರು ತರಬೇತಿ ಪಡೆದುಕೊಂಡು ಕೂಸಿನ ಮನೆಗಳನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳ ತಿಳಿಸಿದ ವಿಷಯಗಳನ್ನು ಸರಿ ಅರ್ಥೈಸಿಕೊಂಡು ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಹೋಗಲು ಕೂಸಿನ ಮನೆಗಳ ನಿರ್ವಹಣೆಗೆ ತರಬೇತಿ ಅವಶ್ಯಕವಾಗಿವೆ ಎಂದು ಮೂಡಲಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನವರ ಹೇಳಿದರು.ಅವರು ಪಟ್ಟಣದ ಕೃಷ್ಣಪ್ಪ ಎಚ್.ಸೋನವಾಲಕರ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

 ಪಟ್ಟಣಕೆ ದಾರಿಯಿದೆ ತೋರಿಸುವ ಫಲಕವಿದೆ ನಡೆದುಹೋದರೆ ಮಾತ್ರ ತಲುಪಬಹುದು ದೇವಪಥ ತೋರಿಸುವ ಗುರುದೇವನಿದ್ದರೂ ಸಾಧಿಸುವ ಛಲಬೇಕು‌ - ಎಮ್ಮೆತಮ್ಮಶಬ್ಧಾರ್ಥ ಫಲಕ = ದಾರಿ ತೋರಿಸುವ ಹಲಗೆ. ಮಾರ್ಗಸೂಚಿತಾತ್ಪರ್ಯ ಒಂದು‌ ನಗರಕ್ಕೆ ಹೋಗುವ ಮಾರ್ಗವನ್ನು‌ ತೋರಿಸಲು ಒಂದು ಹಲಗೆಯಲ್ಲಿ‌ ಅಥವಾ ಬಂಡೆಗಲ್ಲಿನಲ್ಲಿ ಬರೆದು ನಿಲ್ಲಿಸಿರುತ್ತಾರೆ. ಅದನ್ನು ನೋಡಿ ತಿಳಿದುಕೊಂಡು ‌ತೋರಿದ ದಾರಿಯಲ್ಲಿ ಚಲಿಸಿದರೆ ನಾವು ಮುಟ್ಟಬೇಕಾದ ಪಟ್ಟಣವನ್ನು ತಲುಪಬಹುದು. ಹಾಗೆ ದೇವರನ್ನು‌ ಕಾಣುವ‌ ಮಾರ್ಗವನ್ನು ತಿಳಿಸುವ ಗುರುದೇವನೊಬ್ಬನಿದ್ದರೂ‌‌‌ ಕೂಡ‌...

ಜನಪದ ಸಾಹಿತ್ಯದ ತಾಯಿ ಬೇರು: ಹಮೀದಾ ಬೇಗಂ ದೇಸಾಯಿ

ಪೃಥ್ವಿ ಫೌಂಡೇಶನ್‌ ದಿಂದ " ಜಾನಪದ ಸಂಭ್ರಮ" ಕಾರ್ಯಕ್ರಮಬೆಳಗಾವಿ: ಕನ್ನಡ ಸಾಹಿತ್ಯದಲ್ಲಿ ಜನಪದ ಸಾಹಿತ್ಯ ಅತ್ಯಂತ ಪುರಾತನವಾಗಿದ್ದು, ಜನಪದ ಸಾಹಿತ್ಯ. ಜನಪದ ಸಾಹಿತ್ಯ ಶಿಷ್ಟ ಸಾಹಿತ್ಯದ ತಾಯಿ ಬೇರಾಗಿದೆ. ಅದನ್ನು ಯುವ ಪೀಳಿಗೆಗೆ ಪರಿಚಯಿಸುವ, ಉಳಿಸಿ ಬೆಳೆಸುವ ಕೆಲಸ ಆಗಬೇಕಿದೆ ಎಂದು ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸದಸ್ಯರಾದ ಹಮೀದಾ ಬೇಗಂ ದೇಸಾಯಿ ಅಭಿಪ್ರಾಯ ಪಟ್ಟರುಇಲ್ಲಿನ...

