Monthly Archives: January, 2025
ಸುದ್ದಿಗಳು
ಅವಮಾನ ಮೀರಲು ಅಧಿಕಾರಿಯಾದೆ: ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ ಅವರ ಅಭಿಮತ
ನಮ್ಮ ಊರುಕೇರಿಗಳಲ್ಲಿ ಹಲವಾರು ಕಾರಣಗಳಿಗಾಗಿ ಅವಮಾನ ಆಗುತ್ತಿತ್ತು. ಇದನ್ನು ಮೀರಬೇಕಾದರೆ ದೊಡ್ಡ ಸಾಧನೆ ಮಾಡಬೇಕು, ದೊಡ್ಡ ಅಧಿಕಾರಿಯಾಗಬೇಕು ಎಂದು ಹತ್ತು ವರ್ಷಗಳ ಕಾಲ ಶ್ರಮಪಟ್ಟು ಕೆ.ಎ.ಎಸ್ ಅಧಿಕಾರಿಯಾದೆ ಎಂದು ಕೋಲಾರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಎಸ್.ಎಂ.ಮಂಗಳಾ ಅವರು ಅಭಿಪ್ರಾಯಪಟ್ಟರು.ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನ ಸಾಮಾಜಿಕ ಚಟುವಟಿಕೆಗಳ ಕೇಂದ್ರದ ವತಿಯಿಂದ ಕೋಲಾರದ ಆದಿಮ ಸಾಂಸ್ಕೃತಿಕ...
ಸುದ್ದಿಗಳು
ಯಾದವಾಡದಲ್ಲಿ ದಿ. ೨೦ ರಂದು ವಿಶಿಷ್ಟ ನಂದಿಕೂಗು ಹಾಗೂ ರೈತ ಜಾತ್ರೆ ಕಾರ್ಯಕ್ರಮ
ಮೂಡಲಗಿ - ಜೋಡೆತ್ತಿನ ಕೃಷಿಯ ಪುನಶ್ಚೇತನಕ್ಕಾಗಿ ಬಹುಜನರ ಧ್ವನಿ ಕ್ರೋಢೀಕರಿಸುವ ಉದ್ದೇಶದಿಂದ ತಾಲೂಕಿನ ಯಾದವಾಡದ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ' ನಂದಿ ಕೂಗು ' ಹಾಗೂ ರೈತ ಜಾತ್ರೆ ಕಾರ್ಯಕ್ರಮವನ್ನು ದಿ. ೨೦ ರಂದು ಹಮ್ಮಿಕೊಳ್ಳಲಾಗಿದೆ ಎಂದು ಯಾದವಾಡ ಗ್ರಾಮ ಪಂಚಾಯತ ಉಪಾಧ್ಯಕ್ಷ ಕಲ್ಮೇಶ ಗಾಣಗಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ...
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಬಟ್ಟೆತೊಳೆಯುವವನಗಸ ಮನೆಕಟ್ಟುವನೊಡ್ಡ
ಒಡವೆಗಳ ಮಾಡುವವನಕ್ಕಸಾಲಿ
ಮಣ್ಣಿಂದ ಮಡಕೆಗಳ ಮಾಡುವವ ಕುಂಬಾರ
ಕಸುಬಿಂದ ಕುಲವಾಯ್ತು - ಎಮ್ಮೆತಮ್ಮಶಬ್ಧಾರ್ಥ
ಮಡಕೆ = ಗಡಿಗೆ. ಕಸುಬು = ಕೆಲಸತಾತ್ಪರ್ಯ
ಪ್ರತಿಯೊಂದು ಊರಿನಲ್ಲಿ ಹಲವಾರು ಕೆಲಸಗಳನ್ನು ಮಾಡುವ ಜನರಿರುತ್ತಾರೆ. ಬೇಸಾಯ ಮಾಡುವವನು ಒಕ್ಕಲಿಗ, ಮನೆಯ ಕಟ್ಟುವವನು ಒಡ್ಡ, ಬಟ್ಟೆ ತೊಳೆಯುವವನು ಅಗಸ, ಒಡವೆ
ಮಾಡುವವನು ಅಕ್ಕಸಾಲಿ, ಕಟ್ಟಿಗೆ ಕೆಲಸ ಮಾಡುವವನು ಕಮ್ಮಾರ, ಮಣ್ಣಿನಿಂದ ಗಡಿಗೆ ಮಾಡುವವನು ಕುಂಬಾರ
ಹೀಗೆ ಉಪ್ಪಾರ,...
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಏಸುಕ್ರಿಸ್ತನು ಬಡಗಿ ಪ್ರಭುದೇವ ನಟುವರನು
ವ್ಯಾಸನಂಬಿಗ ವಾಲ್ಮೀಕಿ ಬೇಡ
ಹುಟ್ಟಿಬಂದಂಥ ಕುಲ ಯಾವುದಾದರೇನು ?
