Monthly Archives: January, 2025

ಸಿಂದಗಿ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ಜಾತ್ರಾ ಮಹೋತ್ಸವ

ಸಿಂದಗಿ: ಪಟ್ಟಣದ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೯ ನೇ ಜಾತ್ರಾಮಹೋತ್ಸವದ ನಿಮಿತ್ತ ಜ.೧೨ರಿಂದ ಜ.೨೨ವರೆಗೆ ಶ್ರೀ ರೇವಣಸಿದ್ದೇಶ್ವರ ಮಹಾಪುರಾಣ ಪ್ರವಚನ ಕಾರ್ಯಕ್ರಮ ಪ್ರಾರಂಭೋತ್ಸವ ಹಾಗೂ ಜ.೨೩ರಂದು ಬೆಳಿಗ್ಗೆ ೯ ಗಂಟೆಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳ ಭವ್ಯ ಮೆರವಣಿಗೆ ಮತ್ತು ಬೆಳಿಗ್ಗೆ ೧೧.೩೦ ಗಂಟೆಗೆ ಧರ್ಮಸಭೆ ನಡೆಯಲಿದೆ ಕಾರಣ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತಾದಿಗಳು ಹೆಚ್ಚಿನ...

ರಾಷ್ಟ್ರೀಯ ಖೋ-ಖೋ ತಂಡಕ್ಕೆ ಆಯ್ಕೆ

ಮೂಡಲಗಿಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಬಿ. ಎ. ವಿದ್ಯಾರ್ಥಿಯಾದ ಚಂದ್ರಕಾಂತ ಯಡ್ರಾಮಿ ಅವರು ಗೋವಾದ ಮಾಪುಸಾದಲ್ಲಿ ನಡೆದ ೩ನೆಯ ರಾಷ್ಟೀಯ ಯುವ ಕ್ರೀಡಾಕೂಟದ ೨೧ ವರ್ಷದೊಳಗಿನ ಖೋ-ಖೋ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರದ ವಿರುದ್ಧ ಗೆದ್ದು, ಚಿನ್ನದ ಪದಕದೊಂದಿಗೆ ಭಾರತ ರಾಷ್ಟೀಯ...

ಡಾ.ಸೌಜನ್ಯ ಶರತ್ ಚಂದ್ರ ಅವರಿಗೆ ಜನರಲ್ ಕಾರ್ಯಪ್ಪ ಪ್ರಶಸ್ತಿ

ಬೆಂಗಳೂರಿನ ಚೈತನ್ಯ ಅಂತಾರಾಷ್ಟ್ರೀಯ ಆಕಾಡೆಮಿ ವತಿಯಿಂದ ಕೆಂಪೇಗೌಡನಗರದ ಉದಯಬಾನು  ಕಲಾಸಂಘದಲ್ಲಿ ನಡೆದ ರಾಜ್ಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ಲೇಖಕಿ ಹಾಗೂ ಸಮಾಜ ಸೇವಕಿ ಡಾ.ಸೌಜನ್ಯ ಶರತ್ ಚಂದ್ರ ಅವರಿಗೆ ಜನರಲ್ ಕಾರ್ಯಪ್ಪ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಹಿರಿಯ ಸಂಗೀತ ವಿದ್ವಾಂಸರಾದ ಡಾ .ವಸುಧಾ ಶ್ರೀನಿವಾಸ್ ಜನರಲ್ ಕಾರ್ಯಪ್ಪ ಪ್ರಶಸ್ತಿ ಪ್ರದಾನ  ಮಾಡಿದರು. ಮೈಸೂರಿನ ಹಿರಿಯ ಸಾಹಿತಿಗಳಾದ...

ಮುರಗುಂಡಿಯಲ್ಲಿ ಬುಧವಾರ ವಾರದ ಸಂತೆಗೆ ಗ್ರಾಮ ಅಧ್ಯಕ್ಷರಿಂದ ಚಾಲನೆ

ಅಥಣಿ : ತಾಲ್ಲೂಕಿನ ಮುರಗುಂಡಿ ಗ್ರಾಮದಲ್ಲಿ ಹೊಸದಾಗಿ ಬುಧವಾರ ಸಂತೆಗೆ ಚಾಲನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಅಶ್ವಿನಿ ಶ್ರೀಮಂತ ಕಾಟಕರ ಚಾಲನೆ ನೀಡಿದರು.ಪ್ರತಿ ಬುಧವಾರ ವಾರದ ಸಂತೆ ಚಾಲನೆ ನೀಡಿ ಗ್ರಾಮದ ಜನರಿಗೆ ದಿನಸಿ ಹಾಗೂ ತರಕಾರಿ ವಸ್ತುಗಳು ಇನ್ಮೇಲೆ ನಮ್ಮೂರಿನ ಸಂತೆಯಲ್ಲಿ ದೊರೆಯುತ್ತವೆ ಇದರ ಸದುಪಯೋಗವನ್ನು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಾದ ವಡೆಯರ...