ಸೌರ ವಿದ್ಯುತ್ ಉತ್ಪಾದನಾ ಅವಕಾಶಗಳು ಮತ್ತು ಸಬ್ಸಿಡಿ ಲಭ್ಯತೆ ಕುರಿತ ಉಪನ್ಯಾಸ

ಧಾರವಾಡದ ವಿದ್ಯಾವರ್ಧಕ ಸಂಘದ ವಿಜ್ಞಾನ ಮಂಟಪದ ಆಶ್ರಯದಲ್ಲಿ ದಾಕ್ಷಾಯಿಣಿ ಭಾ ಜಾಬಶೆಟ್ಟಿ ಫೌಂಡೇಶನ್ನಿನ ಅಧ್ಯಕ್ಷ ಭಾಲಚಂದ್ರ ಜಾಬಶೆಟ್ಟಿ ಸೌರ ವಿದ್ಯುತ್ ಉತ್ಪಾದನಾ ಅವಕಾಶಗಳು ಮತ್ತು ಸಬ್ಸಿಡಿ ಲಭ್ಯತೆ ಕುರಿತು ಉಪನ್ಯಾಸ ನೀಡಿದರು.ಸೂರ್ಯನಿಂದ ಉಚಿತವಾಗಿ ದೊರೆಯುವ ಸೂರ್ಯನ ಬೆಳಕಿನಿಂದ ವಿದ್ಯುತ್ ಉತ್ಪಾದಿಸುವ ಕುರಿತು ಸಮಗ್ರ ಮಾಹಿತಿ ನೀಡಿದರು.ಕೇಂದ್ರ ಸರಕಾರವು ಘೋಷಿಸಿದ "ಸೂರ್ಯ ಘರ" ಯೋಜನೆಯ ಕುರಿತು...

ಬೀದರ ಶೂಟ್ ಔಟ್ ಬಗ್ಗೆ ಸಚಿವರಿಗೇ ಸರಿಯಾದ ಮಾಹಿತಿ ಇಲ್ಲ !

ಬೀದರ - ಬೀದರನ ಎಸ್ ಬಿಐ ಬ್ಯಾಂಕ ಎಟಿಎಮ್ ದರೋಡೆ ಹಾಗೂ ಶೂಟ್ ಔಟ್ ಪ್ರಕರಣ ಕುರಿತಂತೆ ಸರಿಯಾಗಿ ಮಾಹಿತಿ ಪಡೆಯದೆ ತಪ್ಪು ತಪ್ಪಾಗಿ ಮಾತನಾಡಿದ ಸವಿವ ರಹೀಂ ಖಾನ್ ವಿರುದ್ಧ ಕ್ಷೇತ್ರಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಮೊನ್ನೆಯಷ್ಟೇ ಬಿಜೆಪಿ ಬೀದರ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು, ಶಾಸಕರಿಗೆ ಕ್ಷೇತ್ರದ ಬಗ್ಗೆ ಸರಿಯಾದ ಮಾಹಿತಿಯೇ ಇರುವುದಿಲ್ಲ...

ಸಂಚಾರಿ ನಿಯಮಗಳನ್ನುಗಳನ್ನು ಪಾಲಿಸಬೇಕು – ಎಫ್. ವಾಯ್. ತಳವಾರ

ಬೆಳಗಾವಿ - ರಸ್ತೆ ನಿಯಮಗಳನ್ನು ನಾವು ಪಾಲಿಸಬೇಕು. ಸ್ಪೀಡ್ ಗಾಡಿ ಓಡಿಸಬಾರದು. ಕಡ್ಡಾಯವಾಗಿ ಪಾಲಿಸಿರಿ ಟೂ ವೀಲರ್ ನಲ್ಲಿ ಹೆಲ್ಮೆಟ್ ಕಡ್ಡಾಯವಿರಲಿ ಕಾಗದಪತ್ರ ಒಂದು ಸೆಟ್ ಇಟ್ಟುಕೊಳ್ಳಬೇಕು.ಯಾವುದೇ ಕಾರಣಕ್ಕೂ ಸ್ಪೀಡ್ ಹೋಗಬಾರದು. ಮದ್ಯಪಾನ ಮಾಡಬಾರದು. ಸಮಸ್ಯೆಗಳು ಬಂದಾಗ ಒಂದು ೧೧೨ ನಂಬರ್ ಕ್ಕೆ ಕರೆ ಮಾಡಿ.ವಾಹನಗಳ ತಪಾಸಣೆ ಮಾಡಿಸುತ್ತಾ ಇರಬೇಕು. ಹದಿಹರೆಯದ ಯುವಕ ಯುವತಿಯರು...