ದೇವಕುಲದವರಿವರು- ಎಮ್ಮೆತಮ್ಮಶಬ್ಧಾರ್ಥ
ನಟುವರ = ನಾಟ್ಯ ಕಲಿಸುವವ.ಏಸುಕ್ರಿಸ್ತನ ತಂದೆ ಮರಕೆಲಸ ಮಾಡುತ್ತಿದ್ದನು. ಹೀಗಾಗಿ
ಕ್ರಿಸ್ತನು ಬಡಗೇರ ಕುಲಕ್ಕೆ ಸೇರಿದವನು. ಅಲ್ಲಮಪ್ರಭುವಿನ
ತಂದೆ ನಾಟ್ಯ ಕಲಿಸುತ್ತಿದ್ದನು. ಅಲ್ಲಮ ನಟುವರ ಕುಲಕ್ಕೆ
ಸೇರಿದವನು. ವ್ಯಾಸನ ತಾಯಿ ಸತ್ಯವತಿ ಮೀನಗಾರನ ಮಗಳು. ದೋಣಿ ನಡೆಸುತ್ತಿದ್ದ ಈಕೆಗೆ ಪರಾಶರ ಮುನಿಯಿಂದ
ವ್ಯಾಸನ ಜನನವಾದ ಕಾರಣ ವ್ಯಾಸ...
ಸುದ್ದಿಗಳು
ಆಲೂರು ತಾಲೂಕಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಂಪಾದಕಿ ಲೀಲಾವತಿ
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಆಲೂರು ತಾಲ್ಲೂಕು ಘಟಕದಿಂದ ಆಲೂರು ತಾ. ೩ನೇ ಸಾಹಿತ್ಯ ಸಮ್ಮೇಳನ ಭಾನುವಾರ ಹರಿಹಳ್ಳಿಯಲ್ಲಿ ನಡೆಯುತ್ತಿದೆ.ಸಮ್ಮೇಳನಾಧ್ಯಕ್ಷರಾಗಿ ಹಾಸನ ವಾಣಿ ದಿನಪತ್ರಿಕೆಯ ಸಂಪಾದಕಿ ಲೀಲಾವತಿ ಆಯ್ಕೆ ಆಗಿದ್ದಾರೆ. ಅವರು ಇದೇ ಹರಿಹಳ್ಳಿ ಗ್ರಾಮದವರು. ಸದ್ಯ ಹಾಸನದ ವಾಸಿ. ಮೇಡಂ ಮೊದಲು ವರದಿಗಾರ್ತಿಯಾಗಿ ಕೃ.ನ.ಮೂರ್ತಿ ಅವರ ಜನಮಿತ್ರ ದಿನಪತ್ರಿಕೆಗೆ ಹಾಸನ ಮಾಧ್ಯಮ ದಿನಪತ್ರಿಕೆಯ...
ಸುದ್ದಿಗಳು
ಗಂಗಾವತಿಯಲ್ಲಿ ಕವಿ ಕಾವ್ಯ ಸಂಭ್ರಮ ಕಾರ್ಯಕ್ರಮ
ಗಂಗಾವತಿ - ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಅಖಿಲ ಕರ್ನಾಟಕ ನಾಲ್ಕನೆಯ ಕವಿ ಕಾವ್ಯ ಸಂಭ್ರಮದ ಕಾರ್ಯಕ್ರಮವನ್ನು ಇದೇ ಜನವರಿ 19 ಭಾನುವಾರದಂದು ಗಂಗಾವತಿಯ ಚೆನ್ನಬಸವೇಶ್ವರ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆಸರ್ವಾಧ್ಯಕ್ಷರಾದ ಡಾ.ಜಾಜಿ ದೇವೇಂದ್ರಪ್ಪನವರ ಪ್ರಬುದ್ಧತೆ ನುಡಿಗಳು,ಕನ್ನಡ ನಾಡಿನ ಹೆಸರಾಂತ ಹಿರಿಯ ಸಾಹಿತಿಗಳಾದ ರಂಜಾನ್ ದರ್ಗಾ ಅವರ ನಡೆ ನುಡಿ ವಿಶ್ವ ಸಂದೇಶದ ಮಾತು ಕತೆಗಳು...