ನಮ್ಮ ನಾಡಿನ ಹಿರಿಮೆ ಆದಿಮ ಸಾಂಸ್ಕೃತಿಕ ಕೇಂದ್ರ: ಡಾ.ನಯನ ಅಭಿಮತ

ಕೋಲಾರ ಜಿಲ್ಲೆಯ ಪ್ರಸಿದ್ಧ ತಾಣಗಳಲ್ಲಿ ಒಂದಾಗಿರುವ ಆದಿಮ ಸಾಂಸ್ಕೃತಿಕ ಕೇಂದ್ರವು ತನ್ನ ನೆಲಮುಖಿ ಹಾಗೂ ಜನಮುಖಿ ಸೇವೆಯಿಂದ ನಮ್ಮ ನಾಡಿನ ಹಿರಿಮೆಯನ್ನು ಹೆಚ್ಚಿಸಿರುವ ಕೇಂದ್ರವಾಗಿದೆ ಎಂದು ಕೋಲಾರ ತಾಲ್ಲೂಕಿನ ತಹಶಿಲ್ದಾರರಾದ ಡಾ.ನಯನ ಅವರು ಅಭಿಪ್ರಾಯಪಟ್ಟರು.ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನ ಜಯಂತಿಯನ್ ಸೇವಾ ವಿಸ್ತರಣೆಯ ಅಂಗವಾಗಿ ಸಾಮಾಜಿಕ ಚಟುವಟಿಕೆಗಳ ಕೇಂದ್ರದ ವತಿಯಿಂದ...

ಗಮಕ ಕಲೆ ನಿಂತ ನೀರಾಗದೆ ಪ್ರವಹಿಸುತ್ತಿರುವ ಕಲೆ-ಜಿ ದಕ್ಷಿಣಾಮೂರ್ತಿ

ಹಾಸನ -  ಗಮಕ ಕಲೆ ಬಹು ಪ್ರಾಚೀನ ಕಲೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಲೆ. ಅಂದಿನಿಂದ ಇಂದಿನವರೆಗೂ ಬತ್ತದೆ ಗಂಗಾ ನದಿಯಂತೆ ಪ್ರವಹಿಸುತ್ತಿದೆ ಎಂದು ಕರ್ನಾಟಕ ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿ ಜಿ .ದಕ್ಷಿಣಾಮೂರ್ತಿ ತಿಳಿಸಿದರು.ಕರ್ನಾಟಕ ಗಮಕಕಲಾ ಪರಿಷತ್ತು ಬೆಂಗಳೂರು, ಜಿಲ್ಲಾ ಘಟಕ ಹಾಸನ, ಸಂಸ್ಕಾರ ಭಾರತಿ ಕರ್ನಾಟಕ ಹಾಸನ ಜಿಲ್ಲಾ ಸಮಿತಿ,...

ನಂದಿ ಭೂಷಿತ ಕಪ್ಪತ ಯಾತ್ರೆ ಪೂರ್ವ ಸಿದ್ಧತಾ ಸಭೆ

         ಗೋಕಾಕ - ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ "ನಂದಿಭೂಷಿತ ಕಪ್ಪತ ಜ್ಯೋತಿ ಯಾತ್ರೆಯ" ಪೂರ್ವಭಾವಿ ಸಿದ್ಧತಾ ಸಭೆಯು ಸುರೇಶ ಕುಂಬಾರರವರ ಫ್ಯಾಕ್ಟರಿಯಲ್ಲಿ ಜರುಗಿತು.     ಬಾಲಚಂದ್ರ ಜಾಬಶೆಟ್ಟಿ, ಗಂಗಾಧರ ಗಿರಿಜನ್ನವರ, ಜಗದೀಶ ತೇಲಿ, ತೇಜಪ್ಪ ತೇಲಿ,  ಸುರೇಶ ಕುಂಬಾರ, ಮೇಲ್ಮಟ್ಟಿಯ ಹಲಕರ್ಣಿ ಸರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಕೈಗೊಳ್ಳಲಾದ ಕೆಲವು ತೀರ್ಮಾನಗಳು; *...