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

ಸಿಂದಗಿ: ಸಾಲದ ಸುಳಿಗೆ ಸಿಲುಕಿದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮನ್ನಾಪುರ ಗ್ರಾಮದಲ್ಲಿ ನಡೆದಿದೆ.ಗ್ರಾಮದ ದುಂಡಪ್ಪ ಸಿದ್ರಾಮಪ್ಪ ಮನಗೂಳಿ(೩೫) ಮೃತ ದುರ್ದೈವಿ ರೈತನಾಗಿದ್ದಾನೆ. ಗ್ರಾಮದ ಜಮೀನಿನಲ್ಲಿರುವ ಬೇವಿನಗಿಡಕ್ಕೆ ಕೇಬಲ್ ವಯರ್ ನಿಂದ ಜನವರಿ ೧೪ರ ರಾತ್ರಿ ೮ಗಂಟೆಯಿಂದ ಜನವರ ೧೭ರ ಮುಂಜಾನೆ ೧೧ ಗಂಟೆಯ ನಡುವಿನ ಅವಧಿ ನೇಣು ಹಾಕಿಕೊಂಡಿದ್ದಾನೆ ಎಂದು...

ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರ  ‘ಗಾಯತ್ರಿ ಸಾರಸಂಪತ್ತು’ ನೂತನ ಕೃತಿ  ಬಿಡುಗಡೆ

      ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸುವರ್ಣ ಸಂಭ್ರಮಾಚರಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರವರಿಂದ ಲೋಕಾರ್ಪಣೆದಾಖಲೆಯ 30000 ಪ್ರತಿ ವಿತರಣೆ      ಬೆಂಗಳೂರು ಅರಮನೆ ಮೈದಾನ ತ್ರಿಪುರ ವಾಸಿನಿಯಲ್ಲಿ  ನಡೆಯುತ್ತಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸುವರ್ಣ ಸಂಭ್ರಮಾಚರಣೆ ಸಮಾರಂಭ ಅಂಗವಾಗಿ ನಡೆದ ಗಾಯತ್ರಿ ಮಹಾಯಾಗದ ಸ್ಮರಣಿಕೆಯಾಗಿ ಸಂಸ್ಕೃತಿ ಚಿಂತಕ, ಅಂಕಣಕಾರ,ಪ್ರಣವ ಮೀಡಿಯಾ ಹೌಸ್...

ಚಾಲಕರು ರಸ್ತೆ ಸುರಕ್ಷತೆಯ ಬಗ್ಗೆ ತಿಳಿದಿರಬೇಕು – ಪಿಎಸ್ಐ ಮುಶಾಪೀರ

ಸಿಂದಗಿ; ವಾಹನ ಚಾಲಕರು ಮತ್ತು ಪಾದಾಚಾರಿಗಳು ರಸ್ತೆ ಸುರಕ್ಷತೆ ಬಗ್ಗೆ ಉತ್ತಮ ಶಿಸ್ತು ಮತ್ತು ಜ್ಞಾನ ಬೆಳೆಸಿಕೊಳ್ಳಬೇಕು ಶಿಸ್ತಿನ ಸಂಚಾರ, ಸುಗಮ ಸಂಚಾರಕ್ಕೆ ಹಾದಿ ಎಂಬುದನ್ನು ತಿಳಿದಿರಬೇಕು ಇಲ್ಲವಾದಲ್ಲಿ ಅಪಾಯಕಾರಿ ಎಂದು ಪಿಎಸ್‌ಐ ಆರೀಫ ಮುಶಾಪೀರ ಹೇಳಿದರು.ಪಟ್ಟಣದ ಬಸ್ ಡಿಪೋದ ಅವರಣದಲ್ಲಿ ಹಮ್ಮಿಕೊಂಡ ರಸ್ತೆ ಸುರಕ್ಷತಾ ಸಪ್ತಾಹ ಕಾರ‍್ಯಕ್ರಮದಲ್ಲಿ ಮಾತನಾಡಿ, ರಸ್ತೆ ಅಪಘಾತಗಳ ಸಂಖ್ಯೆ...
- Advertisement -spot_img

Latest News

ಪರ್ಯಾಯ ಪುತ್ತಿಗೆ ಮಠದಿಂದ ಸೋಸಲೆ ವ್ಯಾಸರಾಜ ಮಠಾಧೀಶರಿಗೆ ಅಭಿನಂದನೆ

ಪ್ರಾತಃ ಸ್ಮರಣೀಯರಾದ  ಶ್ರೀ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಆಶ್ರಮ ಶತಾಬ್ದಿ ಹಾಗೂ  ಬೃಂದಾವನ ಪ್ರವೇಶ ರಜತೋತ್ಸವ  ಪರ್ವ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ  ಪರ್ಯಾಯ ಶ್ರೀಪುತ್ತಿಗೆ...
- Advertisement -spot_img
close
error: Content is protected !!
Join WhatsApp Group