Monthly Archives: January, 2025

ಸಿಂದಗಿ : ಶ್ರೀ ಸಿದ್ಧರಾಮೇಶ್ವರ ವೃತ್ತ ಉದ್ಘಾಟನೆ

ಸಿಂದಗಿ; ಬಸವಣ್ಣನವರ ಅನುಭವ ಮಂಟಪದಲ್ಲಿದ್ದ ಮಹಾಶಿವರಶರಣ ವೃತ್ತಗಳನ್ನು ನಿರ್ಮಾಣ ಮಾಡುವುದರಿಂದ ಅವರ ಜೀವನ ಚರಿತ್ರೆಗಳನ್ನು ಮೆಲುಕು ಹಾಕಿದಂತಾಗುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಶಿವಯೋಗಿ ಸಿದ್ದರಾಮೇಶ್ವರ ೮೫೩ನೇ ಜಯಂತ್ಯುತ್ಸವದ ನಿಮಿತ್ತ ಪಟ್ಟಣದ ಜೆವರ್ಗಿ ರಸ್ತೆಯಲ್ಲಿರುವ ಮೋರಟಗಿ ನಾಕಾ ಹತ್ತಿರ ಶಿವಯೋಗಿ ಸಿದ್ದರಾಮೇಶ್ವರ ವೃತ್ತವನ್ನು ಉದ್ಘಾಟಿಸಿ ಮಾತನಾಡಿ, ಹನ್ನೆರಡನೇ ಶತಮಾನದ ಜಗಜ್ಯೋತಿ ಬಸವೇಶ್ವರರು ಹಾಗೂ ಸಿದ್ದರಾಮೇಶ್ವರರು...

ಜ್ಞಾನೋದಯ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಕೆ.ಕೆ.ವೈಭವಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ

ಮೈಸೂರಿನ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ.ಕೆ.ವೈಭವಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ವತಿಯಿಂದ ತುಮಕೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ಸಹಪಠ್ಯ ಸ್ಪರ್ಧೆಯ ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಸಾಂಸ್ಕೃತಿಕ ಜಿಲ್ಲೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.ಈ ಅಭೂತಪೂರ್ವ ಸಾಧನೆಯೊಂದಿಗೆ ಗೆಲುವಿನ ಗರಿ ತಂದ...

ಶಾಹಿ ಹಿರಿಯ ಪ್ರಾಥಮಿಕ ಶಾಲೆಯ ೭ನೇ ವರ್ಷದ ವಾರ್ಷಿಕೋತ್ಸವ

ಬೆಂಗಳೂರು - ನಗರದ ಉದಯಗಿರಿಯ ಶಾಹಿ ಹಿರಿಯ ಪ್ರಾಥಮಿಕ ಶಾಲೆಯ ೭ನೇ ವರ್ಷದ ವಾರ್ಷಿಕೋತ್ಸವವನ್ನು ರಂಗಾಚಾರ್ಲು ಪುರಭವನದಲ್ಲಿ ಇಂದು (ದಿನಾಂಕ ೧೧.೦೧.೨೦೨೫) ರಂದು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಲಿಟ್ಲ್ ಇನ್‌ಫೆಂಟ್ ಸ್ಕೂಲ್‌ನ ಸಂಸ್ಥಾಪಕರಾದ ಡಾ.ಅಂಬಿಕಾ ನಜರತ್ ರವರು ಜ್ಯೋತಿ ಬೆಳಗಿಸಿ ಮಾತನಾಡಿ ಪೋಷಕರು ಮಕ್ಕಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು. ಮಕ್ಕಳ ಮನಸ್ಸು...

ಸಿದ್ಧರಾಮ ಶಿವಯೋಗಿಗಳ ಮೇಲೆ ಬೆಳಕು ಚೆಲ್ಲುವ ಕೃತಿ

ಕೃತಿ :  ಶಿವಯೋಗಿ ಸಿದ್ಧರಾಮ : ಸಾಂಸ್ಕೃತಿಕ ಮುಖಾಮುಖಿ (ರಾಷ್ಟ್ರೀಯ ವಿಚಾರ ಸಂಕಿರಣದ ಸಂಸ್ಮರಣ ಸಂಪುಟ).                                                       ...

ಚಿಕ್ಕಪ್ಪ ಹೇಳಿದ ಸಂಕ್ರಾಂತಿ ಹಬ್ಬದ ಕಥೆ

ನ ಮ್ಮ ಅಣ್ಣ ನಾಗರಾಜ ಅಮೇರಿಕಾದಲ್ಲಿ ಡಾಕ್ಟರ್ ಆಗಿದ್ದಾನೆ. ಅವರ ಕುಟುಂಬ ಅಲ್ಲಿಗೆ ಹೋಗಿ ನೆಲೆಸಿ ಬಹಳ ವರ್ಷಗಳೇ ಆಗಿವೆ. ನಮ್ಮ ಅಣ್ಣನಿಗೆ ರಾಮ ಮತ್ತು ಗೀತ ಎಂಬ ಇಬ್ಬರು ಮಕ್ಕಳಿದ್ದಾರೆ. ಸಂಕ್ರಾಂತಿಗೆ ಕೇವಲ ಎರಡು ವಾರಗಳಿದ್ದವು. ಅಣ್ಣನ ಮೆಸೇಜ್ ಬಂದಿತು. ಸಂಕ್ರಾಂತಿ ಹಬ್ಬಕ್ಕೆ ಎಲ್ಲರೂ ಊರಿಗೆ ಬರುವುದಾಗಿ ತಿಳಿಸಿದ್ದ. ಈ ವಿಚಾರ ನಮಗೆ...