ಬಸವ ಭಕ್ತರಲ್ಲಿ ವಿನಮ್ರ ಪ್ರಾರ್ಥನೆ

 ಇ ತ್ತೀಚೆಗೆ  ಪೇಜಾವರ ಶ್ರೀಗಳು ಮಂಗಳೂರಿನಲ್ಲಿ ಆಯೋಜಿಸಿದ ವಚನ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮದಲ್ಲಿ ಬಸವ ಸಮಿತಿಯ ಅಧ್ಯಕ್ಷ ಡಾ ಅರವಿಂದಣ್ಣ ಜತ್ತಿ ಅವರು ಪಾಲ್ಗೊಂಡಿದ್ದು ದುರಂತದ ಸಂಗತಿ.900 ವರ್ಷಗಳ ಮೇಲೆ ವೈದಿಕರು ಬಸವಣ್ಣವರನ್ನು ತಮ್ಮ ಸಭೆ ಸಮಾರಂಭದಲ್ಲಿ ತರುವ ಚಿಂತಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ, ಬಸವ ಭಕ್ತರು ಯಾವ ಆಚಾರ್ಯತ್ರಯರ ವಿರೋಧಿಗಳಲ್ಲ, ಆದರೆ ಅವರ ತತ್ವ...

ಪರಿಸರ ಪ್ರೇಮಿ, ಸಾಹಿತಿ ಎಂ. ಡಿ.ಅಯ್ಯಪ್ಪ ಅವರಿಗೆ ಜನರಲ್ ಕಾರ್ಯಪ್ಪ ಪ್ರಶಸ್ತಿ

ಕೊಡಗು ಜಿಲ್ಲೆಯ ಬಲ್ಲಮಾವಟಿ ಗ್ರಾಮದ ಸಾಹಿತಿ, ಪರಿಸರ ಪ್ರೇಮಿ ಎಂ. ಡಿ.ಅಯ್ಯಪ್ಪ ಅವರಿಗೆ ಬೆಂಗಳೂರಿನ ಚೈತನ್ಯ ರಾಷ್ಟ್ರೀಯ ಅಕಾಡೆಮಿಯು ರಾಜ್ಯ ಮಟ್ಟದ ಜನರಲ್ ಕಾರ್ಯಪ್ಪ ಪ್ರಶಸ್ತಿ ನೀಡಿ ಅವರ ಸಾಹಿತ್ಯ ಹಾಗೂ ಪರಿಸರ ಸೇವೆಯನ್ನು ಗುರ್ತಿಸಿದೆ.ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾ ಸಂಘದಲ್ಲಿ ಭಾನುವಾರದಂದು ಜನವರಿ 5 ರಂದು ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನ...

ಮೂಡಲಗಿ ; ಬಸ್ಸಿಲ್ಲದೇ ಪ್ರಯಾಣಿಕರು ಪರದಾಡುವ ಪರಿಸ್ಥಿತಿ

ಮೂಡಲಗಿ:-ಪಟ್ಟಣದ ಬಸ್ ನಿಲ್ದಾಣದಲ್ಲಿ ಜನವೋ.. ಜನ. ಸುಮಾರು ಮೂವತ್ತು ವರ್ಷಗಳ ಹಿಂದೆ ಮೂಡಲಗಿಯಲ್ಲಿ ಡಿಪೋ ಆಗಿದೆ ಅಂತ ಕೇಳಿದ್ದೇವೆ,ಆದರೆ ಇಲ್ಲಿಯವರೆಗೂ ಅದರಿಂದ ಪ್ರಯಾಣಿಕರಿಗೆ ಯಾವುದೇ ಪ್ರಯೋಜನ ಆಗಿಲ್ಲ ಅಷ್ಟೇ ಯಾಕೆ ಇಲ್ಲಿ ಬಸ್ ಡಿಪೋ ಇದೆಯೆಂಬುದೇ ಗೊತ್ತಿಲ್ಲ !ಒಳ್ಳೆಯ ಕಲೆಕ್ಷನ್ ಇದ್ದರು ಸಹ ಮೂಡಲಗಿಗೆ ಬರುವ ಕೆಲ ಬಸ್ ಗಳನ್ನು ಬಂದ್ ಮಾಡಿದ್ದಾರೆ. ಮೂಡಲಗಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group