ಸುದ್ದಿಗಳು
ಸಿಂದಗಿಯಲ್ಲಿ ಕಂಪ್ಯೂಟರ್ ಆಪರೇಟರ್ ದಿನ ಆಚರಣೆ
ಸಿಂದಗಿ - ೧೮-೧೯ ನೇ ಶತಮಾನದಲ್ಲಿ ವಿಜ್ಞಾನಿ, ಗಣಿತ ತಜ್ಞರು, ತತ್ವಶಾಸ್ತ್ರಜ್ಞರು ಆದ ಚಾರ್ಲ್ಸ್ ಬ್ಯಾಬೇಜ್ ರವರು ಯುದ್ಧದ ಸಂದರ್ಭದಲ್ಲಿ ಯುದ್ಧ ಸಾಮಗ್ರಿ ಸಲಕರಣೆಗಳನ್ನು ಲೆಕ್ಕ ಪತ್ರ ಇಡಲು ತೊಂದರೆಯಾದ ಸಮಯದಲ್ಲಿ ಅವಿಸ್ಕರಿಸಿದ ತಂತ್ರವೇ ಗಣಕಯಂತ್ರ ಅದುವೇ ಇಂದು ಇಲಾಖೆಯಲ್ಲಿ ಬಳಸಲು ಅನುಕೂಲವಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮು ಜಿ ಅಗ್ನಿ...
ಸುದ್ದಿಗಳು
ಮನೆಗಳ್ಳನ ಬಂಧನ
ಸಿಂದಗಿ; ಪಟ್ಟಣ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಕಳ್ಳತನ ಕೃತ್ಯವೆಸಗುತ್ತಿದ್ದ ನಿಂಗಪ್ಪ ರಾಜಪ್ಪ ಬಡಿಗೇರ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಈತ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ರಾಜನಕೋಳೂರು ಮೂಲದವನೆಂದು ತಿಳಿದು ಬಂದಿದೆ. ಈತ ಆಗಾಗ ಸಿಂದಗಿಗೆ ಬಂದು ಕಳ್ಳತನ ನಡೆಸಿರುವ ಕುರಿತು ಬಾಯಿ ಬಿಟ್ಟಿದ್ದಾನೆಂದು ಹೇಳಲಾಗಿದೆ.ಬುಧವಾರ ಪಟ್ಟಣದಲ್ಲಿ ಸಂಶಯ ಬರುವ ರೀತಿಯಲ್ಲಿ ತಿರುಗಾಡುತ್ತಿದ್ದನು. ಆಗ...
ಸುದ್ದಿಗಳು
ನಿರಂತರ ನೃತ್ಯ ಶಾಲೆ ಮಕ್ಕಳಿಂದ ನೃತ್ಯ ಸಂಭ್ರಮ ೨೦೨೫
ನಿರಂತರ ಸ್ಕೂಲ್ ಆಫ್ ಡ್ಯಾನ್ಸ್ ೨೦೧೨ರಲ್ಲಿ ಪ್ರಾರಂಭವಾಗಿ ಬಹಳಷ್ಟು ಕಲಾವಿದರಿಗೆ ಭರತನಾಟ್ಯ ಹಾಗೂ ಕಥಕ್ ನೃತ್ಯ ಶಿಕ್ಷಣವನ್ನ ನೀಡುತ್ತಾ ಬರುತ್ತಿರುವಂತಹ ಬೆಂಗಳೂರಿನ ನೃತ್ಯ ಸಂಸ್ಥೆಗಳಲ್ಲಿ ಒಂದು. ಜನವರಿ ೫ ರಂದು ಚೌಡಯ್ಯ ಮೆಮೋರಿಯಲ್ ಸಭಾಂಗಣದಲ್ಲಿ ಅದ್ದೂರಿಯಾಗಿ ನೃತ್ಯ ಸಂಭ್ರಮ ಕಾರ್ಯಕ್ರಮವನ್ನು ನಿರಂತರ ನೃತ್ಯ ಶಾಲೆಯ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅನನ್ಯ ಜಿ.ಎಂ.ಎಲ್...
ಸುದ್ದಿಗಳು
ಗುಜನಟ್ಟಿ ಪಿಕೆಪಿಎಸ್ಗೆ ಬಂಡ್ರೋಳಿ ಅಧ್ಯಕ್ಷ, ಬ್ಯಾಕೋಡ ಉಪಾಧ್ಯಕ್ಷ
ಮೂಡಲಗಿ: ತಾಲೂಕಿನ ಗುಜನಟ್ಟಿ-ಜೋಕಾನಟ್ಟಿ ಗ್ರಾಮಗಳ ಗುಜನಟ್ಟಿ ವಿವಿಧೋದ್ದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗುರುವಾರ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬೆಮ್ಯೂಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರಾದ ಅಧ್ಯಕ್ಷರಾಗಿ ಡೊಂಕಪ್ಪ ಸಿದ್ದಪ್ಪ ಬಂಡ್ರೋಳ್ಳಿ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಚರಾಗಿ ಲಕ್ಕಪ್ಪ ಮಹಾದೇವ ಬ್ಯಾಕೋಡ ಅವರ ಅವಿರೋಧವಾಗಿ ಆಯ್ಕೆಗೊಂಡರು.
ಚುನಾವಣಾಧಿಕಾರಿಗಳಾಗಿ ಸುರೇಶ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