ಎಳ್ಳು ಬೆಲ್ಲ ಸ್ವಾದದ ಹನಿಗವನಗಳು

ಇ ಲ್ಲಿವೆ ಎಳ್ಳು-ಬೆಲ್ಲದ ಸ್ವಾದ-ಮೋದ ಅನಾವರಣದ ಸಪ್ತ ಹನಿಗವಿತೆಗಳು. ಸಂಕ್ರಾಂತಿಯ ನಾದ-ನಿನಾದ ರಿಂಗಣಿಸುವ ಗುಪ್ತ ಭಾವಪ್ರಣತೆಗಳು. ಇಲ್ಲಿ ಒಲವಿನ ಲಾಸ್ಯವಿದೆ. ತಿಳಿನಗೆಯ ಹಾಸ್ಯವಿದೆ. ಹಬ್ಬದ ಸವಿ ಸಂವೇದನೆಗಳ ಹೃದ್ಯ ಭಾಷ್ಯವಿದೆ. ಒಲುಮೆಯ ಅಕ್ಷರಬಂಧುಗಳಿಗೆ ವರ್ಷದ ಮೊದಲ ಹಬ್ಬಕ್ಕೆ ಮುಂಗಡವಾಗಿ Honey ಹನಿ ಕಾವ್ಯದ ಉಡುಗೊರೆಯಿದು...ಎಳ್ಳು-ಬೆಲ್ಲದ ಹನಿಗಳು.. ರಂಗೀಲ..!ನನ್ನ ಕೈಗಿಡುವಾಗ ಎಳ್ಳುಬೆಲ್ಲ ಅದೇಕೋ ಮೆಲ್ಲ.. ಮೆಲ್ಲ.. ಕೆಂಪಾಯಿತು ಅವಳ ಗಲ್ಲ.!*******************ಸಂಕ್ರಾಂತಿ...

ಪರಿಶುದ್ಧ ಹೃದಯದಿಂದ ಮಾತ್ರ ಶ್ರೇಷ್ಠ ಸಾಹಿತ್ಯ ಹೊರಹೊಮ್ಮುತ್ತದೆ – ಹಿರಿಯ ಪತ್ರಕರ್ತ ಈಶ್ವರ ಹೋಟಿ

ಬೈಲಹೊಂಗಲ: ಪರಿಶುದ್ಧ ಹೃದಯದಿಂದ ಮಾತ್ರ ಶ್ರೇಷ್ಠ ಸಾಹಿತ್ಯ ಹೊರಹೊಮ್ಮುತ್ತದೆ ಎಂದು ಹಿರಿಯ ಪತ್ರಕರ್ತ, ಶಿಕ್ಷಣ ತಜ್ಞರಾದ ಈಶ್ಚರ ಹೋಟಿ ಹೇಳಿದರು.ಕಲಬುರಗಿಯ ಮಣೂರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವತಿಯಿದ ಪಟ್ಟಣದ ಸೊಗಲ ರಸ್ತೆಯಲ್ಲಿರುವ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಮಕರ ಸಂಕ್ರಾಂತಿ ನಿಮಿತ್ತವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಕವಿಗೋಷ್ಠಿ ಹಾಗೂ ಶಹಾಬುದ್ದೀನ್ ಕಾಲೇಖಾನ್ ಅವರ ‘ಕಾವ್ಯಸ್ಪೂರ್ತಿ’ ಕವನ ಸಂಕಲನ ಲೋಕಾರ್ಪಣೆ...

ಕಲ್ಲೋಳಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ನೀಲಕಂಠ ಕಪ್ಪಲಗುದ್ದಿ ಆಯ್ಕೆ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ವಿವಿಧೋದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ಶನಿವಾರ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬೆಮ್ಯೂಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರಾದ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದ್ದಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಭೀಮಪ್ಪ...

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ, ನರಾಧಮನ ಬಂಧನ

ಬೆಂಗಳೂರು-  ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲನ್ನು ನರಾಧಮನೊಬ್ಬ ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ.ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್​​​, ಬಟ್ಟೆ ಹೊಲಿಯುವ...

ಮುಕ್ತಿಮಠದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ದಿ. 14 ರಿಂದ ದಿ 18 ರ ವರೆಗೆ

ಬೆಳಗಾವಿ :-ತಾಲೂಕಿನ ಪ್ರಸಿದ್ಧ ಸುಕ್ಷೇತ್ರ ಪಂಚಗ್ರಾಮ, ಭೂಕೈಲಾಸ ಎಂದೇ ಪ್ರಖ್ಯಾತ ವಾಗಿರುವ ಭೂತರಾಮನಹಟ್ಟಿಯ ಮುಕ್ತಿಮಠದ ಜಾತ್ರಾ ಮಕರ ಸಂಕ್ರಮಣ ಜಾತ್ರಾ ಮಹೋತ್ಸವವು ಶ್ರೀಕ್ಷೇತ ಮುಕ್ತಿಮಠದ ಪರಮ ಪೂಜ್ಯ ಧರ್ಮಶ್ರೀ ತಪೋರತ್ನ ಶಿವಸಿದ್ದ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿದ್ಯ, ಮುಂದಾಳತ್ವದಲ್ಲಿ ಜನವರಿ ದಿ 14ರಿಂದ ಪ್ರಾರಂಭವಾಗಿ ದಿ 18 ರ ವರೆಗೆ ಜರುಗಲಿದೆ.ಪ್ರತಿದಿನ ಸಂಜೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group